ದೇವಸ್ಥಾನದ ಹುಂಡಿ ಒಡೆದು ನೋಟುಗಳನ್ನಷ್ಟೆ ಕದ್ದೊಯ್ದ ಕಳ್ಳರು

ಶಿವಮೊಗ್ಗ ಲೈವ್.ಕಾಂ | ANAVATTI NEWS | 14 JUNE 2021 ದೇವಸ್ಥಾನದ ಹುಂಡಿ ಒಡೆದ ಕಳ್ಳರು ನೋಟುಗಳನ್ನಷ್ಟೆ ಕದ್ದೊಯ್ದಿದ್ದಾರೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತೆ ಮಾರ್ಕೆಟ್ ಸರ್ಕಲ್ ಬಳಿ ಇರುವ ಬಾನಿ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳರು ಹುಂಡಿ ಒಡೆದಿದ್ದಾರೆ. ಚಿಲ್ಲರೆ ಹಣವನ್ನು ಬಿಟ್ಟು ನೋಟುಗಳನ್ನು ಮಾತ್ರ ಕದ್ದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಕಳ್ಳತನಕ್ಕೆ ಬ್ರೇಕ್ ಹಾಕಲು ಈ ಭಾಗದಲ್ಲಿ ಸಿಸಿಟಿವಿಯನ್ನು ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಇನ್ಮುಂದೆ ಕರೋನ ಪರೀಕ್ಷೆ … Read more

ತೊಗರ್ಸಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಅರ್ಚಕರು, ಆಗಮಿಕರಿಗೆ ಮಾತ್ರ ಅವಕಾಶ

ಶಿವಮೊಗ್ಗ ಲೈವ್.ಕಾಂ | TOGARSI NEWS | 23 APRIL 2021 ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿಷೇಧಿಸಿ ಶಿಕಾರಿಪುರ ತಹಶೀಲ್ದಾರ್ ಎಂ.ಪಿ.ಕವಿರಾಜ್ ಆದೇಶ ಹೊರಡಿಸಿದ್ದಾರೆ. ದೇವಸ್ಥಾನಕ್ಕೆ ಅರ್ಚಕರು ಮತ್ತು ಆಗಮಿಕರನ್ನು ಹೊರತುಪಡಿಸಿ ಉಳಿದವರಿಗೆ ಪ್ರವೇಶ ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೆ ನಿರ್ಬಂಧವಿರಲಿದೆ. ಯಾರಾದರೂ ಈ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ಎಂ.ಪಿ.ಕವಿರಾಜ್ ಎಚ್ಚರಿಸಿದ್ದಾರೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200 ಶಿವಮೊಗ್ಗ … Read more

ಹೊಂಬುಜದಲ್ಲಿ ಪ್ರವೇಶ ನಿಷೇಧ, ಆನ್ಲೈನ್ನಲ್ಲಿ ಪೂಜೆ ವೀಕ್ಷಣೆಗೆ ಅವಕಾಶ

161020 Hombuja Temple Hosanagara 1

ಶಿವಮೊಗ್ಗ ಲೈವ್.ಕಾಂ | HOMBUJA NEWS | 23 APRIL 2021 ಹೊಂಬುಜ ಜೈನ ಮಠಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮೇ 4ರವರೆಗೆ ಮಠಕ್ಕೆ ಭಕ್ತರ ಪ್ರವೇಶ, ದೇವರ ದರ್ಶನವನ್ನು ನಿಷೇಧಿಸಲಾಗಿದೆ. ಮಠದಲ್ಲಿ  ವಸತಿ, ಭೋಜನ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ. ಆದರೆ ಆನ್‍ಲೈನ್‍ ಮೂಲಕ ಅಭಿಷೇಕ ಮಾಡಿಸುವ ಅವಕಾಶವಿದೆ. ಫೇಸ್‍ಬುಕ್‍ನಲ್ಲಿ ಹೊಂಬುಜ ಪದ್ಮಾವತಿ ಪೇಜ್‍ ಮೂಲಕ ವೀಕ್ಷಿಸಬಹುದಾಗಿದೆ ಎಂದು ಮಠದ ಆಡಳಿತಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ … Read more

ಸಿಗಂದೂರು ದೇವಸ್ಥಾನ ಬಂದ್, ನಿತ್ಯ ಪೂಜೆಗೂ ಭಕ್ತರಿಗಿಲ್ಲ ಅವಕಾಶ

Siganduru-Temple-General-Image

ಶಿವಮೊಗ್ಗ ಲೈವ್.ಕಾಂ | SAGARA NEWS | 23 APRIL 2021 ಕರೋನ ಮಾರ್ಗಸೂಚಿ ಹಿನ್ನೆಲೆ ಸಿಗಂದೂರಿನ ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಬಂದ್ ಮಾಡಲಾಗಿದೆ. ಭಕ್ತರಿಗೆ ದೇವರ ದರ್ಶನ, ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಪ್ರತಿ ದಿನ ಬೆಳಗ್ಗ 4 ಗಂಟೆಗೆ ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ನಡೆಯಲಿದೆ. ಪ್ರಧಾನ ಅರ್ಚಕರಾದ ಶೇಷಗಿರಿ ಭಟ್ ಅವರು ಪೂಜೆ ನಡೆಸಲಿದ್ದಾರೆ. ಆಗಲು ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ  ಎಂದು ದೇವಾಲಯದ ಕಾರ್ಯದರ್ಶಿ ಹೆಚ್.ಆರ್.ರವಿಕುಮಾರ್ ಅವರು … Read more

ನಡುರಾತ್ರಿ ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಹುಂಡಿಗೆ ಕೈ ಹಾಕಿದ ಖದೀಮರು

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 20 APRIL 2021 ಪುರಾಣ ಪ್ರಸಿದ್ಧ ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಕಳ್ಳತನದ ಯತ್ನ ನಡೆದಿದೆ. ಹುಂಡಿ ಒಡೆದು ಹಣ ದೋಚಲು ಕಳ್ಳಲು ಯತ್ನಿಸಿದ್ದಾರೆ. ದೇವಸ್ಥಾನದ ಮುಖ್ಯ ದ್ವಾರದ ಬೀಗ ಒಡೆದು, ಕಳ್ಳರು ಹುಂಡಿಯನ್ನು ಕದ್ದೊಯ್ದಿದ್ದಾರೆ. ದೇಗುಲದ ಹಿಂಭಾಗ ನಿರ್ಜನ ಪ್ರದೇಶದಲ್ಲಿ ಹುಂಡಿಯ ಬೀಗ ಒಡೆಯಲು ಯತ್ನಿಸಿದ್ದಾರೆ. ಶಬ್ದ ಕೇಳಿ ಅಕ್ಕಪಕ್ಕದ ಮನೆಯವರು ಬಂದಾಗ ಕಳ್ಳರು ಎಸ್ಕೇಪ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರು ಕಳ್ಳರು ಈ ಕೃತ್ಯದಲ್ಲಿ … Read more

ದೇವಸ್ಥಾನದಲ್ಲಿ ಸಂಜೆ ಇದ್ದ ಗಣಪತಿ ಮೂರ್ತಿ ಬೆಳಗಾಗುವುದರಲ್ಲಿ ಕಣ್ಮರೆ

Sagara Rural Police Station

ಶಿವಮೊಗ್ಗ ಲೈವ್.ಕಾಂ | SAGARA NEWS | 1 APRIL 2021 ಪುರಾಣ ಪ್ರಸಿದ್ಧ ಗಣಪತಿ ದೇವಸ್ಥಾನವೊಂದರಲ್ಲಿ ಗಣಪತಿ ಮೂರ್ತಿ ಕಳುವಾಗಿದೆ. ಸಂಜೆ ಇದ್ದ ಗಣಪತಿ ಮೂರ್ತಿ ಬೆಳಗ್ಗೆ ಕಣ್ಮರೆಯಾಗಿದೆ. ಸಾಗರ ತಾಲೂಕು ನಾಡಕಲಸೆ ಗ್ರಾಮದ ಶ್ರೀ ರಾಮೇಶ್ವರ ಮತ್ತು ಮಲ್ಲಿಕಾರ್ಜು ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಗರ್ಭಗುಡಿಯ ಮುಂದೆ ಇದ್ದ ಗಣಪತಿ ಮೂರ್ತಿ ಕಳುವಾಗಿದೆ. ಈ ಮೂರ್ತಿ ಮೌಲ್ಯ  ಸುಮಾರು 5 ಸಾವಿರದಿಂದ 10 ಸಾವಿರ ರೂ. ಇದೆ ಎಂದು ಅಂದಾಜಿಸಲಾಗಿದೆ. ರಾತ್ರಿ ವೇಳೆ ಸೆಕ್ಯೂರಿಟಿ ಇಲ್ಲ ಪುರಾಣ … Read more

ಹೊಸಗುಂದದಲ್ಲಿ ದೇವಸ್ಥಾನದ ಗರ್ಭಗುಡಿ ಮುಂದಿದ್ದ ಹಿತ್ತಾಳೆ ಘಂಟೆಗಳು ಕದ್ದೊಯ್ದ ಕಳ್ಳರು

Sagara Rural Police Station

ಶಿವಮೊಗ್ಗ ಲೈವ್.ಕಾಂ | SAGARA NEWS | 27 MARCH 2021 ದೇವಸ್ಥಾನವೊಂದರ ಗರ್ಭಗುಡಿಯ ಮುಂದೆ ಇದ್ದ ಹಿತ್ತಾಳೆ ಘಂಟೆಗಳ ಕಳ್ಳತನವಾಗಿದೆ. ಬೈಕ್‌ನಲ್ಲಿ ಬಂದಿದ್ದ ಮೂವರು ಘಂಟೆ ಕಳುವು ಮಾಡಿಕೊಂಡು ಹೋಗಿರುವ ಬಗ್ಗೆ ಶಂಕೆ ಇದ್ದು, ಪ್ರಕರಣ ದಾಖಲಾಗಿದೆ. ಸಾಗರ ತಾಲೂಕು ಹೊಸಗುಂದ ಗ್ರಾಮದ ಕಂಚಿಕಾಳಮ್ಮ ದೇವಸ್ಥಾನದಲ್ಲಿ ಘಂಟೆಗಳು ಕಳುವಾಗಿದೆ. ಇವುಗಳ ಮೌಲ್ಯ ಸುಮಾರು 12 ಸಾವಿರ ಎಂದು ಅಂದಾಜಿಸಲಾಗಿದೆ. ಮಾರ್ಚ್‌ 24ರಂದು ಸಂಜೆ ಬೈಕ್‌ನಲ್ಲಿ ಬಂದಿದ್ದ ಮೂವರು ಘಂಟೆಗಳನ್ನು ಕಳುವು ಮಾಡಿಕೊಂಡು ಹೋಗಿರುವ ಬಗ್ಗೆ ಗ್ರಾಮಸ್ಥರು … Read more

ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ನೊಟೀಸ್ ಜಾರಿ

Siganduru-Temple-General-Image

ಶಿವಮೊಗ್ಗ ಲೈವ್.ಕಾಂ | SAGARA NEWS | 26 MARCH 2021 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವಶಕ್ಕೆ ಪಡೆಯುವ ಸಂಬಂಧ ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನಕ್ಕೆ ನೊಟೀಸ್‌ ಜಾರಿ ಮಾಡಲಾಗಿದೆ. ಇದನ್ನೂ ಓದಿ  | ಸಿಗಂದೂರು ದೇವಸ್ಥಾನಕ್ಕೆ ಸರ್ಕಾರದ ಸಮಿತಿ, ರದ್ದುಗೊಳಿಸುವಂತೆ ನಿಯೋಗದ ಮನವಿ ದೇವಸ್ಥಾನದ ನಿರ್ವಹಣೆ ಸರಿಯಿಲ್ಲ. ಹಣ ದುರುಪಯೋಗವಾಗಿದೆ ಎಂದು ಸಾರ್ವಜನಿಕರು ನೀಡಿದ ದೂರಿನ ಹಿನ್ನೆಲೆಯಲ್ಲಿ, ದೇವಸ್ಥಾನವನ್ನು ಘೋಷಿತ ಸಂಸ್ಥೆ ಎಂದು ಘೋಷಿಸುವ ಸಲುವಾಗಿ ಆಕ್ಷೇಪಣೆಗಳು ಇದ್ದರೆ ತಿಳಿಸುವಂತೆ ಈ ಹಿಂದೆ … Read more

ಚಂದ್ರಗುತ್ತಿ ಜಾತ್ರೆಗೆ ಕ್ಷಣಗಣನೆ, ಹೊರಬಿತ್ತು ಮಹತ್ವದ ಆದೇಶ, ಎಲ್ಲರಿಗೂ ಇಲ್ಲ ಜಾತ್ರೆಯಲ್ಲಿ ಭಾಗವಹಿಸುವ ಅವಕಾಶ

Chandragutti Temple Soraba 1

ಶಿವಮೊಗ್ಗ ಲೈವ್.ಕಾಂ | SORABA NEWS | 17 MARCH 2021 ಕರೋನ ಸೋಂಕು ಹರಡದಂತೆ ತಡೆಗಟ್ಟಬೇಕಿರುವುದರಿಂದ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿಯ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ನಿಷೇಧಿಸಲಾಗಿದೆ. ಸ್ಥಳೀಯರು ಮಾತ್ರ ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಾರ್ಚ್‍ 19ರಿಂದ 24ರವರೆಗೆ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ಜಾತ್ರೆ ನಡೆಯಲಿದೆ. ಈಗಾಗಲೇ ಜಾತ್ರೆಗೆ ಸಿದ್ಧತೆ ಆರಂಭವಾಗಿದೆ. ವಿವಿಧ ಜಿಲ್ಲೆ, ಹೊರ ರಾಜ್ಯದಿಂದ ದೊಡ್ಡ ಸಂಖ್ಯೆಯ … Read more

ಚಂದ್ರಗುತ್ತಿ ರೇಣುಕಾಂಬ ದೇವಿ ಜಾತ್ರೆ, ಪೂರ್ವಭಾವಿ ಸಭೆ, ಏನೆಲ್ಲ ಚರ್ಚೆಯಾಯ್ತು? ನಿರ್ಧಾರವೇನು?

Chandragutti Temple Soraba 1

ಶಿವಮೊಗ್ಗ ಲೈವ್.ಕಾಂ | SORABA NEWS | 6 MARCH 2021 ಚಂದ್ರಗುತ್ತಿ ರೇಣುಕಾಂಬಾ ದೇವಿ ದೇವಾಲಯದ ಕಾರ್ಯಾಲಯದಲ್ಲಿ ಜಾತ್ರೋತ್ಸವದ ಪೂರ್ವಭಾವಿ ಸಭೆ ನಡೆಸಲಾಯಿತು. ಗ್ರಾಮಸ್ಥರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಜಾತ್ರೆಯ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು. ಏನೆಲ್ಲ ಚರ್ಚೆ ಮಾಡಲಾಯಿತು? ಚಂದ್ರಗುತ್ತಿ ರೇಣುಕಾಂಬಾ ದೇವಿಗೆ ದೊಡ್ಡ ಸಂಖ್ಯೆಯಲ್ಲಿ ಭಕ್ತರಿದ್ದಾರೆ. ಹೊರ ಜಿಲ್ಲೆಗಳಿಂದಲೂ ಇಲ್ಲಿಗೆ ಭಕ್ತರು ಬರುತ್ತಾರೆ. ಜಾತ್ರೆಯಲ್ಲಿ ಸಾವಿರ ಸಾವಿರ ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ. ಕರೋನ ಇರುವುದರಿಂದ ದೊಡ್ಡ ಸಂಖ್ಯೆಯ ಭಕ್ತರ ನಿಯಂತ್ರಣ ಕಷ್ಟವಾಗಲಿದೆ. ಆದ್ದರಿಂದ … Read more