ಚಂದ್ರಗುತ್ತಿಯಲ್ಲಿ ನವರಾತ್ರಿ ಉತ್ಸವ, ಕಲಾ ತಂಡಗಳ ನೋಂದಣಿಗೆ ಅವಕಾಶ, ಏನೆಲ್ಲ ಧಾರ್ಮಿಕ ಕಾರ್ಯಕ್ರಮ ಇರುತ್ತೆ?

Chandragutti-Renukamba-Temple

ಸೊರಬ: ಚಂದ್ರಗುತ್ತಿ (Chandragutti) ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಸೆ.22 ರಿಂದ ಅ.2ರವರೆಗೆ ಶರನ್ನವರಾತ್ರಿ ಉತ್ಸವ ನಡೆಯಲಿದೆ. ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಏನೆಲ್ಲ ಕಾರ್ಯಕ್ರಮ ಇರಲಿದೆ? ಪ್ರತಿದಿನ ದೇವಿ ಪಾರಾಯಣ, ನವಗ್ರಹ ಜಪ, ಮೃತ್ಯುಂಜಯ ಜಪ, ಪವಮಾನ, ಶ್ರೀ ರೇಣುಕಾ ಸಹಸ್ರನಾಮ, ಶ್ರೀ ದುರ್ಗಾ ಸಹಸ್ರನಾಮ, ಲಲಿತಾ ಸಹಸ್ರನಾಮ ಸೇರಿದಂತೆ ಪೂಜಾ ವಿಧಿಗಳು ನಡೆಯಲಿವೆ. ಅ.2ರಂದು ವಿಜಯದಶಮಿ ಬನ್ನಿ ಉತ್ಸವದಂದು ಗ್ರಾಮದಲ್ಲಿ ತಾಯಿಯ ಪಲ್ಲಕ್ಕಿ ಉತ್ಸವ ನಡೆಯಲಿದೆ. ಕಲಾ … Read more

ದೇವಸ್ಥಾನದಲ್ಲಿ ಕಳ್ಳತನವಾಗಿ ಎರಡೇ ಗಂಟೆಯಲ್ಲಿ ಆರೋಪಿ ಅರೆಸ್ಟ್‌, ಎಲ್ಲಿ?

200123 Police Jeep With Light jpg

ತೀರ್ಥಹಳ್ಳಿ: ದೇವಸ್ಥಾನದಲ್ಲಿ ಕಳ್ಳತನ (Theft) ಮಾಡಿದ ಕೇವಲ 2 ಗಂಟೆಯೊಳಗೆ ಆಗುಂಬೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸಂಕದಹೊಳೆ ಸಮೀಪದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಗುಂಬೆ ಶ್ರೀರಾಮಮಂದಿರದಲ್ಲಿ ಸೋಮವಾರ ರಾತ್ರಿ ರಾಮ ದೇವರ ಕೈಯಲ್ಲಿದ್ದ ಬಿಲ್ಲು, ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳವು ಮಾಡಲಾಗಿತ್ತು. ವಿಷಯ ತಿಳಿಯುತ್ತಲೆ ತನಿಖೆ ಆರಂಭಿಸಿದ ಪೊಲೀಸರು ಸುಂಕದ ಹೊಳೆ ಸಮೀಪದ ಏಳಮಲೈ ವಾಸಿ ಮನೋಜ್ ಆಲಿಯಾಸ್ ಗುಂಡ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಆತನದಿಂದ ರಾಮಮಂದಿರದಲ್ಲಿ ಕಳವು ಆಗಿದ್ದ ವಸ್ತುಗಳನ್ನು ವಶಕ್ಕೆ … Read more

ಸಿಗಂದೂರು ದೇಗುಲದ ಭಕ್ತರಿಗೆ ಗುಡ್‌ ನ್ಯೂಸ್‌, ಇನ್ಮುಂದೆ ದರ್ಶನದ ಸಮಯ ಹೆಚ್ಚಳ

Siganduru-Temple-Sagara

ಸಾಗರ: ಸಿಗಂದೂರು ಸೇತುವೆ (Sigandur) ಲೋಕಾರ್ಪಣೆ ಬೆನ್ನಿಗೆ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಏರಿಕೆಯಾಗಿದೆ. ದೇವಿಯ ದರ್ಶನಕ್ಕೆ ಅನುಕೂಲವಾಗಲಿ ಎಂದು ದರ್ಶನದ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ತಾಲೂಕಿನ ಶಾಲೆ, ಕಾಲೇಜುಗಳಿಗೆ ಜು.26ರಂದು ರಜೆ ಸಿಗಂದೂರು ದೇವಿ ದರ್ಶನದ ಅವಧಿಯನ್ನು ಒಂದೂವರೆ ಗಂಟೆ ಹೆಚ್ಚಳ ಮಾಡಲಾಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಬಹುದಾಗಿದೆ. ದರ್ಶನದ ಸಮಯ ಏನು? ಈಗ ರಾತ್ರಿ 9 ಗಂಟೆವರೆಗು ಸಿಗಂದೂರು ದೇವಿ ದರ್ಶನ … Read more

ಸಿಗಂದೂರು ದೇಗುಲಕ್ಕೆ ಸಾವಿರ ಸಾವಿರ ಭಕ್ತರು, ಪಾರ್ಕಿಂಗ್‌ಗು ಸಿಗದ ಜಾಗ, ಸೇತುವೆ ಮೇಲೆ ಸೆಲ್ಫಿ ಸಂಭ್ರಮ

Sigandur-Bridge-Parking-full-at-temple

ಸಾಗರ: ಶರಾವತಿ ಹಿನ್ನೀರಿನಲ್ಲಿ ಸೇತುವೆ ಲೋಕಾರ್ಪಣೆಯಾದ ಬಳಿಕ ಸಿಗಂದೂರು (Sigandur) ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಇಂದು ದೇವಿ ಸನ್ನಿಧಿಗೆ ಭಾರಿ ಸಂಖ್ಯೆಯ ಭಕ್ತರು ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ » ಹೊಸನಗರದ ಅಬ್ಬಿ ಫಾಲ್ಸ್‌ನಲ್ಲಿ ಬೆಂಗಳೂರಿನ ಯುವಕ ನೀರುಪಾಲು, ವಿಡಿಯೋ ವೈರಲ್‌ ಸಿಗಂದೂರು ಸೇತುವೆ ಲೋಕಾರ್ಪಣೆ ಬಳಿಕ ಇದೇ ಮೊದಲ ವೀಕೆಂಡ್. ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಸೇತುವೆ ಕಣ್ತುಂಬಿಕೊಂಡು, ದೇವಿಯ ದರ್ಶನಕ್ಕೆ ಆಗಮಿಸಿದ್ದಾರೆ. ಪಾ‍ರ್ಕಿಂಗ್‌ … Read more

ಕೋಟೆಗಂಗೂರು ದೇಗುಲದಲ್ಲಿ ಹುಂಡಿ ಒಡೆದು ಟವೆಲ್‌ನಲ್ಲಿ ಕಾಣಿಕೆ ಹಣ ಸುತ್ತಿಕೊಂಡು ಹೋದ ಖದೀಮರು

Hundi-Theft-at-temple.webp

ಶಿವಮೊಗ್ಗ: ದೇವಸ್ಥಾನದ (Temple) ಬಾಗಿಲಿನ ಬೀಗ ಮುರಿದು ಹುಂಡಿ ಒಡೆದು ಕಾಣಿಕೆ ಹಣ ಕಳ್ಳತನ ಮಾಡಲಾಗಿದೆ. ಹುಂಡಿ ಒಡೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗ ತಾಲೂಕು ಕೋಟೆಗಂಗೂರಿನ ಅಜ್ಜಪ್ಪಸ್ವಾಮಿ ದೇವಸ್ಥಾನದಲ್ಲಿ ಜುಲೈ 12ರ ರಾತ್ರಿ ಕಳ್ಳತನವಾಗಿದೆ. ದೇವಸ್ಥಾನದ ಒಳಗೆ ನುಗ್ಗಿದ ಕಳ್ಳರು ಹುಂಡಿ ಒಡೆದು ಸುಮಾರು ₹60,000 ಕಾಣಿಕೆ ಹಣ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನಲ್ಲಿ ಏನಿದೆ? ಜು.12ರ ರಾತ್ರಿ 7 ಗಂಟೆಗೆ ಅರ್ಚಕ ಬಸವರಾಜಪ್ಪ ಪೂಜೆ ಮುಗಿಸಿ ದೇವಸ್ಥಾನದ ಬೀಗ ಹಾಕಿಕೊಂಡು ಹೋಗಿದ್ದರು. ಜು.13ರಂದು … Read more

ರವೀಂದ್ರನಗರ ಗಣಪತಿ ದೇಗುಲದ ಮುಂಭಾಗ ನಾಗದೇವರ ಪ್ರತಿಷ್ಠಾಪನೆ

Shimoga-News-update

ಶಿವಮೊಗ್ಗ: ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ನಿರ್ಮಿಸಲಾಗಿರುವ ಪ್ರಸನ್ನ ಗಣಪತಿ (ಬಲಮುರಿ) ದೇವಸ್ಥಾನ ಅಭಿವೃದ್ಧಿ ದತ್ತಿ ವತಿಯಿಂದ ಜುಲೈ 13ರಂದು ಬೆಳಿಗ್ಗೆ 8.30ಕ್ಕೆ ‘ನಾಗದೇವರ ಪುನರ್ ಪ್ರತಿಷ್ಠಾಪನಾ’ ಹಮ್ಮಿಕೊಳ್ಳಲಾಗಿದೆ. ರವೀಂದ್ರನಗರ ಮುಖ್ಯ ರಸ್ತೆಯ ಗಣಪತಿ ದೇವಸ್ಥಾನ (temple) ಮುಂಭಾಗದಲ್ಲಿ ಸಮಾರಂಭ ನಡೆಯಲಿದೆ.  ನಾಗಪ್ರತಿಷ್ಠಾಂಗ ಹೋಮ, ಕಲಶಾಭಿಷೇಕ, ಕಲ್ಪೋಕ್ತ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ ಎಂದು ದತ್ತಿಯ ಆಡಳಿತ ಮಂಡಳಿಯ ಪರವಾಗಿ ಕಾರ್ಯದರ್ಶಿ ಎನ್.ಉಮಾಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಹೊಸನಗರದಲ್ಲಿ ಮುಂದುವರೆದ ಮಳೆ, ಇವತ್ತು … Read more

ದೇವಸ್ಥಾನದ ಗ್ರಿಲ್‌ ಮುರಿದು, ಹುಂಡಿ ಒಡೆದು ಕಾಣಿಕೆ ಕಳವು

Hundi-theft-at-Sri-Shaneshwara-temple-at-bhadravathi

ಭದ್ರಾವತಿ: ನಗರದ ಭೂತನಗುಡಿಯ ಭೂತಪ್ಪ ಶನೈಶ್ಚರ ದೇವಾಲಯದಲ್ಲಿ ಶನಿವಾರ ರಾತ್ರಿ ಹುಂಡಿ ಹಣ ಕಳವು ಮಾಡಲಾಗಿದೆ. ದೇವಾಲಯದ ಗ್ರಿಲ್ ಕಟ್ ಮಾಡಿ ಒಳನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಕಾಣಿಕೆ (Kanike) ಹಣ ಕದ್ದೊಯ್ದಿದ್ದಾರೆ. ಹುಂಡಿಯಲ್ಲಿ ಕಳೆದ 3 ವರ್ಷಗಳ ಹಣವಿತ್ತು ಎನ್ನಲಾಗಿದೆ. ಭಾನುವಾರ ಬೆಳಗ್ಗೆ ದೇವಾಲಯಕ್ಕೆ ಬಂದು ಬಾಗಿಲು ತೆಗೆದ ಅರ್ಚರಿಗೆ ಹುಂಡಿ ಬೀಗ ಒಡೆದಿರುವುದು ಕಂಡುಬಂದಿದೆ. ನಂತರ ಗೋಡೆಯ ಗ್ರಿಲ್ ಸಹ ಕಟ್ ಆಗಿರುವುದನ್ನು ಗಮನಿಸಿದ ಅರ್ಚಕರು ದೇವಸ್ಥಾನದ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು. ಹಳೇನಗರ … Read more

ದೇವರ ಮೇಲಿದ್ದ ಚಿನ್ನದ ಸರ ಮಾಯ | ಮಹಿಳೆಯ ಮಾಂಗಲ್ಯ ಸರ ಕಸಿಯಲು ಯತ್ನ – ಮೂರು ಫಟಾಫಟ್‌ ಸುದ್ದಿ

SORABA-FATAFAT-LAYOUT.webp

FATAFAT NEWS ಇದನ್ನೂ ಓದಿ » ಆಪರೇಷನ್‌ ಸಿಂಧೂರದಲ್ಲಿ ಭಾಗವಹಿಸಿದ್ದ ಯೋಧನಿಗೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ  

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

Rambapuri-Swamiji-at-mandli-in-Shimoga-city

ಶಿವಮೊಗ್ಗ: ಮಂಡ್ಲಿಯ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಶಿಲಾ ದೇಗುಲ ಕಟ್ಟಡದ ಭೂಮಿಪೂಜೆ ಮತ್ತು ಧರ್ಮ ಜಾಗೃತಿ ಕಾರ್ಯಕ್ರಮಕ್ಕೆ ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ (seer) ಚಾಲನೆ ನೀಡಿದರು. ಸಮಾರಂಭದಲ್ಲಿ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯರು, ದಿಂಡದಹಳ್ಳಿ ಪಶುಪತಿ ಶಿವಾಚಾರ್ಯರು, ಬಿಳಿಕಿ ರಾಚೋಟೇಶ್ವರ ಶಿವಾಚಾರ್ಯರು, ಮಳಲಿ ಮಠದ ನಾಗಭೂಷಣ ಶಿವಾಚಾರ್ಯರು, ತಾವರೆಕೆರೆ ಶಿಲಾಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಪಾಲ್ಗೊಂಡಿದ್ದರು. ದೇವಸ್ಥಾನ ಸಮಿತಿಯ ಗೌರವಾಧ್ಯಕ್ಷ ಹೆಚ್.ವಿ. ಮಹೇಶ್ವರಪ್ಪ, ಸ್ವಾಗತ ಸಮಿತಿ ಸದಸ್ಯ ದಿವಾಕರ್, ಶಾಂತಾ ಆನಂದ … Read more

ಹೊಸಗುಂದ ಶ್ರೀ ಉಮಾಮಹೇಶ್ವರ ದೇಗುಲದ ವಾರ್ಷಿಕೋತ್ಸವ, ಏನೆಲ್ಲ ಕಾರ್ಯಕ್ರಮ ಇರುತ್ತೆ?

SAGARA-NEWS-UPDATE

ಸಾಗರ : ತಾಲೂಕಿನ ಹೊಸಗುಂದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ (temple) ಏ.24 ಮತ್ತು 25ರಂದು 24ನೇ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಏ.24ರ ಗುರುವಾರದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಳ್ಳಲಿದೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್‌? ಸಂಜೆ 6.30ರಿಂದ ಬ್ರಹ್ಮ ಕಲಶ ಸ್ಥಾಪನೆ, ರಾಜೋಪಚಾರ ಸೇವೆ, ಅಷ್ಟಾವಧಾನ ಸೇವೆ ನಡೆಯಲಿವೆ. ಏ.25ರಂದು ಉಮಾಮಹೇಶ್ವರ ಹಾಗೂ ಪರಿವಾರ ದೇವರಿಗೆ ಕಲಶಾಭಿಷೇಕ, ಕಂಚಿಕಾಳಮ್ಮ ದೇವಿಯ ಸನ್ನಿಧಿಯಲ್ಲಿ ಅಂಗಾಧಿವಾಸ ಹೋಮ, ಶಾಂತಿ … Read more