ಸಿಗಂದೂರು ದೇವಸ್ಥಾನ ಮೇಲುಸ್ತುವಾರಿಗೆ ಸಮಿತಿ, ಯಾರೆಲ್ಲ ಇದ್ದಾರೆ? ಸಮಿತಿ ಉದ್ದೇಶವೇನು?

Siganduru-Temple-General-Image

ಶಿವಮೊಗ್ಗ ಲೈವ್.ಕಾಂ | SHIMOGA /  SAGARA NEWS | 24 ಅಕ್ಟೋಬರ್ 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಆಡಳಿತಕ್ಕೆ ಸಂಬಂಧಿಸಿದಂತೆ ಸರ್ಕಾರ ಸಮಿತಿ ರಚಿಸಿದೆ. ದೇಗುಲದ ಆಡಳಿತಕ್ಕೆ ಸಲಹೆ ನೀಡಲು ಮತ್ತು ಮೇಲ್ವಿಚಾರಣೆಯ ಉದ್ದೇಶದಿಂದ ಈ ಸಮಿತಿ ಕಾರ್ಯನಿರ್ವಹಿಸಲಿದೆ. ಮುಂದಿನ ವಾರ ಸಮಿತಿಯ ಮೊದಲ ಸಭೆ ನಡೆಯಲಿದೆ. ಈ ಸಮಿತಿಯು ದೇವಸ್ಥಾನದ ದೈನಂದಿನ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಬದಲಾಗಿ ದೇವಸ್ಥಾನಲ್ಲಿ ಯಾವುದೆ ಗೊಂದಲ ಆಗಬಾರದು ಎಂದು ತಡೆಯುವುದು ಇದರ ಉದ್ದೇಶ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ … Read more

ಸಿಗಂದೂರು ದೇವಸ್ಥಾನದಲ್ಲಿ ಇನ್ಮುಂದೆ ಏಕಕಾಲಕ್ಕೆ 40 ಜನಕ್ಕಷ್ಟೇ ದೇವರ ದರ್ಶನ

Siganduru-Temple-General-Image

ಶಿವಮೊಗ್ಗ ಲೈವ್.ಕಾಂ | SAGARA NEWS | 22 ಅಕ್ಟೋಬರ್ 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಮತ್ತು ಪ್ರಧಾನ ಅರ್ಚಕರ ನಡುವಿನ ಸಂಘರ್ಷ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಸುಖಾಂತ್ಯ ಕಂಡಿದೆ.  ಈ ನಡುವೆ ಮಧ್ಯಸ್ಥಿಕೆಗಾರರ ಮುಂದೆ ಎರಡು ಕಡೆಯವರು ಕೋವಿಡ್ ನಿಯಮ ಪಾಲಿಸಲು ಒಪ್ಪಿಗೆ ಸೂಚಿಸಿದ್ದಾರೆ. ಏನೆಲ್ಲ ನಿಯಮಕ್ಕೆ ಒಪ್ಪಿಗೆ ಸೂಚಿಸಲಾಗಿದೆ? ಕರೋನ ಹಿನ್ನೆಲೆ ದೇವಸ್ಥಾನದಲ್ಲಿ ಒಂದು ಸರಿಗೆ 40 ಭಕ್ತರು ಮಾತ್ರವೆ ಉಪಸ್ಥಿತರಿರಬೇಕು. ಅದಕ್ಕಿಂತ ಹೆಚ್ಚಿನ ಭಕ್ತರು ಒಂದು ಸರಿ ಇರುವಂತಿಲ್ಲ. ದೇವಸ್ಥಾನದಲ್ಲಿ ಬರುವ … Read more

ಸಿಗಂದೂರಿನಲ್ಲಿ ಇನ್ಮುಂದೆ ಗೊಂದಲವಿಲ್ಲ, ನವರಾತ್ರಿ ಕೊನೆಯ ಎರಡು ದಿನ ನಡೆಯಲಿದೆ ಹೋಮ

Siganduru-Temple-General-Image

ಶಿವಮೊಗ್ಗ ಲೈವ್.ಕಾಂ | SAGARA NEWS | 22 ಅಕ್ಟೋಬರ್ 2020 ಸಿಗಂದೂರು ದೇವಸ್ಥಾನದಲ್ಲಿ ಇನ್ಮುಂದೆ ಯಾವುದೇ ಗೊಂದಲಗಳು ಇರುವುದಿಲ್ಲ ಎಂದು ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ. ಬ್ಯಾಕೋಡುವಿನಲ್ಲಿ ಮಾತನಾಡಿದ ರವಿಕುಮಾರ್ ಅವರು, ಸಿಗಂದೂರು ದೇವಸ್ಥಾನದಲ್ಲಿ ಧರ್ಮದರ್ಶಿ ರಾಮಪ್ಪ ಮತ್ತು ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರ ನಡುವಿನ ಗೊಂದಲ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಬಗೆಹರಿದಿದೆ ಎಂದು ಜನರಿಗೆ ತಿಳಿಸಿದರು. ನವರಾತ್ರಿಯ ಕೊನೆಯ ಎರಡು ದಿನ ಸಿಗಂದೂರು ದೇವಸ್ಥಾನದಲ್ಲಿ ಹೋಮ ನೆರವೇರಿಸಲಾಗುತ್ತದೆ. ಧರ್ಮದರ್ಶಿ ಮತ್ತು ಪ್ರಧಾನ ಅರ್ಚಕರ … Read more

ಕೋರ್ಟ್ ಮೆಟ್ಟಿಲೇರಿದ್ದ ಸಿಗಂದೂರು ದೇಗುಲ ವಿವಾದ ಸುಖಾಂತ್ಯ, ನ್ಯಾಯಾಲಯದಲ್ಲಿ ಏನಾಯ್ತು?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 22 ಅಕ್ಟೋಬರ್ 2020 ತೀವ್ರ ವಿವಾದಕ್ಕೆ ಕಾರಣವಾಗಿದ್ದ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ  ಮತ್ತು ಪ್ರಧಾನ ಅರ್ಚಕರ ನಡುವಿನ ಸಂಘರ್ಷ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಸುಖಾಂತ್ಯ ಕಂಡಿದೆ. ಹೊಂದಿಕೊಂಡು ಹೋಗುವುದಾಗಿ ಎರಡು ಕಡೆಯವರು ತಿಳಿಸಿದ್ದಾರೆ. ಕೋರ್ಟ್ ಮೆಟ್ಟಿಲೇರಿದ್ದ ಪ್ರಕರಣ ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರಿಗೆ ಹೋಮ ನಡೆಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿ ದೇಗುಲದ ಭಕ್ತರಾದ ನವೀನ್ ಜೈನ್ ಮತ್ತು ಸಂದೀಪ್ ಜೈನ್ ಹುಲಿದೇವರಬನ ಅವರು ಸಾಗರದ … Read more

ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೂ ಸೇರಿಸಲ್ಲ, ಮಠಗಳಿಗೂ ಕೊಡಲ್ಲ

Haratalu-Halappa

ಶಿವಮೊಗ್ಗ ಲೈವ್.ಕಾಂ | SAGARA NEWS | 21 ಅಕ್ಟೋಬರ್ 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತುರುವುದು ಅಥವಾ ಮಠಗಳಿಗೆ ವಹಿಸಿಕೊಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಾಗರ ಶಾಸಕ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲಪ್ಪ, ಸಿಗಂದೂರು ದೇವಸ್ಥಾನಕ್ಕೆ ರಾಮಪ್ಪ ಅವರೆ ಧರ್ಮದರ್ಶಿಯಾಗಿ ಮುಂದುವರೆಯಬೇಕು. ಶೇಷಗಿರಿ ಭಟ್ ಅವರೆ ಪ್ರಧಾನ ಅರ್ಚಕರಾಗಿರಬೇಕು ಎಂದರು. ರಾಮಪ್ಪ ಅವರ ಮುಗ್ಧತೆ ದುರುಪಯೋಗ ಚಿಕ್ಕ ವಯಸ್ಸಿನಿಂದಲೂ ಸಿಗಂದರೂ ಕ್ಷೇತ್ರಕ್ಕೆ ಹೋಗಿ ಬರುತ್ತಿದ್ದೇನೆ. ಸಣ್ಣಪುಟ್ಟ … Read more

ಸಿಗಂದೂರು ವಿವಾದ, ಸಿಎಂ ಮಧ್ಯ ಪ್ರವೇಶಕ್ಕೆ ಆಗ್ರಹ, ಡಿಸಿಗೆ ಮನವಿ

191020 Human Rights Organization About Siganduru Temple 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ವ್ಯವಸ್ಥೆ ಯಲ್ಲಿ ಉಂಟಾಗಿರುವ ತೊಂದರೆ ಗಳನ್ನು ನಿವಾರಿಸಬೇಕು ಎಂದು ಆಗ್ರಹಿಸಿ ಮಾನವ ಹಕ್ಕುಗಳ ಕಮಿಟಿ ಸೋಮವಾರ  ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು. ಸಿಗಂದೂರು ದೈವಿಕ ಕೇಂದ್ರವಾಗಿದ್ದು, ಭಕ್ತರ ಶ್ರದ್ದಾಭಕ್ತಿಯ ಕೇಂದ್ರವಾಗಿದೆ. ನಂಬಿದ ದೇವತೆಯ ಸನ್ನಿಧಿಯಲ್ಲಿ ಇಂತಹ ಘಟನೆ ನಡೆದಿರುವುದು ಖಂಡನೀಯವಾದುದು. ಮುಖ್ಯಮಂತ್ರಿಗಳು ಮಧ್ಯ ಪ್ರವೇಶ ಮಾಡಿ ದೇವಸ್ಥಾನವನ್ನು ಮುಜ ರಾಯಿ ಇಲಾಖೆಗೆ ಸೇರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. … Read more

ಸಿಗಂದೂರು ದೇಗುಲ ಮುಜರಾಯಿಗೆ ಸೇರಿಸುವ ವಿಚಾರ, ಚರ್ಚೆ ಬಳಿಕ ಮುಂದಿನ ಕ್ರಮ ಅಂದರು ಸಿಎಂ

181020 Yedyurappa Visit Shikaripura Doctors Check 1

ಶಿವಮೊಗ್ಗ ಲೈವ್.ಕಾಂ | SHIMOGA | 18 ಅಕ್ಟೋಬರ್ 2020 ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿನ ಗೊಂದಲಗಳ ಕುರಿತು ಜನಪ್ರತಿನಿಧಿಗಳು, ಅಧಿಕಾರಿhiಗಳ ಜೊತೆ ಸೇರಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು. ಶಿಕಾರಿಪುರ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸಿಗಂದೂರಿನಲ್ಲಿ ಗಲಾಟೆಗಳು ನಡೆಯುತ್ತಿವೆ. ದೇವರ ಹೆಸರಲ್ಲಿ ಇಂತಹ ಘಟನೆಗಳು ನಡೆಯುವುದು ಶೋಭೆಯಲ್ಲ ಎಂದರು. ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿಸುವ ಕುರಿತು ಕೇಳಿದ ಪ್ರಶ್ನೆಗೆ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ, ಶಾಸಕರಾದ ಹಾಲಪ್ಪ, ಕುಮಾರ್ … Read more

ಸಿಗಂದೂರು ದೇಗುಲದ ಗರ್ಭಗುಡಿ ಪಕ್ಕ ಪ್ರಧಾನ ಅರ್ಚಕನ ಸಹೋದರನಿಂದ ವ್ಯಕ್ತಿ ಮೇಲೆ ಹಲ್ಲೆ, ವಿಡಿಯೋ ವೈರಲ್

161020 Sigandur Archaka Halle 1

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಅಕ್ಟೋಬರ್ 2020 ಸಿಗಂದೂರು ಶ್ರೀ ಚೌಡೇಶ್ವರಿ ಸನ್ನಿಧಿಯಲ್ಲಿ ಪ್ರಧಾನ ಅರ್ಚಕರ ಸಹೋದರ, ಭಕ್ತರೊಬ್ಬರ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅರ್ಚಕರ ಸಹೋದರನ ನಡೆ ವಿರುದ್ಧ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರು ಕುಟುಂಬ ಸಹಿತವಾಗಿ ಇವತ್ತು ಮೌನವ್ರತ ಮಾಡುತ್ತಿದ್ದರು. ಗರ್ಭಗುಡಿಯಲ್ಲಿ ಮೌನವ್ರತ ನಡೆಯುತ್ತಿದ್ದರೆ, ದೇವಸ್ಥಾನಕ್ಕೆ ಭಕ್ತರು ಬಂದು ಹೋಗುತ್ತಿದ್ದರು. ಸ್ಥಳೀಯ ಭಕ್ತರೊಬ್ಬರು ಬಂದಾಗ ಅವರ ಮೇಲೆ … Read more

ಸಿಗಂದೂರು ದೇವಸ್ಥಾನದಲ್ಲಿ ಮಾತಿನ ಚಕಮಕಿ, ಕಚೇರಿಯ ಪೀಠೋಪಕರಣ ಹಾನಿ, ಪೊಲೀಸರ ಎಂಟ್ರಿ

161020 Sigandur Temple Clash 1

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಅಕ್ಟೋಬರ್ 2020 ಸಿಗಂದೂರು ಶ್ರೀ ಚೌಡೇಶ್ವರಿ ಸನ್ನಿಧಿಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಕಚೇರಿಯ ಪೀಠೋಪಕರಣಗಳು ಹಾನಿ ಮಾಡಲಾಗಿದೆ. ದೇಗುಲದ ಆಡಳಿತ ಮಂಡಳಿ ಮತ್ತು ಅರ್ಚಕರ ನಡುವಿನ ಶೀತಲ ಸಮರ, ಮತ್ತೊಂದು ಸ್ವರೂಪ ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ಬೆಳಗ್ಗೆ ಮೌನವ್ರತ ಆರಂಭಿಸಿದ್ದ ಅರ್ಚಕ ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರು ದೇವಸ್ಥಾನದ ಗರ್ಭಗುಡಿಯ ಮುಂದೆ ಮೌನಾಚರಣೆ ಆರಂಭಿಸಿದ್ದರು. ನವರಾತ್ರಿಗು ಮೊದಲು ಚಂಡಿಕಾ ಹೋಮ ನಡೆಸಬೇಕು. … Read more

ಶನಿಮಹಾತ್ಮ ದೇವಸ್ಥಾನದ ಹುಂಡಿ ಹಣ, ದೇವರ ಬೆಳ್ಳಿ ವಸ್ತು ಕದ್ದರು ಅರೆಸ್ಟ್

131020 RML Nagara Temple Theft 1

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 15 ಅಕ್ಟೋಬರ್ 2020 ಶಿವಮೊಗ್ಗದ ಆರ್.ಎಂ.ಎಲ್ ನಗರದಲ್ಲಿ ಶನಿಮಹಾತ್ಮ ದೇವಸ್ಥಾನಕ್ಕೆ ಕನ್ನ ಹಾಕಿದ್ದ ಇಬ್ಬರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನಿಬ್ಬರು ಎಸ್ಕೇಪ್ ಅಗಿದ್ದು, ಅವರ ಪತ್ತೆ ಕಾರ್ಯ ನಡೆಯುತ್ತಿದೆ. ಬುದ್ಧನಗರದ ವಸೀಮ್ ಅಕ್ರಂ (19), ರಾಗಿಗುಡ್ಡ ನಿವಾಸಿ ಮೊಹಮ್ಮದ್ ಕರೀಂ (19) ಬಂಧಿತರು. ಇವರು ಹಣ್ಣಿನ ವ್ಯಾಪಾರಿಗಳು. ದೇವಸ್ಥಾನದ ಶಟರ್ ಮುರಿದು 15 ಸಾವಿರ ರೂ. ಕಾಣಿಕೆ ಹಣ, ಗರ್ಭಗುಡಿಯ ಬೀರುವಿನಲ್ಲಿದ್ದ 5 ಸಾವಿರ … Read more