ಭೀಕರ ಅಪಘಾತ, ಮೃತ 13 ಮಂದಿಯ ಗುರುತು ಪತ್ತೆ, ಎಮ್ಮೆಹಟ್ಟಿಯಲ್ಲಿ ಹೇಗಿದೆ ಪರಿ‍ಸ್ಥಿತಿ?

tempo-traveller-incident-at-Haveri-driver-adarsh.

SHIVAMOGGA LIVE NEWS | 28 JUNE 2024 BHADRAVATHI / HAVERI : ಮನೆ ದೇವರ (temple) ದರ್ಶನ ಮಾಡಿ, ಹೊಸ ವಾಹನದ ಪೂಜೆ ಮುಗಿಸಿ ಊರಿಗೆ ಮರಳುವ ಹೊತ್ತಿಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 13 ಮಂದಿ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿರುವ ನಾಲ್ವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸ ಟಿಟಿಗೆ ಮನೆ ದೇವರಿಂದ ಪೂಜೆ ಭದ್ರಾವತಿ ತಾಲೂಕು ಎಮ್ಮೆಹಟ್ಟಿಯ ಆದರ್ಶ, ಚಾಲಕ ವೃತ್ತಿ ಮಾಡುತ್ತಿದ್ದರು. ಈಚೆಗೆ ಟಿಟಿ ವಾಹನ ಖರೀದಿ ಮಾಡಿದ್ದರು. ಈ ಹಿನ್ನೆಲೆ … Read more

ಚಂದ್ರಗುತ್ತಿ ದೇಗುಲಕ್ಕೆ ಸಾವಿರ ಸಾವಿರ ಭಕ್ತರು, ದೇವಿಗೆ ವಿಶೇಷ ಪೂಜೆ

-agi-hunnime-at-Chandragutti-temple-in-Soraba

SHIVAMOGGA LIVE NEWS | 22 JUNE 2024 SORABA : ಕಾರ ಹುಣ್ಣಿಮೆ ಪ್ರಯುಕ್ತ ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ದೊಡ್ಡ ಸಂಖ್ಯೆಯ ಭಕ್ತರು ದೇಗುಲಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು. ಸೊರಬ ತಾಲ್ಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೆಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು ಹಾಗೂ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಮಳೆಯ ನಡುವೆಯೂ ಆಗಮಿಸಿ ರೇಣುಕಾಂಬಾ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. … Read more

ಪುರಾತನ ದೇಗುಲದಿಂದ ಹುಂಡಿ ಹೊತ್ತೊಯ್ದು, ಕಾಣಿಕೆ ಹಣ ಕದ್ದು, ಹುಂಡಿ ಬಿಸಾಡಿ ಹೋದ ಖದೀಮರು

Hundi-theft-at-sanyasikodamaggi-temple

SHIVAMOGGA LIVE NEWS | 10 JUNE 2024 HOLEHONNURU : ದೇವಸ್ಥಾನದಲ್ಲಿ ಕಾಣಿಕೆ ಹುಂಡಿ (HUNDI) ಕಳ್ಳತನ ಮಾಡಲಾಗಿದೆ. ಸನ್ಯಾಸಿಕೋಡಮಗ್ಗೆ ಗ್ರಾಮದ ಪುರಾತನ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ದೇವಸ್ಥಾನದ ಹುಂಡಿಯಲ್ಲಿ ಸುಮಾರು 1.5 ಲಕ್ಷ ರೂ. ಇತ್ತು ಎಂದು ಆರೋಪಿಸಲಾಗಿದೆ. ಅರ್ಚಕ ಕೃಷ್ಣಮೂರ್ತಿ ಅವರು ಭಾನುವಾರ ಬೆಳಗ್ಗೆ ದೇವಸ್ಥಾನದ ಬಾಗಿಲು ತೆರೆದಾಗ ಕಾಣಿಕೆ ಹುಂಡಿ ಕಾಣೆಯಾಗಿತ್ತು. ತಕ್ಷಣ ಅರ್ಚಕರು ಗ್ರಾಮಸ್ಥರಿಗೆ ತಿಳಿಸಿದ್ದು, ನಂತರ ಸುತ್ತಮುತ್ತಲು ಹುಡುಕಿದಾಗ ಗ್ರಾಮದಿಂದ ಹೊಳೆಗೆ ಹೋಗುವ ರಸ್ತೆ ಪಕ್ಕದಲ್ಲಿ … Read more

ರಾಘವೇಂದ್ರ ಕೇಂದ್ರ ಸಚಿವರಾಗಲಿ ಅಂತಾ ಚಂದ್ರಗುತ್ತಿಯಲ್ಲಿ ಪೂಜೆ, ಯಾವ ಖಾತೆಗಾಗಿ ದೇವರಲ್ಲಿ ಪ್ರಾರ್ಥಿಸಿದರು?

BJP-Yuva-Morcha-workers-offer-pooja-at-Chandragutti-temple

SHIVAMOGGA LIVE NEWS | 5 JUNE 2024 SORABA : ಲೋಕಸಭೆ ಚುನಾವಣೆಯಲ್ಲಿ ನಾಲ್ಕನೆ ಬಾರಿ ಗೆಲುವು ಸಾಧಿಸಿರುವ ಬಿ.ವೈ.ರಾಘವೇಂದ್ರ ಕೇಂದ್ರ ಸಚಿವರಾಗಲಿ (Minister) ಎಂದು ಪೂಜೆ ಸಲ್ಲಿಸಲಾಗಿದೆ. ಚಂದ್ರಗುತ್ತಿಯ ‍ಶ್ರೀ ರೇಣುಕಾಂಬ ದೇವಿಯ ದೇಗುಲದಲ್ಲಿ ಸೊರಬ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ. ಬಿ.ವೈ.ರಾಘವೇಂದ್ರ ಅವರಿಗೆ ನರೇಂದ್ರ ಮೋದಿ ಅವರ ಸಂಪುಟದಲ್ಲಿ ವಿಮಾನಯಾನ ಅಥವಾ ರೈಲ್ವೆ ಖಾತೆ ದೊರೆಯಲಿ ಎಂದು ಪೂಜೆ ಸಲ್ಲಿಸಲಾಯಿತು. ಯುವ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮಾವಿನಬಳ್ಳಿಕೊಪ್ಪ, ಜಿಲ್ಲಾ … Read more

ಕೋಟೆ ಆಂಜನೇಯ ದೇಗುಲದಲ್ಲಿ ಹನುಮ ಜಯಂತಿಗೆ ತೆರೆ, ಏನೆಲ್ಲ ಧಾರ್ಮಿಕ ಕಾರ್ಯಕ್ರಮ ನಡೆಯಿತು?

Kote-Anjaneya-temple-hanuma-jayanthi

SHIVAMOGGA LIVE NEWS | 25 MAY 2024 SHIMOGA : ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಸಮಾಪನವಾಯಿತು. ಬೆಳಗ್ಗೆ ಆಂಜನೇಯ ಸ್ವಾಮಿಗೆ ಮಹಾಭಿಷೇಕ, ಬಳಿಕ ಮಾರುತಿ ಮೂಲಮಂತ್ರ ಹೋಮ, ಮಧ್ಯಾಹ್ನ ಪೂರ್ಣಾಹುತಿ ನೆರವೇರಿತು. ಇದನ್ನೂ ಓದಿ – ಇನ್ನು 3 ಗಂಟೆ ಶಿವಮೊಗ್ಗ ಸೇರಿ ವಿವಿಧೆಡೆ ಅಲರ್ಟ್‌, ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ರಿಪೋರ್ಟ್‌ ರಾಮ ಹನುಮರ ಎದುರು ಉತ್ಸವ, ಅಷ್ಟಾವಧಾನ ಸೇವೆ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗದೊಂದಿಗೆ ಈ ಬಾರಿಯ … Read more

ಚಂದ್ರಗುತ್ತಿಯಲ್ಲಿ ಆಗೀ ಹುಣ್ಣಿಮೆ, ದೊಡ್ಡ ಸಂಖ್ಯೆಯ ಭಕ್ತರಿಂದ ಪೂಜೆ, ಏನೆಲ್ಲ ಧಾರ್ಮಿಕ ಕಾರ್ಯಕ್ರಮ ನಡೆದವು?

-agi-hunnime-at-Chandragutti-temple-in-Soraba

SHIVAMOGGA LIVE NEWS | 24 MAY 2024 SORABA : ಆಗೀ ಹುಣ್ಣಿಮೆ ಅಂಗವಾಗಿ ಚಂದ್ರಗುತ್ತಿ ರೇಣುಕಾಂಬಾ ದೇವಸ್ಥಾನಕ್ಕೆ ದೊಡ್ಡ ಸಂಖ್ಯೆಯ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ (Temple) ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ ದೇವರುಗಳಿಗೆ ಪೂಜಿಸಿದರು. ಇದನ್ನೂ ಓದಿ – ಸೊರಬದ ಪುರದೈವ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ, ಹೇಗಿತ್ತು ವೈಭವ? ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕದ ಹಲವು ಕಡೆಯಿಂದ ಆಗಮಿಸಿದ್ದ ಭಕ್ತರು ರೇಣುಕಾಂಬ ದೇವಿಯ ದರ್ಶನ ಪಡೆದು, … Read more

ಸೊರಬದ ಪುರದೈವ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ, ಹೇಗಿತ್ತು ವೈಭವ?

soraba ranganatha swamy

SHIVAMOGGA LIVE NEWS | 24 MAY 2024 SORABA : ಪಟ್ಟಣದ ಪುರದೈವ ಶ್ರೀ ರಂಗನಾಥ ಸ್ವಾಮಿ ( Ranganatha Swamy) ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ಜರುಗಿತು. ದೊಡ್ಡ ಸಂಖ್ಯೆಯ ಭಕ್ತರು ಪಾಲ್ಗೊಂಡು ದೇವರ ಕೃಪೆ ಬೇಡಿದರು. ರಥೋತ್ಸವ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಅಲಂಕಾರ ಪೂಜೆ, ಅಭಿಷೇಕ ಹಾಗೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಘನಪಾಠಿ ನಾರಾಯಣ ಭಟ್ ಮರಾಠೆ ಅವರು ಪೂಜಾ ಕೈಂಕರ್ಯ ನೇತೃತ್ವ ವಹಿಸಿದ್ದರು. ತಹಸೀಲ್ದಾ‌ರ್ … Read more

ಸಿಗಂದೂರಿನಿಂದ ಮರಳುತ್ತಿದ್ದ ಧಾರವಾಡದ ಮಹಿಳೆ ಬಸ್ಸಿನ ಚಕ್ರಕ್ಕೆ ಸಿಲುಕಿ ಸಾವು

Woman-succumbed-to-ksrtc-bus-near-sigandur-launch.

SHIVAMOGGA LIVE NEWS | 18 MAY 2024 BYKODU : ಸಿಗಂದೂರಿನಲ್ಲಿ (Sigandur) ದೇವಿಯ ದರ್ಶನ ಪಡೆದು ಮರಳುತ್ತಿದ್ದ ಮಹಿಳೆಯೊಬ್ಬರು ಕೆಎಸ್‌ಆರ್‌ಟಿಸಿ ಬಸ್ಸಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂಬಾರಗೋಡ್ಲು ಸಮೀಪ ಶುಕ್ರವಾರ ಸಂಜೆ ಘಟನೆ ಸಂಭವಿಸಿದೆ. ಇದನ್ನೂ ಓದಿ – ಮಳೆಗೆ ಸೋರುತ್ತಿದೆ ಶಿವಮೊಗ್ಗ ಜನಶತಾಬ್ದಿ ರೈಲಿನ ಬೋಗಿ, ಪರದಾಡಿದ ಪ್ರಯಾಣಿಕರು ಧಾರವಾಡ ಜಿಲ್ಲೆ ಸೋಮಿನಕೊಪ್ಪದ ಮಂಜುಳಾ (38) ಮೃತರು. ಕುಟುಂಬದೊಂದಿಗೆ ಸಿಗಂದೂರು ದೇವಿ ದರ್ಶನ ಮುಗಿಸಿ ಸಾಗರಕ್ಕೆ ಮರಳುವಾಗ ಘಟನೆ ಸಂಭವಿಸಿದೆ. ನೂಕುನುಗ್ಗಲಿನಲ್ಲಿ ಬಸ್‌ … Read more

ಸಿಗಂದೂರು ಧರ್ಮದರ್ಶಿ ಹುಟ್ಟುಹಬ್ಬ, ವಿವಿಧೆಡೆ ವಿಶೇಷ ಪೂಜೆ, ಹಣ್ಣು ವಿತರಣೆ, ಎಲ್ಲೆಲ್ಲಿ ಹೇಗಿತ್ತು ಆಚರಣೆ?

Sigandur-Dharmadarshi-Dr-Ramappa-birthday-in-temple

SHIVAMOGGA LIVE NEWS | 14 MAY 2024 BYKODU : ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಡಾ. ಎಸ್.ರಾಮಪ್ಪ ಅವರ 71ನೇ ಹುಟ್ಟುಹಬ್ಬವನ್ನು ಭಕ್ತರು ಸಂಭ್ರಮದಿಂದ ಆಚರಿಸಿದರು. ವಿಶೇಷ ಪೂಜೆ, ರಕ್ತದಾನ, ರೋಗಿಗಳಿಗೆ ಹಣ್ಣು ವಿತರಣೆ ಮಾಡಲಾಯಿತು. ಎಲ್ಲೆಲ್ಲಿ ಹೇಗೆ ಆಚರಣೆ? ಭಕ್ತಾದಿಗಳು ಸಿಗಂದೂರು ದೇವಸ್ಥಾನ ಆವರಣದಲ್ಲಿ ಕೇಕ್ ಕತ್ತರಿಸಿ, ಸಂಭ್ರಮಾಚರಣೆ ಮಾಡಿದರು. ರೋಟರಿ ರಕ್ತನಿಧಿ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಸೇರಿದಂತೆ ಸೇರಿದಂತೆ … Read more

ಶಿವಮೊಗ್ಗ ನಾಗಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಇಂದಿನಿಂದ ಬ್ರಹ್ಮ ಕಲಶೋತ್ಸವ, ಏನೆಲ್ಲ ಪೂಜೆ ನಡೆಯುತ್ತೆ?

Sandesh-Upadhya-in-press-meet.

SHIVAMOGGA LIVE NEWS | 12 MAY 2024 SHIMOGA : ಸ್ವಾಮಿ ವಿವೇಕಾನಂದ ಬಡಾವಣೆಯ ಶ್ರೀ ನಾಗಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದೆ. ಈ ಹಿನ್ನೆಲೆ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇಗುಲದ ಪ್ರಧಾನ ಅರ್ಚಕ ಸಂದೇಶ್‌ ಉಪಾಧ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 12ರಂದು ಸಂಜೆ 6ಕ್ಕೆ ವಿದ್ವಾನ್‌ ವಸಂತಭಟ್ಟರ ನೇತೃತ್ವದಲ್ಲಿ ಪಂಚವಿಂಶತಿ ದ್ರವ್ಯಕಲಶ ಸಹಿತ ಅಷ್ಟೋತ್ತರ ಪರಿಕಲಶ ಮತ್ತು ಬ್ರಹ್ಮಕಲಶ ಸ್ಥಾಪನೆ ನೆರವೇರಿಸಲಾಗುತ್ತದೆ. ರಾತ್ರಿ 8.30ಕ್ಕೆ ಮಹಾಮಂಗಳಾರತಿ ನಡೆಯಲಿದೆ. ಮೇ … Read more