ಕಾರಣಗಿರಿಯಲ್ಲಿ ವೈಭವದ ಸಿದ್ಧಿವಿನಾಯಕ ಸ್ವಾಮಿ ರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

Karanagiri-Siddivinayaka-temple-rathotsava-in-Hosanagara.

SHIVAMOGGA LIVE NEWS | 12 MAY 2024 HOSANAGARA : ಪುರಾಣ ಪ್ರಸಿದ್ಧ ಕಾರಣಗಿರಿಯ ಶ್ರೀ ಸಿದ್ಧಿವಿನಾಯಕ ಸ್ವಾಮಿ ಮಹಾರಥೋತ್ಸ ಸಂಭ್ರಮದಿಂದ ನಡೆಯಿತು. ಶನಿವಾರ ಅಭಿಜನ್ ಮುಹೂರ್ತದಲ್ಲಿ ದೇವರ ಅದ್ಧೂರಿ ಮಹಾರಥೋತ್ಸವ ನಡೆಯಿತು. ಕಾರಣಗಿರಿ ಸಿದ್ಧಿವಿನಾಯಕ ಸ್ವಾಮಿ ದೇವರ ರಜತ ರಥೋತ್ಸವ ಮತ್ತು ಮನ್ಮಹಾರಥೋತ್ಸವದಲ್ಲಿ ದೊಡ್ಡ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ಜನರು ಆಗಮಿಸಿದ್ದರು. ರಥೋತ್ಸವದ ಹಿನ್ನೆಲೆ ದೇವರ ಉತ್ಸವವು ಪ್ರತಿ ದಿನವೂ ಒಂದೊಂದು ಊರಿಗೆ ಹೋಗಿ ಅಲ್ಲಿ ವಸಂತ ಪೂಜೆ … Read more

ಗಾಂಧಿ ಬಜಾರ್‌ ದೇಗುಲದಲ್ಲಿ ಕಳವು, ದೇವಿಯ ಮೂರ್ತಿಯ ಮುಖದ ಮೇಲೆ ಗೀಚಿದ ಕಿಡಿಗೇಡಿಗಳು

Gandhi-Bazaar-Kalika-Prameshwari-temple-theft

SHIVAMOGGA LIVE NEWS | 30 APRIL 2024 SHIMOGA : ಗಾಂಧಿ ಬಜಾರ್‌ನ ಕಾಳಿಕ ಪರಮೇ‍ಶ್ವರಿ ದೇವಸ್ಥಾನದ ಬೀಗ ಮುರಿದು ದೇವರ ಆಭರಣ, ಹಣ ಕಳ್ಳತನ ಮಾಡಲಾಗಿದೆ. ದೇವಿಯ ಮೂರ್ತಿಯನ್ನು ಹಾನಿಗೊಳಿಸಲಾಗಿದೆ ಎಂದು ಆರೋಪಿಸಿ ದೇವಸ್ಥಾನದ ಅಧ್ಯಕ್ಷ ರಮೇಶ್‌ ದೂರು ನೀಡಿದ್ದಾರೆ. ಏ.28ರಂದು ಬೆಳಗ್ಗೆ ದೇವಸ್ಥಾನದ ಮ್ಯಾನೇಜರ್‌ ಬಂದಾಗ ದೇಗುಲದ ಬಾಗಿಲಿನ ಬೀಗ ಮರಿದಿರುವುದು ಗೊತ್ತಾಗಿದೆ. ಗರ್ಭಗುಡಿಗೆ ಹಾಕಿದ್ದ ಬೀಗಗಳನ್ನು ಮುರಿಯಲಾಗಿತ್ತು. ಒಟ್ಟು 1.97 ಲಕ್ಷ ರೂ. ಮೌಲ್ಯ ಚಿನ್ನ, ಬೆಳ್ಳಿಯ ಆಭರಣ, 52 ಸಾವಿರ … Read more

ಶಿಕಾರಿಪುರದ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವ, ಸಾವಿರ ಸಾವಿರ ಭಕ್ತರು ಭಾಗಿ, ಹೇಗಿತ್ತು ರಥೋತ್ಸವದ ವೈಭವ?

hucharaya-swamy-temple-brama-ratotsava.

SHIVAMOGGA LIVE NEWS | 24 APRIL 2024 SHIKARIPURA : ಇತಿಹಾಸ ಪ್ರಸಿದ್ಧ ಹುಚ್ಚರಾಯಸ್ವಾಮಿ ದೇವರ ಬ್ರಹ್ಮ ರಥೋತ್ಸವವು ವಿಜೃಂಭಣೆಯಿಂದ ನಡೆಯಿತು. ವಿವಿಧೆಡೆಯಿಂದ ದೊಡ್ಡ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು, ದೇವರನ್ನು ಕಣ್ತುಂಬಿಕೊಂಡು, ಪೂಜೆ ಸಲ್ಲಿಸಿದರು. ಹುಚ್ಚರಾಯಸ್ವಾಮಿ ದೇವರ ಬ್ರಹ್ಮ ರಥೋತ್ಸವಕ್ಕೆ ಮಿಥುನ ಲಗ್ನದ ಶುಭ ಸಂದರ್ಭದಲ್ಲಿ ಚಾಲನೆ ದೊರೆಯಿತು. ಸಾಗರ ಉಪವಿಭಾಗಾಧಿಕಾರಿ ಆರ್.ಯತೀಶ್ ಹಾಗೂ ತಹಶೀಲ್ದಾರ್‌ ಮಲ್ಲೇಶಪ್ಪ ಬಿ. ಪೂಜಾರ್ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ದೇವಸ್ಥಾನದ ಆವರಣದಿಂದ ಬ್ರಹ್ಮ ರಥೋತ್ಸವಕ್ಕೆ ನಡೆಯಿತು. ಭಕ್ತರು ಪಲ್ಲಕ್ಕಿಯಲ್ಲಿ … Read more

ಭದ್ರಾವತಿಯ ಎರಡು ದೇಗುಲಗಳಲ್ಲಿ ದೇವರ ಆಭರಣ, ಕಾಣಿಕೆ ಹಣ ಕಳ್ಳತನ, ಎಲ್ಲೆಲ್ಲಿ ನಡೆಯಿತು ಘಟನೆ?

Bhadravathi-Rural-Police-Station

SHIVAMOGGA LIVE NEWS | 23 APRIL 2024 BHADRAVATHI : ದೇವಸ್ಥಾನದ ಮುಂಬಾಗಿಲಿನ ಬೀಗ ಒಡೆದು, ಹುಂಡಿ ಹಣ, ದೇವರ ಆಭರಣ ಕಳ್ಳತನ ಮಾಡಲಾಗಿದೆ. ಭದ್ರಾವತಿ ತಾಲೂಕು ಬದನೇಹಾಳ್‌ ಗ್ರಾಮದ ಹುಚ್ಚಮ್ಮ ದೇವಸ್ಥಾನ ಮತ್ತು ಬಂಡಿಗುಡ್ಡದ ಮಾರಿಯಮ್ಮ ದೇಗುಲಗಳಲ್ಲಿ ಘಟನೆ ಸಂಭವಿಸಿದೆ. ನಿತ್ಯ ಪೂಜೆಗೆ ಬೆಳಗ್ಗೆ ಅರ್ಚಕ ಕುಮಾರ್‌ ದೇಗುಲಕ್ಕೆ ಬಂದಾಗ ಕಳ್ಳತನ ಗೊತ್ತಾಗಿದೆ. ಎರಡು ದೇಗುಲಗಳಲ್ಲಿ ಸುಮಾರು 20 ಸಾವಿರ ರೂ. ಕಾಣಿಕೆ ಹಣ, ದೇವರ ಅಭರಣಗಳು ಸೇರಿ ಒಟ್ಟು 83,200 ರೂ. ಮೌಲ್ಯದ … Read more

ಹೊಸಗುಂದದಲ್ಲಿ ಶೃಂಗೇರಿ ಶ್ರೀ, ದೇವರ ಪ್ರತಿಷ್ಠಾಪನೆ, ಮಹಾರುದ್ರ ಯಾಗದ ಪೂರ್ಣಾಹುತಿ

Sringeri-Seer-at-Sagara-Hosagunda-Uma-Maheshwari-temple.

SHIVAMOGGA LIVE NEWS | 20 APRIL 2024 SAGARA : ಹೊಸಗುಂದದ ‍ಶ್ರೀ ಉಮಾ ಮಹೇಶ್ವರಿ ದೇಗಲ ಟ್ರಸ್ಟ್‌ ವತಿಯಿಂದ ಬಾಲಾಲಯದಲ್ಲಿ ಶ್ರೀ ಆಂಜನೇಯ ಸ್ವಾಮಿ ಪ್ರತಿಷ್ಠಾಪನೆ ಮತ್ತು ಮಹಾರುದ್ರ ಹವನದ ಪೂರ್ಣಾಹುತಿ ನಡೆಯಿತು. ಶೃಂಗೇರಿ ಜಗದ್ಗುರು ವಿಧುಶೇಖರ ಭಾರತಿ ಸ್ವಾಮೀಜಿ ಕಾರ್ಯಕ್ರಮ ನೆರವೇರಿಸಿದರು. ‘ಒಳ್ಳೆಯ ಕೆಲಸಕ್ಕೆ ತೊಂದರೆಗಳು ಸಹಜ’ ಇದೇ ವೇಳೆ ಆಶೀರ್ವಚನ ನೀಡಿದ ಜಗದ್ಗರು ವಿಧುಶೇಖರ ಭಾರತಿ ಸ್ವಾಮೀಜಿ, ಒಳ್ಳೆಯ ಕೆಲಸಗಳನ್ನು ಮಾಡುವವರಿಗೆ ತೊಂದರೆಗಳು ಸಹಜ. ಆದರೆ ಎಲ್ಲವನ್ನೂ ಧೈರ್ಯವಾಗಿ ಎದುರಿಸುವ ಮನೋಸಂಕಲ್ಪವನ್ನು … Read more

ಸಾಲು ಸಾಲು ದೇಗುಲಕ್ಕೆ ರಾಘವೇಂದ್ರ ಭೇಟಿ, ನಾಮಪತ್ರಕ್ಕೆ ಪೂಜೆ

BY-Raghavendra-visits-various-temples-in-Shimoga

SHIVAMOGGA LIVE NEWS | 18 APRIL 2024 SHIMOGA : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಇವತ್ತು ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆ ಬುಧವಾರ ಪ್ರಮುಖ ದೇಗುಲಗಳಿಗೆ ಭೇಟಿ ನೀಡಿ ನಾಮಪತ್ರಕ್ಕೆ ಪೂಜೆ ಸಲ್ಲಿಸಿದರು. ಯಾವೆಲ್ಲ ದೇಗುಲಕ್ಕೆ ಭೇಟಿ ನೀಡಿದ್ದರು? ಶಿಕಾರಿಪುರ ತಾಲ್ಲೂಕು ಮುಗುಳಗೆರೆ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನಕ್ಕೆ ಪತ್ನಿಯೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಗರದ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನ, ರಾಯರ ಮಠಕ್ಕೆ ತೆರಳಿದ ಪೂಜೆ ಸಲ್ಲಿಸಿದರು. ಬುಧವಾರ ಸಂಜೆ ಕೋಟೆ ಶ್ರೀ … Read more

ಮುಂದುವರೆದ ಟೆಂಪಲ್‌ ರನ್‌, ಇವತ್ತು ಸಿಗಂದೂರು, ಹುಂಚಕ್ಕೆ ಈ‍ಶ್ವರಪ್ಪ, ಭೇಟಿ ಕುರಿತು ಏನೆಲ್ಲ ಹೇಳಿದರು?

Eshwarappa-visit-to-Sigandur-and-Humcha

SHIVAMOGGA LIVE NEWS | 19 MARCH 2024 SHIMOGA : ಬಂಡಾಯದ ಬಾವುಟ ಹಾರಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಠ, ಮಂದಿರ ಭೇಟಿ ಮುಂದುವರೆಸಿದ್ದಾರೆ. ಅಲ್ಲಲ್ಲಿ ಬೆಂಬಲಿಗರನ್ನು ಭೇಟಿಯಾಗಿ ಚುನಾವಣೆ ಕುರಿತು ಚರ್ಚೆ ನಡೆಸಿದ್ದಾರೆ. ಈಶ್ವರಪ್ಪ ಅವರು ಇವತ್ತು ಸಿಗಂದೂರು ಶ್ರೀ ಚೌಡೇ‍ಶ್ವರಿ ಸನ್ನಿಧಿಗೆ ತೆರಳಿ ದೇವಿಯ ದರ್ಶನ ಪಡೆದರು. ಧರ್ಮದರ್ಶಿ ರಾಮಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇನ್ನು, ಹುಂಚ ಜೈನ ಮಠಕ್ಕೆ ಭೇಟಿ ನೀಡಿ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಅವರೊಂದಿಗೆ … Read more

ಶಿವಮೊಗ್ಗ ಮಾರಿಕಾಂಬ ಜಾತ್ರೆ, ಇದೇ ಮೊದಲು ದೇಗುಲದಲ್ಲಿ ಅತ್ಯಂತ ವಿಭಿನ್ನ ಅಲಂಕಾರ, ಐಡಿಯಾ ಯಾರದ್ದು ಗೊತ್ತಾ?

Kote-Marikamba-Temple-jathre-decoration

SHIVAMOGGA LIVE NEWS | 11 MARCH 2024 SHIMOGA : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಈ ಬಾರಿ ದೇಗುಲದಲ್ಲಿ ವಿಶೇಷ ಅಲಂಕಾರ ಮಾಡಲಾಗಿದೆ. ಕಾಂಗ್ರೆಸ್‌ ಮುಖಂಡ ಎಂ.ಶ್ರೀಕಾಂತ್‌ ಅವರು ದೇಗುಲದೊಳಗಿನ ಅಲಂಕಾರದ ಉಸ್ತುವಾರಿ ಹೊತ್ತಿದ್ದಾರೆ. ಮಾ.12ರಿಂದ ಐದು ದಿನ ಶಿವಮೊಗ್ಗದಲ್ಲಿ ಮಾರಿಕಾಂಬ ಜಾತ್ರೆ ನಡೆಯಲಿದೆ. ಮೊದಲ ದಿನ ಗಾಂಧಿ ಬಜಾರ್‌ನ ತವರು ಮನೆಯಲ್ಲಿ ಮಾರಿಕಾಂಬೆಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಅಲ್ಲಿ ಪೂಜೆ, ದರ್ಶನದ ಬಳಿಕ ಕೋಟೆ ರಸ್ತೆಯ ಮಾರಿಕಾಂಬ ದೇವಸ್ಥಾನಕ್ಕೆ … Read more

ಕೋಟೆ ಮಾರಿಕಾಂಬ ಜಾತ್ರೆ, ‘ಸಾರು ಹಾಕುವ ಪದ್ಧತಿ’ಗೆ ಚಾಲನೆ, ವಿದೇಶಿಗರನ್ನು ಸೆಳೆದ ಆಚರಣೆ

Marikamba-jathre-saru-hakuva-ritual-in-Shimoga.

SHIVAMOGGA LIVE NEWS | 5 MARCH 2024 SHIMOGA : ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ ಮಹೋತ್ಸವದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಸಾರು ಹಾಕುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ದೇಗುಲದ ಆವರಣದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸಾಕು ಹಾಕುವ ಕಾರ್ಯವನ್ನು ವಿದ್ಯುಕ್ತವಾಗಿ ಆರಂಭಿಸಿತು. ವಿಶೇಷ ಪೂಜೆ ಬಳಿಕ ಚಾಲನೆ ಸಾರು ಹಾಕುವ ಕಾರ್ಯಕ್ಕು ಮೊದಲು ಕೋಟೆ ‍ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ದೇವಿಗೆ ಪೂಜೆ ಸಲ್ಲಿಸಲಾಯಿತು. ಆಡಳಿತ ಮಂಡಳಿ, ಭಕ್ತರು ಭಾಗವಹಿಸಿದ್ದರು. ಇದೆ ವೇಳೆ … Read more

ಕೋಟೆ ಮಾರಿಕಾಂಬ ಜಾತ್ರೆ, ಗಾಂಧಿ ಬಜಾರ್‌ನಲ್ಲಿ ಚಪ್ಪರ ಶಾಸ್ತ್ರ

Kote-Marikamba-Jathre-Chappara-Shashtra-in-Shimoga-Gandhi-Bazaar.

SHIVAMOGGA LIVE NEWS | 4 MARCH 2024 SHIMOGA : ಕೋಟೆ ‍ಶ್ರೀ ಮಾರಿಕಾಂಬ ದೇವಿ ಜಾತ್ರೆ ಅಂಗವಾಗಿ ಗಾಂಧಿ ಬಜಾರ್‌ನಲ್ಲಿ ಚಪ್ಪರ ಪೂಜೆ ನೆರವೇರಿಸಲಾಯಿತು. ತಾಯಿಯ ತವರು ಮನೆ ಗಾಂಧಿ ಬಜಾರ್‌ನಲ್ಲಿದೆ. ಅಲ್ಲಿ ದೇವಸ್ಥಾನ ಸಮಿತಿ, ಭಕ್ತರ ಸಮ್ಮುಖದಲ್ಲಿ ಚಪ್ಪರ ಪೂಜೆ ನೆರವೇರಿಸಲಾಯಿತು. ಈ ಬಾರಿ ಮಾರಿಕಾಂಬೆ ದೇವಿ ಜಾತ್ರೆಯು ಮಾರ್ಚ್‌ 12 ರಿಂದ 16ರವರೆಗೆ ನಡೆಯಲಿದೆ. ಮಾ.12ರಂದು ತವರು ಮನೆ ಗಾಂಧಿ ಬಜಾರ್‌ ಕಾಳಿಕಾಪರಮೇಶ್ವರಿ ದೇವಸ್ಥಾನದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಮರು ದಿನ ಕೋಟೆ … Read more