ಹೊಸಮನೆ ಕೆಂಡಾರ್ಚನೆ ಜಾಗದಲ್ಲಿ ಸಮುದಾಯ ಭವನ, ನ್ಯಾಯಾಲಯದ ಮೊರೆ ಹೋಗುವ ಎಚ್ಚರ

181123-Hosamane-Samudaya-Bhavana-N-Manjunath-Krantideepa-press-meet.webp

SHIVAMOGGA LIVE NEWS | 18 NOVEMBER 2023 SHIMOGA : ದೇಗುಲ ಆಡಳಿತ ಮಂಡಳಿ, ಪಾಲಿಕೆ ಸದಸ್ಯೆ, ಸ್ಥಳೀಯರು ಮತ್ತು ಭಕ್ತರ ವಿರೋಧದ ನಡುವೆ ಹೊಸಮನೆಯ ಅಂತರಘಟ್ಟಮ್ಮ ದೇವಸ್ಥಾನಕ್ಕೆ ಸೇರಿದ ಕೆಂಡಾರ್ಚನೆ ಜಾಗದಲ್ಲಿ ಸಮುದಾಯ ಭವನ (Community hall) ನಿರ್ಮಾಣಕ್ಕೆ ಯೋಜಿಸಲಾಗಿದೆ. ಇದಕ್ಕೆ ಪಾಲಿಕೆ ವತಿಯಿಂದ ಅವಕಾಶ ನೀಡಬಾರದು ಎಂದು ಹೊಸಮನೆ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎನ್.‌ಮಂಜುನಾಥ್‌ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ 32ನೇ ವಾರ್ಡ್ ಹೊಸಮನೆ ಬಡಾವಣೆ ಹಳೆಯ ನಗರವಾಗಿದ್ದು, … Read more

ಸಿಗಂದೂರು ನವರಾತ್ರಿ ಉತ್ಸವಕ್ಕೆ ಬಸ್ಸಿನಲ್ಲಿ ಬಂದಿಳಿದ ಮಿನಿಸ್ಟರ್‌, ಇಲ್ಲಿದೆ ಸಚಿವರು ಹೇಳಿದ‌ 5 ಪ್ರಮುಖ ಪಾಯಿಂಟ್

Minister-Madhu-Bangarappa-visits-sigandura-temple.

SHIVAMOGGA LIVE NEWS | 22 OCTOBER 2023 SHIMOGA : ನವರಾತ್ರಿ ಅಂಗವಾಗಿ ಸಿಗಂದೂರು (Sigandur) ಶ್ರೀ ಚೌಡೇಶ್ವರಿ ಸನ್ನಿಧಿಯಲ್ಲಿ 8ನೇ ದಿನದ ಉತ್ಸವ ನಡೆಯಿತು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಇದೆ ವೇಳೆ ಮಾತನಾಡಿದ ಮಧು ಬಂಗಾರಪ್ಪ ಪ್ರಮುಖ ವಿಚಾರಗಳನ್ನು ತಿಳಿಸಿದರು. ಮಿನಿಸ್ಟರ್‌ ಹೇಳಿದ 5 ಪ್ರಮುಖ ಸಂಗತಿ ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಮೂರು ವರ್ಷದಲ್ಲಿ 20 ಸಾವಿರ ಶಿಕ್ಷಕರ ನೇಮಕ ಮಾಡಲಾಗುತ್ತದೆ. ಈಗಾಗಲೆ 13,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ … Read more

ಸಿಗಂದೂರು ಚೌಡೇಶ್ವರಿ ಸೇರಿ ನವದೇವಿ ದರ್ಶನ, ಭದ್ರಾವತಿ FMನಲ್ಲಿ ನವರಾತ್ರಿ ವಿಶೇಷ ಕಾರ್ಯಕ್ರಮ, ಟೈಮಿಂಗ್‌ ಏನು?

111023-Bhadravathi-Radio-FM-Radio.webp

SHIVAMOGGA LIVE NEWS | 11 OCTOBER 2023 BHADRAVATHI : ನವರಾತ್ರಿ ಸಂದರ್ಭ ಭದ್ರಾವತಿ ಎಫ್‌.ಎಂ.ನಲ್ಲಿ ಪ್ರತಿದಿನ ಬೆಳಿಗ್ಗೆ 9.30 ರಿಂದ 10 ಗಂಟೆವರೆಗೆ ರಾಜ್ಯದ ಒಂಭತ್ತು ದೇವಿಯರ ಪರಿಚಯ ಕಾರ್ಯಕ್ರಮ ಪ್ರಸಾರವಾಗಲಿದೆ. ಆಯಾ ದೇವಾಲಯದ ಇತಿಹಾಸ ಮತ್ತು ಮಹತ್ವ ಕುರಿತು ವಿಶೇಷ ಪರಿಚಯಾತ್ಮಕ ಕಾರ್ಯಕ್ರಮ ಪ್ರಸಾರವಾಗಲಿದೆ. ಬಾದಾಮಿ ಬನಶಂಕರಿ, ಹೊರನಾಡ ಅನ್ನಪೂರ್ಣೇಶ್ವರಿ, ಹಾಸನದ ಹಾಸನಾಂಬ, ಸಿಗಂದೂರಿನ ಚೌಡೇಶ್ವರಿ, ಕೊಲ್ಲೂರಿನ ಮೂಕಾಂಬಿಕೆ, ಶಿರಸಿಯ ಮಾರಿಕಾಂಬಾ, ಕಟೀಲಿನ ದುರ್ಗಾ ಪರಮೇಶ್ವರಿ, ಶೃಂಗೇರಿಯ ಶಾರದಾಂಬೆ, ಮೈಸೂರಿನ ಚಾಮುಂಡೇಶ್ವರಿ ಕುರಿತ ವಿಶೇಷ … Read more

ಚಂದ್ರಗುತ್ತಿ ದೇಗುಲದಲ್ಲಿ ಖಾಸಗಿಯವರಿಂದ ದಸರಾ, ಸಮಿತಿ ವಿರೋಧ

Chandragutti-temple-memorandum-about-private-dasara.

SHIVAMOGGA LIVE NEWS | 10 OCTOBER 2023 SORABA : ಶ್ರೀಕ್ಷೇತ್ರ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದಸರಾ ಉತ್ಸವ (Dasara Utsava) ಆಚರಿಸಲು ಖಾಸಗಿ ಸಮಿತಿಯವರಿಗೆ ಅವಕಾಶ ಒದಗಿಸಬಾರದು ಎಂದು ಆಗ್ರಹಿಸಿ ಶ್ರೀ ರೇಣುಕಾಂಬ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯಿಂದ ತಹಸೀಲ್ದಾರ್‌‌ ಹುಸೇನ್ ಸರಕಾವಸ್ ಅವರಿಗೆ ಮನವಿ ಸಲ್ಲಿಸಲಾಯಿತು. ದಸರಾ ಆಚರಣೆ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಖಾಸಗಿಯವರಿಗೆ ಅವಕಾಶ ನೀಡಿದರೆ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಈ ಬಗ್ಗೆ ಗ್ರಾಮಸ್ಥರು ದೇವಸ್ಥಾನ ಸಮಿತಿಗೆ ಮನವಿ ಸಲ್ಲಿಸಿದ್ದಾರೆ. … Read more

ಹಣಗೆರೆ ಕಟ್ಟೆ ದರ್ಗಾದ ಪ್ರಧಾನ ಅರ್ಚಕ ನಿಧನ

Hanagere-Temple-in-Thirthahalli-at-Shimoga

SHIVAMOGGA LIVE NEWS | 27 SEPTEMBER 2023 THIRTHAHALLI : ಹಣಗೆರೆ ಕಟ್ಟೆ ಹಜರತ್ ಸಯ್ಯದ್ ಸಾದತ್ ದರ್ಗಾದ (Dargha) ಪ್ರಧಾನ ಅರ್ಚಕ (ಮುಜಾವರ್) ಸಯ್ಯದ್ ನೂರ್ ಸಾಹೇಬ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ‌. ದರ್ಗಾದಲ್ಲಿ ನೂರ್ ಸಾಹೇಬ್ ಅವರು ನಿರಂತರ ಪೂಜೆ ಸಲ್ಲಿಸುತ್ತಿದ್ದರು. ನೂರ್ ಸಾಹೇಬ್ ಅವರ ಕುಟುಂಬ ತಲೆಮಾರುಗಳಿಂದ ಪೂಜೆ ಸಲ್ಲಿಸುತ್ತಿದ್ದಾರೆ. ಇದನ್ನು ಓದಿ – ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ರಾತ್ರೋರಾತ್ರಿ ಹೊತ್ತಿ ಉರಿದ ಕಾರು

ಚಂದ್ರಗುತ್ತಿ ದೇವಸ್ಥಾನದ ದಿನಗೂಲಿ ನೌಕರ ನೇಣು ಬಿಗಿದು ಆತ್ಮಹತ್ಯೆ

CHANDRAGUTTI SORABA NEWS 1

SHIVAMOGGA LIVE NEWS | 26 AUGUST 2023 SORABA : ಚಂದ್ರಗುತ್ತಿಯಲ್ಲಿ (Chandragutti)ಶ್ರೀ ರೇಣುಕಾಂಬ ದೇವಸ್ಥಾನದ ದಿನಗೂಲಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ. ಚಂದ್ರಗುತ್ತಿ ಗ್ರಾಮದ ಗಣಪತಿ ತಾವರೆಹಳ್ಳಿ (40) ಮೃತ ನೌಕರ. ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ‌ (Renukamba Temple) ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಗಣಪತಿ ಅವರು ಕೆಲ‌ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ‌ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಮೃತರಿಗೆ ಪತ್ನಿ ಹಾಗೂ ಇಬ್ಬರು … Read more

ಸಿಗಂದೂರಿನಲ್ಲಿ ಹೋಮ, ಪೂಜೆ, ದರ್ಗಾದಲ್ಲಿ ವಿಶೇಷ ಪ್ರಾರ್ಥನೆ, ಚಂದ್ರಯಾನ 3 ಯಶಸ್ಸಿಗೆ ಎಲ್ಲೆಲ್ಲಿ ಹೇಗಿದೆ ಹಾರೈಕೆ?

230823 Chandrayana 3 pooje at Sigandure Temple and Dargha

SHIVAMOGGA LIVE NEWS | 23 AUGUST 2023 SHIMOGA : ಇಸ್ರೋದ ಚಂದ್ರಯಾನ 3 ಯೋಜನೆಯ ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡಿಂಗ್‌ ಆಗಲಿ ಎಂದು ಜಿಲ್ಲೆಯಾದ್ಯಂತ ಜನರು ಹಾರೈಸಿದ್ದಾರೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಮಸೀದಿಗಳಲ್ಲಿ ಪ್ರಾರ್ಥನೆ ನೆರವೇರುತ್ತಿದೆ. ಎಲ್ಲೆಲ್ಲಿ ಪೂಜೆ, ಪ್ರಾರ್ಥನೆ ನಡೆಯುತ್ತಿದೆ? ಸಿಗಂದೂರು ದೇವಿ ಸನ್ನಿಧಿಯಲ್ಲಿ ಹೋಮ ಸಿಗಂದೂರು : ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇಸ್ರೋ ವಿಜ್ಞಾನಿಗಳ ಅಹೋರಾತ್ರಿ ಪರಿಶ್ರಮಕ್ಕೆ ಫಲ ಸಿಗಲಿ, ಇದರೊಂದಿಗೆ ಭಾರತದ ಕೀರ್ತಿ ಇನ್ನಷ್ಟು ಹೆಚ್ಚಲಿ … Read more

ಚಂದ್ರಗುತ್ತಿ ದೇವಸ್ಥಾನದಲ್ಲಿ ಶ್ರಾವಣ ಪೂಜೆ, ಹೋಮ, ನವಗ್ರಹ ಪೂರ್ವಕ ಸಂಪ್ರೋಕ್ಷಣೆ

Special-Pooje-at-Chandragutti-temple-in-Soraba

SHIVAMOGGA LIVE NEWS | 18 AUGUST 2023 SORABA : ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ (Special Rituals) ಪೂಜೆ ಹಾಗೂ ನವಗ್ರಹ ಪೂರ್ವಕ ಸಂಪ್ರೋಕ್ಷಣೆ ಹೋಮ ನೆರವೇರಿದವು. ಆ.2ರಂದು ದುಷ್ಕರ್ಮಿಗಳು ದೇಗುಲದ ಗರ್ಭಗುಡಿಯನ್ನು ಪ್ರವೇಶಿಸಿ, ಕಳ್ಳತನ ಪ್ರಯತ್ನ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಶ್ರಾವಣ ಮಾಸದ ಮೊದಲನೇ ದಿನ ನವಗ್ರಹ ಪೂರ್ವಕ ಸಂಪ್ರೋಕ್ಷಣೆ ಕಾರ್ಯಕ್ರಮಗಳು ನಡೆದವು. ಇದನ್ನೂ ಓದಿ – ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಯತ್ನ … Read more

ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಯತ್ನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌, ಮೂವರು ಅರೆಸ್ಟ್‌, ವಿಚಾರಣೆ ವೇಳೆ ಹೇಳಿದ್ದೇನು?

Three-Arrest-in-Chandragutti-Temple-Theft-Attempt

SHIVAMOGGA LIVE NEWS | 14 AUGUST 2023 CHANDRAGUTTI : ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ (RENUKAMBA TEMPLE) ನಡೆದ ಕಳ್ಳತನ ಯತ್ನ (Theft Attempt) ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾರೆಲ್ಲ ಅರೆಸ್ಟ್‌ ಆಗಿದ್ದಾರೆ? ಆ.3ರಂದು ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ಕಳ್ಳತನಕ್ಕೆ … Read more

ಶಿವಮೊಗ್ಗದಲ್ಲಿ ಹರೋಹರ ಜಾತ್ರೆಗೆ ಅಂತಿಮ ಸಿದ್ಧತೆ, ಹೇಗಿದೆ ವ್ಯವಸ್ಥೆ? ಏನೆಲ್ಲ ಅಂಗಡಿಗಳಿವೆ?

Final-Preparations-for-guddekal-temple-harohara-jathre

SHIVAMOGGA LIVE NEWS | 7 AUGUST 2023 SHIMOGA : ಗುಡ್ಡೇಕಲ್‌ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಆಡಿಕೃತ್ತಿಕೆ ಜಾತ್ರೆಗೆ (Harohara Jathre) ಅದ್ಧೂರಿ ಸಿದ್ಧತೆ ನಡೆಯುತ್ತಿದೆ. ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ಹಿನ್ನೆಲೆ ಹರಕೆ ತೀರಿಸುವುದು, ದೇವರ ದರ್ಶನ, ಪ್ರಸಾದ ಸೇವನೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಆ.8 ಮತ್ತು 9ರಂದು ಜಾತ್ರೆ ನಡೆಯಲಿದೆ. ನಿರಂತರ ಪೂಜೆ, ಪ್ರಸಾದಕ್ಕೆ ವ್ಯವಸ್ಥೆ ಗುಡ್ಡೇಕಲ್‌ ದೇಗುಲದಲ್ಲಿ ಜಾತ್ರೆ ಸಂದರ್ಭ ನಿರಂತರ ಪೂಜೆ ನಡೆಯಲಿದೆ. ಇದಕ್ಕಾಗಿ ದೇಗುಲದ ಅಡಳಿತ ಮಂಡಳಿ ಸಂಪೂರ್ಣ … Read more