ಗುಡ್ಡೇಕಲ್‌ ಜಾತ್ರೆ, ಕಾವಡಿ, ತ್ರಿಶೂಲ ಹರಕೆ ತೀರಿಸುವವರಿಗೆ ಜೆಲ್ಲಿಯ ಸಮಸ್ಯೆ, ಪರಿಹಾರ ಮಾಡ್ತಾರಾ ಅಧಿಕಾರಿಗಳು?

Road-in-front-of-Guddekal-Temple-ahead-of-Adikrutike-Jathre

SHIVAMOGGA LIVE NEWS | 7 AUGUST 2023 SHIMOGA : ಗುಡ್ಡೇಕಲ್‌ನ ಆಡಿಕೃತ್ತಿಕೆ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗವಹಿಸುತ್ತಾರೆ. ಈ ಬಾರಿ ಜಾತ್ರೆಗೆ ಬರುವ ಭಕ್ತರು ಅಕ್ಷರಶಃ ಕಲ್ಲು ಮುಳ್ಳಿನ (stones) ಹಾದಿಯಲ್ಲೇ ಕ್ರಮಿಸಿ ದೇವರ ದರ್ಶನ ಪಡೆಯಬೇಕಾಗಿದೆ. ರೈಲ್ವೆ ಮೇಲ್ಸೇತುವೆ ಕಾಮಗಾರಿ ಹಿನ್ನೆಲೆ ಗುಡ್ಡೇಕಲ್‌ನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಮುಂಭಾಗದ ರಸ್ತೆ ಹಾನಿಯಾಗಿದೆ. ರಸ್ತೆಯ ತುಂಬೆಲ್ಲ ಜೆಲ್ಲಿ ಕಲ್ಲು ಹರಡಿಕೊಂಡಿದೆ. ಇದೆ ಹಾದಿಯಲ್ಲೆ ಭಕ್ತರು ಕಾವಡಿ ಹೊತ್ತು … Read more

ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಹುಂಡಿ, ದೇವಿಯ ಮೂರ್ತಿ ಕಳ್ಳತನಕ್ಕೆ ಯತ್ನ

Chandragutti-Temple-Theft-attempt-in-Soraba

SHIVAMOGGA LIVE | 3 AUGUST 2023 SORABA : ಪುರಾಣ ಪ್ರಸಿದ್ಧ ಮತ್ತು ಐತಿಹಾಸಿಕ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಮತ್ತು ದೇವರ ಮೂರ್ತಿ ಕಳ್ಳತನಕ್ಕೆ (Theft Attempt) ಯತ್ನಿಸಲಾಗಿದೆ. ಬಾಗಿಲಿನ ಬೀಗ ಒಡೆಯಲು ಸಾಧ್ಯವಾಗದೆ ಕಳ್ಳರು ಎಲ್ಲವನ್ನು ಬಿಟ್ಟು ಪರಾರಿಯಾಗಿದ್ದಾರೆ. ಬುಧವಾರ ಸಂಜೆ 6 ಗಂಟೆಗೆ ಪುರೋಹಿತರು ಎಂದಿನಂತೆ ಪೂಜೆ ಮುಗಿಸಿ ಬೀಗ ಹಾಕಿ ತೆರಳಿದ್ದರು. ಆ ನಂತರ ಕಳ್ಳರು ದೇವಸ್ಥಾನಕ್ಕೆ ನುಗ್ಗಿದ್ದು ಕಳ್ಳತನಕ್ಕೆ (Theft Attempt) ಪ್ರಯತ್ನಿಸಿದ್ದಾರೆ. ಏನೆಲ್ಲ ಕೃತ್ಯ … Read more

ಮಲೇಷಿಯಾ, ಸೇಲಂಗಿಂತಲು ಶಿವಮೊಗ್ಗದಲ್ಲಿ ಅತಿ ಎತ್ತರದ ಪ್ರತಿಮೆ, ಹೇಗಿರುತ್ತೆ? ಇಲ್ಲಿದೆ 7 ಪ್ರಮುಖ ವಿಶೇಷತೆ

Worlds-Highest-Murugan-Statue-in-Shimoga-Karnataka

SHIVAMOGGA LIVE | 9 JULY 2023 SHIMOGA : ಜಗತ್ತಿನ ಅತಿ ಎತ್ತರದ ಶ್ರೀ ಬಾಲಸುಬ್ರಹ್ಮಣ್ಯ ಮೂರ್ತಿಯನ್ನು (Murugan Statue) ಶಿವಮೊಗ್ಗ ನಗರದಲ್ಲಿ ನಿರ್ಮಿಸಲಾಗುತ್ತಿದೆ. ಮೂರ್ತಿ ನಿರ್ಮಾಣಕ್ಕೆ ಇವತ್ತು ಶಿಲಾನ್ಯಾಸ ನೆರವೇರಿಸಲಾಯಿತು. ನಗರದ ಗುಡ್ಡೇಕಲ್‌ ದೇವಸ್ಥಾನದ ಆವರಣದಲ್ಲಿ ಬೃಹತ್‌ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಮೂರ್ತಿ (Murugan Statue) ನಿರ್ಮಿಸಲಾಗುತ್ತಿದೆ. ಈ ಮೂರ್ತಿ 151 ಅಡಿ ಎತ್ತರದ್ದಾಗಿರಲಿದೆ. ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಸಂಸದ ಬಿ.ವೈ.ರಾಘವೇಂದ್ರ ಶಿಲಾನ್ಯಾಸ ನೆರವೇರಿಸಿದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ … Read more

ಸಿಗಂದೂರು ಲಾಂಚ್‌, ಇನ್ನೊಂದು ವಾರದಲ್ಲಿ ಸ್ಥಗಿತ ಸಾಧ್ಯತೆ, ಕಾರಣವೇನು?

Sigandur-Launch-in-Sharavathi-River

SHIVAMOGGA LIVE | 12 JUNE 2023 TUMARI : ಶರಾವತಿ ಹಿನ್ನೀರು ಭಾಗದಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರಿಂದ ಸಿಗಂದೂರು ಲಾಂಚ್‌ (Sigandur Launch) ಸೇವೆ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. 18 ವರ್ಷದ ಹಿಂದಿನ ಪರಿಸ್ಥಿತಿ ಮರುಕಳಿಸುವ ಆತಂಕ ಸೃಷ್ಟಿಯಾಗಿದೆ. ಈ ಬಾರಿ ನಿಗದಿಯಂತೆ ಮಳೆಯಾಗದೆ, ಬಿಸಿಲಿನ ಝಳ ಹೆಚ್ಚಿದ್ದರಿಂದ ಶರಾವತಿ ಹಿನ್ನೀರು ಭಾಗದಲ್ಲಿ ನೀರಿನ ಮಟ್ಟ ಸಂಪೂರ್ಣ ಇಳಿಕೆಯಾಗಿದೆ. ಹೊಳೆಯ ಆಳದಲ್ಲಿದ್ದ ಮರಗಳು ಮೇಲೆ ಕಾಣಿಸುತ್ತಿವೆ. ಲಾಂಚ್‌ ಸೇವೆ ಸ್ಥಗಿತದ ಭೀತಿ … Read more

ಶಿವಮೊಗ್ಗದ ಪುರಾಣ ಪ್ರಸಿದ್ಧ ದೇವಸ್ಥಾನದಲ್ಲಿ ಹುಂಡಿ ಒಡೆದ ಕಳ್ಳರು, ರಥೋತ್ಸವ ನಡೆದ ರಾತ್ರಿಯೇ ಖದೀಮರ ಎಂಟ್ರಿ

Hundi-Theft-at-Pillangere-Temple-in-Shimoga

SHIVAMOGGA LIVE NEWS | 16 MAY 2023 SHIMOGA : ದೇವಸ್ಥಾನದ ಹುಂಡಿ ಒಡೆದು (Hundi Theft) ಕಾಣಿಕೆ ಹಣ ಕಳ್ಳತನ ಮಾಡಲಾಗಿದೆ. ಜಾತ್ರೆ ಮುಗಿದ ರಾತ್ರಿಯೇ ಹುಂಡಿ ಒಡೆಯಲಾಗಿದೆ. ಪಿಳ್ಳಂಗೆರೆಯ ಪುರಾಣ ಪ್ರಸಿದ್ಧ  ಶ್ರೀ ವೆಂಕಟರಮಣ ಮತ್ತು ಹನುಮಂತ ದೇವರ ದೇವಸ್ಥಾನದಲ್ಲಿ ಘಟನೆ ನಡೆದಿದೆ. ಸೋಮವಾರ ರಾತ್ರಿ ಶ್ರೀ ವೆಂಕಟರಮಣ ಮತ್ತು ಹನುಮಂತ ದೇಸ್ಥಾನದೊಳಗೆ ನುಗ್ಗಿರುವ ಕಳ್ಳರು, ಹುಂಡಿ (Hundi Theft) ಒಡೆದಿದ್ದಾರೆ. ದೇಗುಲದ ಆವರಣದ ಹೊರಾಂಗಣದಲ್ಲಿರುವ ಹುಂಡಿ ಕಳ್ಳತನ ಮಾಡಲಾಗಿದೆ. ಜಾತ್ರೆ ಮರುದಿನವೇ … Read more

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವ, ಹೇಗಿತ್ತು ವೈಭವ?

Shikaripura-Hucharaya-Swamy-Brahma-Ratotsava

SHIVAMOGGA LIVE NEWS | 7 APRIL 2023 SHIKARIPURA : ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವವು (Rathotsava) ವಿಜೃಂಭಣೆಯಿಂದ ನಡೆಯಿತು. ಲಕ್ಷಾಂತರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಬೆಳಗಿನ ಜಾವದಿಂದಲೆ ಭಕ್ತ ಸಾಗರ ಗುರುವಾರ ಬೆಳಗಿನ ಜಾವದಿಂದಲೆ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದರು.  ವೃಷಭ ಲಗ್ನದಲ್ಲಿ ಶ್ರೀ ಸ್ವಾಮಿಯ ರಥಾರೋಹಣ (Rathotsava) ನಡೆಸಲಾಯಿತು. ಭಕ್ತರು ಜಯಘೋಷ ಕೂಗುತ್ತ ರಥವನ್ನು ಎಳೆದರು. ತೇರು ಬೀದಿಯ ಮಾರಿಗದ್ದುಗೆವರೆಗೆ ಬ್ರಹರಥೋತ್ಸವ ನಡೆಯಿತು. ಈ ವೇಳೆ … Read more

ಕೂಡಲಿ ಜಾತ್ರೆ, ತುಂಗಾ – ಭದ್ರಾ ಸಂಗಮದಲ್ಲಿ ಮಿಂದೆದ್ದ ಭಕ್ತ ಸಮೂಹ, ಹೇಗಿತ್ತು ಈ ಭಾರಿ ವೈಭವ?

Kudli-Temple-Jathre-in-2023-yugadi

SHIVAMOGGA LIVE NEWS | 24 MARCH 2023 SHIMOGA : ಕೂಡಲಿಯ ಪುರಾಣ ಪ್ರಸಿದ್ಧ ಶ್ರೀ ಸಂಗೇಶ್ವರ ಸ್ವಾಮಿ ಜಾತ್ರೆ (Kudli Jathre) ಅದ್ಧೂರಿಯಾಗಿ ನಡೆಯಿತು. ಈ ಬಾರಿ ಸುತ್ತಮುತ್ತಲ ಸುಮಾರು 200 ಗ್ರಾಮಗಳ ಜನರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ತುಂಗಾ, ಭದ್ರಾ ಸಂಗಮ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಪ್ರತಿ ವರ್ಷ ಯುಗಾದಿ ಹಬ್ಬದಂದು ಶ್ರೀ ಸಂಗಮೇಶ್ವರ ಜಾತ್ರೆಗೆ (Kudli Jathre)  ಚಾಲನೆ ನೀಡಲಾಗುತ್ತದೆ. ಸುತ್ತಮುತ್ತಲ ಗ್ರಾಮಗಳು, ನೆರಹೊರೆಯ ಜಿಲ್ಲೆಯಿಂದಲು ಭಕ್ತರು … Read more

ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

Durgidugi-Durgamma-Devi-Rathotsava

SHIVAMOGGA LIVE NEWS | 8 MARCH 2023 SHIMOGA : ದುರ್ಗಿಗುಡಿಯ ಶ್ರೀ ದುರ್ಗಮ್ಮದೇವಿ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಜಾತ್ರೆ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಮಂಗಳವಾರ ರಥೋತ್ಸವ (Rathotsava) ಆಯೋಜಿಸಲಾಗಿತ್ತು. ದುರ್ಗಿಗುಡಿ ರಸ್ತೆಯಲ್ಲಿ ದೇವಿಯ ರಥೋತ್ಸವ (Rathotsava) ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ದುರ್ಗಮ್ಮದೇವಿಯ ಭಜನೆ, ಘೋಷಣಗಳು ಮೊಳಗಿದವು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತೊಂದು ವಿಶ್ವವಿದ್ಯಾಲಯ, ಗುಜರಾತ್ ನಲ್ಲಷ್ಟೆ ಇತ್ತು ಈ ವಿವಿ, ಏನಿದರ ವಿಶೇಷತೆ? ಏನೆಲ್ಲ ಕೋರ್ಸ್ ಇದೆ? … Read more

ಶಿವಮೊಗ್ಗದಲ್ಲಿ ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

Miscreants-set-fire-on-Ratha-at-Ragigudda-in-Shimoga

SHIVAMOGGA LIVE NEWS | 7 MARCH 2023 SHIMOGA : ಪೆಟ್ರೋಲ್ ಸುರಿದು ದೇವಸ್ಥಾನದ ರಥಕ್ಕೆ (Rathta) ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ರಥಕ್ಕೆ ಹಾನಿಯಾಗಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ರಾಗಿಗುಡ್ಡದ ಬ್ರಹ್ಮ, ವಿಷ್ಣು, ಮಹೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಲಾಗಿದೆ. ಮಾ.4ರಂದು ಸಂಜೆ 4 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ ಎಂದು ದೇವಸ್ಥಾನದ ಅರ್ಚಕ ರಾಘವೇಂದ್ರ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ – ಕೆಲಸ ಹುಡುಕುತ್ತಿರುವವರೆ ಹುಷಾರ್, ಕೆಲಸ … Read more

ಭದ್ರಾವತಿ ಕಲಾವಿದನ ಕೈಚಳಕ, 1 ಗ್ರಾಂ ಚಿನ್ನದಿಂದ ಶಿವಲಿಂಗ, ಪ್ರಭಾವಳಿ ರಚನೆ

Gold-Shivalinga-By-Sachin-Varnekar-in-Bhadravathi

SHIVAMOGGA LIVE NEWS | 18 FEBRURARY 2023 BHADRAVATHI : ಶಿವರಾತ್ರಿ ಅಂಗವಾಗಿ ಕಲಾವಿದ, ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ಪುರಸ್ಕೃತ ಭದ್ರಾವತಿಯ ಸಚಿನ್ ವರ್ಣೇಕರ್ ಅವರು ಚಿನ್ನದ ಪ್ರಭಾವಳಿಯೊಂದಿಗೆ ಶಿವಲಿಂಗದ (Gold Shivalinga) ಕಲಾಕೃತಿ ಸಿದ್ಧಪಡಿಸಿದ್ದಾರೆ. 1.670 ಗ್ರಾಂ ಚಿನ್ನ ಉಪಯೋಗಿ ಈ ಶಿವಲಿಂಗವನ್ನು (Gold Shivalinga) ರಚಿಸಲಾಗಿದೆ. 1 ಸೆಂಟಿ ಮೀಟರ್ ಎತ್ತರದ ಶಿವಲಿಂಗ, 2.5 ಸೆಂಟಿಮೀಟರ್ ಎತ್ತರ ಮತ್ತು ಅಗಲದ ಪ್ರಭಾವಳಿಯನ್ನು ಸಿದ್ಧಪಡಿಸಿದ್ದಾರೆ. ಕಲಾಕೃತಿಯು ಅತ್ಯಂತ ಆಕರ್ಷಕವಾಗಿ ಮೂಡಿ … Read more