ಹರಕೆರೆ ರಾಮೇಶ್ವರ ದೇವಸ್ಥಾನದ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 3 ಕುತೂಹಲಕಾರಿ ಸಂಗತಿ

Harakere-Temple-Special-Shivarathri

SHIVAMOGGA LIVE NEWS | 18 FEBRURARY 2023 SHIMOGA : ಶಿವರಾತ್ರಿಯಂದು ಹರಕೆರೆಯ (Harakere Temple) ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಬಂದು ಪೂಜೆ ಸಲ್ಲಿಸುತ್ತಾರೆ. ಪರಮೇಶ್ವರನನ್ನು ಧ್ಯಾನಿಸಿ, ಪ್ರಾರ್ಥಿಸಿ, ಸಂಕಷ್ಟ ನಿವಾರಣೆ ಮಾಡುವಂತೆ ಬೇಡಿಕೊಳ್ಳುತ್ತಾರೆ. ದೇವಾಲಯದ ಆವರಣದಲ್ಲಿರುವ ಬೃಹತ್ ಶಿವನ ಮೂರ್ತಿಗೆ ಕೈ ಮುಗಿದು, ಫೋಟೊ ಕ್ಲಿಕ್ಕಿಸಿಕೊಳ್ಳುತ್ತಾರೆ. ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ರಾಮಾಯಣ ಕಾಲದ ಹಿನ್ನೆಲೆ ಇದೆ. ಬೇಲೂರು, ಹಳೆಬೀಡು ದೇಗುಲಗಳ ಜೊತೆಗೆ ನಂಟು ಇದೆ. ಈ ದೇಗುಲ ಶೃಂಗೇರಿ ಮಠದ ನಿರ್ವಹಣೆಯಲ್ಲಿದೆ. … Read more

ಬೆಜ್ಜವಳ್ಳಿ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಸಂಕ್ರಾಂತಿ ಉತ್ಸವ, ಈ ಭಾರಿ ಏನೆಲ್ಲ ಕಾರ್ಯಕ್ರಮಗಳಿವೆ?

Santosh-Bharathi-Swamiji-Bejjavalli-Thirthahalli-Shimoga

SHIVAMOGGA LIVE NEWS | 11 JANUARY 2023 ಶಿವಮೊಗ್ಗ : ಬೆಜ್ಜವಳ್ಳಿಯ (Bejjavalli) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ (Temple) ಜ.14ರಂದು ಮಕರ ಸಂಕ್ರಾಂತಿ ಮಹೋತ್ಸವ ಮತ್ತು ಶ್ರೀಗಳ ಪೀಠಾರೋಹಣದ ವರ್ಧಂತ್ಯೋತ್ಸವ ಸಮಾರಂಭ ಆಯೋಜಿಸಲಾಗಿದೆ ಎಂದು ಡಾ. ವಿಶ್ವಸಂತೋಷ ಭಾರತಿ ಸ್ವಾಮೀಜಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.14ರಂದು ಮಕರ ಸಂಕ್ರಾಂತಿ ಉತ್ಸವ ನಡೆಯಲಿದೆ. ಅಂದು ಬೆಳಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪೂಜೆಗಳು ನೆರವೇರಲಿವೆ ಎಂದು ತಿಳಿಸಿದರು. ವಿವಿಧ ಪೂಜೆಗಳು ಬೆಳಗ್ಗೆ 8.30ಕ್ಕೆ ಕದಲಿ ಮಂಟಪದಲ್ಲಿ … Read more

ಸಿಗಂದೂರಿನಲ್ಲಿ 2 ದಿನ ಜಾತ್ರೆ, ಏನೆಲ್ಲ ಪೂಜೆಗಳು, ಯಾವೆಲ್ಲ ಕಾರ್ಯಕ್ರಮಗಳಿರಲಿವೆ?

Sigandur-Temple-Sagara

SHIVAMOGGA LIVE NEWS |10 JANUARY 2023 ಸಾಗರ : ಪ್ರಸಿದ್ಧ ಕ್ಷೇತ್ರ ಸಿಗಂದೂರು (sigandur) ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಸಂಕ್ರಾಂತಿ  (sankranti) ಅಂಗವಾಗಿ ಜ.14 ಮತ್ತು 15ರಂದು ಜಾತ್ರಾ (jatre) ಮಹೋತ್ಸವ ನಡೆಯಲಿದೆ. ಜ.14ರಂದು ಬೆಳಗ್ಗೆ ಸೀಗೆಕಣಿವೆಯಲ್ಲಿ ನಟ ರಾಘವೇಂದ್ರ ರಾಜಕುಮಾರ್ ಅವರು ಜಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಧರ್ಮದರ್ಶಿ ಡಾ. ಎಸ್.ರಾಮಪ್ಪ (dr. ramappa) ತಿಳಿಸಿದ್ದಾರೆ. ಮೂಲ ಸ್ಥಳದಲ್ಲಿ ಪ್ರಥಮ ಪೂಜೆ ಜ.14ರಂದು ಬೆಳಗಿನ ಜಾವ 2 ಗಂಟೆಗೆ ಆಲಯ ಶುದ್ಧಿ ನಡೆಯಲಿದೆ. ಬೆಳಗ್ಗೆ … Read more

ಹಣಗೆರೆಯಲ್ಲಿ ಹುಂಡಿ ಕಾಣಿಕೆ ಎಣಿಕೆಗೆ ಬಂದಿದ್ದ ತಹಶೀಲ್ದಾರ್ ಗೆ ಘೇರಾವ್, 2 ಗಂಟೆ ವಾಗ್ವಾದ, ಕಾರಣವೇನು?

Hanagere-Temple-in-Thirthahalli-at-Shimoga

SHIVAMOGGA LIVE NEWS |6 JANUARY 2023 THIRTHAHALLI : ಹಣಗೆರೆಯ (hanagere) ಶ್ರೀ ಭೂತರಾಯ ಚೌಡೇಶ್ವರಿ ಹಾಗೂ ಸೈಯದ್ ಸಾದತ್ ದರ್ಗಾದಲ್ಲಿ ಹುಂಡಿ ಎಣಿಕೆ ಕಾರ್ಯಕ್ಕೆ ಆಗಮಿಸಿದ್ದ ತಹಶೀಲ್ದಾರ್ ಅವರಿಗೆ ಸ್ಥಳೀಯರು ಘೇರಾವ್ ಹಾಕಿದ್ದಾರೆ. 2 ಗಂಟೆಗು ಹೆಚ್ಚು ಹೊತ್ತು ವಾಗ್ವಾದ ನಡೆಸಿದರು. ತಹಶೀಲ್ದಾರ್ ಅಮೃತ್ ಅತ್ರೇಶ್ ಅವರು ಗುರುವಾರ ಹುಂಡಿ ಎಣಿಕೆ ಕಾರ್ಯಕ್ಕಾಗಿ ಹಣಗೆರೆಯ (hanagere) ಭಾವೈಕ್ಯತೆಯ ಶ್ರದ್ಧಾ ಕೇಂದ್ರಕ್ಕೆ ಆಗಮಿಸಿದ್ದರು. ಈ ವೇಳೆ ಸ್ಥಳೀಯರು ಅವರಿಗೆ ಘೇರಾವ್ ಹಾಕಿದರು. ತಮ್ಮ ಬೇಡಿಕೆ ಈಡೇರಿಸದಿರುವ … Read more

ಹೊಂಬುಜ ಜೈನಮಠದಲ್ಲಿ ಕೃತಕ ಕಾಲು ಜೋಡಣಾ ಶಿಬಿರ, ಹೆಸರು ನೋಂದಾಯಿಸಲು ಜ.5 ಕೊನೆ ದಿನ

Hombuja-Padmavathi-temple-humcha

SHIVAMOGGA LIVE NEWS | 3 JANUARY 2023 ರಿಪ್ಪನ್‌ ಪೇಟೆ: ಹೊಂಬುಜ ಜೈನಮಠದಲ್ಲಿ ಜ.6ರಂದು ಪಂಚಕಲ್ಯಾಣ ಪೂಜಾಮಹೋತ್ಸವ ಆಯೋಜಿಸಲಾಗಿದೆ. ಇದರ ಅಂಗವಾಗಿ ಶ್ರೀಮಠ, ಪದ್ಮಾವತಿ ಏಜುಕೇಷನ್ ಟ್ರಸ್ಟ್, ಆಲ್ ಇಂಡಿಯಾ ಯೂತ್ ಫೆಡರೇಷನ್‌, ಮಹಾವೀರ ಲಿಂಬ್‌ (limb) ಸೆಂಟರ್ ಹಾಗೂ ಹುಬ್ಬಳ್ಳಿ ಜೈನಧರ್ಮದ ಆಶ್ರಯದಲ್ಲಿ ಉಚಿತ ಕೃತಕ ಕಾಲು ಜೋಡಣಾ ಶಿಬಿರ ಏರ್ಪಡಿಸಲಾಗಿದೆ. ಸ್ವಸ್ತಿಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಶ್ರೀಗಳ ಸಾನ್ನಿಧ್ಯ ವಹಿಸುವರು. ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಶಿಬಿರ ಆಯೋಜಿಸಲಾಗಿದೆ. ಶಿವಮೊಗ್ಗ ಹಾಗೂ … Read more

ಮೈಸೂರಿನ ಮಕ್ಕಳಿದ್ದ ಬಸ್ ಸಿಗಂದೂರು ಬಳಿ ಅಪಘಾತ, ಇಡೀ ದ್ವೀಪ ನೆರವಿಗೆ ನಿಂತಿದ್ದು ಹೇಗೆ ಗೊತ್ತಾ?

Private-Bus-and-Sigandru-launch-in-Shimoga

SHIVAMOGGA LIVE NEWS | 16 DECEMBER 2022 ಸಾಗರ : ಮೈಸೂರಿನ ಧರ್ಮಾಪುರ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ (tourist bus) ಗುರುವಾರ ಸಿಗಂದೂರು ಸಮೀಪ ಅಪಘಾತಕ್ಕೀಡಾಯಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾದ ವಿಚಾರ ತಿಳಿಯುತ್ತಿದ್ದಂತೆ ತುಮರಿ, ಸಿಗಂದೂರು ಸುತ್ತಮುತ್ತಲ ಗ್ರಾಮಸ್ಥರು, ಲಾಂಚ್ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಹಲವರು ನೆರವಿಗೆ ನಿಂತರು. ಮಕ್ಕಳಿಗೆ, ಪೋಷಕರಿಗೆ ಧೈರ್ಯ ಹೇಳಿದರು. ಹೇಗಾಯಿತು ಅಪಘಾತ? (tourist bus) ಹುಣಸೂರು ತಾಲೂಕು ಧರ್ಮಾಪುರ ಪ್ರೌಢಶಾಲೆಯ ವಿದ್ಯಾರ್ಥಿಗಳು ನಾಲ್ಕು … Read more

ಕೂಡ್ಲಿಯಲ್ಲಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ದೇವರ ಆಭರಣಗಳು ಕಳವು

Kudli-Sri-Chintamani-Narasimha-Temple

SHIVAMOGGA LIVE NEWS | 13 DECEMBER 2022 ಶಿವಮೊಗ್ಗ : ದೇವಸ್ಥಾನದ (kudli temple) ಬಾಗಿಲಿನ ಬೀಗ ಒಡೆದು ದೇವರ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಕೂಡ್ಲಿಯ ಗ್ರಾಮದ ಶ್ರೀ ಚಿಂತಾಮಣಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ದೇವರ (kudli temple) ಬೆಳ್ಳಿ ಕಿರೀಟ, ಬೆಳ್ಳಿ ಕಿವಿ, ಬೆಳ್ಳಿ ಕಣ್ಣು, ಬೆಳ್ಳಿ ಮೂಗು, ಬೆಳ್ಳಿ ನಾಲಗೆ, ಬೆಳ್ಳಿ ಮೀಸೆ, ಶಂಕಚಕ್ರ, ಬೆಳ್ಳಿ ಸೇವಂತಿಗೆ ಸರ, ಬೆಳ್ಳಿಯ ಎರಡು ಕಾಲು ದೀಪ, ಬೆಳ್ಳಿ ಸಾಲಿಗ್ರಾಮ, ಬೆಳ್ಳಿಯ ತುಳಸಿ … Read more

ಹುಂಡಿಗಳನ್ನು ಕದ್ದು ದೇವಸ್ಥಾನದ ಆವರಣದಲ್ಲೆ ಒಡೆದು ಕಾಣಿಕೆ ಕದ್ದೊಯ್ದ ಖದೀಮರು

271122 Hundi Theft at Keladi Rameshwara Temple 1

SHIVAMOGGA LIVE NEWS | 28 NOVEMBER 2022 ಸಾಗರ : ಇತಿಹಾಸ ಪ್ರಸಿದ್ಧ ಕೆಳದಿಯ ಶ್ರೀ ರಾಮೇಶ್ವರ ದೇವಸ್ಥಾನ, ಶ್ರೀ ವೀರಭದ್ರೇಶ್ವರ ದೇವಸ್ಥಾನಗಳಲ್ಲಿ ಹುಂಡಿ ಒಡೆದು (hundi theft) ಕಳ್ಳತನ ಮಾಡಲಾಗಿದೆ. ಕಳ್ಳರು ದೇವಸ್ಥಾನದ ಹಂಚು ತೆಗೆದು ಒಳ ನುಗ್ಗಿ 5 ಹುಂಡಿಗಳನ್ನು ಕಳ್ಳತನ ಮಾಡಿದ್ದಾರೆ. ದೇವಸ್ಥಾನದ ಆವರಣದಲ್ಲಿಯೆ ಹುಂಡಿಗಳನ್ನು (hundi theft) ಒಡೆದು ಹಣ ಕಳ್ಳತನ ಮಾಡಿದ್ದಾರೆ. ಒಂದು ಹುಂಡಿಯಲ್ಲಿ ಇಂಟರ್ ಲಾಕ್ ವ್ಯವಸ್ಥೆ ಇದ್ದಿದ್ದರಿಂದ ಅದನ್ನು ಒಡೆಯಲಾಗದೆ ಹಾಗೆ ಬಿಟ್ಟು ಪರಾರಿಯಾಗಿದ್ದಾರೆ. ಕಾರ್ತಿಕ … Read more

BREAKING NEWS | ಸಿಗಂದೂರು ಬಳಿ ಶರಾವತಿ ಹೊಳೆಗೆ ಇಳಿದ ಖಾಸಗಿ ಬಸ್

261122 bus drowned in sharavathi river sigandur

SHIVAMOGGA LIVE NEWS | 26 NOVEMBER 2022 SHIMOGA | ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಾಸ್ ಶರಾವತಿ ಹಿನ್ನೀರಿಗೆ ಇಳಿದಿದೆ. ಅದೃಷ್ಟವಶಾತ್ ಯಾರಿಗೂ ಸಮಸ್ಯೆ ಆಗಿಲ್ಲ. (sigandur bus) ಸಾಗರ ಸಿಗಂದೂರು ರಸ್ತೆಯ ಹೊಳಬಾಗಿಲು ಬಳಿ ಘಟನೆ ಸಂಭವಿಸಿದೆ. ಸಾಗರದಿಂದ ಕಟ್ಟಿನಕಾರ್‌ಗೆ ತೆರಳುತ್ತಿದ್ದ ಖಾಸಗಿ ಬಸ್ (sigandur bus) ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಇಳಿದಿದೆ. ಕ್ಲಿಕ್ ಮಾಡಿ ಇದನ್ನೂ ಓದಿ | ಓವರ್ ಟೇಕ್ ಮಾಡುವಾಗ ಅಪಘಾತ, ದೇವಸ್ಥಾನದ ಹುಂಡಿ ಕದ್ದೊಯ್ದ ಕಳ್ಳರು … Read more

ಶಿವಮೊಗ್ಗದ ರವೀಂದ್ರ ನಗರ ಗಣಪತಿ ದೇವಸ್ಥಾನದಲ್ಲಿ ಲಕ್ಷ ಮೋದಕ ಯಾಗ

a-pa-ramabhatta-at-ravindra-nagar-temple

SHIVAMOGGA LIVE NEWS | 24 NOVEMBER 2022 SHIMOGA | ನಗರದ ಅರ್ಚಕ ವೃಂದ, ಭಜನಾ ಪರಿಷತ್, ಸಂಸ್ಕಾರ ಪ್ರತಿಷ್ಠಾನ ಇವರ ಸಂಯುಕ್ತ ಆಶ್ರಯದಲ್ಲಿ ಲೋಕಕಲ್ಯಾಣಾರ್ಥವಾಗಿ ಡಿ.9ರಿಂದ 13ರ ವರೆಗೆ ರವೀಂದ್ರನಗರದ ಬಲಮುರಿ ಶ್ರೀ ಪ್ರಸನ್ನಗಣಪತಿ ದೇವಸ್ಥಾನದಲ್ಲಿ ಲಕ್ಷ ಮೋದಕ ಯಾಗ ಹಮ್ಮಿಕೊಳ್ಳಲಾಗಿದೆ ಎಂದು ಗಣಪತಿ ದೇವಸ್ಥಾನದ  (ganesh temple) ಪ್ರಧಾನ ಅರ್ಚಕ ಅ.ಪ. ರಾಮಭಟ್ಟ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.9ರಂದು ಬೆಳಿಗ್ಗೆ 8.30ಕ್ಕೆ ಗಣಪತಿ  (ganesh temple) ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಗುತ್ತದೆ. ಡಿ.13ರವರೆಗೂ … Read more