ಶರಾವತಿ ನದಿಯಲ್ಲಿ ಮುಳುಗಿತು ಅಡಕೆ ಚೀಲ ತುಂಬಿದ್ದ ತೆಪ್ಪ, ಒಬ್ಬ ನೀರುಪಾಲು

131221 Nittur Teppa Drowned in Sharavathi River

ಶಿವಮೊಗ್ಗ ಲೈವ್.ಕಾಂ | HOSANGARA NEWS | 13 ಡಿಸೆಂಬರ್ 2021 ಅಡಕೆ ತುಂಬಿದ್ದ ಚೀಲ ಸಾಗಿಸುವಾಗ ಉಕ್ಕಡ ಮಗುಚಿ ಶರಾವತಿ ನದಿಯಲ್ಲಿ ಮುಳುಗಿ, ಇಬ್ಬರ ಪೈಕಿ ಒಬ್ಬ ನೀರು ಪಾಲಾಗಿದ್ದಾರೆ. ಹೊಸನಗರ ತಾಲೂಕು ನಿಟ್ಟೂರು ಸಮೀಪದ ಕೋಸ್ನಾಡಿ ಬಳಿ ಘಟನೆ ಸಂಭವಿಸಿದೆ. ನಿಟ್ಟೂರಿನ ಮಾವಿನಗುಡ್ಡೆಯ ಸ್ವಾಮಿ ಮತ್ತು ಚಂಗೊಳ್ಳಿ ನಾರಾಯಣ ಅವರು ಭಾನುವಾರ ಮಧ್ಯಾಹ್ನ ಅಡಕೆ ಚೀಲಗಳನ್ನು ಉಕ್ಕಡಕ್ಕೆ ತುಂಬಿಕೊಂಡು ಹೊಳೆ ದಾಟುತ್ತಿದ್ದರು. ಈ ಸಂದರ್ಭ ಉಕ್ಕಡ ಮುಳುಗಿದೆ. ಈಜಲಾಗದ ಮುಳುಗಿದರು ನಾರಾಯಣ ತಕ್ಷಣ ಈಜಿ … Read more