ತೀರ್ಥಹಳ್ಳಿಯಲ್ಲಿ ವೈಭವದ ತೆಪ್ಪೋತ್ಸವ, ಕಣ್ತುಂಬಿಕೊಂಡರು ಸಾವಿರ ಸಾವಿರ ಜನ

Thirthahalli-teppotsava-at-tunga-river.

SHIVAMOGGA LIVE NEWS, 2 JANUARY 2025 ತೀರ್ಥಹಳ್ಳಿ : ತುಂಗಾ ನದಿ ದಂಡೆ ಮೇಲೆ ಎಳ್ಳಮವಾಸ್ಯೆಯ ತೆಪ್ಪೋತ್ಸವ (Teppotsava) ವಿಜೃಂಭಣೆಯಿಂದ ನೆರವೇರಿತು. ತೆಪ್ಪೋತ್ಸವ ಸಂದರ್ಭ ಬಾನಂಗಳದಲ್ಲಿ ಸಿಡಿಮದ್ದುಗಳ ಆಕರ್ಷಕ ಚಿತ್ತಾರ ಜನರ ಕಣ್ಮನ ಸೆಳೆಯಿತು. ತುಂಗಾ ನದಿಯಲ್ಲಿ ಶ್ರೀರಾಮೇಶ್ವರ ದೇವರ ಉತ್ಸವಮೂರ್ತಿಯ ಆಕರ್ಷಕ ತೆಪ್ಪೋತ್ಸವ ನಡೆಯಿತು. ದೇವರ ತೆಪ್ಪವನ್ನು ವಿಭಿನ್ನವಾಗಿ ಅಲಂಕರಿಸಲಾಗಿತ್ತು. ತೆಪ್ಪೋತ್ಸವ ಆರಂಭಾಗುತ್ತಿದ್ದಂತೆ ಜನರು ಭಕ್ತಿಯಿಂದ ದೇವರಿಗೆ ನಮಿಸಿದರು. ಎಲ್ಲೆಲ್ಲೂ ಜನವೋ ಜನ ಶ್ರೀರಾಮೇಶ್ವರ ದೇವರ ಜಾತ್ರೆಯ ಪ್ರಮುಖ ಆಕರ್ಷಣೆ ತೆಪ್ಪೋತ್ಸವ ಮತ್ತು ಸಿಡಿಮದ್ದು … Read more

ತುಂಗೆಯಲ್ಲಿ ವೈಭವದ ತೆಪ್ಪೋತ್ಸವ, ಕಣ್ಮನ ಸೆಳೆಯಿತು ಸಿಡಿಮದ್ದು ಪ್ರದರ್ಶನ – ಇಲ್ಲಿದೆ ಫೋಟೊ ಮಾಹಿತಿ

Thirthahalli ellamavasye Teppotsava

SHIVAMOGGA LIVE NEWS | 14 JANUARY 2024 THIRTHAHALLI : ಇತಿಹಾಸ ಪ್ರಸಿದ್ಧ  ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ತುಂಗಾ ನದಿಯಲ್ಲಿ ಅದ್ಧೂರಿ ತೆಪ್ಪೋತ್ಸವ ನಡೆಯಿತು. ತೀರ್ಥಹಳ್ಳಿ ಮತ್ತು ಹೊರ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಜನರು ತೆಪ್ಪೋತ್ಸವ ಕಣ್ತುಂಬಿಕೊಂಡರು. ಶನಿವಾರ ರಾತ್ರಿ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ವೈಭವದ ತೆಪ್ಪೋತ್ಸವ ನಡೆಯಿತು. ರಾಮೇಶ್ವರ ದೇವರ ಉತ್ಸವ ಮೂರ್ತಿಯನ್ನು ತೆಪ್ಪದಲ್ಲಿರಿಸಿ ಉತ್ಸವ ನೆರವೇರಿಸಲಾಯಿತು. ಇದೇ ವೇಳೆ ಬಾನಂಗಳದಲ್ಲಿ ಸಿಡಿಮದ್ದುಗಳ ಚಿತ್ತಾರ ತೆಪ್ಪೋತ್ಸವ ವೈಭವ ಹೆಚ್ಚಿಸಿತು. ನೆರೆದಿದ್ದ … Read more

ತೀರ್ಥಹಳ್ಳಿಯಲ್ಲಿ ರಾಮೇಶ್ವರ ದೇವರ ವೈಭವದ ರಥೋತ್ಸವ, ಇವತ್ತು ರಾತ್ರಿ ತೆಪ್ಪೋತ್ಸವ

Thirthahalli-Sri-Rameshwara-temple-rathotsava

SHIVAMOGGA LIVE NEWS | 13 JANUARY 2024 THIRTHAHALLI : ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ಪಟ್ಟಣದಲ್ಲಿ ಶ್ರೀ ರಾಮೇಶ್ವರ ದೇವರ ರಥೋತ್ಸವ ನಡೆಯಲಿದೆ. ದೊಡ್ಡ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು. ಜಾತ್ರೆ ಹಿನ್ನೆಲೆ ಬೆಳಗ್ಗೆಯಿಂದ ದೇವಸ್ಥಾನಕ್ಕೆ ಭಕ್ತರು ಆಗಮಿಸುತ್ತಿದ್ದರು. ಮಧ್ಯಾಹ್ನ ದೇವಸ್ಥಾನದ ರಥ ಬೀದಿಯಿಂದ ರಾಮಚಂದ್ರ ಮಠದವರೆಗೆ ರಥೋತ್ಸವ ನಡೆಯಿತು. ಪ್ರಧಾನ ಅರ್ಚಕ ಲಕ್ಷೀಶ್‌ ತಂತ್ರಿ, ರಾಜಶೇಖರ್‌ ಭಟ್‌ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ರಥೋತ್ಸವ ಆರಂಭವಾಗುತ್ತಿದ್ದಂತೆ ಭಕ್ತರು ಅಡಿಕೆ, … Read more

ಶಿವಮೊಗ್ಗದಲ್ಲಿ ವೈವಭದ ತೆಪ್ಪೋತ್ಸವ, ಕಣ್ತುಂಬಿಕೊಂಡ ಜನಸಾಗರ, ಇಲ್ಲಿದೆ 12 ಫೋಟೊಗಳು

Shimoga-Tunga-River-Teppotsava-Kote-Temple

SHIVAMOGGA LIVE NEWS | 28 DECEMBER 2023 SHIMOGA : ಸೀತಾ ಕಲ್ಯಾಣೋತ್ಸವದ ಅಂಗವಾಗಿ ಶಿವಮೊಗ್ಗ ತುಂಗಾ ನದಿಯಲ್ಲಿ ಶ್ರೀ ಸೀತಾರಾಮಾಂಜನೇಯ ಸ್ವಾಮಿಯ ವೈಭವದ ತೆಪ್ಪೋತ್ಸವ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ತೆಪ್ಪೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು. ಕೋರ್ಪಲಯ್ಯ ಛತ್ರ ಮಂಟಪದ ಬಳಿ ತುಂಗಾ ನದಿಯಲ್ಲಿ ಇವತ್ತು ತೆಪ್ಪೋತ್ಸವ ನೆರವೇರಿತು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮೂರ್ತಿಗಳನ್ನು ತೆಪ್ಪದಲ್ಲಿ ಇರಿಸಿ, ತುಂಗಾ ನದಿಯಲ್ಲಿ ಉತ್ಸವ ನೆರವೇರಿಸಲಾಯಿತು. ಇದನ್ನೂ ಓದಿ – ಕುಪ್ಪಳಿಯಲ್ಲಿ ರಾಷ್ಟ್ರಕವಿಯ ಜನ್ಮದಿನೋತ್ಸವ, ಬಂಗಾಳಿ ಸಾಹಿತಿಗೆ ಪ್ರಶಸ್ತಿ ಪ್ರದಾನ, … Read more

ಶಿವಮೊಗ್ಗದಲ್ಲಿ ವೈಭವದ ತೆಪ್ಪೋತ್ಸವ, ಕಣ್ತುಂಬಿಕೊಂಡು ಪುನೀತರಾದ ಭಕ್ತ ಸಮೂಹ, ಮೆರಗು ಹೆಚ್ಚಿಸಿದ ಸಿಡಿಮದ್ದು

Shimoga-Kote-Seetharamanjaneya-temple-Teppotsava.

SHIVAMOGGA LIVE NEWS |6 JANUARY 2023 SHIMOGA : ಸೀತಾ ಕಲ್ಯಾಣೋತ್ಸವದ ಅಂಗವಾಗಿ ಶಿವಮೊಗ್ಗ ತುಂಗಾ ನದಿಯಲ್ಲಿ (tunga river) ಶ್ರೀ ಸೀತಾರಾಮಾಂಜನೇಯ ಸ್ವಾಮಿಯ ವೈಭವದ ತೆಪ್ಪೋತ್ಸವ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ತೆಪ್ಪೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು. ಕೋರ್ಪಲಯ್ಯ ಛತ್ರ ಮಂಟಪದ ಬಳಿ ತುಂಗಾ ನದಿಯಲ್ಲಿ (tunga river) ಇವತ್ತು ತೆಪ್ಪೋತ್ಸವ ನೆರವೇರಿತು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮೂರ್ತಿಗಳನ್ನು ತೆಪ್ಪದಲ್ಲಿ ಇರಿಸಿ, ತುಂಗಾ ನದಿಯಲ್ಲಿ ಉತ್ಸವ ನೆರವೇರಿಸಲಾಯಿತು. ತೆಪ್ಪೋತ್ಸವ ಆರಂಭವಾಗುತ್ತಿದ್ದಂತೆ ಭಕ್ತರು ಶ್ರದ್ಧಾ … Read more

ತೀರ್ಥಹಳ್ಳಿಯಲ್ಲಿ ಎಳ್ಳಮಾವಾಸ್ಯೆ ಹಿನ್ನೆಲೆ, ವಿಜೃಂಭಣೆಯ ರಥೋತ್ಸವ, ಇವತ್ತು ಆಕರ್ಷಕ ತೆಪ್ಪೋತ್ಸವ

040122 Thirthahalli Ellamavasye Jathre Rathotsava

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS |  4 ಜನವರಿ 2022 ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ತೀರ್ಥಹಳ್ಳಿ ಪಟ್ಟಣದಲ್ಲಿ ಶ್ರೀರಾಮೇಶ್ವರ ದೇವರ ರಥೋತ್ಸವ ವಿಜೃಂಭಣೆ ಯಿಂದ ನಡೆಯಿತು. ಸಾವಿರಾರು ಭಕ್ತರು ರಥೋತ್ಸವ ಸಂಭ್ರಮದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಇವತ್ತು ತುಂಗಾ ನದಿಯಲ್ಲಿ ತೆಪ್ಪೋತ್ಸವ ನಡೆಯಲಿದೆ. ತೀರ್ಥಹಳ್ಳಿಯ ರಥಬೀದಿ, ಆಜಾದ್ ರಸ್ತೆ ಮಾರ್ಗದಲ್ಲಿ ರಥೋತ್ಸವ ನಡೆಯಿತು. ರಥಬೀದಿ, ಶ್ರೀರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಭಕ್ತರ ದಂಡೇ ಸೇರಿತ್ತು. ಜಾತ್ರೆ ವಿಶೇಷವಾಗಿ ಸೋಮವಾರ ತಾಲೂಕಿನಲ್ಲಿ ಶಾಲಾ, ಕಾಲೇಜಿಗೆ ಸ್ಥಳೀಯ ರಜೆ … Read more

ಶಿವಮೊಗ್ಗದಲ್ಲಿ ವೈಭವದ ತೆಪ್ಪೋತ್ಸವ, ಕಣ್ತುಂಬಿಕೊಂಡು ಪುನೀತರಾದ ಭಕ್ತ ಸಮೂಹ, ಮೆರಗು ಹೆಚ್ಚಿಸಿದ ಪಟಾಕಿ

110120 Teppotsava in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 11 ಜನವರಿ 2020 ಕೋರ್ಪಲಯ್ಯ ಛತ್ರದ ಬಳಿ ತುಂಗಾ ನದಿಯಲ್ಲಿ ಶ್ರೀ ಸೀತಾರಾಮಾಂಜನೇಯ ಸ್ವಾಮಿ ತೆಪ್ಪೋತ್ಸವವು ವೈಭವದಿಂದ ನೆರವೇರಿತು. ದೊಡ್ಡ ಸಂಖ್ಯೆಯಲ್ಲಿ ಆಗಿಮಿಸಿದ್ದ ಭಕ್ತರು ತೆಪ್ಪೋತ್ಸವವನ್ನು ಕಂಡು ಪುನೀತರಾದರು. ಸೀತಾ ಕಲ್ಯಾಣ ಮಹೋತ್ಸವದ ಅಂಗವಾಗಿ ತೆಪ್ಪೋತ್ಸವ ಆಯೋಜಿಸಲಾಗಿತ್ತು. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಆವರಣದಿಂದ ದೇವರ ಮೆರವಣಿಗೆ ನಡೆಸಲಾಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ಕೋರ್ಪಲಯ್ಯ ಛತ್ರದವರೆಗೆ ಮೆರವಣಿಗೆ ನಡೆಯಿತು. ಆ ಬಳಿಕ ದೇವರ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, … Read more