ಶಿವಮೊಗ್ಗದಲ್ಲಿ ನಾಟಕೋತ್ಸವಕ್ಕೆ ಚಾಲನೆ, ಹೇಗಿತ್ತು ಮಾಯಾ ದ್ವೀಪ? ಇವತ್ತು ಯಾವ ನಾಟಕ ಇರಲಿದೆ?

Maya-Dweepa-drama-in-shimoga-city

ಶಿವಮೊಗ್ಗ: ನಾಟಕ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ರಂಗಾಯಣ, ಸಮುದಾಯ ಸಂಯುಕ್ತ ಆಶ್ರಯದಲ್ಲಿ ಮನುಷ್ಯತ್ವದೆಡೆಗೆ ಸಮುದಾಯ ಜಾಥಾ ನೆನಪಿನಲ್ಲಿ ಅಯೋಜಿಸಿರುವ ನಾಟಕೋತ್ಸವಕ್ಕೆ (Drama Festival) ಕುವೆಂಪು ರಂಗಮಂದಿರದಲ್ಲಿ ಶಾಸಕ ಎಸ್‌.ಎನ್.ಚನ್ನಬಸಪ್ಪ ಚಾಲನೆ ನೀಡಿದರು. ‘ರಂಗಭೂಮಿ ಒನ್‌ ಸೈಡ್‌ ಆಗಬಾರದು’ ನಾಟಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಎಸ್‌.ಎನ್.ಚನ್ನಬಸಪ್ಪ, ರಂಗಭೂಮಿ ಜೀವನ ರೂಪಿಸುವ ವೇದಿಕೆ. ನಾಟಕದ ರೂಪಕ, ದೃಶ್ಯಗಳು ಜೀವನಕ್ಕೆ ಹತ್ತಿರವಾದದ್ದು. ಪ್ರೇಕ್ಷಕ ನಾಟಕಗಳ ಮೂಲಕ ಜೀವನಕ್ಕೆ ಬೇಕಾದದ್ದನ್ನು ಅಳವಡಿಸಿಕೊಳ್ಳುತ್ತಾರೆ. ಇದೇ ಕಾರಣಕ್ಕೆ ಈಗಲೂ ರಂಗಭೂಮಿ … Read more

ಶಿವಮೊಗ್ಗದಲ್ಲಿ ಕಾಂತಾರ 1ಗೆ ಅದ್ಧೂರಿ ರೆಸ್ಪಾನ್ಸ್‌, ಪ್ರೀಮಿಯರ್‌ ಶೋಗಳು ಹೌಸ್‌ಫುಲ್‌, ಏನಂದ್ರು ಜನ?

021025-Kantara-1-premier-show-in-shimoga-mallikarjuna-theater.webp Movie Show

ಶಿವಮೊಗ್ಗ: ರಿಷಬ್‌ ಶೆಟ್ಟಿ ನಟನೆ, ನಿರ್ದೇಶನ ಮಾಡಿರುವ ಕಾಂತಾರ 1 ಸಿನಿಮಾಗೆ (Movie) ಶಿವಮೊಗ್ಗದಲ್ಲಿ ಪ್ರೇಕ್ಷಕರಿಂದ ಅದ್ಧೂರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪೇಡ್‌ ಪ್ರೀಮಿಯರ್‌ ಶೋಗಳು ಹೌಸ್‌ಫುಲ್‌ ಅಗಿದ್ದು, ಇಂದು ಬೆಳಗ್ಗೆಯಿಂದಲೆ ಚಿತ್ರಮಂದಿರಕ್ಕೆ ಕುಟುಂಬ ಸಹಿತ ಜನರು ಆಗಮಿಸುತ್ತಿದ್ದಾರೆ. ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರ ಮತ್ತು ಭಾರತ್‌ ಸೀನಿಮಾಸ್‌ನಲ್ಲಿ ಕಾಂತಾರ 1 ಸಿನಿಮಾ ಪ್ರದರ್ಶನವಾಗುತ್ತಿದೆ. ಅರಂಭಿಕ ಪ್ರದರ್ಶನಗಳೆ ಸಂಪೂರ್ಣ ಭರ್ತಿಯಾಗಿವೆ. ಪೇಡ್‌ ಪ್ರೀಮಿಯರ್‌ ಹೌಸ್‌ಫುಲ್‌ ಶಿವಮೊಗ್ಗದಲ್ಲಿಯು ಕಾಂತಾರ 1 ಪೇಡ್‌ ಪ್ರೀಮಿಯರ್‌ ಶೋ ಆಯೋಜಿಸಲಾಗಿತ್ತು. ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಅ.1ರಂದು ರಾತ್ರಿ … Read more

ಶಿವಮೊಗ್ಗದಲ್ಲಿ ಜೂನ್‌ 1ರಂದು ಹಾಸ್ಯ ನಾಟಕ ಪ್ರದರ್ಶನ, ಕಿರುತೆರೆ, ಹಿರಿತೆರೆ ಕಲಾವಿದರಿಂದ ಅಭಿನಯ

sasvehalli-satish-about-drama-in-Shimoga

SHIVAMOGGA LIVE NEWS | 30 MAY 2024 SHIMOGA : ಹೊಂಗಿರಣ ಸಂಸ್ಥೆ ವತಿಯಿಂದ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜೂನ್‌ 1ರಂದು ಸಂಜೆ 7ಕ್ಕೆ ‘ದನಾ ಕಾಯೋರ ದೊಡ್ಡಾಟ ಮತ್ತು ಶ್ರೀ ಕೃಷ್ಣ ಸಂಧಾನ’ ಹಾಸ್ಯ ನಾಟಕ (Comedy Drama) ಪ್ರದರ್ಶನ ಆಯೋಜಿಸಲಾಗಿದೆ. ಕಾಮಿಡಿ ಕಿಲಾಡಿ ಸೀಸನ್‌ 3ರ ಫೈನಲಿಸ್ಟ್‌ ಆಗಿದ್ದ ಚಂದ್ರಶೇಖರ್‌ ಹಿರೇಗೋಣಿಗೆರೆ ನಿರ್ದೇಶನ ಮಾಡಿದ್ದಾರೆ ಎಂದು ರಂಗ ನಿರ್ದೇಶಕ ಸಾಸ್ವೆಹಳ್ಳಿ ಸತೀಶ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಸ್ವೆಹಳ್ಳಿ ಸತೀಶ್‌, ಖ್ಯಾತ ಕಿರುತೆರೆ ನಟ … Read more

ಶಿವಮೊಗ್ಗದಲ್ಲಿ ‘ಒಂದು ಕಾನೂನಾತ್ಮಕ ಕೊಲೆ’ಗೆ ಭರ್ಜರಿ ರೆಸ್ಪಾನ್ಸ್‌, ಹೇಗಿತ್ತು ನಾಟಕ? ಇಲ್ಲಿದೆ ಫೋಟೊ ಆಲ್ಬಂ

ondu-kanunatmaka-kole-drama-hongirana-team-Shimoga.

SHIVAMOGGA LIVE | 26 JUNE 2023 SHIMOGA : ‘ಒಂದು ಕಾನೂನಾತ್ಮ ಕೊಲೆ’ ನಾಟಕಕ್ಕೆ (Drama) ಶಿವಮೊಗ್ಗದಲ್ಲಿ ಭರ್ಜರಿ ರೆಸ್ಪಾನ್ಸ್‌ ಲಭಿಸಿದೆ. ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಭಾನುವಾರ ಸಂಜೆ ಶಿವಮೊಗ್ಗದ ಹೊಂಗಿರಣ ತಂಡದ ವತಿಯಿಂದ ನಾಟಕ ಆಯೋಜಿಸಲಾಗಿತ್ತು. ಶಿವಕುಮಾರ ಮಾವಲಿ ಅವರ ರಚನೆಯ ನಾಟಕಕ್ಕೆ (Drama) ಕಾಮಿಡಿ ಕಿಲಾಡಿ (Comedy Kiladi) ಖ್ಯಾತಿಯ ಹೊಂಗಿರಣ ಚಂದ್ರು ವಿನ್ಯಾಸ, ರಂಗ ಸಂಯೋಜನೆ ಮತ್ತು ನಿರ್ದೇಶನ ಮಾಡಿದ್ದಾರೆ. ಶಿವಮೊಗ್ಗದ ಹಲವು ಹಿರಿಯ ಮತ್ತು ಕಿರಿಯ ಕಲಾವಿದರು ನಾಟಕದಲ್ಲಿ … Read more

ಶಿವಮೊಗ್ಗದಲ್ಲಿ ಕೆಜಿಎಫ್ 2 ಸಿನಿಮಾ ನೋಡಿ ಚಿತ್ರಮಂದಿರದಿಂದ ಹೊರ ಬಂದಾಗ ಕಾದಿತ್ತು ಶಾಕ್

bike theft reference image

SHIVAMOGGA LIVE NEWS | BIKE THEFT | 16 ಮೇ 2022 ಪತ್ನಿ, ಮಗುವಿನೊಂದಿಗೆ ಕೆಜಿಎಫ್ 2 ಸಿನಿಮಾ ನೋಡಿ ಹೊರಗೆ ಬರುವಷ್ಟರಲ್ಲಿ ವ್ಯಕ್ತಿಯೊಬ್ಬರ ಬೈಕ್ ಕಳ್ಳತನವಾಗಿದೆ. ತ್ಯಾಜ್ಯವಳ್ಳಿಯ ದರ್ಶನ್ ಎಂಬುವವರಿಗೆ ಸೇರಿದ ಪ್ಯಾಷನ್ ಪ್ರೋ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರದ ಪಾರ್ಕಿಂಗ್ ಸ್ಥಳದಲ್ಲಿ ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದರ್ಶನ್ ತಮ್ಮ ಪತ್ನಿ ಮತ್ತು ಮಗುವಿನೊಂದಿಗೆ ಏಪ್ರಿಲ್ 27ರಂದು ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ಬಂದಿದ್ದರು. ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ನಿಲ್ಲಿಸಿ … Read more

ಶಿವಮೊಗ್ಗಕ್ಕೆ ‘ಏಕ್ ಲವ್ ಯಾ’ ಸಿನಿಮಾ ಟೀಮ್, ಫೋಟೊ, ಸೆಲ್ಫಿಗೆ ಮುಗಿಬಿದ್ದ ಪ್ರೇಕ್ಷಕರು

Director-Prem-Rakshitha-Visit-Shimoga-Theate

SHIVAMOGGA LIVE NEWS | 6 ಮಾರ್ಚ್ 2022 ಏಕ್ ಲವ್ ಯಾ ಸಿನಿಮಾದ ಪ್ರಮೋಷನ್’ಗಾಗಿ ಚಿತ್ರ ತಂಡ ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿತ್ತು. ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿರುವ ಹಿನ್ನೆಲೆ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದರು. ಈ ವೇಳೆ ನಟರೊಂದಿಗೆ ಫೋಟೊ, ಸೆಲ್ಫಿಗೆ ಜನರು ಮುಗಿಬಿದ್ದರು. ಶಿವಮೊಗ್ಗದ ಗೋಪಿ ಸರ್ಕಲ್’ನಲ್ಲಿರುವ ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ಏಕ್ ಲವ್ ಯಾ ಸಿನಿಮಾ ಟೀಮ್ ಭೇಟಿ ನೀಡಿತ್ತು. ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಾಯಕ ನಟ ರಾಣ, ನಾಯಕ ನಟಿ … Read more

GOOD NEWS | ಎಂಟು ತಿಂಗಳ ಬಳಿಕ ಶಿವಮೊಗ್ಗದಲ್ಲಿ ನಾಟಕ ಪ್ರದರ್ಶನ, ಸಭಾಂಗಣ ಫುಲ್

301120 Rangayana Drama Chanakya in Shimoga After Lockdown 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 NOVEMBER 2020 ಕರೋನ, ಲಾಕ್‍ಡೌನ್ ಹಿನ್ನೆಲೆ ಸ್ಥಗಿತವಾಗಿದ್ದ ರಂಗ ಚಟುವಟಿಕೆ ಶಿವಮೊಗ್ಗದಲ್ಲಿ ಪುನಾರಂಭವಾಗಿದೆ. ಎಂಟು ತಿಂಗಳ ಬಳಿಕ ಮೊದಲ ನಾಟಕ ಪ್ರದರ್ಶನಕ್ಕೆ ರಂಗಾಸಕ್ತರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಯಾವುದು ಮೊದಲ ನಾಟಕ? ಶಿವಮೊಗ್ಗ ರಂಗಾಯಣ ಸಭಾಂಗಣದಲ್ಲಿ ‘ಚಾಣಕ್ಯ ಪ್ರಪಂಚ’ ನಾಟಕ ಪ್ರದರ್ಶನವಾಯಿತು. ವೆಂಕಟರಮಣ ಐತಾಳ್ ಅವರು ನಿರ್ದೇಶಿಸಿರುವ ನಾಟಕದಲ್ಲಿ, ರಂಗಾಯಣದ ಈ ಸಾಲಿನ ರೆಪರ್ಟರಿ ಕಲಾವಿದರು ಅಭಿನಯಿಸಿದ್ದರು. ರಂಗಕರ್ಮಿ ಅ.ಚಿ.ಪ್ರಕಾಶ್ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ನಾಟಕ, … Read more