ಗೋಡೆ ಕೊರೆದು ಅಂಗಡಿಗಳಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವು

shops-theft-at-arahatolalu-village

SHIVAMOGGA LIVE NEWS | 15 JULY 2024 HOLEHONNURU : ರೋಲಿಂಗ್‌ ಷಟರ್‌ ಮುರಿದು, ಗೋಡೆ ಕೊರೆದು ಎಲೆಕ್ಟ್ರಿಕಲ್‌ ಅಂಗಡಿ ಮತ್ತು ಆಭರಣದ ಮಳಿಗೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ (Theft) ಮಾಡಲಾಗಿದೆ. ಹೊಳೆಹೊನ್ನೂರು ಸಮೀಪದ ಅರಹತೊಳಲು ಗ್ರಾಮದಲ್ಲಿ ಭಾನುವಾರ ಘಟನೆ ಸಂಭವಿಸಿದೆ. ರೇಣುಕಾಂಬಾ ಎಲೆಕ್ಟ್ರಿಕಲ್‌ ಅಂಗಡಿ ಹಿಂಬಾಗಿಲಿನ ರೋಲಿಂಗ್ ಷಟರ್ ಮುರಿದು ಒಳನುಗ್ಗಿ 5 ಲಕ್ಷ ರೂ. ನಗದು ದೋಚಿದ್ದಾರೆ. ಎಲೆಕ್ಟ್ರಿಕಲ್‌ ಅಂಗಡಿ ಶೌಚಗೃಹದ ಒಳಗಿಂದ ಪಕ್ಕದಲ್ಲಿನ ಪ್ರಕಾಶ್ ಆಭರಣದ ಅಂಗಡಿ ಗೋಡೆ … Read more

ಬೆಳಗ್ಗೆ ದೇಗುಲಕ್ಕೆ ಬಂದ ಅರ್ಚಕರಿಗೆ ಕಾದಿತ್ತು ಆಘಾತ, ವಿಷಯ ತಿಳಿದು ಕಮಿಟಿಯವರಿಗೆ ದಿಗ್ಭ್ರಮೆ, ಆಗಿದ್ದೇನು?

Crime-News-General-Image

SHIVAMOGGA LIVE NEWS | 10 JULY 2024 SHIMOGA : ದೇವಸ್ಥಾನದ (Temple) ಬಾಗಿಲನ್ನು ಮೀಟಿ ತೆಗೆದು ಹುಂಡಿ ಒಡೆದು ಕಾಣಿಕೆ ಹಣ ಕಳವು ಮಾಡಲಾಗಿದೆ. ಶಿವಮೊಗ್ಗ ತಾಲೂಕು ಆಲದಹಳ್ಳಿ ಶ್ರೀ ವೀರಭದ್ರೇಶ್ವರ ಮತ್ತು ಹಾಲಸ್ವಾಮಿ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ಅರ್ಚಕರು ಬೆಳಗ್ಗೆ ಪೂಜೆಗೆಂದು ದೇಗುಲಕ್ಕೆ ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಹುಂಡಿ ಒಡೆದು ಸುಮಾರು 7500 ರೂ. ಕಾಣಿಕ ಹಣ, ದೇವರ ಕೊರಳಿನ 3 ಬೆಳ್ಳಿಯ ಕರಡಿಗೆ, ದೇವರ ಚಿನ್ನದ ತಾಳಿ, ಚಿನ್ನದ … Read more

ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರ ಬಂದ ಯುವಕನಿಗೆ ಕಾದಿತ್ತು ಶಾಕ್

Shimoga-City-Railway-Station

SHIVAMOGGA LIVE NEWS | 1 JULY 2024 SHIMOGA : ರೈಲ್ವೆ ನಿಲ್ದಾಣದ ಹೊರಗೆ ನಿಲ್ಲಿಸಿದ್ದ ಸ್ಪ್ಲೆಂಡರ್‌ ಬೈಕ್‌ (bike) ಕಳುವಾಗಿದೆ. ನಿಲ್ದಾಣದೊಳಗೆ ಹೋಗಿ ಬರುವಷ್ಟರಲ್ಲಿ ಕೃತ್ಯ ನಡೆದಿದೆ. ಭದ್ರಾಪುರದ ದುರ್ಗೇಶ ಎಂಬುವವರ ಪರಿಚಿತರೊಬ್ಬರು ಬೆಳಗ್ಗೆ 7 ಗಂಟೆಗೆ ಬೆಂಗಳೂರಿಗೆ ರೈಲಿನಲ್ಲಿ ತೆರಳುತ್ತಿದ್ದರು. ಕೆಲವು ಸಾಮಗ್ರಿಗಳನ್ನು ಅವರಿಗೆ ಕೊಡಬೇಕಿದ್ದರಿಂದ ದುರ್ಗೇಶ ಬೈಕ್‌ನಲ್ಲಿ ರೈಲ್ವೆ ನಿಲ್ದಾಣಕ್ಕೆ ಬಂದಿದ್ದರು. ಸ್ಪ್ಲೆಂಡರ್‌ ಬೈಕ್ ನಿಲ್ಲಿಸಿ ನಿಲ್ದಾಣದ ಒಳಗೆ ಹೋಗಿ ವಾಪಸ್‌ ಬಂದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ದುರ್ಗೇಶ ಬಳಿಕ … Read more

ಮೆಗ್ಗಾನ್‌ ಆಸ್ಪತ್ರೆಯ ತುರ್ತು ನಿಗಾ ಘಟಕದಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಶಾಕ್

Mc-Gann-Hospital-Shimoga

SHIVAMOGGA LIVE NEWS | 24 JUNE 2024 SHIMOGA :  ಮೆಗ್ಗಾನ್‌ ಆಸ್ಪತ್ರೆಯ ತುರ್ತು ನಿಗಾ ಘಟಕದ ಬಳಿ ನಿಲ್ಲಿಸಿದ್ದ ಬೈಕ್‌ (Bike) ಕಳ್ಳತನವಾಗಿದೆ. ಸೂಳೆಬೈಲಿನ ಗುಲ್ಜರ್‌ ಅಹಮದ್‌ ಎಂಬುವವರು ಮೆಗ್ಗಾನ್‌ ಆಸ್ಪತ್ರೆಗೆ ಹೋಗಿದ್ದರು. ತುರ್ತು ನಿಗಾ ಘಟಕದ ಬಳಿ ಹೀರೋ ಪ್ಯಾಷನ್‌ ಪ್ರೋ ಬೈಕ್‌ ನಿಲ್ಲಿಸಿ ಒಳ ಹೋಗಿದ್ದರು. ರಾತ್ರಿ 11.15ಕ್ಕೆ ಆಸ್ಪತ್ರೆಯಿಂದ ಹೊರಗೆ ಬಂದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದಾಗ ಬೈಕ್‌ ಸಿಗಲಿಲ್ಲ. ಈ ಹಿನ್ನೆಲೆ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Read more

ಬೈಪಾಸ್‌ನಿಂದ ಬೈಕ್‌ನಲ್ಲಿ ಬಂದು ವಿಳಾಸ ಕೇಳಿದರು, ಏಕಾಏಕಿ ದಾಳಿ ಮಾಡಿ ಮೊಬೈಲ್ ಕಸಿದು ಪರಾರಿಯಾದರು

Crime-News-General-Image

SHIVAMOGGA LIVE NEWS | 24 JUNE 2024 SHIMOGA : ಕೇಬಲ್‌ ವಯರ್‌ ಅಳವಡಿಸುತ್ತಿದ್ದ ಟೆಕ್ನಿಷಿಯನ್‌ (technician) ಮೇಲೆ ಅಪರಿಚಿತರು ದಾಳಿ ಮಾಡಿ, ಗಾಯಗೊಳಿಸಿ ಮೊಬೈಲ್‌ ಕಸಿದುಕೊಂಡು ಪರಾರಿಯಾಗಿದ್ದಾರೆ. ಇದೇ ವೇಳೆ ಮತ್ತೊಬ್ಬ ವ್ಯಕ್ತಿಯಿಂದ ನಗದು ಕಸಿದುಕೊಂಡು ಹೋಗಿದ್ದಾರೆ. ಶಿವಮೊಗ್ಗದ ಟೆಂಪೊ ಸ್ಟಾಂಡ್‌ ಬಳಿ ರಾತ್ರಿ 1.30ರ ಹೊತ್ತಿಗೆ ಕೇಬಲ್‌ ವೈಯರ್‌ ಅಳವಡಿಸುವ ಕಾರ್ಯ ನಡೆಯುತ್ತಿತ್ತು. ಟೆಕ್ನಿಷಿಯನ್‌ ಮಾರ್ಕ್‌ ಎಂಬಾತ ಕೆಲಸ ಮಾಡುತ್ತಿದ್ದ ವೇಳೆ ಬೈಪಾಸ್‌ ರಸ್ತೆಯಿಂದ ಒಂದೇ ಬೈಕ್‌ನಲ್ಲಿ ಬಂದ ಮೂವರು ವಿಳಾಸ ಕೇಳಿದ್ದರು. … Read more

ಶಿವಮೊಗ್ಗದಿಂದ ದುಬೈಗೆ ತೆರಳಿದ್ದ ಜ್ಯೋತಿಷಿ ಕುಟುಂಬ, ಮನೆ ಬಳಿ ತೆರಳಿದ್ದ ಪರಿಚಿತರಿಗೆ ಕಾದಿತ್ತು ಆಘಾತ

crime name image

SHIVAMOGGA LIVE NEWS | 5 JUNE 2024 SHIMOGA : ಯಾರೂ ಇಲ್ಲದ ಸಂದರ್ಭ ಜ್ಯೋತಿಷಿಯ (Jyotishi) ಮನೆಯ ಹಿಂಬಾಗಿಲು ತೆಗೆದು ಒಳ ನುಗ್ಗಿರುವ ಕಳ್ಳರು 12.45 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದಾರೆ. ಶಿವಮೊಗ್ಗದ ಹೊಸಮನೆ ಬಡಾವಣೆಯ ಜ್ಯೋತಿಷಿ ಸಂತೋಷ್‌ ಭಟ್‌ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. ಸಂತೋಷ್‌ ಭಟ್‌ ಅವರು ಕುಟುಂಬ ಸಹಿತ ದುಬೈಗೆ ತೆರಳಿದ್ದರು. ಈ ಸಂದರ್ಭ ಮನೆಯ ಹಿಂಬಾಗಿಲಿನ ಮೂಲಕ ಕಳ್ಳರು ಒಳ ನುಗ್ಗಿ 3.45 … Read more

ಮತ ಚಲಾಯಿಸಿ ಕೊಠಡಿಯಿಂದ ಹೊರ ಬಂದ ಉದ್ಯಮಿಗೆ ಕಾದಿತ್ತು ಆಘಾತ

Sagara Police Station Building

SHIVAMOGGA LIVE NEWS | 3 JUNE 2024 SAGARA : ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಗೆ ಮತ ಚಲಾಯಿಸಲು ತೆರಳಿದ್ದ ಸಂದರ್ಭ ಮತಗಟ್ಟೆಯಲ್ಲಿ ಉದ್ಯಮಿಯೊಬ್ಬರ ಮೊಬೈಲ್‌ (Mobile Theft) ಕಳ್ಳತನವಾಗಿದೆ. ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಯಲ್ಲಿ ಉದ್ಯಮಿ ವಿನಯ್‌ ಎಂಬುವವರು ಮತ ಚಲಾಯಿಸಲು ತೆರಳಿದ್ದರು. ಮತ ಚಲಾಯಿಸುವ ಕೊಠಡಿಯೊಳಗೆ ಮೊಬೈಲ್‌ ಕೊಂಡೊಯ್ಯುವಂತಿಲ್ಲ ಎಂದು ಸಿಬ್ಬಂದಿ ತಿಳಿಸಿದ್ದರು. ಸಿಬ್ಬಂದಿ ಸೂಚಿಸಿದ ಜಾಗದಲ್ಲಿ ಉದ್ಯಮಿ ವಿನಯ್‌ ಮೊಬೈಲ್‌ ಇಟ್ಟು ಹೋಗಿ ಮತ ಚಲಾಯಿಸಿದ್ದರು. ಕೊಠಡಿಯಿಂದ ಹೊರ … Read more

ಆಭರಣ ಅಂಗಡಿಯಿಂದ ಗಡಿಬಿಡಿಯಲ್ಲಿ ಹೊರಹೋದ ನಾಲ್ವರು, ಸಿಸಿಟಿವಿ ಪರಿಶೀಲಿಸಿದಾಗ ಮಾಲೀಕರಿಗೆ ಶಾಕ್

Jewels-Theft-at-Shimoga-Gandhi-Bazaar.

SHIVAMOGGA LIVE NEWS | 2 JUNE 2024 SHIMOGA : ಉಂಗುರ, ಬೆಳ್ಳಿ ದೀಪ ಖರೀದಿಸುವಂತೆ ನಟಿಸಿ ಆಭರಣದ ಮಳಿಗೆಯೊಂದರಿಂದ 3.51 ಲಕ್ಷ ರೂ. ಮೌಲ್ಯದ ಚಿನ್ನಾಭರಣ (JEWELS) ಕಳವು ಮಾಡಲಾಗಿದೆ. ಶಿವಮೊಗ್ಗದ ಗಾಂಧಿ ಬಜಾರ್‌ ಮುಖ್ಯ ರಸ್ತೆಯ ಸಂಪತ್‌ ಜ್ಯೂವೆಲರ್ಸ್‌ನಲ್ಲಿ ಘಟನೆ ನಡೆದಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಡುಗೊರೆ ನೀಡಲು ಉಂಗುರ ವಿಚಾರಿಸಿದರು ಉಡುಗೊರೆ ನೀಡಲು ಚಿನ್ನದ ಉಂಗುರು ಮತ್ತು ಬೆಳ್ಳಿ ದೀಪ ವಿಚಾರಿಸಿಕೊಂಡು ಓರ್ವ ಪುರುಷ, ಮೂವರು ಮಹಿಳೆಯರು ಬಂದಿದ್ದರು. ಕಡಿಮೆ … Read more

ಬೆಳ್ಳಂಬೆಳಗ್ಗೆ ಟೀ ಕುಡಿದು ಹತ್ತೇ ನಿಮಿಷದಲ್ಲಿ ವಾಪಾಸಾದ ಗಾರೆ ಕೆಲಸಗಾರನಿಗೆ ಕಾದಿತ್ತು ಆಘಾತ

Shimoga-Private-Bus-Stand-Board

SHIVAMOGGA LIVE NEWS | 30 MAY 2024 SHIMOGA : ಟೀ ಕುಡಿದು ಹಿಂತಿರುಗುವಷ್ಟರಲ್ಲಿ ಖಾಸಗಿ ಬಸ್‌ ನಿಲ್ದಾಣದ (Bus Stand) ಒಳಗೆ ನಿಲ್ಲಿಸಿದ್ದ ಟಿವಿಎಸ್‌ ಎಕ್ಸ್‌ಎಲ್‌ ಕಳ್ಳತನವಾಗಿದೆ. ಬೊಮ್ಮನಕಟ್ಟೆಯ ಮಂಜುನಾಥ ಬೆಳಗ್ಗೆ 5 ಗಂಟೆ ಹೊತ್ತಿಗೆ ಗಾರೆ ಕೆಲಸಕ್ಕೆ ತೆರಳುತ್ತಿದ್ದರು. ಟೀ ಕುಡಿಯಲು ಖಾಸಗಿ ಬಸ್‌ ನಿಲ್ದಾಣದ ಒಳಗೆ ಟಿವಿಎಸ್‌ ಎಕ್ಸ್‌ಎಲ್‌ ನಿಲ್ಲಿಸಿ ಹೋಗಿದ್ದರು. ಹತ್ತು ನಿಮಿಷದ ಬಳಿಕ ಮರಳಿದಾಗ ಟಿವಿಎಸ್‌ ಎಕ್ಸ್‌ಎಲ್‌ ಇರಲಿಲ್ಲ. ಎಲ್ಲೆಡೆ ಹುಡುಕಿದ ಮಂಜುನಾಥ ಬಳಿಕ ದೊಡ್ಡಪೇಟೆ ಠಾಣೆಯಲ್ಲಿ ದೂರು … Read more

ಹೊಳೆಹೊನ್ನೂರಿಂದ ವಾಪಸ್‌ ಬಂದು ಕರ್ನಾಟಕ ಸಂಘದ ಬಳಿ ಕಾರು ಇಳಿದ ವ್ಯಕ್ತಿಗೆ ಕಾದಿತ್ತು ಆಘಾತ

Shimoga-BH-Road-Near-Karnataka-Sanga

SHIVAMOGGA LIVE NEWS | 28 MAY 2024 SHIMOGA : ಕರ್ನಾಟಕ ಸಂಘ ಮುಂಭಾಗ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದ ಪಲ್ಸರ್‌ ಬೈಕ್‌ (Pulsar Bike) ನಾಪತ್ತೆಯಾಗಿದೆ. ಶಿವಮೊಗ್ಗದ ಸಂತೋಷ್‌ ಎಂಬುವವರು ಮೇ 19ರಂದು ಸ್ನೇಹಿತರ ಕಾರಿನಲ್ಲಿ ಹೊಳೆಹೊನ್ನೂರಿಗೆ ತೆರಳಿದ್ದರು. ಹಾಗಾಗಿ ಕರ್ನಾಟಕ ಸಂಘ ಮುಂಭಾಗ ಪಾರ್ಕಿಂಗ್‌ ಸ್ಥಳದಲ್ಲಿ ಬೈಕ್‌ ನಿಲ್ಲಿಸಿದ್ದರು. ಸಂಜೆ ಮರಳಿದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಸಂತೋಷ್‌, ಬಳಿಕ ದೂರು ನೀಡಿದ್ದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ಸೂಡಾಗೆ ಒಂದು … Read more