ಗಾಂಧಿ ಬಜಾರ್‌ನಲ್ಲಿ ಹಾಡಹಗಲೆ ಮಹಿಳೆಗೆ ಮಂಕು ಕವಿಯುವಂತೆ ಮಾಡಿದ ಕಳ್ಳಿಯರು, ಮುಂದೇನಾಯ್ತು?

041023 Gandhi Bazaar In Shimoga.webp

SHIVAMOGGA LIVE NEWS | 28 MAY 2024 SHIMOGA : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಗೆ ಹಿಂದಿನಿಂದ ಬಂದು ಬೆನ್ನು ತಟ್ಟಿ, ಕೈಗೆ ಏನೋ ಸವರಿ ಬಂಗಾರದ ಸರ ಕಳ್ಳತನ (Chain Theft) ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಗಾಂಧಿ ಬಜಾರ್‌ ಮುಖ್ಯ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಘಟನೆ ಸಂಭವಿಸಿದ್ದು ಹೇಗೆ? ಗೋಪಾಳದ ಶಾಂತಾ ಜವಾಹರ ಎಂಬುವವರು ಗಾಂಧಿ ಬಜಾರ್‌ನಲ್ಲಿ ನಡೆದು ಹೋಗುತ್ತಿದ್ದಾಗ ಹಿಂಬದಿಯಿಂದ ಇಬ್ಬರು ಮಹಿಳೆಯರು ಬಂದು ಬೆನ್ನು ತಟ್ಟಿದ್ದಾರೆ. ಶಾಂತಾ ಅವರು ತಿರುಗುತ್ತಿದ್ದಂತೆ ಕೈಗೆ … Read more

ಕೋಡೂರಿನಲ್ಲಿ ಮದುವೆ ಮುಗಿಸಿ ಮನೆಗೆ ಮರಳಿದ ಕುಟುಂಬಕ್ಕೆ ಕಾದಿತ್ತು ಶಾಕ್‌

Crime-News-General-Image

SHIVAMOGGA LIVE NEWS | 27 MAY 2024 RIPPONPETE : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಬೀಗ (KEY) ಮುರಿದು ಹಣ ಕಳ್ಳತನ ಮಾಡಲಾಗಿದೆ. ರಿಪ್ಪನ್‌ಪೇಟೆ ಸಮೀಪದ ಕೋಡೂರು ಗ್ರಾಮದ ಫಯಾಜ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಫಯಾಜ್‌ ಅವರ ಕುಟುಂಬದವರು ಅಂಬ್ಲಿಗೊಳ್ಳದಲ್ಲಿ ಸಂಬಂಧಿಯ ಮದುವೆಗೆ ತೆರಳಿದ್ದಾಗ ಘಟನೆ ನಡೆದಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಸರ್ಕಾರಿ ಅಧಿಕಾರಿ ನೇಣಿಗೆ ಶರಣು, ಡೆತ್‌ ನೋಟ್‌ನಲ್ಲಿತ್ತು ಮೂವರ ಹೆಸರು ಕಳ್ಳರು ಮನೆ ಬಾಗಿಲಿನ ಬೀಗ ಮುರಿದು ಬೆಡ್‌ ರೂಂನಲ್ಲಿದ್ದ … Read more

ಒಂದು ಬೈಕ್‌ ಹುಡುಕ್ತಿದ್ದ ಪೊಲೀಸರಿಗೆ ಸಿಕ್ತು ಎರಡು ಬೈಕ್‌, ಏನಿದು ಕೇಸ್?

Bik-theft-case-at-kumsi.

SHIVAMOGGA LIVE NEWS | 26 MAY 2024 KUMSI : ಒಂದು ಬೈಕ್‌ (BIKE) ಕಳ್ಳತನ ಪ್ರಕರಣ ತನಿಖೆ ನಡೆಸಿದ ಪೊಲೀಸರು ಅಪ್ರಾಪ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಎರಡು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಕನಕನಗರದ ಶಿವು ಎಂಬುವವರು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಕಳ್ಳತನವಾಗಿತ್ತು. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಅಂಬೇಡ್ಕರ್‌ ನಗರದ ಅಲ್ಲಾ ಬಕ್ಕಾಶ್‌ (19) ಮತ್ತು ಅಪ್ರಾಪ್ತನೊಬ್ಬನನ್ನು ವಶಕ್ಕೆ ಪಡೆರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 90 … Read more

ಒಂದು ಬೈಕ್‌ ಹುಡುಕ್ತಿದ್ದ ಪೊಲೀಸರಿಗೆ ಸಿಕ್ತು ಎರಡು ಬೈಕ್‌, ಏನಿದು ಕೇಸ್?

SHIVAMOGGA LIVE NEWS | 25 MAY 2024 KUMSI : ಒಂದು ಬೈಕ್‌ (BIKE) ಕಳ್ಳತನ ಪ್ರಕರಣ ತನಿಖೆ ನಡೆಸಿದ ಪೊಲೀಸರು ಅಪ್ರಾಪ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಎರಡು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಕನಕನಗರದ ಶಿವು ಎಂಬುವವರು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಕಳ್ಳತನವಾಗಿತ್ತು. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಅಂಬೇಡ್ಕರ್‌ ನಗರದ ಅಲ್ಲಾ ಬಕ್ಕಾಶ್‌ (19) ಮತ್ತು ಅಪ್ರಾಪ್ತನೊಬ್ಬನನ್ನು ವಶಕ್ಕೆ ಪಡೆರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 90 … Read more

ಲಾರಿಗೆ ಅಡಿಕೆ ತುಂಬುವಾಗ ಇದ್ದ ತೂಕ ಒಂದು, ಇಳಿಸುವಾಗ ಇದ್ದ ತೂಕ ಮತ್ತೊಂದು, ಮಧ್ಯದಲ್ಲಿ ಆಗಿದ್ದೇನು?

140823-Jayanagara-Police-Station

SHIVAMOGGA LIVE NEWS | 16 MAY 2024 SHIMOGA : ದೆಹಲಿ ಮತ್ತು ಅಹಮದಾಬಾದ್‌ಗೆ ಲಾರಿಯಲ್ಲಿ ಕಳುಹಿಸಿದ್ದ ಅಡಿಕೆ ಪೈಕಿ 10 ಕ್ವಿಂಟಾಲ್‌ ಅಡಿಕೆ ಕಳುವಾಗಿದೆ (THEFT). ಈ ಸಂಬಂಧ ಲಾರಿ ಚಾಲಕರ ವಿರುದ್ಧವೆ ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏ.9ರಂದು ಅಹಮದಾಬಾದ್‌ಗೆ 24,500 ಕೆ.ಜಿ ಅಡಿಕೆ ಕಳುಹಿಸಲಾಗಿತ್ತು. ಏ.18ರಂದು ದೆಹಲಿಗೆ 24,500 ಕೆ.ಜಿ ಅಡಿಕೆ ರವಾನಿಸಲಾಗಿತ್ತು. ಆದರೆ ದೆಹಲಿ ಮತ್ತು ಅಹಮದಾಬಾದ್‌ನ ಅಡಿಕೆ ವ್ಯಾಪಾರಿಗಳು ತೂಕ ಕಡಿಮೆಯಾಗಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆ … Read more

ಪರಿಚಿತ ಅಂತಾ ಗಾಡಿ ನಿಲ್ಲಿಸಿ ಮಾತಾಡಿದ್ದೆ ತಪ್ಪಾಯ್ತಾ? ಸಿಸಿಟಿವಿ ಚೆಕ್‌ ಮಾಡಿದಾಗ ಕಾದಿತ್ತು ಆಘಾತ

Crime-News-General-Image

SHIVAMOGGA LIVE NEWS | 15 MAY 2024 SHIMOGA : ಗೂಡ್ಸ್‌ ವಾಹನದ ಡ್ಯಾಶ್‌ ಬೋರ್ಡ್‌ನಲ್ಲಿ ಇಟ್ಟಿದ್ದ 1.50 ಲಕ್ಷ ರೂ. ಹಣವನ್ನು (Money) ವ್ಯಕ್ತಿಯೊಬ್ಬ ಕಳ್ಳತನ ಮಾಡಿದ್ದಾನೆ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗದ ಸವಾರ್‌ಲೈನ್‌ ರಸ್ತೆಯಲ್ಲಿರುವ ವಿಆರ್‌ಎಲ್‌ ಕಚೇರಿ ಆವರಣದಲ್ಲಿ ಘಟನೆ ಸಂಭವಿಸಿದೆ. ಪರಿಚಿತ ಅಂತಾ ಮಾತಾಡಿಸಿದ್ದೆ ತಪ್ಪಾಯ್ತಾ? ಕೋಣಂದೂರಿನ ತಿಮ್ಮಪ್ಪ ಎಂಬುವವರು ಗೂಡ್ಸ್‌ ವಾಹನದಲ್ಲಿ ಶಿವಮೊಗ್ಗದಿಂದ ಕೋಣಂದೂರಿಗೆ ಪಾರ್ಸಲ್‌ ಕೊಂಡೊಯ್ಯುವ ವ್ಯವಹಾರ ನಡೆಸುತ್ತಿದ್ದಾರೆ. ಮೇ 9ರಂದು ವಿಆರ್‌ಎಲ್‌ ಸಂಸ್ಥೆಯಲ್ಲಿ ಪಾರ್ಸಲ್‌ ಕೊಂಡೊಯ್ಯಲು ಬಂದಿದ್ದರು. … Read more

ಶಿವಮೊಗ್ಗದಲ್ಲಿ ಕದ್ದು ಲಕ್ಕಿನಕೊಪ್ಪ ಬಳಿ ಮುಚ್ಚಿಡುತ್ತಿದ್ದಾಗ ಪೊಲೀಸರ ದಾಳಿ, ಮುಂದೇನಾಯ್ತು?

Police-Jeep-With-Light-New.

SHIVAMOGGA LIVE NEWS | 14 MAY 2024 SHIMOGA : ನೀರಿನ ಪೈಪ್‌ಲೈನ್‌ ಕೆಲಸಕ್ಕೆ ಬಳಸುತ್ತಿದ್ದ ಪೈಪ್‌ಗಳನ್ನು ಕಳವು ಮಾಡಿ ಲಕ್ಕಿನಕೊಪ್ಪದ ಜಮೀನು ಒಂದರ ಪಕ್ಕದ ಹಳ್ಳದಲ್ಲಿ ಮುಚ್ಚಿಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಪೈಪ್‌ಗಳನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ನ್ಯಾಯಾಲಯದ ಅನುಮತಿ ಪಡೆದು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಪವನ್‌, ಮಾಲತೇಶ, ರಮೇಶ, ವಸೀಂ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ನಾಲ್ವರು 1.50 ಲಕ್ಷ ರೂ. ಮೌಲ್ಯದ … Read more

ಬೆಳಗ್ಗೆ ಜಮೀನಿಗೆ ಬಂದ ಶುಂಠಿ ಬೆಳೆಗಾರನಿಗೆ ಕಾದಿತ್ತು ಆಘಾತ, ಅದೇ ರೀತಿ ಮತ್ತೊಮ್ಮೆ ನಡೆಯಿತು ಕೃತ್ಯ

Police-Van-Jeep-at-Shimoga-Nehru-Road

SHIVAMOGGA LIVE NEWS | 10 MAY 2024 KUMSI : ಒಂದೇ ಜಮೀನಿನಲ್ಲಿ ಎರಡು ಬಾರಿ ಶುಂಠಿ ಕಳ್ಳತನವಾಗಿದೆ. ಬೆಳೆಗಾರ ಇಲ್ಲದ ಸಂದರ್ಭ ಗಮನಿಸಿ 9 ಕ್ವಿಂಟಾಲ್‌ ಶುಂಠಿ ಕಳವು ಮಾಡಿರುವ ಶಂಕೆ ಇದೆ ಎಂದು ಆರೋಪಿಸಲಾಗಿದೆ. ಹಿಟ್ಟಗೊಂಡನಕೊಪ್ಪ ಗ್ರಾಮದಲ್ಲಿ ಜಮೀನು ಗುತ್ತಿಗೆ ಪಡೆದು ಕುಂಸಿಯ ದೇವೇಂದ್ರ ಎಂಬುವವರು ಶುಂಠಿ ಬೆಳೆದಿದ್ದರು. ನಿತ್ಯ ಜಮೀನಿಗೆ ಹೋಗಿ ಬರುತ್ತಿದ್ದರು. ಏಪ್ರಿಲ್‌ 29ರ ರಾತ್ರಿ ಜಮೀನಿನಲ್ಲಿ ಬೆಳೆದಿದ್ದ ಸುಮಾರು 7 ಕ್ವಿಂಟಾಲ್‌ ಶುಂಠಿ ಕಳವು ಮಾಡಲಾಗಿತ್ತು. ಈ ಹಿನ್ನೆಲೆ … Read more

ಶಿವಮೊಗ್ಗದಲ್ಲಿ ಪರೀಕ್ಷಾ ಕೊಠಡಿಯಿಂದ ಹೊರ ಬಂದು ಬ್ಯಾಗ್‌ಗೆ ಕೈ ಹಾಕಿದ ವಿದ್ಯಾರ್ಥಿನಿಗೆ ಕಾದಿತ್ತು ಆಘಾತ

Doddapete-Police-Station.

SHIVAMOGGA LIVE NEWS | 1 MAY 2024 SHIMOGA : ಸಿಇಟಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯ ಚಿನ್ನ ಸರ ಕಳ್ಳತನವಾಗಿದೆ. ಕಸ್ತೂರ ಬಾ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ಶಿಕಾರಿಪುರ ತಾಲೂಕು ತಾಳಗುಂದದ ಸಿಂಚನಾ ಬ್ಯಾಗಿನಲ್ಲಿಟ್ಟಿದ್ದ ಚಿನ್ನದ ಸರ ನಾಪತ್ತೆಯಾಗಿದೆ. ಅಂದಾಜು 44 ಸಾವಿರ ರೂ. ಮೌಲ್ಯದ  10 ಗ್ರಾಂ ತೂಕದ ಸರ ಕಳುವಾಗಿದೆ ಎಂದು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏ.18 ಮತ್ತು 19ರಂದು ಶಿವಮೊಗ್ಗದ ಪರೀಕ್ಷಾ ಕೇಂದ್ರದಲ್ಲಿ ಸಿಂಚನಾ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದಳು. … Read more

ಗಾಂಧಿ ಬಜಾರ್‌ ದೇಗುಲದಲ್ಲಿ ಕಳವು, ದೇವಿಯ ಮೂರ್ತಿಯ ಮುಖದ ಮೇಲೆ ಗೀಚಿದ ಕಿಡಿಗೇಡಿಗಳು

Gandhi-Bazaar-Kalika-Prameshwari-temple-theft

SHIVAMOGGA LIVE NEWS | 30 APRIL 2024 SHIMOGA : ಗಾಂಧಿ ಬಜಾರ್‌ನ ಕಾಳಿಕ ಪರಮೇ‍ಶ್ವರಿ ದೇವಸ್ಥಾನದ ಬೀಗ ಮುರಿದು ದೇವರ ಆಭರಣ, ಹಣ ಕಳ್ಳತನ ಮಾಡಲಾಗಿದೆ. ದೇವಿಯ ಮೂರ್ತಿಯನ್ನು ಹಾನಿಗೊಳಿಸಲಾಗಿದೆ ಎಂದು ಆರೋಪಿಸಿ ದೇವಸ್ಥಾನದ ಅಧ್ಯಕ್ಷ ರಮೇಶ್‌ ದೂರು ನೀಡಿದ್ದಾರೆ. ಏ.28ರಂದು ಬೆಳಗ್ಗೆ ದೇವಸ್ಥಾನದ ಮ್ಯಾನೇಜರ್‌ ಬಂದಾಗ ದೇಗುಲದ ಬಾಗಿಲಿನ ಬೀಗ ಮರಿದಿರುವುದು ಗೊತ್ತಾಗಿದೆ. ಗರ್ಭಗುಡಿಗೆ ಹಾಕಿದ್ದ ಬೀಗಗಳನ್ನು ಮುರಿಯಲಾಗಿತ್ತು. ಒಟ್ಟು 1.97 ಲಕ್ಷ ರೂ. ಮೌಲ್ಯ ಚಿನ್ನ, ಬೆಳ್ಳಿಯ ಆಭರಣ, 52 ಸಾವಿರ … Read more