ರಾತ್ರಿ ಮಲಗುವಾಗ ಇತ್ತು 3 ಮೂಟೆ ಅಡಿಕೆ, ನಡುರಾತ್ರಿ ಎಚ್ಚರವಾದಾಗ ಒಂದು ನಾಪತ್ತೆ, ಆಗಿದ್ದೇನು?

Maluru-Police-Station-in-Thirthahalli-taluk.webp

SHIVAMOGGA LIVE NEWS | 19 FEBRUARY 2024 THIRTHAHALLI : ಮನೆಯಲ್ಲಿದ್ದ ಒಂದು ಮೂಟೆ ಅಡಿಕೆ ಕಳ್ಳತನ ಮಾಡಲಾಗಿದೆ. ನಡುರಾತ್ರಿ ಮನೆಯಲ್ಲಿದ್ದವರು ಎಚ್ಚರವಾದಾಗ ಕಳ್ಳತನ ಬೆಳಕಿಗೆ ಬಂದಿದೆ. ತೀರ್ಥಹಳ್ಳಿ ತಾಲೂಕು ಕೀಗಡಿಯಲ್ಲಿ ಘಟನೆ ಸಂಭವಿಸಿದೆ. ರುದ್ರಪ್ಪ ಎಂಬುವವರ ಮನೆಯಲ್ಲಿ ಮೂರು ಮೂಟೆ ಅಡಿಕೆ ಇಡಲಾಗಿತ್ತು. ಫೆ.15ರ ರಾತ್ರಿ ಕುಟುಂಬದವರು ಮಲಗುವಾಗ ಅಡಿಕೆ ಇತ್ತು. ಮಧ್ಯರಾತ್ರಿ 2 ಗಂಟೆಗೆ ರುದ್ರಪ್ಪ ಅವರು ಎಚ್ಚರವಾಗಿ, ಕೊಟ್ಟಿಗೆಯಲ್ಲಿದ್ದ ಹಸು ಕರು ಹಾಕಿದೆಯೇ ಎಂದು ಪರಿಶೀಲಿಸಲು ತೆರಳಿದಾಗ ಅಡಿಕೆ ಚೀಲ ನಾಪತ್ತೆಯಾಗಿತ್ತು. … Read more

ಟಿಕೆಟ್‌ ಬುಕ್‌ ಮಾಡಿ ಪ್ಲಾಟ್‌ಫಾರಂ 1ಕ್ಕೆ ಮರಳಿದ ಯುವಕನಿಗೆ ಕಾದಿತ್ತು ಆಘಾತ

Shimoga-Private-Bus-Stand-Board

SHIVAMOGGA LIVE NEWS | 19 FEBRUARY 2024 SHIMOGA : ಬೆಂಗಳೂರಿಗೆ ತೆರಳುವ ಖಾಸಗಿ ಬಸ್ಸಿನ ಟಿಕೆಟ್‌ ಬುಕ್‌ ಮಾಡಿ ಹಿಂತಿರುಗುವಷ್ಟರಲ್ಲಿ ಯಮಹಾ ಆರ್‌ಎಕ್ಸ್‌ ಬೈಕ್‌ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದ ಪ್ಲಾಟ್‌ ಫಾರಂ 1ರಲ್ಲಿ ಘಟನೆ ಸಂಭವಿಸಿದೆ. ಶರತ್‌ ಎಂಬುವವರು ರಾತ್ರಿ 9 ಗಂಟೆ ಹೊತ್ತಿಗೆ ಬೈಕ್‌ ತಂದು ಬಸ್‌ ನಿಲ್ದಾಣದ ಪ್ಲಾಟ್‌ಫಾರಂನಲ್ಲಿ ನಿಲ್ಲಿಸಿದ್ದರು. 9.30ರ ಹೊತ್ತಿಗೆ ಮನೆಗೆ ತೆರಳಲು ಪಾರ್ಕಿಂಗ್‌ ಮಾಡಿದ್ದ ಸ್ಥಳಕ್ಕೆ ಬಂದಾಗ ಬೈಕ್‌ ಇರಲಿಲ್ಲ. ಎಲ್ಲೆಡೆ ಹುಡುಕಿದ … Read more

ಪತ್ನಿ ಜೊತೆ ಊರಿಗೆ ತೆರಳಿದ್ದಾಗ ಪಕ್ಕದ ಮನೆಯಿಂದ ಬಂತು ಫೋನ್‌, ಗಡಿಬಿಡಿಯಲ್ಲಿ ವಾಪಸ್‌, ದಾಖಲಾಯ್ತು ಕೇಸ್‌

crime name image

SHIVAMOGGA LIVE NEWS | 19 FEBRUARY 2024 ANAVATTI : ಯಾರೂ ಇಲ್ಲದ ವೇಳೆ ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕು ಜಡೆ ಮಾಕೊಪ್ಪ ಗ್ರಾಮದ ಸದಾಶಿವಗೌಡ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಸದಾಶಿವಗೌಡ ಮತ್ತು ಅವರ ಪತ್ನಿ ಶಿರಸಿಯಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಪಕ್ಕದ ಮನೆಯವರು ಕರೆ ಮಾಡಿ ಮನೆ ಬಾಗಿಲು ತೆಗೆದಿದ್ದು, ಕಳ್ಳತನವಾಗಿರುವ ಶಂಕೆ ಇದೆ ಎಂದು ತಿಳಿಸಿದರು. ಕೂಡಲೆ ಸದಾಶಿವಗೌಡ … Read more

ಪೊಲೀಸ್‌ ಸಿಬ್ಬಂದಿ ಮನೆಯಲ್ಲಿ ಬೀರು ತೆಗೆದ ಕುಟುಂಬದವರಿಗೆ ಕಾದಿತ್ತು ಆಘಾತ, ಏನಾಗಿತ್ತು?

crime name image

SHIVAMOGGA LIVE NEWS | 17 FEBRUARY 2024 BHADRAVATHI : ನಕಲಿ ಕೀ ಬಳಸಿ ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ ಪೊಲೀಸ್‌ ಸಿಬ್ಬಂದಿಯೊಬ್ಬರ ಮನೆಯ ಬಾಗಿಲು ತೆಗೆದು, ಬೀರುವಿನಲ್ಲಿಟ್ಟಿದ್ದ ಲಕ್ಷಾಂತರ ರೂ. ಹಣ, ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಭದ್ರಾವತಿ ಹನುಮಂತನಗರದಲ್ಲಿರುವ ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ ಘಟನೆ ಸಂಭವಿಸಿದೆ. ಪೊಲೀಸ್‌ ಸಿಬ್ಬಂದಿ ಕುಬೇರಪ್ಪ ಎಂಬುವವರ ಮನೆಗೆ ನಕಲಿ ಕೀ ಬಳಸಿ ಒಳ ನುಗ್ಗಿರುವ ಕಳ್ಳರು, ಅಡಿಕೆ ಮಾರಾಟದಿಂದ ಬಂದಿದ್ದ 5 ಲಕ್ಷ ರೂ. ನಗದು, ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು … Read more

ಅಜ್ಜಿಯ ಅಂತ್ಯ ಸಂಸ್ಕಾರ ಮುಗಿಸಿ ಮರಳಿದಾಗ ಮನೆ ಬಾಗಿಲು ತೆಗೆದಿತ್ತು, ಕೊಠಡಿಯಲ್ಲಿ ಲೈಟ್‌ ಉರಿಯುತ್ತಿತ್ತು, ಕೇಸ್‌ ದಾಖಲು

House-Theft-in-Shimoga.

SHIVAMOGGA LIVE NEWS | 12 FEBRUARY 2024 BHADRAVATHI : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಬೀಗ ಮುರಿದು ಕೊಠಡಿಯ ಬೀರುವಿನಲ್ಲಿದ್ದ 20 ಸಾವಿರ ರೂ. ನಗದು ಸೇರಿದಂತೆ 1.49 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತು ಕಳ್ಳತನ ಮಾಡಲಾಗಿದೆ. ಭದ್ರಾವತಿ ತಾಲೂಕು ಜೇಡಿಕಟ್ಟೆ ಹೊಸೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮಂಜುನಾಥ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಅಜ್ಜಿ ತೀರಿಕೊಂಡಿದ್ದರಿಂದ ಮಂಜುನಾಥ್‌ ಅವರು ಕುಟುಂಬ ಸಹಿತ ಚಿಕ್ಕಮಗಳೂರಿಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ … Read more

ಗಾಂಧಿ ಬಜಾರ್‌ನಲ್ಲಿ ಕಬ್ಬಿನ ಹಾಲಿನ ದುಡ್ಡು ಕೊಡಲು ಮುಂದಾದ ಗೃಹಿಣಿಗೆ ಕಾದಿತ್ತು ಆಘಾತ

041023 Gandhi Bazaar In Shimoga.webp

SHIVAMOGGA LIVE NEWS | 12 FEBRUARY 2024 SHIMOGA : ಗಾಂಧಿ ಬಜಾರ್‌ನಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣವಿದ್ದ ಪರ್ಸ್‌ ಕಳ್ಳತನವಾಗಿದೆ. 37,500 ರೂ. ಬೆಲೆಯ 6.780 ಗ್ರಾಂ ತೂಕದ ಚಿನ್ನದ ಹ್ಯಾಂಗಿಗ್ಸ್‌ ಮತ್ತು ಕಿವಿ ಮಾಟಿ ಕಳುವಾಗಿದೆ. ಆಗಷ್ಟೆ ಖರೀದಿ ಮಾಡಿದ್ದ ಚಿನ್ನಾಭರಣ ಹಾರನಹಳ್ಳಿಯ ಸವಿತಾ ಎಂಬುವವರು ತಮ್ಮ ಸಹೋದರಿಯ ಜೊತೆಗೆ ಗಾಂಧಿ ಬಜಾರ್‌ ಮುಖ್ಯರಸ್ತೆಯ ಚಿನ್ನಾಭರಣ ಅಂಗಡಿಯಲ್ಲಿ ಹ್ಯಾಂಗಿಂಗ್ಸ್‌ ಮತ್ತು ಕಿವಿ ಮಾಟಿ ಖರೀದಿಸಿದ್ದರು. ಬಳಿಕ ಗಾಂಧಿ ಬಜಾರ್‌ನಲ್ಲಿ ಕಬ್ಬಿನ ಹಾಲಿನ ಜ್ಯೂಸ್‌ … Read more

ಮಟಮಟ ಮಧ್ಯಾಹ್ನ ಮನೆಗೆ ನುಗ್ಗಿದ ಕಳ್ಳ, ಹೊರಬಂದು ಚಿಲಕ ಹಾಕಿದ ಮಹಿಳೆ, ಜನ ಮನೆಯೊಳಗೆ ಹೋದಾಗ ಕಾದಿತ್ತು ಶಾಕ್

Vidyanagara-Smart-city-board

SHIVAMOGGA LIVE NEWS | 12 FEBRUARY 2024 SHIMOGA : ಮಧ್ಯಾಹ್ನದ ವೇಳೆ ಮನೆಯೊಂದಕ್ಕೆ ನುಗ್ಗಿದ ಕಳ್ಳನೊಬ್ಬ ವ್ಯಾನಿಟಿ ಬ್ಯಾಗಿನಿಲ್ಲಿ ಇಟ್ಟಿದ್ದ 50 ಸಾವಿರ ರೂ. ನಗದು ಕಳ್ಳತನ ಮಾಡಿದ್ದಾನೆ. ಮನೆಯಲ್ಲಿದ್ದ ಮಹಿಳೆ ಕಳ್ಳನನ್ನು ಗಮನಿಸಿ ಹೊರಗೆ ಓಡಿ ಬಂದು ಚಿಲಕ ಹಾಕಿ ಜೋರಾಗಿ ಕೂಗಿಕೊಂಡಿದ್ದಾರೆ. ಅಕ್ಕಪಕ್ಕದವರು ಒಳ ಹೋಗಿ ಹುಡುಕಿದಾಗ ಕಳ್ಳ ಮನೆಯ ಹೆಂಚು ತೆಗೆದು ಪರಾರಿಯಾಗಿದ್ದಾನೆ. ಶಿವಮೊಗ್ಗದ ವಿದ್ಯಾನಗರದಲ್ಲಿ 7ನೇ ಅಡ್ಡರಸ್ತೆಯ ವೆಂಕಟೇಶ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ವೆಂಕಟೇಶ್‌ ಅವರು ತಮ್ಮ … Read more

ಬೆಳಗಿನ ಜಾವ ಬಂತು ಫೋನ್‌, ಮನೆ ಬಾಗಿಲು ಹೊರಗಿನಿಂದ ಆಗಿತ್ತು ಲಾಕ್‌, ಇಡೀ ಕುಟುಂಬಕ್ಕೆ ಕಾದಿತ್ತು ಆಘಾತ

crime name image

SHIVAMOGGA LIVE NEWS | 12 FEBRUARY 2024 SHIMOGA : ಕುಟುಂಬದವರು ಮಲಗಿದ್ದಾಗ ಕಿಟಕಿಯಿಂದ ಕೈ ಹಾಕಿ ಮನೆಯ ಬಾಗಿಲು ತೆಗೆದ ಕಳ್ಳರು ನಗದು, ವಾಚ್‌, ಜರ್ಕಿನ್‌, ಮನೆ ಕಾಂಪೌಂಡ್‌ ಒಳಗೆ ನಿಲ್ಲಿಸಿದ್ದ ರಾಯಲ್‌ ಎನ್‌ಫೀಲ್ಡ್‌ ಬೈಕ್ ಕದ್ದೊಯ್ದಿದ್ದಾರೆ. ಶಿವಮೊಗ್ಗ ನಗರದ ಅಶೋಕ ನಗರದಲ್ಲಿ ಘಟನೆ ಸಂಭವಿಸಿದೆ. ಹೇಗಾಯ್ತು ಕಳ್ಳತನ? ಅಶೋಕ ನಗರದ ಶಿಕ್ಷಕ ಕೊಟ್ರಪ್ಪ ಎಂಬುವವರ ಮನೆಯಲ್ಲಿ ರಾತ್ರಿ ಎಲ್ಲರು ಊಟ ಮುಗಿಸಿ 11 ಗಂಟೆಗೆ ಮಲಗಿದ್ದರು. ರಾತ್ರಿ ಒಳಗೆ ನುಗ್ಗಿರುವ ಕಳ್ಳರು ಕೊಟ್ರಪ್ಪ … Read more

ಕೆಮಿಕಲ್‌ನಲ್ಲಿ ಪೇಪರ್‌ ಅದ್ದಿ 500 ರೂ. ನೋಟ್‌ ತಯಾರಿ, ಕಣ್ಣಾರೆ ಕಂಡು ನಂಬಿದ ವ್ಯಕಿಗೆ ಲಕ್ಷ ಲಕ್ಷ ಟೋಪಿ

Crime-News-General-Image

SHIVAMOGGA LIVE NEWS | 9 FEBRUARY 2024  SHIMOGA : ಕೆಮಿಕಲ್‌ನಲ್ಲಿ ಪೇಪರ್‌ ಅದ್ದಿ 500 ರೂ. ನೋಟು ಬರುವಂತೆ ಮಾಡಿ, ಹಣ ದ್ವಿಗುಣ ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 31.30 ಲಕ್ಷ ರೂ. ವಂಚಿಸಲಾಗಿದೆ. ಹೊಸದುರ್ಗದ ಮಲ್ಲಿಕಾರ್ಜುನ ಎಂಬುವವರು ವಂಚನೆಗೊಳಗಾಗಿದ್ದು ಶಿವಮೊಗ್ಗದ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಕೆಮಿಕಲ್‌ನಲ್ಲಿ ಪೇಪರ್‌ ಅದ್ದಿ 500 ರೂ. ನೋಟ್‌  ಮಲ್ಲಿಕಾರ್ಜುನ ಅವರು ಕಾರು ರಿಪೇರಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದಾಗ ರಶೀದ್‌ ಎಂಬಾತನ ಪರಿಚಯವಾಗಿತ್ತು. ಆತ ಹಣ ಡಬಲ್‌ … Read more

ಶಿವಮೊಗ್ಗ ಪೊಲೀಸರಿಂದ ಕೋಲ್ಕತ್ತಾದಲ್ಲಿ ಕಾರ್ಯಾಚರಣೆ, ಆರೋಪಿ ಅರೆಸ್ಟ್‌, ಏನಿದು ಪ್ರಕರಣ?

Shimoga-Police-Recover-Gold-from-thief-from-kolkata.

SHIVAMOGGA LIVE NEWS | 24 JANUARY 2024 SHIMOGA : ಕೆಲಸಕ್ಕಿದ್ದ ಚಿನ್ನದ ಅಂಗಡಿಯಿಂದಲೇ ಬಂಗಾರ ಕಳ್ಳತನ ಮಾಡಿದ್ದ ಕೆಲಸಗಾರನನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಕೊಲ್ಕತ್ತಾ, ಹೈದರಾಬಾದ್‌ ಮತ್ತು ಸಿಕಂದರಾಬಾದ್‌ನಲ್ಲಿ 8.45 ಲಕ್ಷ ರೂ. ಮೌಲ್ಯದ ಬಂಗಾರವನ್ನು ವಶಕ್ಕೆ ಪಡೆಯಲಾಗಿದೆ. ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಅದಿತೋ ಮಾಜಿ ಅಲಿಯಾಸ್‌ ಆದಿತ್ಯಾ (37) ಬಂಧಿತ. ಈತ ಶಿವಮೊಗ್ಗದ ಲಷ್ಕರ್‌ ಮೊಹಲ್ಲಾದ ಅನಿಸೂರ್‌ ಇಸ್ಲಾಂ ಅವರ ಚಿನ್ನ, ಬೆಳ್ಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಜ.4ರಂದು ಆಭರಣಗಳಿಗೆ ಪಾಲಿಶ್‌ … Read more