ಹಿಂಬದಿಯಿಂದ ಬಂದು ವಿದ್ಯಾರ್ಥಿನಿ ಕೊರಳಿಗೆ ಕೈ ಹಾಕಿದ ಅಪರಿಚಿತ, ಕಳ್ಳ ಕಳ್ಳ ಎಂದು ಕೂಗಿಕೊಳ್ಳುವಷ್ಟರಲ್ಲಿ ಮಾಯ

KSRTC-Bus-Stand-in-Shimoga

SHIVAMOGGA LIVE NEWS | 24 OCTOBER 2023 SHIMOGA : ಹಿಂಬದಿಯಿಂದ ಬಂದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೊಬ್ಬಳ ಕೊರಳಲ್ಲಿದ್ದ ಚಿನ್ನದ ಸರ (Chain Theft) ಕಿತ್ತುಕೊಂಡು ಪರಾರಿಯಾಗಿದ್ದಾನೆ. ಜನ ದಟ್ಟಣೆ ಹೆಚ್ಚಿರುವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪ್ರವೇಶ ದ್ವಾರದಲ್ಲಿಯೇ ಘಟನೆ ಸಂಭವಿಸಿದೆ. ತರೀಕೆರೆಯ ಮೇಘನಾ ಎಂಬುವವರ ಕೊರಳಲ್ಲಿದ್ದ 13 ಗ್ರಾಂ ತೂಕದ ಚಿನ್ನದ ಸರ ಕಿತ್ತುಕೊಳ್ಳಲು ಕಳ್ಳ ಪ್ರಯತ್ನಸಿದ್ದಾನೆ. ಈ ಸಂದರ್ಭ ಮೇಘನಾ ಸರವನ್ನು ಹಿಡಿದುಕೊಂಡಿದ್ದರಿಂದ 3.120 ಗ್ರಾಂ ಅವರ ಕೈಯಲ್ಲಿ ಉಳಿದಿದೆ. 9.880 ಗ್ರಾಂ ಸರವನ್ನು ಕಳ್ಳ … Read more

ಶಂಕರಮಠ ಸಮೀಪ ಕಚೇರಿ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ನಾಪತ್ತೆ

bike theft reference image

SHIVAMOGGA LIVE NEWS | 19 OCTOBER 2023 SHIMOGA : ಕಚೇರಿ ಮುಂಭಾಗ ನಿಲ್ಲಿಸಿದ್ದ ಸ್ಕೂಟಿ ಕಳ್ಳತನವಾಗಿದೆ (Bike theft) ಎಂದು ಪತ್ರಕರ್ತರೊಬ್ಬರು ದೂರು ನೀಡಿದ್ದಾರೆ. ಶಿವಮೊಗ್ಗದ ಶಂಕರಮಠ ಸರ್ಕಲ್‌ ಹಿಂಭಾಗದ ರಸ್ತೆಯಲ್ಲಿ ಅ.8ರಂದು ಘಟನೆ ಸಂಭವಿಸಿದೆ. ಪ್ರಕಾಶ ಕಾಂಪ್ಲೆಕ್ಸ್‌ ಎದುರು ಸ್ಕೂಟಿ ನಿಲ್ಲಿಸಿ ಪತ್ರಕರ್ತ ಹೊನ್ನಾಳಿ ಚಂದ್ರಶೇಖರ್‌ ಅವರು ಕಚೇರಿಗೆ ತೆರಳಿದ್ದರು. ಹೊರ ಬಂದು ನೋಡಿದಾಗ ಸ್ಕೂಟಿ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿ ನಂತರ ಕೋಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ- ದಸರಾ ಹಿನ್ನೆಲೆ, … Read more

ರಾತ್ರಿ ಮನೆ ಪಕ್ಕದ ಖಾಲಿ ಸೈಟಿನಲ್ಲಿತ್ತು ಬೈಕ್‌, ಬೆಳಿಗ್ಗೆ ಮಾಲೀಕನಿಗೆ ಶಾಕ್

crime name image

SHIVAMOGGA LIVE NEWS | 16 OCTOBER 2023 SHIMOGA : ಮನೆ ಪಕ್ಕದ ಖಾಲಿ ಸೈಟಿನಲ್ಲಿ ನಿಲ್ಲಿಸಿದ್ದ ಬೈಕ್‌ ಕಳ್ಳತನವಾಗಿದೆ (Bike Theft). ಈ ಸಂಬಂಧ ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವೀಂದ್ರನಗರದ ಅನಿಲ್‌ ಕುಮಾರ್‌ ಅವರು ತಮ್ಮ ಬಜಾರ್‌ ಡಿಸ್ಕವರಿ ಬೈಕ್‌ ಅನ್ನು ಮನೆ ಪಕ್ಕದ ಖಾಲಿ ಸೈಟಿನಲ್ಲಿ ನಿಲ್ಲಿಸಿದ್ದರು. ಬೆಳಗ್ಗೆ ಮನೆಯಿಂದ ಬಂದು ನೋಡಿದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡಕಾಡಿದ ಅನಿಲ್‌ ಕುಮಾರ್‌ ಅವರು ಬಳಿಕ ಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು … Read more

ಗಾಂಧಿ ಪಾರ್ಕ್‌ ಸಮೀಪ ಸ್ಕೂಟಿ ಗಾಯಬ್‌, ಡಿಕ್ಕಿಯಲ್ಲಿತ್ತು ಮಹಿಳೆಯ ಪ್ರಮುಖ ಡಾಕ್ಯೂಮೆಂಟ್‌

bike theft reference image

SHIVAMOGGA LIVE NEWS | 16 OCTOBER 2023 SHIMOGA : ಗಾಂಧಿ ಪಾರ್ಕ್‌ ಸಮೀಪ ನಿಲ್ಲಿಸಿದ್ದ ಸ್ಕೂಟಿ ಕಳ್ಳತನವಾಗಿದೆ (Scooty Theft) ಎಂದು ಶೇಷಾದ್ರಿಪುರಂ ನಿವಾಸಿ ಗೌತಮ್‌ ಎಂಬುವವರು ಕೋಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಸೆ.28ರಂದು ಗಾಂಧಿ ಪಾರ್ಕ್‌ ಸಮೀಪದ ಸಾರ್ವಜನಿಕ ಶೌಚಾಲಯದ ಮುಂಭಾಗ ಸ್ಕೂಟಿ ನಿಲ್ಲಿಸಿದ್ದರು. ಅದೇ ರಾತ್ರಿ 10 ಗಂಟೆಗೆ ಹಿಂತಿರುಗಿದಾಗ ಸ್ಕೂಟಿ ಕಾಣಿಸಲಿಲ್ಲ. ಸ್ಕೂಟಿಯಲ್ಲಿ ಗೌತಮ್‌ ಅವರ ಪತ್ನಿಯ ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌, ರೇಷನ್‌ ಕಾರ್ಡ್‌ ಇತ್ತು ಎಂದು ದೂರಿನಲ್ಲಿ … Read more

ಬೆಳಗೆದ್ದು ಮನೆಯಿಂದ ಹೊರ ಬಂದು ನೋಡಿದ ರೈತನಿಗೆ ಕಾದಿತ್ತು ಶಾಕ್

041023-Areca-Theft-at-Mallapura-near-Holehonnuru.

SHIVAMOGGA LIVE NEWS | 4 OCTOBER 2023 HOLEHONNURU: ಮನೆ ಎದುರು ಒಣಗಿಸಲು ಹಾಕಿದ್ದ ಅಡಿಕೆ (Adike) ಕಳ್ಳತನವಾಗಿದೆ. ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಶಿವಾನಂದಪ್ಪ ಎಂಬುವವರು ತಮ್ಮ ಮನೆ ಮುಂದೆ ಕಣದಲ್ಲಿ ಅಡಿಕೆ (Adike) ಒಣಗಿಸಲು ಹಾಕಿದ್ದರು. ಸೋಮವಾರ ಬೆಳಗ್ಗೆ ಅಡಿಕೆಗೆ ಹೊದಿಸಲಾಗಿದ್ದ ಟಾರ್ಪಲ್‌ ಹರಿದಿರುವುದು ಗಮನಿಸಿದ್ದಾರೆ. ಪರಿಶೀಲಿಸಿದಾಗ ಸುಮಾರು 1.5 ಲಕ್ಷ ರೂ. ಮೌಲ್ಯದ 3 ಕ್ವಿಂಟಾಲ್‌ ಅಡಿಕೆ ಕಳ್ಳತನವಾಗಿತ್ತು. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ … Read more

ಶಿವಮೊಗ್ಗದಲ್ಲಿ ಬಸ್ಸಿಗಾಗಿ ಕಾದು ಕಾದು ನಿದ್ರೆಗೆ ಜಾರಿದ ಯುವಕ, ಎಚ್ಚರವಾದಾಗ ಕಾದಿತ್ತು ಆಘಾತ

KSRTC-Bus-Stand-Shivamogga

SHIVAMOGGA LIVE NEWS | 20 SEPTEMBER 2023 SHIMOGA : ಬಸ್ಸಿಗೆ ಕಾಯುತ್ತ ನಿಲ್ದಾಣದಲ್ಲಿ ಮಲಗಿದ್ದ ವ್ಯಕ್ತಿಯ ಜೇಬಿನಲ್ಲಿದ್ದ ಮೊಬೈಲ್‌ (Mobile) ಮತ್ತು ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ನ್ಯಾಮತಿಯ ಭರತ್‌ ಎಂಬುವವರು ಮಂಗಳೂರಿಗೆ ತೆರಳಲು ತಮ್ಮೂರಿನಿಂದ ಶಿವಮೊಗ್ಗಕ್ಕೆ ಬಂದಿದ್ದರು. ರಾತ್ರಿ 12 ಗಂಟೆಗೆ ಬಸ್‌ ಬರಲಿದೆ ಎಂದು ನಿಲ್ದಾಣದಲ್ಲಿಯೇ ಮಲಗಿದ್ದರು. ರಾತ್ರಿ 11.30ಕ್ಕೆ ಎಚ್ಚರವಾದಾಗ ಜೇಬಿನಲ್ಲಿದ್ದ 11 ಸಾವಿರ ರೂ. ಮೌಲ್ಯದ ವೀವೋ ಮೊಬೈಲ್‌ (Mobile) ಮತ್ತು 900 … Read more

ಪ್ರಸಿದ್ಧ ಗುಳುಗುಳಿ ಶಂಕರ ದೇವಸ್ಥಾನದಲ್ಲಿ ಕಳ್ಳತನ, ಕಿಟಕಿ ಸರಳು ಮುರಿದು ಒಳ ನುಗ್ಗಿದ ಕಳ್ಳರು

140923 Guluguli Shankara Temple near Ripponpete.webp

SHIVAMOGGA LIVE NEWS | 14 SEPTEMBER 2023 RIPPONPETE : ಪ್ರಸಿದ್ಧ ಗುಳುಗುಳಿ ಶಂಕರ (Guluguli Shankara) ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಹುಂಡಿ (Hundi) ಒಡೆದಿರುವ ಕಳ್ಳರು ಅಂದಾಜು ಒಂದು ಲಕ್ಷ ರೂ. ಕಾಣಿಕ ಹಣ ಕದ್ದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಳುಗುಳಿ ಶಂಕರ ಎಂದು ಪ್ರಸಿದ್ಧವಾಗಿರುವ ಶ್ರೀ ಶಂಕರೇಶ್ವರ ದೇಗುಲದಲ್ಲಿ ಕಳ್ಳತನವಾಗಿದೆ. ಮಂಗಳವಾರ ರಾತ್ರಿ ದೇಗುಲದ ಕಿಟಕಿಯ ಸರಳುಗಳನ್ನು ಮುರಿದು ಕಳ್ಳರು ಒಳಗೆ ನುಗ್ಗಿರುವ ಶಂಕೆ ಇದೆ. ಸಿಸಿಟಿವಿ … Read more

ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿಯೇ ಕಳ್ಳತನ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

Crime-News-General-Image

SHIVAMOGGA LIVE NEWS | 11 SEPTEMBER 2023 SHIMOGA : ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ (Police Quarters) ಮನೆ ಮುಂದೆ ನಿಲ್ಲಿಸಿದ್ದ ಸೈಕಲ್‌ ಕಳ್ಳತನ ಮಾಡಲಾಗಿದೆ. ವ್ಯಕ್ತಿಯೊಬ್ಬ ಬೆಳಗಿನ ಜಾವ ಸೈಕಲ್‌ ಕದ್ದುಕೊಂಡ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಟೆ ರಸ್ತೆಯ ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ ಘಟನೆ ಸಂಭವಿಸಿದೆ. ಸೆ.5ರಂದು ಬೆಳಗಿನ ಜಾವ 4.30ರ ಹೊತ್ತಿಗೆ 25 ರಿಂದ 30 ವರ್ಷದ ಯುವಕನೊಬ್ಬ ಸೈಕಲ್‌ ಕಳ್ಳತನ ಮಾಡಿಕೊಂಡು ಹೋಗಿದ್ದಾನೆ. ಮನೆ ಎದುರು ಇರುವ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ ಎಂದು … Read more

ಶಿವಮೊಗ್ಗದಲ್ಲಿ ಸ್ನೇಹಿತೆಗಾಗಿ ಬಸ್ಸಿನಿಂದ ಕೆಳಗಿಳಿದು ಪ್ಲಾಟ್‌ಫಾರಂನಲ್ಲಿ ಕುಳಿತಿದ್ದ ಮಹಿಳೆಗೆ ಕಾದಿತ್ತು ಶಾಕ್‌

KSRTC-Bus-General-Image

SHIVAMOGGA LIVE NEWS | 11 SEPTEMBER 2023 SHIMOGA : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ (Bus Stand) ಕಳ್ಳರ ಹಾವಳಿ ಮುಂದುವರೆದಿದೆ. ಬಸ್‌ ಹತ್ತುವ ವೇಳೆ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಪರ್ಸ್‌ ಕಳ್ಳತನವಾಗಿರುವ (Purse theft) ಮತ್ತೊಂದು ಪ್ರಕರಣ ವರದಿಯಾಗಿದೆ. ಶಿವಮೊಗ್ಗ ವಿದ್ಯಾನಗರದ ನಾಗರತ್ನಮ್ಮ ಎಂಬುವವರ ಪರ್ಸ ಕಳ್ಳತನವಾಗಿದೆ. ಮದುವೆ ಸಮಾರಂಭಕ್ಕೆ ತೆರಳಲು ದಾವಣಗೆರೆ ಬಸ್‌ ಹತುವ ಸಂದರ್ಭ ಘಟನೆ ಸಂಭವಿಸಿದೆ. ಹೇಗಾಯ್ತು ಘಟನೆ? ನಾಗರತ್ನಮ್ಮ ಬಸ್‌ ಹತ್ತುವಾಗ ರಶ್‌ ಇದ್ದಿದ್ದರಿಂದ ತಮ್ಮ ಬಳಿ ಇದ್ದ ಶಾಲ್‌ … Read more

KSRTC ಬಸ್ಸಿನಲ್ಲಿ ಟಿಕೆಟ್‌ ಮಾಡಿಸಲು ವ್ಯಾನಿಟಿ ಬ್ಯಾಗ್‌ ತೆಗೆದಾಗ ಮಹಿಳೆ, ಪತಿಗೆ ಕಾದಿತ್ತು ಶಾಕ್‌

KSRTC-Bus-Stand-Shivamogga

SHIVAMOGGA LIVE NEWS | 5 SEPTEMBER 2023 SHIMOGA : ಬಸ್‌ ಹತ್ತುವ ವೇಳೆ ಮಹಿಳೆಯ ಬಳಿ ಇದ್ದ ವ್ಯಾನಿಟಿ ಬ್ಯಾಗಿನ್‌ (Vanity Bag) ಜಿಪ್‌ ತೆಗೆದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಆ.29ರಂದು ಘಟನೆ ಸಂಭವಿಸಿದೆ. ಮುಜಿಬುಲ್‌ ಹಲಗೇರಿ, ಅವರ ಪತ್ನಿ ಶಾಹೀನಾ ಅವರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ಟಿಕೆಟ್‌ ಹಣಕ್ಕಾಗಿ ವ್ಯಾನಿಟಿ ಬ್ಯಾಗ್‌ ತೆಗೆಯಲು ಮುಂದಾದಾಗ ಜಿಪ್‌ ತೆರೆದುಕೊಂಡಿತ್ತು. ಪರಿಶೀಲಿಸಿದಾಗ ಬಿಳಿ ಪರ್ಸ್‌ ಕಳ್ಳತನವಾಗಿತ್ತು. … Read more