ನಾದಿನಿ ಮನೆಯಿಂದ ರಾತ್ರಿ ತಮ್ಮ ಮನೆಗೆ ಹಿಂತಿರುಗಿದ ಕುಟುಂಬಕ್ಕೆ ಕಾದಿತ್ತು ಆಘಾತ – 3 ಫಟಾಫಟ್‌ ನ್ಯೂಸ್‌

Doddapete-Police-Station.

SHIVAMOGGA LIVE NEWS | 5 SEPTEMBER 2023 ನಾದಿನಿಯ ಮನೆಯಿಂದ ಹಿಂತಿರುಗುಷ್ಟರಲ್ಲಿ ಮನೆ ಕಳ್ಳತನ SHIMOGA : ನಾದಿನಿಯ ಮನೆಗೆ ಕುಟುಂಬ ಸಹಿತ ಊಟಕ್ಕೆ ತೆರಳಿ ಮಧ್ಯರಾತ್ರಿ ವಾಪಸ್‌ ಬಂದಾಗ ಮನೆಯ ಇಂಟರ್‌ಲಾಕ್‌ ಮುರಿದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿತ್ತು. ಶಿವಮೊಗ್ಗದ ಹಳೆ ಮಂಡ್ಲಿಯಲ್ಲಿ ಘಟನೆ ಸಂಭವಿಸಿದೆ. ಸಯ್ಯದ್‌ ಅಫ್ರೋಜ್‌ ಎಂಬುವವರ ಮನೆಯ ಇಂಟರ್‌ ಲಾಕ್‌ ಮುರಿದು ಬೀರುವಿನಲ್ಲಿದ್ದ 5.92 ಲಕ್ಷ ರೂ. ಮೊತ್ತದ ಚಿನ್ನಾಭರಣ, ನಗದು ಕಳವು ಮಾಡಲಾಗಿದೆ. ಹಳೆ ಮಂಡ್ಲಿಯಲ್ಲಿನ ನಾದಿನಿಯ ಮನೆಗೆ ಸಯ್ಯದ್‌ … Read more

ಶಿವಮೊಗ್ಗ ವಿಮಾನ ನಿಲ್ದಾಣ ಕುರಿತು ಹಾಡು ರೆಡಿ | ಪಂಪ್‌ ಹೌಸ್‌ನಲ್ಲಿ ಮೋಟರ್‌ ನಾಪತ್ತೆ – 3 ಫಟಾಫಟ್‌ ನ್ಯೂಸ್

Shivamogga-Bengaluru-Indigo-Airlines-ATR-72-Flight

SHIVAMOGGA LIVE NEWS | 2 SEPTEMBER 2023 ವಿಮಾನ ನಿಲ್ದಾಣ ಕುರಿತು ಹಾಡು ರೆಡಿ SHIMOGA : ನಗರದ ಗಾಯಕರ ತಂಡ ಶಿವಮೊಗ್ಗ ವಿಮಾನ ನಿಲ್ದಾಣದ (Airport) ಮತ್ತು ವಿಮಾನಯಾನ ಸೇವೆ ಆರಂಭದ ಕುರಿತು ಕುರಿತು ಸಾಂಗ್‌ ರೆಡಿ ಮಾಡಿ, ಯು ಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಫ್ಲೈ ಶಿವಮೊಗ್ಗ ಥೀಮ್‌ನೊಂದಿಗೆ ಹಾಡು ರಚಿಸಲಾಗಿದೆ. ಪೃಥ್ವಿ ಗೌಡ ಲಿರಿಕ್ಸ್‌ ಬರೆದಿದ್ದು, ಪಾರ್ಥ ಚಿರಂತನ್‌ ಮ್ಯೂಸಿಕ್‌ನಲ್ಲಿ ಹಾಡು ಮೂಡಿ ಬಂದಿದೆ. ಪೃಥ್ವಿ ಗೌಡ, ಪಾರ್ಥ ಚಿರಂತನ್‌ ಮತ್ತು ಸಂಜನಾ … Read more

ಚಂದ್ರಗುತ್ತಿ ದೇವಸ್ಥಾನಕ್ಕೆ ಶಿವಮೊಗ್ಗ ಎಸ್‌ಪಿ ಭೇಟಿ, ಗ್ರಾಮಸ್ಥರೊಂದಿಗೆ ಸಭೆ, 6 ಪ್ರಮುಖ ಸಂಗತಿ ಪ್ರಸ್ತಾಪ

190823-SP-Mithun-Kumar-IPS-visit-Chandragutti-Temple-in-Soraba.

SHIVAMOGGA LIVE NEWS | 19 AUGUST 2023 SORABA : ಪುರಾಣ ಪ್ರಸಿದ್ಧ ಚಂದ್ರಗುತ್ತಿಯ  ಶ್ರೀ ರೇಣುಕಾಂಬ ದೇವಿ ದೇವಸ್ಥಾನಕ್ಕೆ (Chandragutti Renukamba Temple) ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಭೇಟಿ ನೀಡಿದ್ದರು. ಈಚೆಗೆ ದೇವಸ್ಥಾನದಲ್ಲಿ ಕಳ್ಳತನ (Theft) ಯತ್ನ ನಡೆದಿತ್ತು. ಈ ಹಿನ್ನೆಲೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ ಮಹತ್ವ ಪಡೆದಿತ್ತು. ಇನ್ನು, ಭೇಟಿ ವೇಳೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು. ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದರು. ಇದನ್ನೂ ಓದಿ- ಚಂದ್ರಗುತ್ತಿ ದೇವಸ್ಥಾನದಲ್ಲಿ … Read more

ಶಿವಮೊಗ್ಗದಲ್ಲಿ KSRTC ಬಸ್‌ ಹತ್ತಿ ವ್ಯಾನಿಟಿ ಬ್ಯಾಗ್‌ ಗಮನಿಸಿದ ನ್ಯಾಮತಿಯ ಮಹಿಳೆಗೆ ಕಾದಿತ್ತು ಆಘಾತ

KSRTC-Bus-General-Image

SHIVAMOGGA LIVE NEWS | 19 AUGUST 2023 SHIMOGA : ಬಸ್‌ ಹತ್ತುವ ವೇಳೆ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ (VANITY BAG) ನೆಕ್ಲೇಸ್‌ ಕಳ್ಳತನ ಮಾಡಲಾಗಿದೆ. ನಗರದ ಕೆಎಸ್‌ಆರ್‌ಟಿಸಿ ಬಸ್‌ (KSRTC BUS) ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ನ್ಯಾಮತಿಯ ನಿಂಗಮ್ಮ ಎಂಬುವವರು ತಮ್ಮ ಮೊಮ್ಮಗಳ ಹುಟ್ಟುಹಬ್ಬಕ್ಕೆ ಖರೀದಿಸಿದ್ದ ಚಿನ್ನದ ನೆಕ್ಲೇಸ್‌ (NECKLACE) ಕಳ್ಳತನವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಹೇಗಾಯ್ತು ಘಟನೆ? ನಿಂಗಮ್ಮ ಗಾಂಧಿ ಬಜಾರ್‌ನಲ್ಲಿರುವ (GANDHI BAZAAR) ಆಭರಣದ ಅಂಗಡಿಯೊಂದರಲ್ಲಿ 46 ಸಾವಿರ ರೂ. … Read more

ರಾತ್ರೋರಾತ್ರಿ ಅಡಿಕೆ ಕಳ್ಳತನ ಮಾಡುತ್ತಿದ್ದವರನ್ನು ಬೆನ್ನಟ್ಟಿ ಹಿಡಿದ ಗ್ರಾಮಸ್ಥರು

Holehonnuru-Police-Station-Bhadravathi-jpg

SHIVAMOGGA LIVE NEWS | 17 AUGUST 2023 HOLEHONNURU : ತೋಟದಲ್ಲಿ ಅಡಿಕೆ ಕಳ್ಳತನ (Adike Theft) ಮಾಡಿಕೊಂಡು ಹೋಗುತ್ತಿದ್ದವರನ್ನು ಗ್ರಾಮಸ್ಥರೆ ಬೆನ್ನಟ್ಟಿ ಹಿಡಿದಿದ್ದಾರೆ. ಮೂವರ ಪೈಕಿ ಒಬ್ಬಾತ ತಪ್ಪಿಸಿಕೊಂಡಿದ್ದು, ಇನ್ನಿಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಹೊಳೆಹೊನ್ನೂರು ಸಮೀಪದ ಹೊಸ ಜಂಭರಗಟ್ಟೆ (Hosa Jambharaghatta) ಗ್ರಾಮದಲ್ಲಿ ಘಟನೆ ಸಂಭವಿಸಿದೆ. ನಂಜಪ್ಪ ಎಂಬುವವರ ತೋಟದಿಂದ ರಾತ್ರಿ ಅಡಿಕೆ ಕಳ್ಳತನ ಮಾಡಲಾಗುತ್ತಿತ್ತು. ಇದನ್ನು ಗಮನಿಸಿದ ಗ್ರಾಮಸ್ಥರು ನಂಜಪ್ಪ ಅವರಿಗೆ ಮಾಹಿತಿ ತಿಳಿಸಿದ್ದರು. ಗ್ರಾಮಸ್ಥರ ಜೊತೆಗೆ ನಂಜಪ್ಪ ಅವರು ಕಳ್ಳರನ್ನು ಹಿಡಿಯಲು … Read more

ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಯತ್ನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌, ಮೂವರು ಅರೆಸ್ಟ್‌, ವಿಚಾರಣೆ ವೇಳೆ ಹೇಳಿದ್ದೇನು?

Three-Arrest-in-Chandragutti-Temple-Theft-Attempt

SHIVAMOGGA LIVE NEWS | 14 AUGUST 2023 CHANDRAGUTTI : ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ (RENUKAMBA TEMPLE) ನಡೆದ ಕಳ್ಳತನ ಯತ್ನ (Theft Attempt) ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾರೆಲ್ಲ ಅರೆಸ್ಟ್‌ ಆಗಿದ್ದಾರೆ? ಆ.3ರಂದು ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ಕಳ್ಳತನಕ್ಕೆ … Read more

ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ, ವಿಶೇಷ ತನಿಖಾ ತಂಡಕ್ಕೆ ಒತ್ತಾಯ, ಭಕ್ತರ ಅನುಮಾನವೇನು?

110823 Chandragutti Temple Devotees meet Shimoga Police SP Mithun Kumar

SHIVAMOGGA LIVE NEWS | 11 AUGUST 2023 SHIMOGA : ಚಂದ್ರಗುತ್ತಿ ಶ್ರೀ ರಾಣುಕಾಂಬ ದೇವಿ ದೇವಸ್ಥಾನದಲ್ಲಿ ಈಚೆಗೆ ಕಳ್ಳತನ (Theft Attempt) ಯತ್ನವಾಗಿದೆ. ಈ ಪ್ರಕರಣವನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ವಿಶೇಷ ತಂಡ ರಚಿಸಿ ಪ್ರಕರಣದ ತನಿಖೆ ನಡೆಸಬೇಕು ಎಂದು ದೇವಿಯ ಭಕ್ತರು ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು. ಭಕ್ತರ ಆರೋಪವೇನು? ಚಂದ್ರಗುತ್ತಿ ದೇವಸ್ಥಾನದಲ್ಲಿ ಇತ್ತೀಚೆಗೆ ಕಳ್ಳತನ ಯತ್ನ (Theft Attempt) ನಡೆದಿದೆ. ದೇವಸ್ಥಾನದ ಗರ್ಭಗುಡಿಗೆ ನುಗ್ಗಿದ ದುಷ್ಕರ್ಮಿಗಳು ಬೆಳ್ಳಿಯ ಉತ್ಸವ ಮೂರ್ತಿಯನ್ನು … Read more

ಹಿಂದಿನ ದಿನ ರಾತ್ರಿ ಬೀರುವಿನಲ್ಲಿಟ್ಟಿದ್ದ ಹಣ ಮರುದಿನ ರಾತ್ರಿ ಮಾಯ, ಏನಿದು ಕೇಸ್‌? | 3 ಫಟಾಫಟ್‌ ಕ್ರೈಮ್‌ ನ್ಯೂಸ್

200123 Police Jeep With Light jpg

SHIVAMOGGA LIVE NEWS | 7 AUGUST 2023 ಬೀರುವಿನಲ್ಲಿ ಇಟ್ಟಿದ್ದ ಲಕ್ಷ ಲಕ್ಷ ರೂ. ಕಣ್ಮರೆ BHADRAVATHI : ಬೋರ್‌ ವೆಲ್‌ ಲಾರಿ ಏಜೆಂಟ್‌ ಒಬ್ಬರು ತಮ್ಮ ಮನೆಯ ಬೀರುವಿನಲ್ಲಿ ಇಟಿದ್ದ 3.15 ಲಕ್ಷ ರೂ. ಹಣ (Money) ಕಳ್ಳತನವಾಗಿದೆ. ಭದ್ರಾವತಿ ಹೊಸಮನೆ ಬಡಾವಣೆಯಲ್ಲಿರುವ ನೋಯಲ್‌ ಥಾಮ್ಸನ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಜು.30ರಂದು ಹಣವನ್ನು ಬೀರುವಿನಲ್ಲಿ ಇಟ್ಟು ಬೀಗ ಟೇಬಲ್‌ ಮೇಲೆ ಇರಿಸಿದ್ದರು. ಧರ್ಮಸ್ಥಳಕ್ಕೆ ತೆರಳಿದ್ದ ನೋಯಲ್‌ ಥಾಮ್ಸನ್‌ ಆ.1ರಂದ ರಾತ್ರಿ ಮನೆಗೆ ಮರಳಿದ್ದಾರೆ. … Read more

ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ಹಿಂತಿರುಗಿದ ಎರಡು ಮನೆಗಳ ಮಾಲೀಕರಿಗೆ ಕಾದಿತ್ತು ಶಾಕ್‌

Crime-News-General-Image

SHIVAMOGGA LIVE NEWS | 7 AUGUST 2023 SHIMOGA : ಕುಟುಂಬ ಸಹಿತ ಎರಡು ಮನೆಯವರು ಧರ್ಮಸ್ಥಳಕ್ಕೆ ತೆರಳಿದ್ದ ಸಂದರ್ಭ ಬಾಗಿಲುಗಳ ಬೀಗ ಮುರಿದು ಕಳ್ಳತನ (Theft) ಮಾಡಲಾಗಿದೆ. ರಾಗಿಗುಡ್ಡ 7ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ. ಆಟೋ ಚಾಲಕ ಶಿವಕುಮಾರ್‌ ಮತ್ತು ಅವರ ಸಹೋದರಿ ಯೋಗೇಶ್ವರಿ ಅವರು ಅಕ್ಕಪಕ್ಕದ ಮನೆಗಳಲ್ಲಿ ವಾಸವಾಗಿದ್ದಾರೆ. ಆ.3ರಂದು ಎರಡು ಕುಟುಂಬದವರು ಮನೆಗಳಿಗೆ ಬೀಗ ಹಾಕಿ ಧರ್ಮಸ್ಥಳಕ್ಕೆ ತೆರಳಿದ್ದರು. ಮರಳಿ ಬಂದಾಗ ಮನೆ ಬಾಗಿಲಿನ ಬೀಗ ಮುರಿದು ಕಳ್ಳತನ (Theft) ಮಾಡಿರುವುದು … Read more

ಬಾಗಿಲ ಚಿಲಕ ಹಾಕದೆ ನಿದ್ರೆ, ಎಚ್ಚರವಾದಾಗ ದಂಪತಿ ನಾಪತ್ತೆ, ಮಾಲೀಕನಿಗೆ ಕಾದಿತ್ತು ಶಾಕ್‌

200123 Police Jeep With Light jpg

SHIVAMOGGA LIVE | 31 JULY 2023 SHIMOGA : ಬಾಗಿಲಿಗೆ ಚಿಲಕ (Lock) ಹಾಕದೆ ಮಲಗಿದ್ದಾಗ ಮನೆಯಲ್ಲಿದ್ದ ನಗದು ಮತ್ತು ಒಣ ಅಡಿಕೆ ಕಳ್ಳತನವಾಗಿದೆ. ಮನೆಯಲ್ಲಿ ಕೆಲಸಕ್ಕಿದ್ದ ದಂಪತಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದ್ದು, ತಡವಾಗಿ ಪ್ರಕರಣ ದಾಖಲಾಗಿದೆ. ಹರಮಘಟ್ಟದ ಗ್ರಾಮದ ಹರೀಶ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಹರೀಶ್‌ ಅವರು ಜು.11ರಂದು ತಮ್ಮ ಮನೆಯ ಬಾಗಿಲಿಗೆ ಚಿಲಕ (Lock) ಹಾಕುವುದನ್ನು ಮರೆತು ರಾತ್ರಿ 10 ಗಂಟೆ ಹೊತ್ತಿಗೆ ಮಲಗಿದ್ದರು. ಈ ಸಂದರ್ಭ ಮನೆಯ … Read more