ಅಧಿಕಾರಿ ಮನೆಯ ಕಾಂಪೌಂಡ್ನಲ್ಲಿ ಶ್ರೀಗಂಧದ ಮರ ಕಟ್, ಗಾಡಿಯ ಚಕ್ರ ನಾಪತ್ತೆ
ಶಿವಮೊಗ್ಗ: ಅಧಿಕಾರಿಗಳ ವಸತಿಗೃಹದ ಬಳಿ ಮತ್ತೊಂದು ಶ್ರೀಗಂಧದ (Sandalwood) ಮರ ತುಂಡು ಮಾಡಿ ಕಳ್ಳತನ ಮಾಡಲಾಗಿದೆ. ಬಸವನಗುಡಿಯಲ್ಲಿರುವ ವಸತಿ ಗೃಹಗಳ ಮನೆಯೊಂದರ ಆವರಣದಲ್ಲಿದ್ದ ಶ್ರೀಗಂಧದ ಮರವನ್ನು ರಾತ್ರೋರಾತ್ರಿ ತುಂಡು ಮಾಡಿ ಕಳ್ಳತನ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿಯಲ್ಲಿ ಚಾಲಕರಾಗಿರುವ ಲೋಕೇಶ್ ಎಂಬುವವರ ಮನೆ ಆವರಣದಲ್ಲಿದ್ದ ಶ್ರೀಗಂಧದ ಮರಕ್ಕೆ ನಡುರಾತ್ರಿ ಕೊಡಲಿ ಹಾಕಲಾಗಿದೆ. ಬೆಳಗಿನ ಜಾವ ಲೋಕೇಶ್ ಮನೆಯಿಂದ ಹೊರ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಮಹಿಳಾ ಅಧಿಕಾರಿ ಗಾಡಿ ಚಕ್ರ ಕಳ್ಳತನ ಇನ್ನು ಮನೆ ಮುಂದೆ ನಿಲ್ಲಿಸಿದ್ದ ಮಹಿಳಾ … Read more