ಕಾಗೋಡು ಕುಟುಂಬದ ಸಂಸ್ಥೆಯ ಹಿಂಬಾಗಿಲಿನ ಬೀಗಿ ಮುರಿದ ಕಳ್ಳರು, ಸಾಕ್ಷಿ ನಾಶಕ್ಕೆ ಸಿಸಿಟಿವಿಯನ್ನೂ ಹೊತ್ತೊಯ್ದರು

Theft-at-United-Company-owned-by-Kagodu-Thimmappa-family

SHIVAMOGGA LIVE NEWS | 16 MAY 2023 SAGARA : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಕುಟುಂಬಕ್ಕೆ ಸೇರಿದ ಸಂಸ್ಥೆಯೊಂದರ ಕಟ್ಟಡದ ಹಿಂಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಕೃತ್ಯ ಎಸಗಿದವರು ಸುಳಿವು ಸಿಗಬಾರದು ಎಂದು ಸಿಸಿಟಿವಿ (CCTV) ಕ್ಯಾಮರಾ ಮತ್ತು ಡಿವಿಆರ್‌ಗಳನ್ನೂ ಕದ್ದೊಯ್ದಿದ್ದಾರೆ. ಸಾಗರದ ಮಾರುಕಟ್ಟೆ ರಸ್ತೆಯ ಸೊರಬ ಸರ್ಕಲ್‌ನಲ್ಲಿರುವ ಯುನೈಟೆಡ್‌ ಟ್ರೇಡಿಂಗ್‌ ಕಂಪನಿ ಕಟ್ಟಡದ ಹಿಂಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. 17 ಲಕ್ಷ ರೂ. ಮೌಲ್ಯದ ಸಿಗರೇಟ್‌ ಪೆಟ್ಟಿಗೆಗಳನ್ನು ಕಳವು … Read more

ಶಿವಮೊಗ್ಗದ ಪುರಾಣ ಪ್ರಸಿದ್ಧ ದೇವಸ್ಥಾನದಲ್ಲಿ ಹುಂಡಿ ಒಡೆದ ಕಳ್ಳರು, ರಥೋತ್ಸವ ನಡೆದ ರಾತ್ರಿಯೇ ಖದೀಮರ ಎಂಟ್ರಿ

Hundi-Theft-at-Pillangere-Temple-in-Shimoga

SHIVAMOGGA LIVE NEWS | 16 MAY 2023 SHIMOGA : ದೇವಸ್ಥಾನದ ಹುಂಡಿ ಒಡೆದು (Hundi Theft) ಕಾಣಿಕೆ ಹಣ ಕಳ್ಳತನ ಮಾಡಲಾಗಿದೆ. ಜಾತ್ರೆ ಮುಗಿದ ರಾತ್ರಿಯೇ ಹುಂಡಿ ಒಡೆಯಲಾಗಿದೆ. ಪಿಳ್ಳಂಗೆರೆಯ ಪುರಾಣ ಪ್ರಸಿದ್ಧ  ಶ್ರೀ ವೆಂಕಟರಮಣ ಮತ್ತು ಹನುಮಂತ ದೇವರ ದೇವಸ್ಥಾನದಲ್ಲಿ ಘಟನೆ ನಡೆದಿದೆ. ಸೋಮವಾರ ರಾತ್ರಿ ಶ್ರೀ ವೆಂಕಟರಮಣ ಮತ್ತು ಹನುಮಂತ ದೇಸ್ಥಾನದೊಳಗೆ ನುಗ್ಗಿರುವ ಕಳ್ಳರು, ಹುಂಡಿ (Hundi Theft) ಒಡೆದಿದ್ದಾರೆ. ದೇಗುಲದ ಆವರಣದ ಹೊರಾಂಗಣದಲ್ಲಿರುವ ಹುಂಡಿ ಕಳ್ಳತನ ಮಾಡಲಾಗಿದೆ. ಜಾತ್ರೆ ಮರುದಿನವೇ … Read more

ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರ ಬರುತ್ತಿದ್ದಂತೆ ದಂಗಾದ ವ್ಯಕ್ತಿ, ದೂರು ದಾಖಲು

Shimoga-Railway-Station-Board

SHIVAMOGGA LIVE NEWS | 28 APRIL 2023 SHIMOGA : ರೈಲ್ವೆ ನಿಲ್ದಾಣದ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ (Bike Theft) ಕಳ್ಳತನವಾಗಿದೆ. ಕಳ್ಳಹಳ್ಳಿಯ ನಿವೃತ್ತ ನೌಕರ ಶೇಖರಪ್ಪ ಎಂಬುವವರು ಬೈಕ್‌ ನಿಲ್ಲಿಸಿ ಬೆಂಗಳೂರಿಗೆ ಹೋಗಿ ರಾತ್ರಿ ಹಿಂತಿರುಗಿದಾಗ ಬೈಕ್‌ ನಾಪತ್ತೆಯಾಗಿತ್ತು. ಶೇಖರಪ್ಪ ಅವರು ಜನಶತಾಬ್ದಿ ರೈಲಿಗೆ ಬೆಂಗಳೂರಿಗೆ ತೆರಳಿದ್ದರು. ತಮ್ಮ  ಬೈಕನ್ನು ರೈಲ್ವೆ ನಿಲ್ದಾಣದ ಮುಂದಿರುವ ಆಸ್ಪತ್ರೆಯ ತಡೆಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದರು. ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಹಿಂತಿರುಗಿದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ … Read more

ಪೊಲೀಸ್‌ ಕಂಡು ಮರೆಯಾಗಲು ಯತ್ನ, ವಿಚಾರಣೆ ವೇಳೆ ಕ್ಷಣಕ್ಕೊಂದು ಹೆಸರು ಹೇಳಿದ, ಕೇಸ್‌ ದಾಖಲು

Vidyanagara-Smart-city-board

SHIVAMOGGA LIVE NEWS | 26 APRIL 2023 SHIMOGA : ಬೀಗ ಹಾಕಿದ್ದ ಮನೆಯೊಂದರ ಮುಂದೆ ಅನುಮಾನಾಸ್ಪದವಾಗಿ (Suspect) ನಿಂತಿದ್ದ ವ್ಯಕ್ತಿಯೊಬ್ಬನನ್ನು ರಾತ್ರಿ ಗಸ್ತು ಪೊಲೀಸರು ವಿಚಾರಣೆ ಮಾಡಿ, ಬಂಧಿಸಿದ್ದಾರೆ. ಶಿವಮೊಗ್ಗದ ವಿದ್ಯಾನಗರದಲ್ಲಿ ಘಟನೆ ಸಂಭವಿಸಿದೆ. ವಿದ್ಯಾನಗರದ 2ನೇ ಅಡ್ಡರಸ್ತೆಯಲ್ಲಿ ಕೋಟೆ ಠಾಣೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಮನೆಯೊಂದರ ಮುಂದೆ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ (Suspect) ನಿಂತಿದ್ದ. ಪೊಲೀಸರನ್ನು ಕಂಡ ಕೂಡಲೆ ಮರೆಯಾಗಲು ಯತ್ನಿಸಿದ್ದಾನೆ. ಪೊಲೀಸರು ಆತನನ್ನು ಹಿಡಿದು ವಿಚಾರಣೆ ಮಾಡಿದಾಗ ಸ್ಪಷ್ಟ ಉತ್ತರ … Read more

ಎರಡು ದಿನ ರಜೆ ಕಳೆದು ಮನೆಯ ಪಕ್ಕದ ರಸ್ತೆಗೆ ಬಂದ ಬ್ಯಾಂಕ್ ಉದ್ಯೋಗಿಗೆ ಕಾದಿತ್ತು ಶಾಕ್

Vinobanagara-Police-Station.

SHIVAMOGGA LIVE NEWS | 9 APRIL 2023 SHIMOGA : ಎರಡು ದಿನ ರಜೆ ಹಿನ್ನೆಲೆ ಮನೆ ಪಕ್ಕದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿದೆ (Bike Missing). ಕೆಲಸಕ್ಕೆ ಹೊರಡಲು ಬೈಕ್ ನಿಲ್ಲಿಸಿದ್ದ ಸ್ಥಳಕ್ಕೆ ಬಂದಾಗ ಮಾಲೀಕನಿಗೆ ಆಘಾತವಾಗಿದೆ. ಅಶ್ವಥ ನಗರದಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ – ದೇವರ ಕಾರ್ಯಕ್ಕೆ ಊರಿಗೆ ಹೋದವರಿಗೆ ಎದುರು ಮನೆಯವರಿಂದ ಬಂತು ಆಘಾತಕಾರಿ ಫೋನ್ ಕರೆ ಬ್ಯಾಂಕ್ ಉದ್ಯೋಗಿ ಅಖಿಲೇಶ್ ರಂಜನ್ ಎಂಬುವವರ ಸುಜುಕಿ ಗಿಕ್ಸರ್ ಬೈಕ್ ಕಳ್ಳತನವಾಗಿದೆ. … Read more

ದುರ್ಗಿಗುಡಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ರಾತ್ರೋರಾತ್ರಿ ನಾಪತ್ತೆ

bike theft reference image

SHIVAMOGGA LIVE NEWS | 9 APRIL 2023 SHIMOGA : ನಗರದಲ್ಲಿ ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ (Bike Theft). ದುರ್ಗಿಗುಡಿಯಲ್ಲಿ ಘಟನೆ ಸಂಭವಿಸಿದೆ. ಪಾರ್ಕ್ ಬಡಾವಣೆಯ ರಘುನಂದನ್ ಎಂಬುವವರಿಗೆ ಸೇರಿದ ಸ್ಟಾರ್ ಸಿಟಿ ಬೈಕ್ ಕಳ್ಳತನವಾಗಿದೆ. ಮಾ.27ರಂದು ರಾತ್ರಿ ಮನೆ ಮುಂದೆ ಬೈಕ್ ನಿಲ್ಲಿಸಿದ್ದರು. ಬೆಳಗ್ಗೆ ಮನೆಯಿಂದ ಹೊರ ಬಂದು ನೋಡಿದಾಗ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದ ರಘುನಂದನ್ ಅವರು ಜಯನಗರ ಪೊಲೀಸ್ ಠಾಣೆಗೆ ದೂರು … Read more

ದೇವರ ಕಾರ್ಯಕ್ಕೆ ಊರಿಗೆ ಹೋದವರಿಗೆ ಎದುರು ಮನೆಯವರಿಂದ ಬಂತು ಆಘಾತಕಾರಿ ಫೋನ್ ಕರೆ

Crime-News-General-Image

SHIVAMOGGA LIVE NEWS | 9 APRIL 2023 SHIMOGA : ದೇವರ ಕಾರ್ಯಕ್ಕೆಂದು ಊರಿಗೆ ಹೋಗಿದ್ದಾಗ ಶಿವಮೊಗ್ಗದಲ್ಲಿದ್ದ ಮನೆಯ ಹೆಂಚು ತೆಗೆದು ಕಳ್ಳತನ (theft) ಮಾಡಲಾಗಿದೆ. ಮನೆಯ ಬೀರುವಿನಲ್ಲಿದ್ದ 75 ಸಾವಿರ ರೂ. ನಗದು ಕಳ್ಳತನವಾಗಿದೆ. ಮೇಲಿನ ತುಂಗಾನಗರದ ಚೆಲ್ಲಾದೊರೆ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ (theft). ಚೆಲ್ಲಾದೊರೆಯವರು ದೇವರ ಪೂಜೆಗೆಂದು ತಮಿಳುನಾಡಿನ ಮಧುರೈಗೆ ತೆರಳಿದ್ದರು. ಮನೆಯಲ್ಲಿ ಸಾಕಿದ್ದ ಬೆಕ್ಕಿಗೆ ನಿತ್ಯ ಹಾಲು ಹಾಕುವಂತೆ ಎದುರು ಮನೆಯವರಿಗೆ ಬೀಗ ಕೊಟ್ಟಿದ್ದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ KSRTC ಬಸ್ಸಿನಲ್ಲಿ … Read more

ಶಿವಮೊಗ್ಗದಲ್ಲಿ KSRTC ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ತೆಗೆದ ಮಹಿಳೆಗೆ ಆಘಾತ

ksrtc-bus-stand-shimoga-shivamogga

SHIVAMOGGA LIVE NEWS | 8 APRIL 2023 SHIMOGA : ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗಿನಲ್ಲಿದ್ದ (Vanity Bag) ಚಿನ್ನದ ಸರ ಮತ್ತು ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದಲ್ಲಿ ಕೆಎಸ್‌ಆರ್‌ಟಿಸಿ  ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ತೆಗೆದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಏನಿದು ಪ್ರಕರಣ? ಉಡುಪಿಯಲ್ಲಿ ಮನೆ ದೇವರ ಪೂಜೆ ಮುಗಿಸಿ ಪದ್ಮಾವತಿ ರಾವ್ ಎಂಬುವವರು ಖಾಸಗಿ ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು. ಇಲ್ಲಿಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತಮ್ಮೂರು ಹಾವೇರಿ ಜಿಲ್ಲೆ ಹಿರೇಕೆರೂರಿನ ಹಂಸಬಾವಿಗೆ ಹೊರಟಿದ್ದರು. ಬಸ್ಸಿನಲ್ಲಿ … Read more

ಹೊನ್ನಾವರದಿಂದ ಶಿವಮೊಗ್ಗ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಮರಳಿದ ಇಂಜಿನಿಯರ್ ಗೆ ಕಾದಿತ್ತು ಆಘಾತ

Ksrtc-bus-stand-front-views

SHIVAMOGGA LIVE NEWS | 1 APRIL 2023 SHIMOGA : ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ (parking) ಸ್ಥಳದಲ್ಲಿ ನಿಲ್ಲಿಸಿ ಹೋಗಿದ್ದ ಪಲ್ಸರ್ ಬೈಕ್ ಕಳ್ಳತನವಾಗಿದೆ. ಪಾರ್ಕಿಂಗ್ ನಿರ್ವಹಣೆ ಮಾಡುವ ಸಿಬ್ಬಂದಿಯ ನಿರ್ಲಕ್ಷ್ಯವೆ ಘಟನೆಗೆ ಕಾರಣ ಎಂದು ಆರೋಪಿಸಿ ಇಂಜಿನಿಯರ್ ಒಬ್ಬರು ದೂರು ನೀಡಿದ್ದಾರೆ. ಇಂಜಿನಿಯರ್ ಶಿವಶಂಕರ್ ಎಂಬುವವರು ಹೊನ್ನಾವರಕ್ಕೆ ತೆರಳಬೇಕಿತ್ತು. ತಮ್ಮ ಬೈಕನ್ನು ಶಿವಮೊಗ್ಗದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ (parking) ಸ್ಥಳದಲ್ಲಿ ನಿಲ್ಲಿಸಿ, ರಶೀದಿ ಪಡೆದು ತೆರಳಿದ್ದರು. ಹೊನ್ನಾವರದಿಂದ ಸಂಜೆ … Read more

ಬೆಳಗಿನ ಜಾವ ಎದುರು ಮನೆಯವರು ಕರೆ ಮಾಡಿದಾಗ ಮನೆ ಮಾಲೀಕನಿಗೆ ಶಾಕ್

Crime-News-General-Image

SHIVAMOGGA LIVE NEWS | 31 MARCH 2023 SHIMOGA : ಸಂಬಂಧಿಯೊಬ್ಬರ ಮನೆಯ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಗಂಧರ್ವ ನಗರದ ಮನೆಯೊಂದರಲ್ಲಿ ಕಳ್ಳತನವಾಗಿದೆ (theft). ಬಾಗಿಲಿನ ಇಂಟರ್ ಲಾಕ್ ಮುರಿದು ಒಳ ನುಗ್ಗಿರುವ ಕಳ್ಳರು ನಗದು ಕಳ್ಳತನ ಮಾಡಿದ್ದಾರೆ. ಗಂಧರ್ವ ನಗರದ ರೂಪೇಶ್ ಕುಮಾರ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ (theft). ದಾವಣಗೆರೆಯಲ್ಲಿ ಮಾವನ ಮನೆಯಲ್ಲಿ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ರೂಪೇಶ್ ಕುಮಾರ್ ಅವರು ತೆರಳಿದ್ದರು. ಈ ವೇಳೆ ಮನೆಯಲ್ಲಿ ಕಳ್ಳನತವಾಗಿದೆ. ಮನೆಯ ಬೀರುವಿನಲ್ಲಿದ್ದ … Read more