ಕೊಟ್ಟಿಗೆಯಲ್ಲಿದ್ದ ದನಗಳಿಗೆ ರಾತ್ರಿ ಮೇವು, ನೀರು ಕೊಟ್ಟು ಬಂದಿದ್ದ ಮಾಲೀಕನಿಗೆ ಬೆಳಗ್ಗೆ 5 ಗಂಟೆಗೆ ಕಾದಿತ್ತು ಶಾಕ್

Bhadravathi-Rural-Police-Station

SHIVAMOGGA LIVE NEWS |7 JANUARY 2023 BHADRAVATHI : ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನಗಳು (cow missing) ಕಳ್ಳತನವಾಗಿವೆ. ರಾತ್ರಿ ಕೊಟ್ಟಿಗೆಯಲ್ಲಿದ್ದ ದನಗಳಿಗೆ ಮೇವು, ನೀರು ಕೊಟ್ಟು ಬಂದಿದ್ದ ಮಾಲೀಕ, ಬೆಳಗಿದ್ದು ನೋಡಿದಾಗ ದನಗಳು ನಾಪತ್ತೆಯಾಗಿದ್ದವು. ಇದನ್ನೂ ಓದಿ – 19 ವರ್ಷದ ಯುವಕನಿಗೆ 20 ವರ್ಷ ಜೈಲು, 1 ಲಕ್ಷ ರೂ. ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್ ಭದ್ರಾವತಿ ತಾಲೂಕು ನಾಗತಿಬೆಳಗಲು ಗ್ರಾಮದಲ್ಲಿ ಶಂಕರ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಸೋಮವಾರ ರಾತ್ರಿ ಶಂಕರ್ … Read more

ನಗದು, ಬೆಳ್ಳಿ ವಿಗ್ರಹದ ಜೊತೆಗೆ ಸಾಕ್ಷಿ ನಾಶಕ್ಕೆ ಸಿಸಿಟಿವಿ ಡಿವಿಆರ್ ಕದ್ದೊಯ್ದ ಕಳ್ಳರು

theft case general image

SHIVAMOGGA LIVE NEWS | 30 DECEMBER 2022 ಹೊಸನಗರ  : ಕೃಷಿ ಪತ್ತಿನ ಸಹಕಾರ ಸಂಘದ ಬಾಗಿಲಿನ ಬೀಗ (theft at society) ಮುರಿದು ನಗದು, ದೇವರ ಬೆಳ್ಳಿ ವಿಗ್ರಹ, ಸಿಸಿಟಿವಿ ಡಿವಿಆರ್ ಕಳ್ಳತನ ಮಾಡಲಾಗಿದೆ. ಹೊಸನಗರ ತಾಲೂಕು ನಗರದ ನೀಲಕಂಠೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಬೆಳಗ್ಗೆ ಸ್ವಚ್ಛತಾ ಕಾರ್ಯ ನಡೆಸಲು ಸಿಬ್ಬಂದಿ ಬಂದಾಗ ಕಳ್ಳತನ ಬೆಳಕಿಗೆ (theft at society) ಬಂದಿದೆ. ಇದನ್ನೂ ಓದಿ … Read more

ಶಿವಮೊಗ್ಗದಲ್ಲಿ ಮತ್ತೊಬ್ಬ ಸ್ಪ್ಲೆಂಡರ್ ಬೈಕ್ ಮಾಲೀಕನಿಗೆ ಕಳ್ಳರ ಕಾಟ

bike theft reference image

SHIVAMOGGA LIVE NEWS | 19 DECEMBER 2022 ಶಿವಮೊಗ್ಗ : ಕಂಟ್ರಿ ಕ್ಲಬ್ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಅನುಪಿನಕಟ್ಟೆಯ ನರಸಿಂಹ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಪ್ಲಸ್ (splendor plus bike) ಬೈಕ್ ಕಳುವುವಾಗಿದೆ. ಕಂಟ್ರಿ ಕ್ಲಬ್ ಮುಂಭಾಗ ಪಾರ್ಕಿಂಗ್ ಸ್ಥಳದಲ್ಲಿ ಬೈಕ್  (splendor plus bike) ನಿಲ್ಲಿಸಿದ್ದರು. ಕೆಲಸ ಮುಗಿಸಿ ಅರ್ಧ ಗಂಟೆಗೆ ಹಿಂತಿರುಗಿ ಬಂದಾಗ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದ ನರಸಿಂಹ ಅವರು ಇ – ಎಫ್ಐಆರ್ ಪೋರ್ಟಲ್ ಮೂಲಕ ದೂರು ದಾಖಲಿಸಿದ್ದಾರೆ. … Read more

ಮನೆ ಬಾಗಿಲು, ಬೀರು ಬಾಗಿಲು ಹಾಕಿದಂತೆಯೆ ಇತ್ತು, ಒಳಗಿದ್ದ ಚಿನ್ನಾಭರಣ ಮಾತ್ರ ಮಾಯವಾಗಿತ್ತು

theft case general image

SHIVAMOGGA LIVE NEWS | 17 DECEMBER 2022 ಶಿವಮೊಗ್ಗ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣ ಸಮೀಪದ ಅಮೀರ್ ಅಹಮದ್ ಕಾಲೋನಿಯ ಮನೆಯೊಂದರಲ್ಲಿ (house theft) ಘಟನೆ ಸಂಭವಿಸಿದೆ. ಫಯಾಜ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಫಯಾಜ್ ಅವರ ಪತ್ನಿ ತನ್ನ ತಾಯಿ ಮನೆಗೆ ಹೋಗಿದ್ದರು. ಫಯಾಜ್ ಅವರು ಕೆಲಸಕ್ಕೆ ಹೋಗಿದ್ದರು. ಫಯಾಜ್ ಅವರ ಪತ್ನಿ ಮನೆಗೆ ಬಂದು ಬೀಗ ತೆಗೆದು ಒಳಗೆ ಹೋಗಿದ್ದಾರೆ. ಬೀರು ತೆಗೆದು … Read more

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣ, ಕಳ್ಳರು, ಅನೈತಿಕ ಚಟುವಟಿಕೆ ಮಾಡುವವರಿಗೆ ಕಾದಿದೆ ಶಾಕ್

Shimoga-Private-Bus-Stand-Board

SHIVAMOGGA LIVE NEWS | 16 DECEMBER 2022 ಶಿವಮೊಗ್ಗ : ಖಾಸಗಿ ಬಸ್ ನಿಲ್ದಾಣದಲ್ಲಿ (Private Bus Stand) ಅಪರಾಧ ಚಟುವಟಿಕೆ ತಡೆಯಲು ಪೊಲೀಸ್ ಇಲಾಖೆ ಬಿಗಿ ಕ್ರಮ ಕೈಗೊಂಡಿದೆ. ಬಸ್ ನಿಲ್ದಾಣದ ವಿವಿಧೆಡೆ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಈ ಕ್ಯಾಮರಾಗಳ ಮೂಲಕ ಪೊಲೀಸ್ ಇಲಾಖೆ ನಿರಂತರ ಮಾನಿಟರಿಂಗ್ ಮಾಡಲಿದೆ. ಖಾಸಗಿ ಬಸ್ ನಿಲ್ದಾಣದಲ್ಲಿ (Private Bus Stand) ಅಪರಾಧ ಚಟುವಟಿಕೆ ಅವ್ಯಾಹತವಾಗಿತ್ತು. ಮೊಬೈಲ್, ಪರ್ಸ್, ಬ್ಯಾಗ್ ಕಳ್ಳತನ, ಗಾಂಜಾ ಅಮಲಿನಲ್ಲಿರುವವರ ಹಾವಳಿ, ಅನೈತಿಕ ಚಟುವಟಿಕೆ ನಡೆಯುತ್ತಿರುವ … Read more

ಕೂಡ್ಲಿಯಲ್ಲಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ದೇವರ ಆಭರಣಗಳು ಕಳವು

Kudli-Sri-Chintamani-Narasimha-Temple

SHIVAMOGGA LIVE NEWS | 13 DECEMBER 2022 ಶಿವಮೊಗ್ಗ : ದೇವಸ್ಥಾನದ (kudli temple) ಬಾಗಿಲಿನ ಬೀಗ ಒಡೆದು ದೇವರ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಕೂಡ್ಲಿಯ ಗ್ರಾಮದ ಶ್ರೀ ಚಿಂತಾಮಣಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ದೇವರ (kudli temple) ಬೆಳ್ಳಿ ಕಿರೀಟ, ಬೆಳ್ಳಿ ಕಿವಿ, ಬೆಳ್ಳಿ ಕಣ್ಣು, ಬೆಳ್ಳಿ ಮೂಗು, ಬೆಳ್ಳಿ ನಾಲಗೆ, ಬೆಳ್ಳಿ ಮೀಸೆ, ಶಂಕಚಕ್ರ, ಬೆಳ್ಳಿ ಸೇವಂತಿಗೆ ಸರ, ಬೆಳ್ಳಿಯ ಎರಡು ಕಾಲು ದೀಪ, ಬೆಳ್ಳಿ ಸಾಲಿಗ್ರಾಮ, ಬೆಳ್ಳಿಯ ತುಳಸಿ … Read more

ಶಿವಮೊಗ್ಗದಲ್ಲಿ ಮನೆಯ ಹಂಚು ತೆಗೆದು ಒಳ ನುಗ್ಗಿ 1200 ಉಂಗುರ ಕದ್ದ ಖದೀಮರು

crime name image

SHIVAMOGGA LIVE NEWS | 9 DECEMBER 2022 ಶಿವಮೊಗ : ಮನೆಯ ಮೇಲ್ಛಾವಣಿಯ ಹಂಚು ತೆಗೆದು 1200 ಉಂಗುರಗಳನ್ನು (rings) ಕಳ್ಳತನ ಮಾಡಲಾಗಿದೆ. ಮನೆ ಮಾಲೀಕ ಊರಿಗೆ ಹೋಗಿದ್ದ ವೇಳೆ ಘಟನೆ ಸಂಭವಿಸಿದೆ. ಉಪ್ಪಾರ ಕೇರಿ 2ನೇ ಅಡ್ಡರಸ್ತೆಯಲ್ಲಿರುವ ರಾಜು ಎಂಬುವವರಿಗೆ ಸೇರಿದ ಮನೆಯಲ್ಲಿ ಘಟನೆ ಸಂಭವಿಸಿದೆ. ರಾಜು ಅವರು ಬೆಳ್ಳಿಯ ಉಂಗುರಗಳನ್ನು (rings) ಅಚ್ಚು ಮಾಡಿ ಅಂಗಡಿಗಳಿಗೆ ಮಾರಾಟ ಮಾಡುವ ಕೆಲಸ ಮಾಡುತ್ತಾರೆ. ಇದನ್ನೂ ಓದಿ – 5 ದಿನ ಬಿಟ್ಟು ಶಿವಮೊಗ್ಗದ ಮನೆಗೆ ಬಂದ … Read more

5 ದಿನ ಬಿಟ್ಟು ಶಿವಮೊಗ್ಗದ ಮನೆಗೆ ಬಂದ ದಂಪತಿ ರೂಮೊಳಗೆ ಹೋಗುತ್ತಿದ್ದಂತೆ ಕಾದಿತ್ತು ಶಾಕ್

crime name image

SHIVAMOGGA LIVE NEWS | 4 DECEMBER 2022 ಶಿವಮೊಗ್ಗ : ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ನಗದು, ಮೊಬೈಲ್, ಎಲ್.ಸಿ.ಡಿ ಟಿವಿ, ವಾಚ್ ಕಳ್ಳತನ ಮಾಡಲಾಗಿದೆ. ಎಗ್ಸಾಸ್ಟ್ ಫ್ಯಾನ್ (exhaust fan) ಮುರಿದು ಮನೆಯೊಳಗೆ ನುಗ್ಗಿರುವ ಕಳ್ಳರು, ಕಳ್ಳತನ ಮಾಡಿದ ವಸ್ತುಗಳನ್ನು ಮುಂಬಾಗಿಲಿನ ಮೂಲಕವೆ ಹೊತ್ತೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಣ್ಣಾನಗರ 1ನೇ ಅಡ್ಡರಸ್ತೆಯಲ್ಲಿರುವ ಬಸವರಾಜಪ್ಪ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಬಸವರಾಜಪ್ಪ ಅವರು ಪತ್ನಿಯೊಂದಿಗೆ ಹೊನ್ನಾಳಿ ತಾಲೂಕಿನಲ್ಲಿರುವ ತಮ್ಮ ತೋಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ. … Read more

ಹುಂಡಿಗಳನ್ನು ಕದ್ದು ದೇವಸ್ಥಾನದ ಆವರಣದಲ್ಲೆ ಒಡೆದು ಕಾಣಿಕೆ ಕದ್ದೊಯ್ದ ಖದೀಮರು

271122 Hundi Theft at Keladi Rameshwara Temple 1

SHIVAMOGGA LIVE NEWS | 28 NOVEMBER 2022 ಸಾಗರ : ಇತಿಹಾಸ ಪ್ರಸಿದ್ಧ ಕೆಳದಿಯ ಶ್ರೀ ರಾಮೇಶ್ವರ ದೇವಸ್ಥಾನ, ಶ್ರೀ ವೀರಭದ್ರೇಶ್ವರ ದೇವಸ್ಥಾನಗಳಲ್ಲಿ ಹುಂಡಿ ಒಡೆದು (hundi theft) ಕಳ್ಳತನ ಮಾಡಲಾಗಿದೆ. ಕಳ್ಳರು ದೇವಸ್ಥಾನದ ಹಂಚು ತೆಗೆದು ಒಳ ನುಗ್ಗಿ 5 ಹುಂಡಿಗಳನ್ನು ಕಳ್ಳತನ ಮಾಡಿದ್ದಾರೆ. ದೇವಸ್ಥಾನದ ಆವರಣದಲ್ಲಿಯೆ ಹುಂಡಿಗಳನ್ನು (hundi theft) ಒಡೆದು ಹಣ ಕಳ್ಳತನ ಮಾಡಿದ್ದಾರೆ. ಒಂದು ಹುಂಡಿಯಲ್ಲಿ ಇಂಟರ್ ಲಾಕ್ ವ್ಯವಸ್ಥೆ ಇದ್ದಿದ್ದರಿಂದ ಅದನ್ನು ಒಡೆಯಲಾಗದೆ ಹಾಗೆ ಬಿಟ್ಟು ಪರಾರಿಯಾಗಿದ್ದಾರೆ. ಕಾರ್ತಿಕ … Read more

ಒಂದು ಮೊಬೈಲ್ ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಪೊಲೀಸರಿಗೆ ಸಿಕ್ತು 7 ಮೊಬೈಲ್, 3 ಬೈಕ್, 2 ಅರೆಸ್ಟ್

Mobile-Theft-Case-arrest-in-Jayanagara-Police-Station

SHIVAMOGGA LIVE NEWS | 17 NOVEMBER 2022 SHIMOGA | ಒಂದು ಮೊಬೈಲ್ ಫೋನ್ (mobile theft) ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ನಾಲ್ಕು ಪ್ರಕರಣಕ್ಕೆ ಸಂಬಂಧಿಸಿ 7 ಮೊಬೈಲ್, 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನ.5ರಂದು ಶಿವಮೊಗ್ಗದ ಚನ್ನಪ್ಪ ಲೇಔಟ್ ನಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ಶರತ್ ಎಂಬಾತನ ಮೊಬೈಲನ್ನು ಆರೋಪಿಗಳು ಕಸಿದು ಪರಾರಿಯಾಗಿದ್ದರು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ … Read more