ಕಾರ್ ಶೋ ರೂಂ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆ

bike theft reference image

SHIVAMOGGA LIVE NEWS | 3 ಮಾರ್ಚ್ 2022 ಕಾರ್ ಶೋ ರೂಂ ಒಂದರ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಈ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೇಜಸ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಶಂಕರಮಠ ರಸ್ತೆಯ ಕಾರ್ ಶೋ ರೂಂ ಒಂದರ ಮುಂದೆ ನಲ್ಲಿಸಿದ್ದ ಬೈಕ್ ನಿಲ್ಲಿಸಲಾಗಿತ್ತು. ಫೆ.8ರಂದು ಮಧ್ಯಾಹ್ನ ಬೈಕ್ ನಾಪತ್ತೆಯಾಗಿದೆ. ಎಲ್ಲೆಡೆ ಹುಡುಕಾಡಿದ ತೇಜಸ್, ಬೈಕ್ ಸಿಗದ ಹಿನ್ನೆಲೆ ದೂರು ದಾಖಲಿಸಿದ್ದಾರೆ. ಸ್ಪ್ಲೆಂಡರ್ ಬೈಕ್ ಕಳ್ಳತನ ಆಗಿರುವ ಕುರಿತು ದೂರು ದಾಖಲಾಗಿದೆ. ಪೊಲೀಸರು … Read more

ಮನೆ ಬಾಗಿಲು ಬೀಗ ಮುರಿದು ಚಿನ್ನಾಭರಣ, ನಗದು, ನಿವೇಶನದ ಮೂಲ ದಾಖಲೆ ಕದ್ದೊಯ್ದ ಖದೀಮರು

theft case general image

SHIVAMOGGA LIVE NEWS | 2 ಮಾರ್ಚ್ 2022 ಮನೆ ಬಾಗಲಿಗೆ ಹಾಕಿದ್ದ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಚಿನ್ನಾಭರಣ, ನಗದು ಮತ್ತು ನಿವೇಶನದ ಮೂಲಕ ದಾಖಲೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಶಿವಮೊಗ್ಗ ತಾಲೂಕು ಹುರುಳಿಹಳ್ಳಿ ಗ್ರಾಮದ ಶಿವರಾಜ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಶಿವರಾಜ ಅವರ ತಾಯಿ ಕೆಲಸಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಮನೆಗೆ ಬಂದಾಗ ಬಾಗಿಲು ಬೀಗ ಮುರಿದಿರುವುದು ಗೊತ್ತಾಗಿದೆ. ರೂಂನ ಬೀರುವಿನಲ್ಲಿದ್ದ 25 ಸಾವಿರ ಮೌಲ್ಯದ 3 ಉಂಗುರ, 80 ಸಾವಿರ ರೂ. ನಗದು, … Read more

ಶಿವಮೊಗ್ಗದಲ್ಲಿ ರಾತ್ರೋರಾತ್ರಿ 250 ಕೆ.ಜಿ. ಅಡಕೆ ನಾಪತ್ತೆ

Areca-Nuts-General-Image

SHIVAMOGGA LIVE NEWS | 1 ಮಾರ್ಚ್ 2022 ರಾತ್ರೋರಾತ್ರಿ ಸುಮಾರು 250 ಕೆ.ಜಿ.ಯಷ್ಟು ಸಿಪ್ಪೆಗೋಟು ಅಡಕೆ ಕಳ್ಳತನವಾಗಿದೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಳೆ ಹೊನ್ನಾಪುರದ ರಮೇಶ್ ಎಂಬುವವರಿಗೆ ಸೇರಿದ 250 ಕೆ.ಜಿ. ಸಿಪ್ಪೆಗೋಟು ಅಡಕೆ ಕಳವಾಗಿದೆ. ರಮೇಶ್ ಅವರು ಮನೆ ಬಳಿಕ ಅಡಕೆಯನ್ನು ಒಣಗಿಸಲು ಹಾಕಿದ್ದರು. ರಾತ್ರಿ 11 ಗಂಟೆಗೆ ಅಡಕೆಯನ್ನು ಪರಿಶೀಲಿಸಿ ಬಂದಿದ್ದರು. ಬೆಳಗ್ಗೆ 6 ಗಂಟೆಗೆ ಎದ್ದು ನೋಡಿದಾಗ, ಸುಮಾರು 250 ಕೆ.ಜಿ.ಯಷ್ಟು ಅಡಕೆ ಕಳ್ಳತನವಾಗಿತ್ತು. ಇದರ ಮೌಲ್ಯ … Read more

ಕಣದಲ್ಲಿ ಒಣಗಿಸಲು ಹಾಕಿದ್ದ ಸಿಪ್ಪೆಗೋಟು ಅಡಕೆ ರಾತ್ರೋರಾತ್ರಿ ನಾಪತ್ತೆ

Areca-Nuts-General-Image

SHIVAMOGGA LIVE NEWS | 1 ಮಾರ್ಚ್ 2022 ಮನೆಯ ಕಣದಲ್ಲಿ ಒಣಗಿಸಲು ಹಾಕಿದ್ದ ಅಡಕೆ ರಾತ್ರೋರಾತ್ರಿ ನಾಪತ್ತೆ ಆಗಿದೆ. 1.50 ಲಕ್ಷ ಮೌಲ್ಯದ ಅಡಕೆ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾಗರ ತಾಲೂಕು ಯಲಗಳಲೆ ಗ್ರಾಮದ ನಾಗರಾಜ ಎಂಬುವವರಿಗೆ ಸೇರಿದ ಅಡಕೆ ಕಳ್ಳತನವಾಗಿದೆ. ತಮ್ಮ ತೋಟದಲ್ಲಿ ಬೆಳೆದ ಸಿಪ್ಪೆಗೋಟು ಅಡಕೆಯನ್ನು ಅವರು ಮನೆ ಹಿಂಭಾಗದ ಕಣದಲ್ಲಿ ಒಣಗಿಸಿದ್ದರು. ಕಳೆದ ಶುಕ್ರವಾರ ಸಂಜೆ ಒಣಗಿಸಿದ್ದ ಅಡಕೆಯನ್ನ ನಾಗರಾಜ ಅವರು ನೋಡಿಕೊಂಡು ಬಂದಿದ್ದರು. ಅದನ್ನು ಸರಿ ಮಾಡಿಟ್ಟು ಬಂದಿದ್ದರು. … Read more

ಕರ್ನಾಟಕ ಸಂಘ ಬಳಿ ಬ್ರಾಂಚ್ ಮ್ಯಾನೇಜರ್ ಬ್ಯಾಗ್ ಲಪಟಾಯಿಸಿದ ಕಳ್ಳರು

crime name image

SHIVAMOGGA LIVE NEWS | 1 ಮಾರ್ಚ್ 2022 ಫೈನಾನ್ಸ್ ಸಂಸ್ಥೆಯೊಂದರ ಬ್ರಾಂಚ್ ಮ್ಯಾನೇಜರ್ ಒಬ್ಬರ ಲ್ಯಾಪ್ ಟಾಪ್ ಬ್ಯಾಗ್ ಮತ್ತು ದಾಖಲೆಗಳ ಕಳ್ಳತನವಾಗಿದೆ. ದಾವಣಗೆರೆಯಿಂದ ಶಿವಮೊಗ್ಗಕ್ಕೆ ಬರುವ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಘಟನೆ ಸಂಭವಿಸಿದೆ. ವಿಶ್ವನಾಥ್ ಎಂಬುವವರು ತಮ್ಮ ಲ್ಯಾಪ್ ಟಾಪ್, ಸೇರಿದಂತೆ ಪ್ರಮುಖ ದಾಖಲೆಗಳನ್ನು ಕಳೆದುಕೊಂಡಿದ್ದಾರೆ. ಹೇಗಾಯ್ತು ಘಟನೆ? ವಿಶ್ವನಾಥ್ ಅವರು ಡೆಪ್ಯುಟೇಷನ್ ಮೇಲೆ ಫೈನಾನ್ಸ್ ಸಂಸ್ಥೆಯ ಶಿವಮೊಗ್ಗ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಲು ಬರುತ್ತಿದ್ದರು. ದಾವಣಗೆರೆಯಿಂದ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು. ತಾವು ಕುಳಿತಿದ್ದ ಸೀಟಿನ … Read more

ಬಸವನಗುಡಿಯ ಗುತ್ತಿಗೆದಾರರ ಮನೆಯಲ್ಲಿ ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ಕದ್ದವನು ಅರೆಸ್ಟ್

Arrest News Graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ತಾಯಿ ತಿಥಿ ಕಾರ್ಯಕ್ಕೆ ಗೋಕರ್ಣಕ್ಕೆ ತೆರಳಿದ್ದ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಲಕ್ಷಾಂತರ ಮೌಲ್ಯದ ನಗದು, ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಶಿವಮೊಗ್ಗದ ಬಸವನಗುಡಿ ನಿವಾಸಿ ಅನಿಲ್ (23) ಎಂಬಾತನನ್ನು ಬಂಧಿಸಲಾಗಿದೆ. ಈತನಿಂದ 9.50 ಲಕ್ಷ ರೂ. ಮೌಲ್ಯದ 316 ಗ್ರಾಂ ಚಿನ್ನಾಭರಣ, 16 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಫೆ.15ರಂದು ಬಸವನಗುಡಿಯಲ್ಲಿ ಇರುವ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಕಳ್ಳತನವಾಗಿತ್ತು. ಈ ಸಂಬಂಧ ಜಯನಗರ … Read more

ರಾತ್ರಿ 10 ಗಂಟೆಗೆ ನಿಲ್ಲಿಸಿದ್ದ ಬೈಕ್ ಬೆಳಗ್ಗೆ 5 ಗಂಟೆಗೆ ಇಲ್ಲ

bike theft reference image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022 ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು ಮಾಡಲಾಗಿದೆ. ಇಮ್ರಾನ್ ಖಾನ್ ಎಂಬುವವರಿಗೆ ಸೇರಿದ ಬೈಕನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಮನೆ ಮುಂದೆ ನಿಲ್ಲಿಸಿ ಸ್ಪ್ಲೆಂಡರ್ ಬೈಕ್ ಕಳವಾಗಿದೆ. ಫೆ.11ರಂದು ರಾತ್ರಿ 10 ಗಂಟೆಗೆ ಮನೆ ಬಳಿ ಬೈಕ್ ನಿಲ್ಲಿಸಿದ್ದರು. ಬೆಳಗ್ಗೆ 5 ಗಂಟೆಗೆ ಎದ್ದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಇಮ್ರಾನ್ ಖಾನ್, ದೊಡ್ಡಪೇಟೆ ಪೊಲೀಸ್ … Read more

ರಾತ್ರೋರಾತ್ರಿ ಕೊಳವೆ ಬಾವಿ ಮೊಟರ್ ಕೇಬಲ್, ಬ್ಯಾಟರಿ ಕಳವು

crime name image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022 ಜಮೀನಿನಲ್ಲಿದ್ದ ಕೊಳವೆ ಬಾವಿಯ ಮೋಟರ್’ಗೆ ಅಳವಡಿಸಿದ್ದ ಕೇಬಲ್ ವೈರ್ ಮತ್ತು ಬ್ಯಾಟರಿಯನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ತಾಲೂಕು ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಣಿದಾಳು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗಾಣಿದಾಳು ಗ್ರಾಮದ ನಾಗರಾಜು ಎಂಬುವವರ ಜಾಮೀನನಲ್ಲಿ ಕೊಳೆವೆ ಬಾವಿ ತೆಗೆಸಿದ್ದರು. ಜಮೀನಿಗೆ ನೀರು ಹಾಯಿಸಲು ಆಟೋ ಸ್ಟಾರ್ಟರ್ ಮೋಟರ್ ಅಳವಡಿಸಲಾಗಿದೆ. ರಾತ್ರಿ ನಾಗರಾಜ್ ಅವರು ಮೋಟರ್ ಸ್ವಿಚ್ ಆನ್ ಮಾಡಿ ಬಂದಿದ್ದರು. ಬೆಳಗ್ಗೆ … Read more

ಹಣಗೆರೆಯಲ್ಲಿ ಪೂಜೆ ಮುಗಿಸಿ ಹೊರ ಬಂದ ಹಾವೇರಿಯ ಭಕ್ತರಿಗೆ ಶಾಕ್

Hanagere temple board

ಶಿವಮೊಗ್ಗದ ಲೈವ್.ಕಾಂ | THIRTAHALLI NEWS | 17 ಫೆಬ್ರವರಿ 2022 ಹಾವೇರಿಯ ಹಿರೇಕೆರೂರು ತಾಲೂಕಿನಿಂದ ತೀರ್ಥಹಳ್ಳಿಯ ಹಣಗೆರೆ ಕಟ್ಟೆ ದೇವಸ್ಥಾನಕ್ಕೆ ಬಂದಿದ್ದವರ ಬೈಕ್ ಕಳ್ಳತನವಾಗಿದೆ. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹನುಮಗೌಡ ಪಾಟೀಲ್ ಎಂಬುವವರು ತಮ್ಮ ಊರಿನ ಒಬ್ಬರೊಂದಿಗೆ ಹಣಗೆರೆ ಕಟ್ಟೆ ದೇವಸ್ಥಾನಕ್ಕೆ ಆಗಮಿಸಿದ್ದರು. ತಮ್ಮ ಮಾವನ ಪ್ಯಾಷನ್ ಪ್ರೋ ಬೈಕ್ ಪಡೆದುಕೊಂಡು ಬಂದಿದ್ದ ಹನುಮಗೌಡ ಪಾಟೀಲ್ ಅವರು, ದೇವಸ್ಥಾನದ ಆವರಣದಲ್ಲಿ ನಿಲ್ಲಿಸಿದ್ದರು. ಬೆಳಗ್ಗೆ ದೇಗುಲದ ಒಳಗೆ ಹೋಗಿ ಪೂಜೆ ಮುಗಿಸಿ ಬರುವಷ್ಟರಲ್ಲಿ … Read more

ರಾತ್ರೋರಾತ್ರಿ ಕೋಟೆ ದೇವಸ್ಥಾನದ ಹುಂಡಿ ಕಳವು

Hosanagara taluk name Graphics

ಶಿವಮೊಗ್ಗದ ಲೈವ್.ಕಾಂ | RIPPONPETE NEWS | 15 ಫೆಬ್ರವರಿ 2022 ರಾತ್ರೋರಾತ್ರಿ ದೇವಸ್ಥಾನ ಒಂದರ ಬೀಗ ಮುರಿದು ಹುಂಡಿ ಕಳವು ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಸಮೀಪದ ಕೋಡೂರಿನ ಮುತ್ತಲ ಗ್ರಾಮದ ಹೊಸಹಳ್ಳಿ ಕೋಟೆ ಈಶ್ವರ ದೇವಸ್ಥಾನದ ಬೀಗ ಮುರಿದು ಹುಂಡಿ ಕಳವು ಮಾಡಲಾಗಿದೆ. ಶುಕ್ರವಾರ ರಾತ್ರಿ ಕಳ್ಳರು ದೇವಸ್ಥಾನದ ಬಾಗಿಲ ಬೀಗ ಮುರಿದು ಒಳನುಗ್ಗಿದ್ದು ಹುಂಡಿಯಲ್ಲಿದ್ದ ಹಣ ಹೊತ್ತೊಯ್ದಿದ್ದಾರೆ. ಈ ಬಗ್ಗೆ ದೇವಸ್ಥಾನದ ಅಧ್ಯಕ್ಷ ಬಸವರಾಜ ಗೌಡ ನೀಡಿದ ದೂರಿನ … Read more