ಸಿಟಿ ಬಸ್ಸಲ್ಲಿ ಪರ್ಸ್ ಕಳೆದುಕೊಂಡ ಮಹಿಳೆಗೆ ಕೆಲವೆ ಹೊತ್ತಲ್ಲಿ ಮತ್ತೊಂದು ಶಾಕ್

crime name image

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022 ಶಿವಮೊಗ್ಗದ ಸಿಟಿ ಬಸ್ ಒಂದರಲ್ಲಿ ಮಹಿಳೆಯ ಪರ್ಸ್ ಕಳವು ಮಾಡಲಾಗಿದೆ. ಅದರಲ್ಲಿದ್ದ ಎಟಿಎಂ ಕಾರ್ಡ್ ಬಳಸಿ ಹಣವನ್ನು ಡ್ರಾ ಮಾಡಲಾಗಿದ್ದು, ಮಹಿಳೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಶ್ರೀರಾಮ ನಗರದ ಕಾಮಾಕ್ಷಮ್ಮ ಎಂಬುವವರ ಪರ್ಸ್ ಕಳ್ಳತನವಾಗಿದೆ. ಪರ್ಸ್’ನಲ್ಲಿದ್ದ ಮೂರು ಎಟಿಎಂ ಕಾರ್ಡ್ ಬಳಸಿ ಹಣ ಡ್ರಾ ಮಾಡಲಾಗಿದೆ. ಹೇಗಾಯ್ತು ಪರ್ಸ್ ಕಳ್ಳತನ? ಕಾಮಾಕ್ಷಮ್ಮ ಅವರು ಖಾಸಗಿ ಸಂಸ್ಥೆಯೊಂದರಲ್ಲಿ ಅಟೆಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಮಂಗಳವಾರ … Read more

ಸ್ನಾನ ಮುಗಿಸಿ ದೇವರ ಮನೆಗೆ ಬಂದ ಮಹಿಳೆಗೆ ಕಾದಿತ್ತು ಶಾಕ್, ಮನೆ ಕೆಲಸದಾಕೆ ಮಗನ ವಿರುದ್ಧ ಕೇಸ್

crime name image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 2 ಫೆಬ್ರವರಿ 2022 ಮಾಂಗಲ್ಯ ಸರ ಮತ್ತು ಚಿನ್ನದ ಚೈನ್ ತೆಗೆದು ದೇವರ ಮನೆಯಲ್ಲಿಟ್ಟು, ಸ್ನಾನ ಮುಗಿಸಿ ಬರುವಷ್ಟರಲ್ಲಿ ಕಳ್ಳತನವಾಗಿದೆ. ಮನೆ ಕೆಲಸಕ್ಕೆ ಬರುವ ಮಹಿಳೆಯ ಮಗನ ಮೇಲೆಯೆ ಅನುಮಾನ ಮೂಡಿದ್ದು, ಪ್ರಕರಣ ದಾಖಲಾಗಿದೆ. ಗೋಪಾಳದಲ್ಲಿ ಘಟನೆ ಸಂಭವಿಸಿದೆ. ರಾಧಾ ಎಂಬುವವರು ಮಾಂಗಲ್ಯ ಸರ ಮತ್ತು ಚಿನ್ನ ಚೈನ್ ಕಳೆದುಕೊಂಡಿದ್ದಾರೆ. ಹೇಗಾಯ್ತು ಚೈನ್ ಕಳ್ಳತನ? ಸ್ನಾನಕ್ಕೆ ತೆರಳುವ ಮೊದಲು ರಾಧಾ ಅವರು ತಮ್ಮ ಮನೆಯ ದೇವರ ಮನೆಯಲ್ಲಿ ಮಾಂಗಲ್ಯ … Read more

ಶಿವಮೊಗ್ಗದಲ್ಲಿ FZ Bike ದಿಢೀರ್ ನಾಪತ್ತೆ, ಕೇರಳದಿಂದ ಬಂದು ದೂರು

bike theft reference image

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 1 ಫೆಬ್ರವರಿ 2022 ಬಾಯ್ಸ್ ಹಾಸ್ಟೆಲ್ ಪಾರ್ಕಿಂಗ್’ನಲ್ಲಿ ನಿಲ್ಲಿಸಿದ್ದ ಹೊಸ FZ Bike ನಾಪತ್ತೆಯಾಗಿದೆ. ವಿಚಾರ ತಿಳಿದು ಅದರ ಮಾಲೀಕ ಕೇರಳದಿಂದ ಶಿವಮೊಗ್ಗಕ್ಕೆ ಆಗಮಿಸಿ ದೂರ ನೀಡಿದ್ದಾರೆ. ಮೊಹಮದ್ ಆದಿಲ್ ಎಂಬುವವರಿಗೆ ಸೇರಿದ ಹೊಸ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗ ಮೆಡಿಕಲ್ ಕಾಲೇಜು (SIMS) ಭದ್ರಾ ಬಾಯ್ಸ್ ಹಾಸ್ಟೆಲ್ ಕಟ್ಟಡದಲ್ಲಿ ಬೈಕ್ ನಿಲ್ಲಿಸಿ, ಕೇರಳಕ್ಕೆ ತೆರಳಿದ್ದರು. ಆಗ ಕಳ್ಳತನವಾಗಿದೆ. FZ Bike ಕಳ್ಳತನವಾಗಿದ್ದು ಹೇಗೆ? ಕೇರಳ ರಾಜ್ಯದ ತಿರುವನಂತಪುರಂನ ಮೊಹಮದ್ ಆದಿಲ್ … Read more

ಆಗುಂಬೆ | ಒಂದೂವರೆ ಕ್ವಿಂಟಾಲ್ ಅಡಕೆ ಕದ್ದವನು ಅರೆಸ್ಟ್

Agumbe Areca Theif Arrest

ಶಿವಮೊಗ್ಗದ ಲೈವ್.ಕಾಂ | ಆಗುಂಬೆ NEWS | 30 ಜನವರಿ 2022 ತೋಟದಲ್ಲಿ ಒಣಗಿಸಲು ಇಟ್ಟಿದ್ದ ಒಂದೂವರೆ ಕ್ವಿಂಟಾಲ್ ಅಡಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಆಗುಂಬೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಸುಧಾಕರ್ ಎಂದು ಗುರುತಿಸಲಾಗಿದೆ. ಕಳವು ಮಾಡಿದ್ದ ಅಡಕೆಯನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಏನಿದು ಆಗುಂಬೆ ಅಡಕೆ ಕಳವು ಕೇಸ್? ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಕೌರಿಹಕ್ಕಲು ಗ್ರಾಮದ ವೆಂಕಟೇಶ್ ಅವರ ತೋಟದಲ್ಲಿ ಅಡಕೆ ಕಳವಾಗಿತ್ತು. ತೋಟದಲ್ಲಿ … Read more

BREAKING NEWS | ಶಿವಮೊಗ್ಗದ ಸೆಂಟ್ರಲ್ ಜೈಲ್ ಮೇಲೆ ರಾತ್ರೋರಾತ್ರಿ ಪೊಲೀಸರಿಂದ ದಾಳಿ

shimoga central jail building

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಜನವರಿ 2022 ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ‌ ನಡೆಸಿದ್ದಾರೆ. ಕಳೆದ ರಾತ್ರಿ ದಾಳಿ ನಡೆದಿದ್ದು, ಪ್ರಮುಖ ಆರೋಪಿ‌ ಒಬ್ಬನಿಂದ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಜೈಲಿನಲ್ಲಿರುವ ಆರೋಪಿ ಬಚ್ಚನ್ ಮೊಬೈಲ್ ಬಳಕೆ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಇತ್ತೀಚೆಗೆ ಜೈಲಿನಿಂದಲೆ ಕರೆ ಮಾಡಿದ ಬಚ್ಚನ್ ಉದ್ಯಮಿ ಒಬ್ಬರಿಗೆ ಬೆದರಿಕೆ ಒಡ್ಡಿದ್ದ ಆರೋಪವಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರೋರಾತ್ರಿ ಪೊಲೀಸರ … Read more

ಶಿವಮೊಗ್ಗದ ಮಹಿಳೆಯರೆ ಹುಷಾರ್, ಒಂದೇ ಗಂಟೆಯಲ್ಲಿ ನಗರದ ವಿವಿಧೆಡೆ ಸರಗಳ್ಳತನ, ಸಿಸಿಟಿವಿಯಲ್ಲಿ ಸೆರೆಯಾಯ್ತು ಕೃತ್ಯ

220122 Chain Theft at Shimoga Hosamane

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಜನವರಿ 2022 ಶಿವಮೊಗ್ಗ ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ ಶುರುವಾಗಿದೆ. ಒಂದೇ ದಿನ ಸರಣಿ ಸರಗಳ್ಳತನ ಪ್ರಕರಣಗಳು ವರದಿಯಾಗಿವೆ. ಒಂದು ಗಂಟೆ ಅವಧಿಯಲ್ಲಿ ನಾನಾ ಕಡೆ ಸರಗಳ್ಳತನ, ಪರ್ಸ್ ಕಳ್ಳವು ಪ್ರಕರಣ ವರದಿಯಾಗಿದೆ. ಎಲ್ಲೆಲ್ಲಿ ಸರಗಳ್ಳತನ ಆಗಿದೆ? ♦ ಪ್ರಕರಣ 1 : ಕೃಷ್ಣಾ ಕೆಫೆ ಬಳಿ ಕೃಷ್ಣಾ ಕೆಫೆ ಪಕ್ಕದ ಓಲ್ಡ್ ಪೋಸ್ಟ್ ಆಫೀಸ್ ರಸ್ತೆಯಲ್ಲಿ ಎಲಿಜಬತ್ ಕ್ಯಾಸ್ಟಲಿನೋ ಎಂಬುವವರ ಕೊರಳಲಿದ್ದ 35 ಗ್ರಾಂ ಚಿನ್ನದ … Read more

ಶಿವಮೊಗ್ಗದಲ್ಲಿ ಮಕ್ಕಳಾಗಲು ಔಷಧ ಕೊಡ್ತೀವಿ ಅಂತಾ ಬಂದವರು ತಾಳಿ ಸರ ಕದ್ದೊಯ್ದರು

crime name image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಜನವರಿ 2022 ಮಕ್ಕಳಾಗದಿರುವುದಕ್ಕೆ ಔಷಧ ಕೊಡುತ್ತೇವೆ ಎಂದು ನಂಬಿಸಿ, ಮಹಿಳೆಯೊಬ್ಬರ ತಾಳಿ ಸರವನ್ನು ಕಳ್ಳರು ಕದ್ದೊಯ್ದಿದ್ದಾರೆ. ಶಿವಮೊಗ್ಗದ ವೆಂಕಟೇಶನಗರದಲ್ಲಿ ಘಟನೆ ಸಂಭವಿಸಿದೆ. ಗೃಹಿಣಿಯೊಬ್ಬರಿಗೆ ಮಕ್ಕಳಾಗುವ ಔಷಧ ಕೊಡುತ್ತೇವೆ ಎಂದು ನಂಬಿಸಿ, ಇಬ್ಬರು ಅಪರಿಚಿತರು ದುಷ್ಕೃತ್ಯ ನಡೆಸಿದ್ದಾರೆ. ಹೇಗಾಯ್ತು ಘಟನೆ? ವೆಂಕಟೇಶನಗರದಲ್ಲಿ ಮನೆ ಬಳಿ ನೀರು ಹಿಡಿಯುತ್ತಿದ್ದ ಗೃಹಣಿಯನ್ನು ಇಬ್ಬರು ಅಪರಿಚಿತರು ಸಂಪರ್ಕಿಸಿದ್ದಾರೆ. ‘ತಮಗೆ ಮಕ್ಕಳಾಗದಿರುವ ಕುರಿತು ಆಶಾ ಕಾರ್ಯಕರ್ತೆ ತಿಳಿಸಿದ್ದಾರೆ. ನಾವು ಔಷಧ ಕೊಡಲು ಬಂದಿದ್ದೇವೆ’ ಎಂದು … Read more

ಶಿಕ್ಷಕಿ ಮನೆಯ ಬಾಗಿಲ ಚಿಲಕ ಮುರಿದು ಚಿನ್ನಾಭರಣ, ನಗದು ಕಳ್ಳತನ

theft case general image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಜನವರಿ 2022 ಶಿಕ್ಷಕಿಯೊಬ್ಬರ ಮನೆ ಬಾಗಿಲ ಚಿಲಕ ಮುರಿದು ಕಳ್ಳರು ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ಶಿಕ್ಷಕಿಯು ಶಾಲೆಗೆ ತೆರಳಿದ್ದ ಸಂದರ್ಭ ಘಟನೆ ಸಂಭವಿಸಿದೆ. ಶಿವಮೊಗ್ಗ ಮಿಳಘಟ್ಟದ ನಿವಾಸಿ ರೇಖಾ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ರೇಖಾ ಅವರು ತೀರ್ಥಹಳ್ಳಿಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದಾರೆ. ಅವರು ಶಾಲೆಗೆ ತೆರಳಿದ್ದ ಸಂದರ್ಭ ಕಳ್ಳರು ಮನೆಯ ಚಿಲಕ ಮುರಿದು ಕಳ್ಳತನ ಮಾಡಿದ್ದಾರೆ. ಕಬೋರ್ಡ್’ನಲ್ಲಿದ್ದ ಪರ್ಸನ್ನು ಕಳ್ಳರು ಕದ್ದೊಯ್ದಿದ್ದಾರೆ. ಅದರಲ್ಲಿ ಸುಮಾರು 70 ಸಾವಿರ … Read more

ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ನಾಪತ್ತೆ, ಆಶ್ರಯ ಬಾರ್ ಬಳಿ ಆಟೋ ಕಣ್ಮರೆ

bike theft reference image

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 13 ಜನವರಿ 2022 ಗಾಂಧಿ ಬಜಾರ್’ನಲ್ಲಿ ಬೈಕ್ ಕಳ್ಳತನ ಗಾಂಧಿ ಬಜಾರ್’ನಲ್ಲಿಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ನಿಲ್ಲಿಸಿದ್ದ ಸ್ಪ್ಲೆಂಡರ್ ಬೈಕ್ ಕಳುವಾಗಿದೆ. ರಾಜೇಶ್ ಚಂದ್ರಕಾಂತ್ ಬಿದರಿ ಎಂಬುವವರಿಗೆ ಸೇರಿದ ಬೈಕ್ ನಾಪತ್ತೆಯಾಗಿದೆ. ಅಂಗಡಿಯೊಂದಕ್ಕೆ ಹೋಗಿ ಬರುವಷ್ಟರಲ್ಲು ಬೈಕ್ ನಾಪತ್ತೆಯಾಗಿದೆ. ಈ ಕುರಿತು ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಟೋ ಕದ್ದೊಯ್ದ ಕಳ್ಳರು ಶಿವಮೊಗ್ಗದ ಸುಂದರ ಆಶ್ರಯ ಬಾರ್ ಅಂಡ್ … Read more

ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಪಲ್ಸರ್ ಬೈಕ್ ಬೆಳಗಾಗುವುದರಲ್ಲಿ ಇಲ್ಲ

bike theft reference image

ಶಿವಮೊಗ್ಗದ ಲೈವ್.ಕಾಂ | SHIMOGA NEWS |  4 ಜನವರಿ 2022 ಕೆಲಸ ಮುಗಿಸಿ ಹಿಂತಿರುಗಿ ಬಂದು ಮನೆ ಮುಂದೆ ನಿಲ್ಲಿಸಿದ್ದ ಪಲ್ಸರ್ ಬೈಕ್ ಬೆಳಗಾಗುವುದರಲ್ಲಿ ನಾಪತ್ತೆಯಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ಮಜೀದ್ ಖಾನ್ ಅವರು ಅಹಮದ್ ನಗರದ ತಮ್ಮ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳನವಾಗಿದೆ. ಜ.1ರಂದು ರಾತ್ರಿ ಅಬ್ದುಲ್ ಮಜೀದ್ ತಮ್ಮ ಪಲ್ಸರ್ ಬೈಕನ್ನು ಮನೆ ಮುಂದೆ ನಿಲ್ಲಿಸಿದ್ದರು. ಬೆಳಗ್ಗೆ ಮನೆಯಿಂದ ಹೊರ ಬಂದು ನೋಡಿದಾಗ ಬೈಕ್ … Read more