ಎಗ್‌ ರೈಸ್‌ ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್‌ ನಾಪತ್ತೆ, ಎಲ್ಲಿ?

crime name image

ಶಿವಮೊಗ್ಗ: ಎಗ್‌ ರೈಸ್‌ ಅಂಗಡಿ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ (Bike) ಕಳ್ಳತನವಾಗಿದೆ. ನಗರದ ಕರ್ನಾಟಕ ಸಂಘ ಸಮೀಪ ಬೈಕ್‌ ನಿಲ್ಲಿಸಿದ್ದು ಸ್ವಲ್ಪ ಸಮಯದ ಬಳಿಕ ಹಿಂತಿರುಗಿ ಬಂದ ಬೈಕ್‌ ಇರಲಿಲ್ಲ ಎಂದು ಬೈಕ್‌ ಮಾಲೀಕ ಗುರುಮೂರ್ತಿ ಆರೋಪಿಸಿದ್ದಾರೆ. ಗುರುಮೂರ್ತಿ ಮಧ್ಯಾಹ್ನ 1 ಗಂಟೆಗೆ ಬೈಕ್‌ ನಿಲ್ಲಿಸಿ ಹೋಗಿದ್ದರು. ಸಂಜೆ 4 ಗಂಟೆಗೆ ವಾಪಸ್‌ ಬಂದಾಗ ಬೈಕ್‌ ಇರಲಿಲ್ಲ ಎಂದು ಆಪಾದಿಸಿದ್ದಾರೆ. ಘಟನೆ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ … Read more

ದೇವಸ್ಥಾನದಲ್ಲಿ ಕಳ್ಳತನವಾಗಿ ಎರಡೇ ಗಂಟೆಯಲ್ಲಿ ಆರೋಪಿ ಅರೆಸ್ಟ್‌, ಎಲ್ಲಿ?

200123 Police Jeep With Light jpg

ತೀರ್ಥಹಳ್ಳಿ: ದೇವಸ್ಥಾನದಲ್ಲಿ ಕಳ್ಳತನ (Theft) ಮಾಡಿದ ಕೇವಲ 2 ಗಂಟೆಯೊಳಗೆ ಆಗುಂಬೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸಂಕದಹೊಳೆ ಸಮೀಪದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಗುಂಬೆ ಶ್ರೀರಾಮಮಂದಿರದಲ್ಲಿ ಸೋಮವಾರ ರಾತ್ರಿ ರಾಮ ದೇವರ ಕೈಯಲ್ಲಿದ್ದ ಬಿಲ್ಲು, ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳವು ಮಾಡಲಾಗಿತ್ತು. ವಿಷಯ ತಿಳಿಯುತ್ತಲೆ ತನಿಖೆ ಆರಂಭಿಸಿದ ಪೊಲೀಸರು ಸುಂಕದ ಹೊಳೆ ಸಮೀಪದ ಏಳಮಲೈ ವಾಸಿ ಮನೋಜ್ ಆಲಿಯಾಸ್ ಗುಂಡ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಆತನದಿಂದ ರಾಮಮಂದಿರದಲ್ಲಿ ಕಳವು ಆಗಿದ್ದ ವಸ್ತುಗಳನ್ನು ವಶಕ್ಕೆ … Read more

ನಮಾಜ್‌ ಮುಗಿಸಿ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

bike theft reference image

ಶಿವಮೊಗ್ಗ: ನಮಾಜ್‌ ಮುಗಿಸಿ ಮಸೀದಿಯಿಂದ ಹೊರಗೆ ಬರುವಷ್ಟರಲ್ಲಿ ಸ್ಪ್ಲೆಂಡರ್‌ ಬೈಕ್‌ ಕಳ್ಳತನವಾಗಿದೆ. ಸಯ್ಯದ್‌ ಅಬ್ಬಾಸ್‌ ಎಂಬುವವರ ಬೈಕ್‌ (Bike Theft) ಕಳುವಾಗಿದೆ. ನಗರದ ಸುಲ್ತಾನ್‌ ಮೊಹಲ್ಲಾದ ಮಸೀದಿ ಮುಂಭಾಗ ಆ.8ರಂದು ಸಯ್ಯದ್‌ ಅಬ್ಬಾಸ್‌ ಬೈಕ್‌ ನಿಲ್ಲಿಸಿದ್ದರು. ಮಸೀದಿಯಲ್ಲಿ ಮಧ್ಯಾಹ್ನ ನಮಾಜ್‌ ಮುಗಿಸಿ ಹೊರ ಬಂದಾಗ ಬೈಕ್‌ ನಾಪತ್ತೆಯಾಗಿತ್ತು ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಕಾರಿನಲ್ಲಿ ಬಂದು ಹೆದ್ದಾರಿಯಲ್ಲಿ ಕ್ಯಾಂಟರ್‌ ಲಾರಿ ಅಡ್ಡಗಟ್ಟಿ ₹4 ಲಕ್ಷಕ್ಕೆ ಡಿಮಾಂಡ್‌, ಡ್ರೈವರ್‌ … Read more

ಶಿವಮೊಗ್ಗದ ಹೂವಿನ ಮಾರುಕಟ್ಟೆಯಿಂದ ಹಿಂತಿರುಗಿದ ನ್ಯಾಮತಿಯ ವ್ಯಕ್ತಿ ಕಾದಿತ್ತು ಶಾಕ್‌, ಆಗಿದ್ದೇನು?

Crime-News-General-Image

ಶಿವಮೊಗ್ಗ: ಜನನಿಬಿಡ ಪ್ರದೇಶದಲ್ಲಿಯೇ ಪಾರ್ಕಿಂಗ್‌ ಮಾಡಿದ್ದ ಬೈಕ್‌ (Bike) ಕಳ್ಳತನವಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಎ.ಕೆ.ಕಾಲೋನಿಯ ಸಂತೋಷ್‌ ಎಂಬುವವರು ತಮ್ಮ ಸಂಬಂಧಿಯ ಬೈಕ್‌ ತೆಗೆದುಕೊಂಡು ಶಿವಮೊಗ್ಗಕ್ಕೆ ಬಂದಿದ್ದರು. ಶಿವಪ್ಪನಾಯಕ ಪ್ರತಿಮೆ ಸಮೀಪ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದರು. ಹೂವಿನ ಮಾರುಕಟ್ಟೆಗೆ ಹೋಗಿ ಹಿಂತಿರುಗುವಷ್ಟರಲ್ಲಿ ಬೈಕ್‌ ನಾಪತ್ತೆಯಾಗಿತ್ತು. ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಪೊಲೀಸರ ರೂಟ್‌ ಮಾರ್ಚ್‌, ಎಲ್ಲೆಲ್ಲಿ ಸಾಗಿತು ಪಥಸಂಚಲನ?ಅ ಎಲ್ಲೆಡೆ ಹುಡುಕಿದ ಸಂತೋಷ್‌ ಬಳಿಕ ದೂರು … Read more

ಶಿವಮೊಗ್ಗದಲ್ಲಿ ಬ್ಯಾಂಕ್‌ನಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ

crime name image

ಶಿವಮೊಗ್ಗ: ಬ್ಯಾಂಕಿನಿಂದ (Bank) ಹಿಂತಿರುಗುಷ್ಟರಲ್ಲಿ ಬೈಕ್‌ ಕಳ್ಳತನವಾಗಿದೆ. ಶಿವಮೊಗ್ಗದ ಗಾರ್ಡನ್‌ ಏರಿಯಾದ ಬ್ಯಾಂಕ್‌ ಆಫ್‌ ಮಹಾರಾಷ್ಟ್ರದ ಎದುರು ಘಟನೆ ನಡೆದಿದೆ. ಬೈರಪ್ಪ ಎಂಬುವವರು ಬೈಕ್‌ ನಿಲ್ಲಿಸಿ ಬ್ಯಾಂಕಿಗೆ ಹೋಗಿದ್ದರು. ಕೆಲವೇ ನಿಮಿಷದಲ್ಲಿ ಕೆಲಸ ಮುಗಿಸಿ ಹೊರ ಬಂದಾಗ ಸ್ಪ್ಲೆಂಡರ್‌ ಬೈಕ್‌ ಇರಲಿಲ್ಲ. ಎಲ್ಲೆಡೆ ಹುಡುಕಿದ ಬೈರಪ್ಪ ಅವರು ಬೈಕ್‌ ಸಿಗದ ಹಿನ್ನೆಲೆ ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಲ್ಲಿ ಮಹಿಳೆಯರ ಬಟ್ಟೆಗಳನ್ನಷ್ಟೆ ಕದ್ದೊಯ್ದ ಕಳ್ಳ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Cloth-Theft-at-Shanthi-Nagara-

ಶಿವಮೊಗ್ಗ: ಮನೆ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಬಟ್ಟೆಯನ್ನು (Cloth) ವ್ಯಕ್ತಿಯೊಬ್ಬ ಕಳ್ಳತನ ಮಾಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಗಿಗುಡ್ಡದ 8ನೇ ತಿರುವಿನಲ್ಲಿ ಜು.16ರ ತಡರಾತ್ರಿ ಕೃತ್ಯ ನಡೆದಿದೆ. ವ್ಯಕ್ತಿಯೊಬ್ಬ ಮನೆಯೊಂದರ ಬಳಿ ಬಂದು ಹೋಗುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈತ ಮಹಿಳೆಯರ ಬಟ್ಟೆಗಳನ್ನು ಮಾತ್ರ ಕಳ್ಳತನ ಮಾಡಿಕೊಂಡು ಹೋಗಿದ್ದಾನೆ ಎಂದು ಆರೋಪಿಸಲಾಗಿದೆ. ರಾಗಿಗುಡ್ಡ, ಶಾಂತಿ ನಗರ ಭಾಗದಲ್ಲಿ ಈ ಹಿಂದೆಯು ಬಟ್ಟೆ ಕಳ್ಳತನವಾಗಿದೆ ಎಂಬ ಆರೋಪವಿದೆ. ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ … Read more

ಕೋಟೆಗಂಗೂರು ದೇಗುಲದಲ್ಲಿ ಹುಂಡಿ ಒಡೆದು ಟವೆಲ್‌ನಲ್ಲಿ ಕಾಣಿಕೆ ಹಣ ಸುತ್ತಿಕೊಂಡು ಹೋದ ಖದೀಮರು

Hundi-Theft-at-temple.webp

ಶಿವಮೊಗ್ಗ: ದೇವಸ್ಥಾನದ (Temple) ಬಾಗಿಲಿನ ಬೀಗ ಮುರಿದು ಹುಂಡಿ ಒಡೆದು ಕಾಣಿಕೆ ಹಣ ಕಳ್ಳತನ ಮಾಡಲಾಗಿದೆ. ಹುಂಡಿ ಒಡೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗ ತಾಲೂಕು ಕೋಟೆಗಂಗೂರಿನ ಅಜ್ಜಪ್ಪಸ್ವಾಮಿ ದೇವಸ್ಥಾನದಲ್ಲಿ ಜುಲೈ 12ರ ರಾತ್ರಿ ಕಳ್ಳತನವಾಗಿದೆ. ದೇವಸ್ಥಾನದ ಒಳಗೆ ನುಗ್ಗಿದ ಕಳ್ಳರು ಹುಂಡಿ ಒಡೆದು ಸುಮಾರು ₹60,000 ಕಾಣಿಕೆ ಹಣ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನಲ್ಲಿ ಏನಿದೆ? ಜು.12ರ ರಾತ್ರಿ 7 ಗಂಟೆಗೆ ಅರ್ಚಕ ಬಸವರಾಜಪ್ಪ ಪೂಜೆ ಮುಗಿಸಿ ದೇವಸ್ಥಾನದ ಬೀಗ ಹಾಕಿಕೊಂಡು ಹೋಗಿದ್ದರು. ಜು.13ರಂದು … Read more

ಗಾಂಧಿ ಬಜಾರ್‌ಗೆ ನಡೆದು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಸಿದು ಪರಾರಿಯಾದ ವ್ಯಕ್ತಿ, ಹೇಗಾಯ್ತು ಘಟನೆ?

Crime-News-General-Image

ಶಿವಮೊಗ್ಗ: ನಡೆದು ಹೋಗುತ್ತಿದ್ದ ಮಹಿಳೆಯ ಕೊರಳಲ್ಲಿ ಇದ್ದ ಚಿನ್ನದ ಸರವನ್ನು (Chain) ವ್ಯಕ್ತಿಯೊಬ್ಬ ಕಸಿದುಕೊಂಡು ಪರಾರಿಯಾಗಿದ್ದಾನೆ. ಶಿವಮೊಗ್ಗ ನಗರದ ಕುಂಬಾರಗುಂಡಿಯಲ್ಲಿ ಘಟನೆ ಸಂಭವಿಸಿದೆ. ಬಿ.ಬಿ.ಸ್ಟ್ರೀಟ್‌ ನಿವಾಸಿ ಪುಷ್ಪಲತಾ ಅವರು ರಾತ್ರಿ 9 ಗಂಟೆ ಹೊತ್ತಿಗೆ ಗಾಂಧಿ ಬಜಾರ್‌ನಲ್ಲಿರುವ ಸಹೋದರನ ಮನೆಗೆ ನಡೆದು ಹೋಗುತ್ತಿದ್ದರು. ಕುಂಬಾರಗುಂಡಿಯಲ್ಲಿ ಸ್ವಲ್ಪ ಕತ್ತಲು ಇರುವ ಜಾಗದಲ್ಲಿ ಪುಷ್ಪಲತಾ ತೆರಳುವಾಗ ವ್ಯಕ್ತಿಯೊಬ್ಬ ಅವರ ಬಳಿ ಬಂದು ಕೊರಳಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ₹1.15 ಲಕ್ಷ ಮೌಲ್ಯದ 12.800 ಗ್ರಾಂ ತೂಕದ … Read more

ಶ್ರೀಗಂಧದ ತುಂಡುಗಳ ಸಹಿತ ಯುವಕ ಅರೆಸ್ಟ್‌, ಮತ್ತೊಬ್ಬ ಎಸ್ಕೇಪ್‌

Sandal-wood-thief-arrest-at-hosanagara

ಹೊಸನಗರ: ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ಶ್ರೀಗಂಧ (Sandal Wood) ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಪರಾರಿಯಾಗಿದ್ದು ಆತನಿಗಾಗಿ ಶೋಧ ಕಾರ್ಯ ನಡೆಯತ್ತಿದೆ. ಕಾರ್ಯಾಚರಣೆಯಲ್ಲಿ 39 ಕೆ.ಜಿ 300 ಗ್ರಾಂ ತೂಕದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಹೊಸನಗರ ತಾಲೂಕು ಹೊಸಳ್ಳಿ ಗ್ರಾಮದ ನೆಲ್ಲಿಸರದ ವಾಸಿ ದಯಾಕುಮಾರ್‌ ಅಲಿಯಾಸ್‌ ದಯಾನಂದ ಬಂಧಿತ. ಕಾರಕ್ಕಿ ಗ್ರಾಮದ ಕೌಶಿಕ್‌ ನಾಪತ್ತೆಯಾಗಿದ್ದಾನೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರಣ್ಯ ಸಂಚಾರಿದಳದ ಪಿಎಸ್‌ಐ ವಿನಾಯಕ.ಕೆ, ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್‌ … Read more

ದೇವರ ಮೇಲಿದ್ದ ಚಿನ್ನದ ಸರ ಮಾಯ | ಮಹಿಳೆಯ ಮಾಂಗಲ್ಯ ಸರ ಕಸಿಯಲು ಯತ್ನ – ಮೂರು ಫಟಾಫಟ್‌ ಸುದ್ದಿ

SORABA-FATAFAT-LAYOUT.webp

FATAFAT NEWS ಇದನ್ನೂ ಓದಿ » ಆಪರೇಷನ್‌ ಸಿಂಧೂರದಲ್ಲಿ ಭಾಗವಹಿಸಿದ್ದ ಯೋಧನಿಗೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ