ಲಾಕ್ ಡೌನ್ ಅವಧಿಯಲ್ಲಿ ಗಾಂಧಿ ನಗರದಲ್ಲಿ ಅಂಗಡಿ ಬೀಗ ಒಡೆದ ಕಳ್ಳರು

310521 Theft At Gandhi Nagar Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MAY 2021 ಲಾಕ್ ಡೌನ್ ಅವಧಿಯಲ್ಲೂ ಕಳ್ಳರು ಅಂಗಡಿಯೊಂದರ ಬೀಗ ಒಡೆದು ನಗದು ಕಳ್ಳತನ ಮಾಡಿದ್ದಾರೆ. ಗಾಂಧಿ ನಗರದ ದಿನಸಿ ಆಂಗಡಿಯೊಂದರಲ್ಲಿ ರಾತ್ರಿ ವೇಳೆ ಕಳ್ಳತನಾವಾಗಿದೆ. ಗಾಂಧಿ ನಗರದ ಪಾರ್ಕ್ ಮುಂಭಾಗ ಇರುವ ಮಂಜುನಾಥ ಪ್ರಾವಿಷನ್ ಸ್ಟೋರ್ ಬೀಗ ಒಡೆದು, ಕಳ್ಳರು ನಗದು ದೋಚಿದ್ದಾರೆ ಎಂದು ಆರೋಪಿಸಲಾಗಿದೆ. ಮಧ್ಯರಾತ್ರಿ ಬೈಕ್‍ನಲ್ಲಿ ಬಂದ ಇಬ್ಬರ ಮೇಲೆ ಶಂಕೆ ವ್ಯಕ್ತವಾಗಿದ್ದು, ಅವರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗ ಡಿವೈಎಸ್‍ಪಿ ಪ್ರಶಾಂತ್ … Read more

ದೇವಸ್ಥಾನದಲ್ಲಿ ಸಂಜೆ ಇದ್ದ ಗಣಪತಿ ಮೂರ್ತಿ ಬೆಳಗಾಗುವುದರಲ್ಲಿ ಕಣ್ಮರೆ

Sagara Rural Police Station

ಶಿವಮೊಗ್ಗ ಲೈವ್.ಕಾಂ | SAGARA NEWS | 1 APRIL 2021 ಪುರಾಣ ಪ್ರಸಿದ್ಧ ಗಣಪತಿ ದೇವಸ್ಥಾನವೊಂದರಲ್ಲಿ ಗಣಪತಿ ಮೂರ್ತಿ ಕಳುವಾಗಿದೆ. ಸಂಜೆ ಇದ್ದ ಗಣಪತಿ ಮೂರ್ತಿ ಬೆಳಗ್ಗೆ ಕಣ್ಮರೆಯಾಗಿದೆ. ಸಾಗರ ತಾಲೂಕು ನಾಡಕಲಸೆ ಗ್ರಾಮದ ಶ್ರೀ ರಾಮೇಶ್ವರ ಮತ್ತು ಮಲ್ಲಿಕಾರ್ಜು ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಗರ್ಭಗುಡಿಯ ಮುಂದೆ ಇದ್ದ ಗಣಪತಿ ಮೂರ್ತಿ ಕಳುವಾಗಿದೆ. ಈ ಮೂರ್ತಿ ಮೌಲ್ಯ  ಸುಮಾರು 5 ಸಾವಿರದಿಂದ 10 ಸಾವಿರ ರೂ. ಇದೆ ಎಂದು ಅಂದಾಜಿಸಲಾಗಿದೆ. ರಾತ್ರಿ ವೇಳೆ ಸೆಕ್ಯೂರಿಟಿ ಇಲ್ಲ ಪುರಾಣ … Read more

ಹೊಸಗುಂದದಲ್ಲಿ ದೇವಸ್ಥಾನದ ಗರ್ಭಗುಡಿ ಮುಂದಿದ್ದ ಹಿತ್ತಾಳೆ ಘಂಟೆಗಳು ಕದ್ದೊಯ್ದ ಕಳ್ಳರು

Sagara Rural Police Station

ಶಿವಮೊಗ್ಗ ಲೈವ್.ಕಾಂ | SAGARA NEWS | 27 MARCH 2021 ದೇವಸ್ಥಾನವೊಂದರ ಗರ್ಭಗುಡಿಯ ಮುಂದೆ ಇದ್ದ ಹಿತ್ತಾಳೆ ಘಂಟೆಗಳ ಕಳ್ಳತನವಾಗಿದೆ. ಬೈಕ್‌ನಲ್ಲಿ ಬಂದಿದ್ದ ಮೂವರು ಘಂಟೆ ಕಳುವು ಮಾಡಿಕೊಂಡು ಹೋಗಿರುವ ಬಗ್ಗೆ ಶಂಕೆ ಇದ್ದು, ಪ್ರಕರಣ ದಾಖಲಾಗಿದೆ. ಸಾಗರ ತಾಲೂಕು ಹೊಸಗುಂದ ಗ್ರಾಮದ ಕಂಚಿಕಾಳಮ್ಮ ದೇವಸ್ಥಾನದಲ್ಲಿ ಘಂಟೆಗಳು ಕಳುವಾಗಿದೆ. ಇವುಗಳ ಮೌಲ್ಯ ಸುಮಾರು 12 ಸಾವಿರ ಎಂದು ಅಂದಾಜಿಸಲಾಗಿದೆ. ಮಾರ್ಚ್‌ 24ರಂದು ಸಂಜೆ ಬೈಕ್‌ನಲ್ಲಿ ಬಂದಿದ್ದ ಮೂವರು ಘಂಟೆಗಳನ್ನು ಕಳುವು ಮಾಡಿಕೊಂಡು ಹೋಗಿರುವ ಬಗ್ಗೆ ಗ್ರಾಮಸ್ಥರು … Read more

ಶಿವಮೊಗ್ಗ KSRTC ಬಸ್ ನಿಲ್ದಾಣದ ಮುಂದೆ ಫೋಟೊಗ್ರಾಫರ್ ಮೊಬೈಲ್ ಕದ್ದ ಖದೀಮರು

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 MARCH 2021 ಶಿವಮೊಗ್ಗ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ಯುವಕರ ಗುಂಪೊಂದು ವ್ಯಕ್ತಿಯೊಬ್ಬರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇಗಾಯ್ತು ಘಟನೆ? ಫೋಟೊಗ್ರಾಫರ್ ಮಧುಸೂದನ್ ಅವರು ಮೈಸೂರಿಗೆ ಹೋಗಲು ಬೆಳಗಿನ ಜಾವ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದರು. ಸ್ನೇಹಿತರೊಬ್ಬರು ಬೈಕ್‍ನಲ್ಲಿ ಮಧುಸೂದನ್ ಅವರನ್ನು ಬಸ್ ನಿಲ್ದಾಣದ ಮುಂದೆ ಇರುವ ಲೋಕಾಯುಕ್ತ ಠಾಣೆ ಮುಂದೆ ಬಿಟ್ಟು ತೆರಳಿದರು. ಸ್ನೇಹಿತ ತೆರಳುತ್ತಿದ್ದಂತೆ, ಎದುರಿನಿಂದ … Read more

ಶಿವಮೊಗ್ಗದ ಮತ್ತೊಂದು ದೇವಸ್ಥಾನದಲ್ಲಿ ಕಳ್ಳತನ, ಹುಂಡಿ ಹಣ ಕಳವು, ದೇವಿಯ ಮುಖವಾಡವು ನಾಪತ್ತೆ

230221 Temple Theft In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 FEBRUARY 2021 ಶಿವಮೊಗ್ಗದ ಮತ್ತೊಂದು ದೇವಸ್ಥಾನದಲ್ಲಿ ಕಳ್ಳತನವಾಗಿರುವ ವರದಿಯಾಗಿದೆ. ಮುಖ್ಯ ರಸ್ತೆಯ ಪಕ್ಕದಲ್ಲೇ ಇರುವ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳರು ಬೀಗ ಒಡೆದಿರುವುದು ಬೆಳಕಿಗೆ ಬಂದಿದೆ. ಸೋಮಿನಕೊಪ್ಪ ಮುಖ್ಯ ರಸ್ತೆಯಲ್ಲಿ ಇರುವ ಚೌಡಶ್ವೇರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇಗುಲದ ಬಾಗಿಲಿನ ಬೀಗ ಒಡೆದಿರುವ ಕಳ್ಳರು, ಹುಂಡಿಯಲ್ಲಿದ್ದ ಹಣವನ್ನು ಕದ್ದಿದ್ದಾರೆ. ಇನ್ನು, ದೇವಿಗೆ ಮಾಡಿಸಲಾಗಿದ್ದ  ಪಂಚಲೋಹದ ಮುಖವಾಡವು ಕಳುವಾಗಿದೆ. ಈ ಸಂಬಂಧ ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಶಿವಮೊಗ್ಗ … Read more

ಭದ್ರಾವತಿ ಹೊಸಸಿದ್ದಾಪುರ, ಬೊಮ್ಮನಕಟ್ಟೆಯ ಎರಡು ದೇವಸ್ಥಾನದಲ್ಲಿ ಕಳ್ಳತನ, ಏನೇನು ಕಳುವಾಗಿದೆ?

theft case general image

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 FEBRUARY 2021 ಭದ್ರಾವತಿಯಲ್ಲಿ ಎರಡು ದೇವಾಲಯಗಳಲ್ಲಿ ಕಳ್ಳತನವಾಗಿದೆ. ದೇವರ ಆಭರಣಗಳು, ಕಾಣಿಕೆಯನ್ನು ಕಳ್ಳರು ಕದ್ದೊಯ್ದಿದ್ದಾರೆ. ದೇಗುಲ 1 – ಶ್ರೀ ವೀರಾಂಜನೇಯ ದೇವಸ್ಥಾನ ಬೈಪಾಸ್ ಬಳಿ ಹೊಸಸಿದ್ದಾಪುರ ಮಾರ್ಗದಲ್ಲಿರುವ ಶ್ರೀವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಕಳ್ಳತನವಾಗಿದೆ. ದೇಗುಲದ ಬೀಗ ಮುರಿದು ದೇವರ ಬೆಳ್ಳಿಯ ಮುಖವಾಡ, ಕಂಠೀಹಾರ, ದೇವರ ಬೆಳ್ಳಿ ಹಸ್ತ ಹಾಗೂ ಪೆನ್ ಡ್ರೈವ್‍ ಕಳ್ಳತನವಾಗಿದೆ. ಫೆಬ್ರವರಿ 21ರ ರಾತ್ರಿ ಘಟನೆ ನಡೆದಿರುವ ಶಂಕೆ ಇದೆ. ನ್ಯೂ ಟೌನ್‍ … Read more

ಜಯನಗರ, ವಿನೋಬನಗರ ವ್ಯಾಪ್ತಿಯಲ್ಲಿ ಮನೆಗಳ್ಳತನ, ಕಳ್ಳ ಅರೆಸ್ಟ್, 12 ಲಕ್ಷದ ಚಿನ್ನಾಭರಣ ವಶಕ್ಕೆ

jayanagara police station in shimoga

  ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 22 FEBRUARY 2021 ಶಿವಮೊಗ್ಗದಲ್ಲಿ ಮನೆಗಳ್ಳತನ ಮಾಡಿ ನಾಪತ್ತೆಯಾಗಿದ್ದ ಆರೋಪಿಯೊಬ್ಬನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆತನಿಂದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಚಿಕ್ಕಮಗಳೂರಿನ ರಮೇಶ್ (67) ಬಂಧಿತ. ಈತನ ವಿರುದ್ಧ ಜಯನಗರ ಠಾಣೆ ಮತ್ತು ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಮನೆಗಳ್ಳತನ ಪ್ರಕರಣ ದಾಖಲಾಗಿದೆ. ರಮೇಶನಿಂದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 255 … Read more

ಕಣದಲ್ಲಿ ಒಣಗಲು ಹಾಕಿದ್ದ ಅಡಕೆ ರಾತ್ರೋರಾತ್ರಿ ಕಳ್ಳತನ, ಎಷ್ಟು ಅಡಕೆ ಕಳ್ಳತನವಾಗಿದೆ?

police jeep

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 09 JANUARY 2021 ಕಣದಲ್ಲಿ ಒಣಗಿಸಲು ಹಾಕಿದ್ದ 150 ಕೆ.ಜಿ ಅಡಕೆಯನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಖದೀಮರ ವಿರುದ್ಧ ಶಿವಮೊಗ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇಲಿನ ಬೇಡರ ಹೊಸಹಳ್ಳಿಯ ಸುಭಾಷ್ ಎಂಬುವವರ ತೋಟದಲ್ಲಿ ಕಳ್ಳತನವಾಗಿದೆ. ಅಡಕೆಯನ್ನು ಬೇಯಿಸಿ, ಕಣದಲ್ಲಿ ಒಣಗಿಸಲು ಹಾಕಲಾಗಿತ್ತು. ಜನವರಿ 5ರ ರಾತ್ರಿ ತೋಟದಲ್ಲಿ ಕಳ್ಳರು, 55 ಸಾವಿರ … Read more

ಹಣ ಡ್ರಾ ಮಾಡಿಲ್ಲ, ಆನ್‌ಲೈನ್‌ ವ್ಯವಹಾರವು ಆಗಿಲ್ಲ, ಆದರೂ ಉದ್ಯಮಿಯ ಖಾತೆಯಿಂದ 83 ಸಾವಿರ ಮಾಯ

Cyber-Crime-in-Shivamogga

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 09 JANUARY 2021 ಹಣ ಡ್ರಾ ಮಾಡಿಲ್ಲ. ಆನ್‍ಲೈನ್ ಮೂಲಕವು ವ್ಯವಹಾರ ಮಾಡಿಲ್ಲ. ಆದರೂ ಉದ್ಯಮಿಯೊಬ್ಬರ ಬ್ಯಾಂಕ್ ಖಾತೆಯಲ್ಲಿದ್ದ ಹಣ ಕಣ್ಮರೆಯಾಗಿದೆ. ತೀರ್ಥಹಳ್ಳಿಯ ಉದ್ಯಮಿಯೊಬ್ಬರ ಖಾತೆಯಿಂದ 83,017 ರೂ. ಹಣ ನಾಪತ್ತೆಯಾಗಿದೆ. 2020ರ ಡಿಸೆಂಬರ್ 9ರಿಂದ ಡಿಸೆಂಬರ್ 25ರ ನಡುವೆ ಈ ಹಣವು ಖಾತೆಯಿಂದ ಮಾಯವಾಗಿದೆ. ಹಣ ಕಡಿತವಾಗಿರುವ ಬಗ್ಗೆ ಉದ್ಯಮಿಯ ಮೊಬೈಲ್‍ಗೆ … Read more

ಶಾರೂಖ್ ಸೇರಿ ಇಬ್ಬರು ಅರೆಸ್ಟ್, ಮೂರು ಲಕ್ಷ ಮೌಲ್ಯದ ಬೈಕ್ ವಶಕ್ಕೆ, ಎಲ್ಲೆಲ್ಲಿ ಬೈಕ್ ಕದಿದ್ದರು?

050121 Shiralakoppa Bike Thief Arrested 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIKARIPURA NEWS | 05 JANUARY 2021 ಲಕ್ಷಾಂತರ ಮೌಲ್ಯದ ಬೈಕ್‍ಗಳ ಕಳ್ಳತನ ಮಾಡಿದ್ದ ಖದೀಮರು ಪೊಲೀಸರ ಬಲೆಗೆ ಬಿದಿದ್ದಾರೆ. ಶಿರಾಳಕೊಪ್ಪ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಶಿರಾಳಕೊಪ್ಪದ ದಾದಾಪೀರ್ ಅಲಿಯಾಸ್ ದಾದು (30) ಮತ್ತು ಜಮೀರ್ ಅಹಮದ್ ಅಲಿಯಾಸ್ ಶಾರೂಖ್ (27) ಬಂಧಿತರು. ಯಾವೆಲ್ಲ ಕೇಸ್‍ ದಾಖಲಾಗಿದೆ? ಶಿರಾಳಕೊಪ್ಪ ಪೊಲೀಸ್ ಠಾನೆ ವ್ಯಾಪ್ತಿಯಲ್ಲಿ 2020ರಲ್ಲಿ … Read more