ದೇಗುಲದ ಗೇಟ್ ಬೀಗ ಮುರಿದು ಕಳ್ಳತನ, ಮನೆ ಬಾಗಿಲು ಬೀಗ ಒಡೆದು ಚಿನ್ನ, ನಗದು ದೋಚಿದ ಖದೀಮರು
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 31 DECEMBER 2020 ಶಿವಮೊಗ್ಗದ ಮುತ್ತುಮಾರಿಯಮ್ಮ ದೇವಸ್ಥಾದನಲ್ಲಿ ಕಳ್ಳತನ ಮಾಡಲಾಗಿದೆ. ಗೇಟ್ನ ಬಾಗಿಲು ಮುರಿದು ಕೃತ್ಯ ಎಸಗಲಾಗಿದೆ. ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿರುವ ಮುತ್ತುಮಾರಿಯಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇವರ ಆಭರಣಗಳನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ದೇವಸ್ಥಾನದ ಹುಂಡಿ ಹೊಡೆದು, ಹಣದ ದೋಚಲಾಗಿದೆ ಎಂದು ತಿಳಿಸಿದ್ದಾರೆ. ಮನೆ ಬೀಗ ಮುರಿದ ಖದೀಮರು ಮತ್ತೊಂದೆಡೆ ಬೊಮ್ಮನಕಟ್ಟೆಯ … Read more