THIRTHAHALLI | ಮುಖ್ಯರಸ್ತೆಯಲ್ಲೇ ನಾಲ್ಕು ಲಕ್ಷ ರೂ. ಅಪಹರಣ, ಪೊಲೀಸ್ ಜಾಗೃತಿಯ ಮರುದಿನವೇ ಅವಾಂತರ
ಶಿವಮೊಗ್ಗ ಲೈವ್.ಕಾಂ | THIRTHAHALLI | 27 ನವೆಂಬರ್ 2019 ಆಗುಂಬೆ ರಸ್ತೆಯಲ್ಲಿರುವ ಹಾರ್ಡ್ವೇರ್ ಅಂಗಡಿಯೊಂದರ ಸಮೀಪ ಬೈಕ್ನಲ್ಲಿ ಇಟ್ಟಿದ್ದ 4 ಲಕ್ಷ ರೂ. ಹಣವನ್ನು ಬೈಕ್ನಲ್ಲಿ ಬಂದ ಇಬ್ಬರು ಅಪಹರಿಸಿದ್ದಾರೆ. ಮಲೆನಾಡು ಕ್ಲಬ್ನ ಮ್ಯಾನೇಜರ್ ಶರತ್ ಬ್ಯಾಂಕ್ನಿಂದ ಡ್ರಾ ಮಾಡಿ ತಂದಿದ್ದ ಹಣವನ್ನು ತಮ್ಮ ಬೈಕ್ನ ಸೈಡ್ ಬ್ಯಾಗಿನಲ್ಲಿ ಇಟ್ಟು ಹಾರ್ಡ್ವೇರ್ ಅಂಗಡಿಗೆ ಹೋಗಿದ್ದಾರೆ. ಇವರನ್ನೇ ಹಿಂಬಾಲಿಸಿಕೊಂಡು ಬೈಕ್ನಲ್ಲಿ ಬಂದಿದ್ದ ಇಬ್ಬರಲ್ಲಿ ಒಬ್ಬ ಬೈಕ್ನಿಂದ ಇಳಿದು ಹಣದ ಬ್ಯಾಗನ್ನು ಎತ್ತಿಕೊಂಡು ಪರಾರಿಯಾಗಿದ್ದಾರೆ. ಕಳವು ಮಾಡುತ್ತಿದ್ದ ದೃಶ್ಯ … Read more