ಆಗಷ್ಟೆ ಮನೆಗೆ ಮರಳಿದ್ದರು ಮಾಲೀಕರು, ಅಂಗಡಿಯಿಂದ ಕೇಳಿತು ವಿಚಿತ್ರ ಸದ್ದು, ಹಿಂತಿರುಗಿದಾಗ ಕಾದಿತ್ತು ಶಾಕ್‌

Crime-News-General-Image

ಶಿವಮೊಗ್ಗ : ಮಾಲೀಕರು ಊಟಕ್ಕೆ ತೆರಳಿದ್ದಾಗ ಹುಡುಗನೊಬ್ಬ ಅಂಗಡಿಯ (SHOP) ಒಳಗೆ ಬಗ್ಗಿ ಕ್ಯಾಶ್‌ ಡ್ರಾದಲ್ಲಿದ್ದ ಹಣ ಕಳ್ಳತನ ಮಾಡಿದ್ದಾನೆ. ಶಿವಮೊಗ್ಗ ನಗರದ ಸೀಗೆಹಟ್ಟಿಯ ಕೆಂಚರಾಯ ಬೀದಿಯ ಕಿರಾಣಿ ಅಂಗಡಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ » ಖಾಸಗಿ ಬಸ್‌, ಟಾಟಾ ಏಸ್‌ ಮುಖಾಮುಖಿ ಡಿಕ್ಕಿ, ಹತ್ತಕ್ಕು ಹೆಚ್ಚು ಕುರಿಗಳು ಸಾವು ಅಂಗಡಿಯ ಮಾಲೀಕರಾದ ಸವಿತಾ ಅವರು ಮಧ್ಯಾಹ್ನ ಊಟಕ್ಕೆ ಮನೆಯ ಒಳಗೆ ತೆರಳಿದ್ದರು. ಆಗ ಅಂಗಡಿಯಿಂದ (SHOP) ಜೋರು ಶಬ್ದ ಕೇಳಿಸಿದೆ ಎಂದು ಮರಳಿದ್ದರು. ಅವರನ್ನು ಕಂಡು … Read more

ಆಲ್ಕೊಳ ಬಳಿ ನಿರ್ಮಾಣ ಹಂತದ ಮನೆಯಲ್ಲಿ ಲಕ್ಷ ಲಕ್ಷದ ಪ್ಲಂಬಿಂಗ್‌ ವಸ್ತುಗಳು ನಾಪತ್ತೆ, ಹೇಗಾಯ್ತು ಘಟನೆ?

Crime-News-General-Image

ಶಿವಮೊಗ್ಗ : ನಿರ್ಮಾಣ ಹಂತದ ಮನೆಯಲ್ಲಿಟ್ಟಿದ್ದ ಪ್ಲಂಬಿಂಗ್‌ (Plumbing) ಸಾಮಗ್ರಿಗಳನ್ನು ಕಳ್ಳತನ ಮಾಡಲಾಗಿದೆ. ಆಲ್ಕೊಳದ ಐಶ್ವರ್ಯ ಎನ್‌ಕ್ಲೇವ್‌ ಬಡಾವಣೆಯಲ್ಲಿ ಶ್ರೀಹರ್ಷ ಎಂಬುವವರು ನಿರ್ಮಿಸುತ್ತಿರುವ ಮನೆಯಲ್ಲಿ ಸುಮಾರು 2.50 ಲಕ್ಷ ಮೌಲ್ಯದ ಪ್ಲಂಬಿಂಗ್‌ ವಸ್ತುಗಳು ಕಳ್ಳತನವಾಗಿವೆ. ಇದನ್ನೂ ಓದಿ » ಸರ್ಕಾರಿ ಶಾಲೆ ಕಾಂಪೌಂಡ್‌ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡಿದ ಶಿಕ್ಷಣ ಸಚಿವ ಪ್ಲಂಬಿಂಗ್‌ (Plumbing) ಸಾಮಗ್ರಿಗಳನ್ನು ನಿರ್ಮಾಣ ಹಂತದ ಮನೆಯ ಬೆಡ್‌ ರೂಮ್‌ ಮತ್ತು ಹೆಡ್‌ ರೂಮ್‌ಗಳಲ್ಲಿ ಇರಿಸಿ ಬಾಗಿಲು ಹಾಕಲಾಗಿತ್ತು. ಮಾ.27ರಂದು ಬೆಳಗ್ಗೆ ಶ್ರೀಹರ್ಷ ಮನೆಗೆ ಬಂದಾಗ … Read more

ಗೋಪಿ ಸರ್ಕಲ್‌ನಲ್ಲಿ ದಿನಸಿ ಖರೀದಿಸಿ ಮನೆಗೆ ಮರಳಿದ ದಂಪತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

Police-Jeep-at-Shimoga-General-Image

ಶಿವಮೊಗ್ಗ : ದಿನಸಿ ಖರೀದಿಸಿ ಹಿಂತಿರುಗುವಷ್ಟರಲ್ಲಿ ಮನೆಯಲ್ಲಿ (House) ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನವಾಗಿದೆ. ಸವಳಂಗ ರಸ್ತೆಯ ಜ್ಯೋತಿನಗರದ ಪ್ರಕಾಶ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಪ್ರಕಾಶ್‌ ಅವರು ತಮ್ಮ ಪತ್ನಿಯೊಂದಿಗೆ ಗೋಪಿ ಸರ್ಕಲ್‌ನಲ್ಲಿ ದಿನಸಿ ಖರೀದಿಗೆ ತೆರಳಿದ್ದರು. ಮನೆಗೆ (House) ಹಿಂತಿರುಗಿ ಬೆಡ್‌ ರೂಂಗೆ ಹೋದಾಗ ಚಿನ್ನಾಭರಣದ ಬಾಕ್ಸ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ ಬೀರುವಿನಲ್ಲಿಟ್ಟಿದ್ದ 9 ಲಕ್ಷ ರೂ. ಮೌಲ್ಯದ ವಿವಿಧ ಚಿನ್ನಾಭರಣಗಳು, 51 ಸಾವಿರ ರೂ. ನಗದು ನಾಪತ್ತೆಯಾಗಿವೆ ಎಂದು … Read more

ಕುಡಿಯುವ ನೀರಿನ ಘಟಕದ ಕಾಯಿನ್‌ ಬಾಕ್ಸ್‌ ಒಡೆದು ಹಣ ದೋಚಿದ ಖದೀಮರು, ಎಲ್ಲಿ?

Police-Jeep-With-Light-New.

ಶಿವಮೊಗ್ಗ : ಶುದ್ಧ ಕುಡಿಯುವ ನೀರಿನ ಘಟಕದಲ್ಲಿರುವ ಕಾಯಿನ್‌ ಬಾಕ್ಸ್‌ (Coin Box) ಒಡೆದು ಹಣ ಕಳ್ಳತನ ಮಾಡಲಾಗಿದೆ. ಗೆಜ್ಜೇನಹಳ್ಳಿಯಲ್ಲಿ ಅಳವಡಿಸಿರುವ ಕುಡಿಯುವ ನೀರಿನ ಘಟಕದಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ವತಿಯಿಂದ ಗೆಜ್ಜೇನಹಳ್ಳಿಯಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. 5 ರೂ. ಕಾಯಿನ್‌ ಹಾಕಿದರೆ 20 ಲೀಟರ್‌ ಶುದ್ಧ ಕುಡಿಯುವ ನೀರು ಬರುತ್ತದೆ. ಕಳೆದ ಗುರುವಾರ ನೀರಿನ ಘಟಕದ ಕಾಯಿನ್‌ ಬಾಕ್ಸ್‌  (Coin Box) ಒಡೆದು ಸುಮಾರು 8 ಸಾವಿರ ರೂ. ಹಣ ದೋಚಲಾಗಿದೆ ಎಂದು … Read more

ಶಿವಮೊಗ್ಗದಲ್ಲಿ ಬೈಕ್‌ ಖರೀದಿಗೆ ಬಂದವನು ಟ್ರಯಲ್‌ ನೋಡಲು ಕೊಂಡೊಯ್ದ, ಹಿಂತಿರುಗಲೇ ಇಲ್ಲ, ಹೇಗಾಯ್ತು ಘಟನೆ?

crime name image

ಶಿವಮೊಗ್ಗ : ಖರೀದಿಸುವವನಂತೆ ಬಂದು ಬೈಕ್‌ ಟ್ರಯಲ್‌ (Trail) ನೋಡಲು ಕೊಂಡೊಯ್ದವನು ಹಿಂತಿರುಗಿಲ್ಲ ಎಂದು ಆರೋಪಿಸಿ ಬೈಕ್‌ ಮಾಲೀಕ ದೂರು ನೀಡಿದ್ದಾನೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸನಗರದ ಪ್ರಮೋದ್‌ ಭಟ್‌ ಎಂಬುವವರು ತಮ್ಮ ಪಲ್ಸರ್‌ ಬೈಕ್‌ ಮಾರಾಟ ಮಾಡಲು ನಿರ್ಧರಿಸಿ ಫೇಸ್‌ಬುಕ್‌ನಲ್ಲಿ ವಿವರ ಪ್ರಕಟಿಸಿದ್ದರು. ಬೆಂಗಳೂರು ವಾಸಿ ನವೀನ್‌ ಎಂಬಾತ ಇದಕ್ಕೆ ರಿಪ್ಲೆ ಮಾಡಿ, ಬೈಕ್‌ನ ವಿವರ ಪಡೆದುಕೊಂಡಿದ್ದ. ಮಾ.30ರಂದು ಶಿವಮೊಗ್ಗಕ್ಕೆ ಬರುವುದಾಗಿ ಆತ ತಿಳಿಸಿದ್ದರಿಂದ ಪ್ರಮೋದ್‌ ಭಟ್‌, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ … Read more

ರಾತ್ರೋರಾತ್ರಿ ಸರಣಿ ಕಳ್ಳತನ, ಲಕ್ಷ ಲಕ್ಷದ ಚಿನ್ನಾಭರಣ, ಹಣ ಹೊತ್ತೊಯ್ದ ಖದೀಮರು

Crime-News-General-Image

ಶಿಕಾರಿಪುರ : ಸಿಟಿಯ ಚನ್ನಕೇಶವ ನಗರದಲ್ಲಿ ಸರಣಿ ಮನೆಗಳ್ಳತನವಾಗಿದೆ (theft). ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ, ನಗದು ಕಳವುವಾಗಿದೆ ಎಂದು ಆರೋಸಪಿಸಲಾಗಿದೆ. ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ಚನ್ನಕೇಶವ ನಗರದ 15ನೇ ಅಡ್ಡರಸ್ತೆ ನಿವಾಸಿ ನಂದ ಬಣಕಾರ್ ಅವರು ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದರು. ಕಳ್ಳರು ಅವರ ಮನೆ ಬಾಗಿಲು ಮುರಿದು ಮಾಂಗಲ್ಯ ಸರ ಸೇರಿದಂತೆ ಅಂದಾಜು 14 ಲಕ್ಷ ರೂ. ಮೌಲ್ಯದ ಒಡವೆ ಹಾಗೂ 50 ಸಾವಿರ ರೂ. ನಗದು ಕಳವು ಮಾಡಿದ್ದಾರೆ.  ಇದೇ ಕೇರಿಯಲ್ಲಿರುವ ಮೆಸ್ಕಾಂ … Read more

ಸ್ನೇಹಿತನ ಭೇಟಿಗೆ ರಾತ್ರಿ ರೈಲ್ವೆ ನಿಲ್ದಾಣಕ್ಕೆ ತೆರಳಿದ್ದ ವ್ಯಕ್ತಿಗೆ ಕಾದಿತ್ತು ಆಘಾತ, ನಾಲ್ವರು ಅರೆಸ್ಟ್‌

shimoga railway station

ಶಿವಮೊಗ್ಗ : ರೈಲ್ವೆ ನಿಲ್ದಾಣದ ಮುಂಭಾಗ ವ್ಯಕ್ತಿಯೊಬ್ಬರ ಕೈಯಲ್ಲಿದ್ದ ಬ್ರೇಸ್‌ಲೆಟ್‌ (Bracelet) ದರೋಡೆ ಮಾಡಿಕೊಂಡು ಪರಾರಿಯಾಗಿದ್ದ ನಾಲ್ವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಚಿನ್ನದ ಬ್ರೇಸ್‌ಲೆಟ್‌ ಮತ್ತು ಕೃತ್ಯಕ್ಕೆ ಬಳಸಿದ್ದ ಆಟೋ ವಶಕ್ಕೆ ಪಡೆದಿದ್ದಾರೆ. ಕೃಷಿ ನಗರದ ಜಯದೇವಪ್ಪ ಎಂಬುವವರ ಕೈಯಲ್ಲಿದ್ದ ಬ್ರೇಸ್‌ಲೆಟ್‌ ದರೋಡೆಯಾಗಿತ್ತು. ಈ ಸಂಬಂಧ ಜಬೀರ್‌.ಜೆ, ಮೊಹಮ್ಮದ್‌ ಸಮೀವುಲ್ಲಾ, ಆಂಜನೇಯ ಮತ್ತು ಸೈಯದ್‌ ನೇಮನ್‌ ಬಂಧಿಸಲಾಗಿದೆ. ರೈಲ್ವೆ ನಿಲ್ದಾಣದ ಮುಂದೆ ಆಗಿದ್ದೇನು? ಜಯದೇವಪ್ಪ ತಮ್ಮ ಸ್ನೇಹಿತರೊಂದಿಗೆ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿಸಿ … Read more

ದುಬೈನಿಂದ ಶಿವಮೊಗ್ಗಕ್ಕೆ ಮರಳಿದ ಕುಟುಂಬಕ್ಕೆ ಕಾದಿತ್ತು ಆಘಾತ, ಆಗಿದ್ದೇನು?

Crime-News-General-Image

ಶಿವಮೊಗ್ಗ : ಕುಟುಂಬದವರು ದುಬೈ (Dubai) ಪ್ರವಾಸಕ್ಕೆ ಹೋಗಿದ್ದಾಗ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ದುಬೈ ಪ್ರವಾಸದಿಂದ ಹಿಂತಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಟ್ಯಾಂಕ್‌ ಮೊಹಲ್ಲಾದ ಯುಸುಫ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯ ಬೀರುವಿನಲ್ಲಿದ್ದ 1.10 ಲಕ್ಷ ರು. ಮೌಲ್ಯದ ಚಿನ್ನಾಭರಣ, 28 ಸಾವಿರ ರೂ. ಮೌಲ್ಯದ ಬೆಳ್ಳಿ ವಸ್ತುಗಳು, ಆರು ಸಾವಿರ ರೂ. ನಗದು ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ದುಬೈ ಪ್ರವಾಸ ಮುಗಿಸಿ ಯುಸುಫ್‌ ಅವರ ಕುಟುಂಬ ಶಿವಮೊಗ್ಗಕ್ಕೆ ಹಿಂತಿರುಗುತ್ತಿತ್ತು. ಆದ್ದರಿಂದ … Read more

ಶಿವಮೊಗ್ಗದಲ್ಲಿ ಬಸ್‌ ಹತ್ತಿ ಕುಳಿತ ನ್ಯಾಮತಿಯ ಮಹಿಳೆಗೆ ಕಾದಿತ್ತು ಶಾಕ್‌, ಆಗಿದ್ದೇನು?

KSRTC-Bus-Stand-Shivamogga

SHIVAMOGGA LIVE NEWS, 30 JANUARY 2025 ಶಿವಮೊಗ್ಗ : ಬಸ್‌ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣ, ನಗದು ಕಳ್ಳತನ ಮುಂದುವರೆದಿದೆ. KSRTC ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತುವಾಗ ವ್ಯಾನಿಟಿ ಬ್ಯಾಗ್‌ನಿಂದ ಕಳ್ಳತನವಾಗಿದೆ. ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ಸಂಬಂಧಿಯ ಆರೋಗ್ಯ ವಿಚಾರಿಸಿದ್ದ ಗೀತಾ ಎಂಬುವವರು ತಮ್ಮೂರು ನ್ಯಾಮತಿಗೆ ಹಿಂತಿರುಗುತ್ತಿದ್ದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ಟಿಕೆಟ್‌ ಮಾಡಿಸಲು ವ್ಯಾನಿಟಿ ಬ್ಯಾಗ್‌ ಗಮನಿಸಿದಾಗ ಜಿಪ್‌ ತೆರೆದಿರುವುದು ಗೊತ್ತಾಗಿದೆ. ಒಳಗಿದ್ದ ಪರ್ಸ್‌ ನಾಪತ್ತೆಯಾಗಿತ್ತು. … Read more

ಗಾಂಧಿ ಬಜಾರ್‌ ಬಳಿ ತರಕಾರಿ ಖರೀದಿಸಿ ಕಾರು ಬಳಿ ಹಿಂತಿರುಗಿದ ಮಾಲೀಕನಿಗೆ ಕಾದಿತ್ತು ಆಘಾತ, ಆಗಿದ್ದೇನು?

Shimoga-BH-Road-Near-Karnataka-Sanga

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಬಿ.ಹೆಚ್‌.ರಸ್ತೆಯಲ್ಲಿ ಕಾರಿನ ಹಿಂಬದಿ ಗಾಜು (Glass) ಒಡೆದು ಬ್ಯಾಗ್‌ ಕಳ್ಳತನ ಮಾಡಲಾಗಿದೆ. ಖಾಸಗಿ ಕಂಪನಿ ಉದ್ಯೋಗಿ ರೋಹಿತ್‌ ಎಂಬುವವರು ಕಾರು ನಿಲ್ಲಿಸಿ ತರಕಾರಿ ಖರೀದಿಸಿ ಬರುವಷ್ಟರಲ್ಲಿ ಘಟನೆ ನಡೆದಿದೆ. ಕರ್ನಾಟಕ ಸಂಘದ ಮುಂಭಾಗ ರೋಹಿತ್‌ ಅವರು ತಮ್ಮ ಐ20 ಕಾರನ್ನು ಪಾರ್ಕಿಂಗ್‌ ಮಾಡಿದ್ದರು. ತರಕಾರಿ ಖರೀದಿಸಿ ಕಾರಿನ ಬಳಿ ಬಂದಾಗ ಬಲಭಾಗದ ಹಿಂಬದಿ ಗಾಜು ಒಡೆದಿರುವುದು ಗಮನಕ್ಕೆ ಬಂದಿತ್ತು. ಪರಿಶೀಲಿಸಿದಾಗ ಹಿಂಬದಿ ಸೀಟಿನ ಮೇಲಿಟ್ಟಿದ್ದ ಲ್ಯಾಪ್‌ಟಾಪ್‌ … Read more