ರಿಪ್ಪನ್‌ಪೇಟೆ ಬಳಿ ಎರಡು ಮನೆಗಳ ಬಾಗಿಲು ಬೀಗ ಮುರಿದ ಕಳ್ಳರು

Ripponepete-Board-in-Hosaganagara-Shmoga-News-Live

SHIVAMOGGA LIVE NEWS, 3 DECEMBER 2024 ರಿಪ್ಪನ್‌ಪೇಟೆ : ಯಾರೂ ಇಲ್ಲದ ವೇಳೆ ಕಳ್ಳರು ಮನೆಯೊಳಗೆ ನುಗ್ಗಿ ಚಿನ್ನಾಭರಣ ಕಳ್ಳತನ (Theft) ಮಾಡಲಾಗಿದೆ. ಈ ಸಂಬಂಧ ರಿಪ್ಪನ್‌ಪೇಟೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಹೊಳೆಹೊನ್ನೂರು ಬಳಿ ಎರಡು ಕಾರು, ಬೈಕ್‌ ಅಪಘಾತ

ತೀರ್ಥಹಳ್ಳಿಯಲ್ಲಿ ದೇವಸ್ಥಾನದ ಬೀಗ ಒಡೆದು ಕಾಣಿಕ ಕಳ್ಳತನ

Maluru-Police-Station-in-Thirthahalli-taluk.webp

SHIVAMOGGA LIVE NEWS | 2 DECEMBER 2024 ತೀರ್ಥಹಳ್ಳಿ : ದೇವಸ್ಥಾನವೊಂದರ (Temple) ಬಾಗಿಲಿನ ಬೀಗ ಮುರಿದು ಹುಂಡಿಯಲ್ಲಿದ್ದ ಕಾಣಿಕೆ ಹಣ ಕಳ್ಳತನ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಮುಂಡುವಳ್ಳಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಅರ್ಚಕ ಪ್ರಶಾಂತ್‌ ಅಡಿಗ ರಾತ್ರಿ ಪೂಜೆ ಮುಗಿಸಿ ದೇವಸ್ಥಾನದ ಬೀಗ ಹಾಕಿ ತೆರಳಿದ್ದರು. ಮರುದಿನ ಬೆಳಗ್ಗೆ ದೇಗುಲದ ಬಳಿ ಆಗಮಿಸಿದಾಗ ದೇಗುಲದ ಮುಂದಿನ ಬಾಗಿಲಿನ ಬೀಗ ಮುರಿದಿತ್ತು. ಒಳಗೆ ಹುಂಡಿಯ ಬೀಗವನ್ನು ಒಡೆಯಲಾಗಿತ್ತು. ಅದರಲ್ಲಿದ್ದ ಸುಮಾರು 15 … Read more

ಮೆಗ್ಗಾನ್‌ ಆಸ್ಪತ್ರೆಯಿಂದ ಹೊರ ಬಂದು ಆಟೋ ಹತ್ತಿದ್ದ ಮಹಿಳೆಗೆ ಆಘಾತ

Mc-Gann-Hospital-Shimoga

SHIVAMOGGA LIVE NEWS | 1 DECEMBER 2024 ಶಿವಮೊಗ್ಗ : ಮೆಗ್ಗಾನ್‌ ಆಸ್ಪತ್ರೆಯಲ್ಲಿ (Hospital) ಜನ ದಟ್ಟಣೆ ಹೆಚ್ಚಿದ್ದ ಸಂದರ್ಭ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನ ಜಿಪ್‌ ತೆಗೆದು ಒಳಗಿದ್ದ 2.20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವ ಮಾಡಲಾಗಿದೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ತಬಸುಮ್‌ ಎಂಬುವರ ಬ್ಯಾಗ್‌ನಿಂದ ಚಿನ್ನಾಭರಣ ಕಳ್ಳತನವಾಗಿದೆ. ತಬಸುಮ್‌ ತಮ್ಮ ತಾಯಿಯನ್ನು ವೈದ್ಯರ ಬಳಿ ಪರೀಕ್ಷೆಗೆ ಕರೆತಂದಿದ್ದರು. ಈ ಸಂದರ್ಭ ಮೆಗ್ಗಾನ್‌ ಆಶ್ಪತ್ರೆಯಲ್ಲಿ ಜನ ದಟ್ಟಣೆ ಹೆಚ್ಚಿತ್ತು. … Read more

ಚನ್ನಪ್ಪ ಲೇಔಟ್‌ನಲ್ಲಿ ಬೆಳಗ್ಗೆ ಮನೆ ಹೊರ ಬಂದ ಯುವಕನಿಗೆ ಕಾದಿತ್ತು ಆಘಾತ

Shimoga-News-update

SHIMOGA NEWS, 27 NOVEMBER 2024 ಶಿವಮೊಗ್ಗ ಸಿಟಿ : ಮನೆ ಮುಂದೆ ನಿಲ್ಲಿಸಿದ್ದ ರಾಯಲ್‌ ಎನ್‌ಫೀಲ್ಡ್‌ ಹಿಮಾಲಯನ್‌ ಬೈಕ್‌ (Bike) ಕಳ್ಳತನವಾಗಿದೆ. ಶಿವಮೊಗ್ಗ ನಗರದ ಚನ್ನಪ್ಪ ಲೇಔಟ್‌ನಲ್ಲಿ ಘಟನೆ ನಡೆದಿದೆ. ಸೂರ್ಯದೇವ್‌ ಎಂಬುವವರು ರಾತ್ರಿ 12 ಗಂಟೆಗೆ ತಮ್ಮ ಮನೆಯ ಕಾಂಪೌಂಡ್‌ ಒಳಗೆ ನಿಲ್ಲಿಸಿದ್ದರು. ಬೆಳಗೆ 5 ಗಂಟೆಗೆ ಎದ್ದು ಹೊರ ಬಂದು ನೋಡಿದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಸೂರ್ಯದೇವ್‌ ಬಳಿಕ ಜಯನಗರ ಠಾಣೆಗೆ ದೂರು ನೀಡಿದ್ದಾರೆ. 2.50 ಲಕ್ಷ ರೂ. ಮೌಲ್ಯದ ಬೈಕ್‌ … Read more

ಲಕ್ಷ ಲಕ್ಷ ಮೌಲ್ಯದ ಅಡಿಕೆ ಕದ್ದ ಐವರು ಅರೆಸ್ಟ್‌, ಏನೇನೆಲ್ಲ ಸಿಕ್ಕಿದೆ?

Shimoga-rural-Police-nab-adike-thieves.

SHIMOGA NEWS, 18 NOVEMBER 2024 : ತಾಲೂಕಿನ ಹಾಡೋನಹಳ್ಳಿ ಗೋಡೌನಲ್ಲಿದ್ದ ಒಣ ಅಡಿಕೆ (Adike) ಕಳವು ಮಾಡಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತ್ಯೇಕ ಮೂರು ಅಡಿಕೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ 7.35 ಲಕ್ಷ ರೂ. ಮೌಲ್ಯದ 15.08 ಕ್ವಿಂಟಾಲ್ ಒಣ ಅಡಿಕೆ, 1.40 ಲಕ್ಷ ರೂ. ಮೌಲ್ಯದ ಎರಡು ಬೈಕ್ ಹಾಗೂ 1.50 ಲಕ್ಷ ರೂ. ಮೌಲ್ಯದ ಒಂದು ಪ್ಯಾಸೆಂಜರ್ ಆಟೋ ಸೇರಿ ಒಟ್ಟು 10.25 ಲಕ್ಷ ರೂ. ಮೌಲ್ಯದ ಮಾಲನ್ನು ಜಪ್ತಿ ಮಾಡಿದ್ದಾರೆ. ಶಿವಮೊಗ್ಗದ … Read more

ಸೊರಬ ಪೊಲೀಸರಿಂದ ಶಿವಮೊಗ್ಗದ ಇಬ್ಬರು ಅರೆಸ್ಟ್‌, ಕಾರಣವೇನು?

Arrest News Graphics

SORABA NEWS, 17 NOVEMBER 2024 : ಪಟ್ಟಣದ ಚಿಕ್ಕಪೇಟೆಯಲ್ಲಿ ಈಚೆಗೆ ನಡೆದ ಜಾನುವಾರು ಕಳವು ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ (Arrest). ಶಿವಮೊಗ್ಗದ ಮೊಹಮ್ಮದ್ ಶಾಹೀದ್ ಮತ್ತು ಮೊಹಮ್ಮದ್ ಸಲ್ಮಾನ್ ಬಂಧಿತರು.  ಇವರ ವಿರುದ್ಧ ಸಾಗರ ಪೊಲೀಸ್ ಠಾಣೆಯಲ್ಲಿಯೂ ಜಾನುವಾರು ಕಳವು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕ್ಕಪೇಟೆಯಲ್ಲಿ ಜಾನುವಾರನ್ನು ಕಳ್ಳರು ಹೊತ್ತೊಯ್ಯುವ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಜಾನುವಾರು ಮಾಲೀಕ ಸತೀಶ್ ದೂರು ದಾಖಲಿಸಿದ್ದರು. ಸೊರಬ ಠಾಣೆಯಲ್ಲಿ ಪ್ರಕರಣ … Read more

ಮನೆ ಹೆಂಚು ತೆಗೆದು ಇಳಿದ ಕಳ್ಳ ಜೈಲುಪಾಲು

soraba-News-Update

SORABA NEWS, 17 NOVEMBER 2024 : ಮನೆಯ (House) ಹೆಂಚು ತೆಗೆದು ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ 50 ಸಾವಿರ ರೂ. ಮೌಲ್ಯದ ಆಭರಣ ಮತ್ತು 50 ಸಾವಿರ ರೂ. ನಗದು ವಶಕ್ಕೆ ಪಡೆದಿದ್ದಾರೆ. ಪಟ್ಟಣದ ಅಂಬೇಡ್ಕರ್ ಬಡಾವಣೆಯ ನಿವಾಸಿ ಗೋಪಿ ದೇವೇಂದ್ರಪ್ಪ ಬಂಧಿತ. ಒಂದು ತಿಂಗಳ ಹಿಂದೆ ಕಾನುಕೇರಿ ಬಡಾವಣೆಯ ನಾಗರಾಜ್ ಅವರ ಮನೆಯಲ್ಲಿ ಯಾರೂ ಇಲ್ಲದಾಗ ಮನೆಯ ಹೆಂಚು ತೆಗೆದು ಕಳ್ಳತನ ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು … Read more

ಕದ್ದ ಬ್ಯಾಟರಿ ಜೊತೆಗೆ ತಮ್ಮ ಬೈಕನ್ನೇ ಬಿಟ್ಟು ಪರಾರಿಯಾದ ಕಳ್ಳರು

crime name image

SHIMOGA NEWS, 23 OCTOBER 2024 : ಲಾರಿಯಿಂದ ಬ್ಯಾಟರಿ (Battery) ಕಳವು ಮಾಡಿಕೊಂಡು ಹೋಗುವಾಗ, ಸೆಕ್ಯೂರಿಟಿ ಗಾರ್ಡ್‌ ಕೂಗಿದ್ದಕ್ಕೆ ಬೆದರಿ, ಬೈಕ್‌ ಮತ್ತು ಬ್ಯಾಟರಿಯನ್ನು ಅಲ್ಲಿಯೇ ಬಿಟ್ಟು ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಶಿವಮೊಗ್ಗದ ಆಲ್ಕೊಳ ಸಮೀಪದ ಲಗಾನ್‌ ಕಲ್ಯಾಣ ಮಂಟದ ಮುಂಭಾಗ ಘಟನೆ ನಡೆದಿದೆ. ಆನಂದ್‌ ಎಂಬುವವರಿಗೆ ಸೇರಿ ಲಾರಿಯನ್ನು ಲಗಾನ್‌ ಕಲ್ಯಾಣ ಮಂಟಪದ ಮುಂಭಾಗ ಖಾಲಿ ಜಾಗದಲ್ಲಿ ನಿಲ್ಲಿಸಿದ್ದರು. ಬೈಕ್‌ನಲ್ಲಿ ಬಂದ ಇಬ್ಬರು ಲಾರಿಯ ಬ್ಯಾಟರಿ ಬಿಚ್ಚಿ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದರು. ಇದನ್ನು ಗಮನಿಸಿ … Read more

ಶಿವಮೊಗ್ಗದಲ್ಲಿ ಮೊಬೈಲ್‌ ಟವರ್‌ ಕಳ್ಳತನ, ಖಾಲಿ ಜಾಗದಲ್ಲಿದ್ದದ್ದು ದಿಢೀರ್‌ ನಾಪತ್ತೆ

Crime-News-General-Image

SHIMOGA NEWS, 23 OCTOBER 2024 : ಖಾಲಿ ಜಾಗದಲ್ಲಿ ಅಳವಡಿಸಿದ್ದ ಮೊಬೈಲ್‌ ಟವರ್‌ (Tower) ಕಳ್ಳತನವಾಗಿದೆ. ಈ ಸಂಬಂಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಟಿಪ್ಪು ನಗರದ ಖಾಲಿ ಜಾಗದಲ್ಲಿ ಖಾಸಗಿ ಸಂಸ್ಥೆಯೊಂದು 2008ರಲ್ಲಿ ಮೊಬೈಲ್‌ ಟವರ್‌ ಅಳವಡಿಸಿತ್ತು. ಅದೇ ಸಂಸ್ಥೆ ಟವರ್‌ನ ನಿರ್ವಹಣೆ ಮಾಡುತ್ತಿತ್ತು. ಕೋವಿಡ್‌ ಸಂದರ್ಭ ನಿರ್ವಹಣೆ ಸಾಧ್ಯವಾಗಿರಲಿಲ್ಲ. ಆ ಬಳಿಕ ಸಂಸ್ಥೆಯವರು ಸ್ಥಳಕ್ಕೆ ಬಂದಾಗ ಮೊಬೈಲ್‌ ಟವರ್‌ ಮತ್ತು ಅದಕ್ಕೆ ಅಳವಡಿಸಿದ್ದ ಬಿಡಿ ಭಾಗಗಳೆ ನಾಪತ್ತೆಯಾಗಿದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದನ್ನೂ … Read more

ರಾತ್ರೋರಾತ್ರಿ ಮನೆ ಮುಂದಿದ್ದ 2 ಕ್ವಿಂಟಾಲ್‌ ಅಡಿಕೆ ಮಾಯ

Areca-in-gunny-bag-APMC-Shimoga

HOLEHONNURU NEWS, 19 OCTOBER 2024 : ಮನೆ ಮುಂದೆ ಇಟಿದ್ದ 2 ಕ್ವಿಂಟಾಲ್‌ ಅಡಿಕೆ (Adike) ರಾತ್ರೋರಾತ್ರಿ ಕಳುವಾಗಿದೆ. ಭದ್ರಾವತಿ ತಾಲೂಕು ಸಿದ್ಲಿಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಅಮಿತ್‌ ಎಂಬುವವರು ತಮ್ಮ ತೋಟದಲ್ಲಿ ಅಡಿಕೆ ಕೊಯಿಸಿ, ಬೇಯಿಸಿ, ಒಣಗಿಸಿ ಮನೆ ಬಳಿ ಇರಿಸಿದ್ದರು. ಒಟ್ಟು 7 ಚೀಲ ಅಡಿಕೆಯನ್ನು ಮನೆ ಮುಂಭಾಗ ಇರಿಸಿದ್ದರು. ಬೆಳಗ್ಗೆ 4 ಗಂಟೆಗೆ ಎದ್ದು ನೋಡಿದಾಗ ಮೂರು ಚೀಲ ಅಡಿಕೆ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿ ಬಳಿಕ ಹೊಳೆಹೊನ್ನೂರು ಠಾಣೆಗೆ ದೂರು ನೀಡಿದ್ದಾರೆ. … Read more