‘ಸಾಗರದ ಕ್ಷೇತ್ರದ ಜನರಿಗೆ ಸಂಸದರು ದ್ರೋಹ ಬಗೆದಿದ್ದಾರೆ, ಒತ್ತಡ ಹೇರುವಲ್ಲಿ ಶಾಸಕರು ವಿಫಲವಾಗಿದ್ದಾರೆ’
ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020 ತಾಳಗುಪ್ಪದಲ್ಲೇ ರೈಲ್ವೆ ಟರ್ಮಿನಲ್ ನಿರ್ಮಿಸುತ್ತೇವೆ ಎಂದು ಈವರೆಗೂ ಜನರಿಗೆ ಭರವಸೆ ನೀಡಿ, ಈಗ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಈ ಮೂಲಕ ಸಾಗರ ಕ್ಷೇತ್ರದ ಜನರಿಗೆ ದ್ರೋಹ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನಾ.ಶ್ರೀನಿವಾಸ್, ಕೋಟೆಗಂಗೂರಿನಲ್ಲಿ ರೈಲ್ವೆ ಟರ್ಮಿನಲ್ ಸ್ಥಾಪನೆಗೆ ಆರು ಕೋಟಿ ರೂ. ಹಣ ಮಂಜೂರಾಗಿದೆ. ಈಗಾಗಲೆ ಜಾಗ ಸಮತಟ್ಟು … Read more