ಜನರಿಂದ ತಪ್ಪಿಸಿಕೊಳ್ಳುವಾಗ ಗುಂಡಿಗೆ ಬಿದ್ದ ಕಳ್ಳ, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ ಗ್ರಾಮಸ್ಥರು

Thirthahalli-News-Update

ತೀರ್ಥಹಳ್ಳಿ : ಮನೆಗಳ್ಳತನಕ್ಕೆ (Thief) ಬಂದಾತ ಜನರನ್ನು ಕಂಡು ಪರಾರಿಯಾಗುವಾಗ ಜಲಜೀವನ್‌ ಮಿಷನ್‌ ಯೋಜನೆಯ ಪೈಪ್‌ ಅಳವಡಿಸಲು ತೋಡಿದ್ದ ಗುಂಡಿ ಬಿದ್ದು ಗಾಯಗೊಂಡಿದ್ದಾನೆ. ಊರಿನವರೆ ಆತನನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಇ.ಡಿ ಪ್ರಶ್ನೆ, ಸತತ 11 ಗಂಟೆ ವಿಚಾರಣೆ ತೀರ್ಥಹಳ್ಳಿ ತಾಲೂಕು ದೇಮ್ಲಾಪುರ ಗ್ರಾಮದ ಚಂದ್ರಶೇಖರ್‌ ಎಂಬುವವರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದಾಗ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಚಂದ್ರಶೇಖರ್‌ ಅವರು ತೋಟದಲ್ಲಿ ಔಷಧಿ … Read more

ನಗರ ಪೊಲೀಸರ ಕಾರ್ಯಾಚರಣೆ, ಬೈಕು, ಚಿನ್ನದ ಸಹಿತ ಸಿಕ್ಕಿಬಿದ್ದ ಆರೋಪಿ, ಏನಿದು ಕೇಸ್‌?

Nagara-Police-nab-house-thief

ಹೊಸನಗರ : ಮನೆಯಲ್ಲಿ ಕಳವು ಮಾಡುತ್ತಿದ್ದ ಆರೋಪಿಯನ್ನು (Thief) ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಟ್ಟಿನಹೊಳೆ ಗ್ರಾಮದ ಕೆ.ಆರ್. ಶರತ್ (26) ಬಂಧಿತ. ಈತನಿಂದ 1 ಲಕ್ಷ ರೂ. ಮೌಲ್ಯದ 12 ಗ್ರಾಂನ ಬಂಗಾರದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ. ತಾಲ್ಲೂಕಿನ ಮತ್ತಿಕೈ ಗ್ರಾಮದ ದೊಡ್ಡಮನೆ ವಾಸಿ ಪರಮೇಶ್ವರಯ್ಯ ಈಚೆಗೆ ಸಂಬಂಧಿಕರ ಮನೆಗೆ ತೆರಳಿದ್ದರು. ಆಗ ಮನೆಯ ಬೀಗ ಮುರಿದು 12 ಗ್ರಾಂನ ಚಿನ್ನದ ಸರ ಹಾಗೂ 15 ಸಾವಿರ ರೂ. ನಗದು ಕಳ್ಳತನವಾಗಿತ್ತು. … Read more

ಮಟಮಟ ಮಧ್ಯಾಹ್ನ ಮನೆಗೆ ನುಗ್ಗಿದ ಕಳ್ಳ, ಹೊರಬಂದು ಚಿಲಕ ಹಾಕಿದ ಮಹಿಳೆ, ಜನ ಮನೆಯೊಳಗೆ ಹೋದಾಗ ಕಾದಿತ್ತು ಶಾಕ್

Vidyanagara-Smart-city-board

SHIVAMOGGA LIVE NEWS | 12 FEBRUARY 2024 SHIMOGA : ಮಧ್ಯಾಹ್ನದ ವೇಳೆ ಮನೆಯೊಂದಕ್ಕೆ ನುಗ್ಗಿದ ಕಳ್ಳನೊಬ್ಬ ವ್ಯಾನಿಟಿ ಬ್ಯಾಗಿನಿಲ್ಲಿ ಇಟ್ಟಿದ್ದ 50 ಸಾವಿರ ರೂ. ನಗದು ಕಳ್ಳತನ ಮಾಡಿದ್ದಾನೆ. ಮನೆಯಲ್ಲಿದ್ದ ಮಹಿಳೆ ಕಳ್ಳನನ್ನು ಗಮನಿಸಿ ಹೊರಗೆ ಓಡಿ ಬಂದು ಚಿಲಕ ಹಾಕಿ ಜೋರಾಗಿ ಕೂಗಿಕೊಂಡಿದ್ದಾರೆ. ಅಕ್ಕಪಕ್ಕದವರು ಒಳ ಹೋಗಿ ಹುಡುಕಿದಾಗ ಕಳ್ಳ ಮನೆಯ ಹೆಂಚು ತೆಗೆದು ಪರಾರಿಯಾಗಿದ್ದಾನೆ. ಶಿವಮೊಗ್ಗದ ವಿದ್ಯಾನಗರದಲ್ಲಿ 7ನೇ ಅಡ್ಡರಸ್ತೆಯ ವೆಂಕಟೇಶ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ವೆಂಕಟೇಶ್‌ ಅವರು ತಮ್ಮ … Read more

ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ, ಮಾಲು ಸಹಿತ ನಾಲ್ವರು ಅರೆಸ್ಟ್‌

071223-Four-arrest-for-sandalwood-smuggling-in-Hosanagara.webp

SHIVAMOGGA LIVE NEWS | 7 DECEMBER 2023 HOSANAGARA : ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಲ್ವರು ‍ಶ್ರೀಗಂಧ (Sandalwood) ಕಳ್ಳರನ್ನು ಬಂಧಿಸಿದ್ದಾರೆ. ನಗರ ವಲಯ ಅರಣ್ಯ ಇಲಾಖೆಯ ಸಿಬ್ಬಂದಿ ಆರ್‌ಎಫ್‌ಓ ಸಂಜಯ್ ಮಾರ್ಗದರ್ಶನಲ್ಲಿ ದಾಳಿ ನಡೆಸಲಾಗಿದೆ. ನಿವಣೆ ಪರಮೇಶ್ವರ, ಮಾನಿ ಗ್ರಾಮದ ಎಂ.ಕೆ.ಹರೀಶ್, ನಾಗರಕೊಡಿಗೆ ಚಿದಾನಂದ, ಅರುಣ್‌ಕುಮಾರ್ ಬಂಧಿತರು. ಹೊಸನಗರ ತಾಲೂಕಿನ ಹುಂಚ ಹೋಬಳಿ ತೊಗರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರವನ್ನು ಕಡಿತಲೆ ಮಾಡಿ ಸಾಗಣೆಗೆ ಯತ್ನಿಸಿದ್ದರು. … Read more

ಶಿವಮೊಗ್ಗ ವಿದ್ಯಾನಗರದಲ್ಲಿ ATMಗೆ ವಂಚಿಸಿದ ದುಷ್ಕರ್ಮಿಗಳು, SBI ಬ್ಯಾಂಕ್‌ಗೆ ಲಕ್ಷ ಲಕ್ಷ ನಷ್ಟ, ಏನಿದು ಕೇಸ್?

Vidyanagara-Smart-city-board

SHIVAMOGGA LIVE NEWS | 5 DECEMBER 2023 SHIMOGA : ಎಟಿಎಂ ಮೆಷಿನ್‌ನಿಂದ ಹಣ ಹೊರ ಬರುವ ಹೊತ್ತಿಗೆ ಅಡ್ಡಿಪಡಿಸಿ ಫೇಲ್ಡ್‌ ಟ್ರಾನ್‌ಸಾಕ್ಷನ್‌ ಎಂದು ತೋರಿಸಿ ಬ್ಯಾಂಕಿಗೆ ವಂಚಿಸಲಾಗಿದೆ. ವಿದ್ಯಾನಗರದಲ್ಲಿರುವ ಎಟಿಎಂ ಕೇಂದ್ರದಲ್ಲಿ ಘಟನೆ ಸಂಭವಿಸಿದೆ. ಈ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಏನಿದು ಪ್ರಕರಣ? ಡೆಬಿಟ್‌ ಕಾರ್ಡ್‌ ಬಳಸಿ ಎಟಿಎಂನಲ್ಲಿ ಹಣ ಡ್ರಾ ಮಾಡಲಾಗಿದೆ. ಎಟಿಎಂ ಯಂತ್ರವು ಹಣ ನೀಡಲು ತೆರದುಕೊಳ್ಳುವ ಹೊತ್ತಿಗೆ ಅದು ಸರಾಗವಾಗಿ ಕೆಲಸ ನಿರ್ವಹಿಸಲು ಅಡ್ಡಿಪಡಿಸಲಾಗಿದೆ. ಆದರೆ ಹಣ … Read more

8 ಕಾರು ಸಹಿತ ಸಿಕ್ಕಿಬಿದ್ದ ಗುಂಡನ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್‌, ಭದ್ರಾವತಿ ಮಹಿಳೆಯಿಂದ ದೂರು

Car Theft case police seized 8 cars in Shimoga

SHIVAMOGGA LIVE NEWS | 12 NOVEMBER 2023 SHIMOGA : ‘ಪತ್ನಿಗೆ ಹುಷಾರಿಲ್ಲ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಬೇಕುʼ ಎಂದು ತಿಳಿಸಿ ಇನ್ನೋವಾ ಕಾರು ಪಡೆದು ಹಿಂತಿರುಗಿಸದ ಕಿರಣ್‌ ಅಲಿಯಾಸ್‌ ಗುಂಡನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಕಿರಣ್‌ ಕುಮಾರ್‌ ಮತ್ತು ಸಂತೋಷ್‌ ಎಂಬುವವರು ಭದ್ರಾವತಿಯ ಜಯಲಕ್ಷ್ಮಿ ಅವರ ಇನ್ನೋವಾ ಕಾರು ಪಡೆದಿದ್ದರು. ಜಯಲಕ್ಷ್ಮಿ ಅವರ ಪತಿಗೆ ಕಿರಣ್‌ ಕುಮಾರ್‌ ಪರಿಚಿತನಾಗಿದ್ದರಿಂದ ಕಾರು ಕೊಟ್ಟಿದ್ದರು. ಸೆ.27ರಂದು ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದ ಬಳಿಯಿಂದ ಕಾರು ಪಡೆದು ಈತನಕ … Read more

ಮನೆ ಬೀಗ ಮುರಿದು ಲಕ್ಷ ಲಕ್ಷ ಹಣ, ಚಿನ್ನಾಭರಣ ಕಳ್ಳತನ, ಅದೇ ಗ್ರಾಮದಲ್ಲಿ ಸಿಕ್ಕಬಿದ್ದ ಕಳ್ಳ

Thief-Arrest-at-Bhadravathi-Paper-Town.

SHIVAMOGGA LIVE NEWS | 11 ಮಾರ್ಚ್ 2022 ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದ ಪ್ರಕರಣ ಸಂಬಂಧ ಅದೇ ಗ್ರಾಮದ ಯುವಕನನ್ನು ಬಂಧಿಸಲಾಗಿದೆ. ಹಣ, ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ತಾಲೂಕು ರಬ್ಬರ್ ಕಾಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಜನವರಿ 13ರಂದು ರಬ್ಬರ್ ಕಾಡು ಗ್ರಾಮದ ನಿವಾಸಿಯೊಬ್ಬರು ತಮ್ಮ ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ ಮನೆಗೆ ಬಂದಾಗ ಬಾಗಿಲು ಬೀಗ ಮುರಿದಿರುವುದು ಗೊತ್ತಾಗಿದೆ. ಲಕ್ಷ ಲಕ್ಷ ನಾಪತ್ತೆಯಾಗಿತ್ತು … Read more

ಶಿವಮೊಗ್ಗದಲ್ಲಿ ನಾಯಿ ಕದ್ದವರು ಕೆಲವೇ ಗಂಟೆಯಲ್ಲಿ ಅರೆಸ್ಟ್

061221 Dog Theft Found at Shimoga Jayanagara Police Station

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಡಿಸೆಂಬರ್ 2021 ವೈದ್ಯರೊಬ್ಬರ ಮನೆ ಕಾಂಪೌಂಡ್’ನಲ್ಲಿದ್ದ ನಾಯಿ ಮರಿ ಕಳ್ಳತನ ಮಾಡಿದ್ದವರನ್ನು, ಪೊಲೀಸರು ಬಂಧಿಸಿದ್ದಾರೆ. ನಾಯಿ ಕಳುವಾಗಿ 12 ಗಂಟೆಯೊಳಗೆ ನಾಯಿಯನ್ನು ಪತ್ತೆ ಮಾಡಲಾಗಿದೆ. ನಾಯಿ ಕದ್ದಿದ್ದ ಇಬ್ಬರನ್ನು ಬಂಧಿಸಲಾಗಿದೆ. ಏನಿದು ಪ್ರಕರಣ? ರಾಜೇಂದ್ರ ನಗರದಲ್ಲಿರುವ ಡಾ.ಪರಮೇಶ್ವರ್ ಅವರು ಆರು ತಿಂಗಳ ಹಿಂದೆ ಬೀಗಲ್ ತಳಿಯ ನಾಯಿ ಮರಿ ಖರೀದಿಸಿದ್ದರು. ಭಾನುವಾರ ಮಧ್ಯಾಹ್ನ ಡಾ.ಪರಮೇಶ್ವರ್ ಮತ್ತು ಅವರು ಪತ್ನಿ ಮಲಗಿದ್ದರು. ನಾಯಿ ಮರಿ ಮನೆಯ ಕಾಂಪೌಂಡ್ ಒಳಗೆ … Read more

ಶಿವಮೊಗ್ಗದ ಪುರಾಣ ಪ್ರಸಿದ್ಧ ದೇವಸ್ಥಾನದ ಬೀಗ ಒಡೆದ ಖದೀಮರು, ದೇವರ ಆಭರಣಗಳು ಕಳುವು

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JUNE 2021 ಪ್ರಸಿದ್ಧ ಮುಜರಾಯಿ ದೇವಸ್ಥಾನವೊಂದರ ಬೀಗ ಒಡೆದ ಕಳ್ಳರು 3 ಕೆ.ಜಿ. ಪಂಚಲೋಹದ ಬಂಗಾರ ಲೇಪಿತ ಆಭರಣಗಳನ್ನು ಕದ್ದೊಯ್ದಿದ್ದಾರೆ. ಆತುರದಲ್ಲಿ 200 ಗ್ರಾಂ ತೂಕದ ವರದ ಹಸ್ತವನ್ನು ಅಲ್ಲಿಯೆ ಬೀಳಿಸಿ ಕಳ್ಳರು ಪರಾರಿಯಾಗಿದ್ದಾರೆ. ಶಿವಮೊಗ್ಗ ತಾಲೂಕು ಪಿಳ್ಳಂಗಿರಿಯಲ್ಲಿರುವ ಶ್ರೀ ವಂಕಟರಮಣ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಮುಖ್ಯ ದ್ವಾರ ಮತ್ತು ಮುಖ ಮಂಟಪದ ಬಾಗಿಲಿಗೆ ಹಾಕಲಾಗಿದ್ದ ಬೀಗಗಳನ್ನು ಒಡೆದು ಕಳ್ಳರು ಕೃತ್ಯ ಎಸಗಿದ್ದಾರೆ. ಏನೇನೆಲ್ಲ ಕದ್ದೊಯ್ದಿದ್ದಾರೆ ಕಳ್ಳರು? ತಲಾ … Read more

ಜಯನಗರ, ವಿನೋಬನಗರ ವ್ಯಾಪ್ತಿಯಲ್ಲಿ ಮನೆಗಳ್ಳತನ, ಕಳ್ಳ ಅರೆಸ್ಟ್, 12 ಲಕ್ಷದ ಚಿನ್ನಾಭರಣ ವಶಕ್ಕೆ

jayanagara police station in shimoga

  ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 22 FEBRUARY 2021 ಶಿವಮೊಗ್ಗದಲ್ಲಿ ಮನೆಗಳ್ಳತನ ಮಾಡಿ ನಾಪತ್ತೆಯಾಗಿದ್ದ ಆರೋಪಿಯೊಬ್ಬನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆತನಿಂದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಚಿಕ್ಕಮಗಳೂರಿನ ರಮೇಶ್ (67) ಬಂಧಿತ. ಈತನ ವಿರುದ್ಧ ಜಯನಗರ ಠಾಣೆ ಮತ್ತು ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಮನೆಗಳ್ಳತನ ಪ್ರಕರಣ ದಾಖಲಾಗಿದೆ. ರಮೇಶನಿಂದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 255 … Read more