ಜನರಿಂದ ತಪ್ಪಿಸಿಕೊಳ್ಳುವಾಗ ಗುಂಡಿಗೆ ಬಿದ್ದ ಕಳ್ಳ, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ ಗ್ರಾಮಸ್ಥರು
ತೀರ್ಥಹಳ್ಳಿ : ಮನೆಗಳ್ಳತನಕ್ಕೆ (Thief) ಬಂದಾತ ಜನರನ್ನು ಕಂಡು ಪರಾರಿಯಾಗುವಾಗ ಜಲಜೀವನ್ ಮಿಷನ್ ಯೋಜನೆಯ ಪೈಪ್ ಅಳವಡಿಸಲು ತೋಡಿದ್ದ ಗುಂಡಿ ಬಿದ್ದು ಗಾಯಗೊಂಡಿದ್ದಾನೆ. ಊರಿನವರೆ ಆತನನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡಗೆ ಇ.ಡಿ ಪ್ರಶ್ನೆ, ಸತತ 11 ಗಂಟೆ ವಿಚಾರಣೆ ತೀರ್ಥಹಳ್ಳಿ ತಾಲೂಕು ದೇಮ್ಲಾಪುರ ಗ್ರಾಮದ ಚಂದ್ರಶೇಖರ್ ಎಂಬುವವರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದಾಗ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಚಂದ್ರಶೇಖರ್ ಅವರು ತೋಟದಲ್ಲಿ ಔಷಧಿ … Read more