SAGARA | ಮೋದಿ ಮಾಡಿದ ರೀತಿಯಲ್ಲಿ ಬ್ರಿಟೀಷರೂ ನಡೆದುಕೊಂಡಿರಲಿಲ್ಲ, ಪ್ರತಿಭಟನೆಯಲ್ಲಿ ಕಾಗೋಡು ಆಕ್ರೋಶ

080221 Congess Protest Against BJP Modi in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 08 FEBRUARY 2021 ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಾಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡಸಿ ಸಾಗರ ಹೊಟೇಲ್ ಸರ್ಕಲ್‍ನಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ಎತ್ತಿನಗಾಡಿ, ಸೈಕಲ್ ಸವಾರಿ, ಗ್ಯಾಸ್ ಸಿಲಿಂಡರ್ ಪ್ರದರ್ಶನದ ಮೂಲಕ ಪ್ರತಿಭಟನೆ ನಡೆಸಲಾಯಿತು. ಸಭೆಯಲ್ಲಿ … Read more

SAGARA | ಇನ್ನೂ ಆರಂಭವಾಗದ ಇಂದಿರಾ ಕ್ಯಾಂಟೀನ್, ಜೋಗ ರಸ್ತೆಯಲ್ಲಿ ಮಾಜಿ ಮಿನಿಸ್ಟರ್ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | SAGARA | 05 ಡಿಸೆಂಬರ್ 2019 ಬಿಜೆಪಿ ಸರ್ಕಾರ ಮತ್ತು ಶಾಸಕರ ನಿರ್ಲಕ್ಷ್ಯದಿಂದಾಗಿ ಈವರೆಗೂ ಸಾಗರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಿಲ್ಲ ಎಂದು ಆರೋಪಿಸಿ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜೋಗ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಇಂದಿರಾ ಕ್ಯಾಂಟೀನ್ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಬಡವರ ಹಸಿವು ನೀಗಿಸಲು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಇಂದಿರಾ … Read more

ಮತ್ತೆ ಫೀಲ್ಡಿಗಿಳಿದರು ಕಾಗೋಡು ತಿಮ್ಮಪ್ಪ, ಅನಾರೋಗ್ಯ ಲೆಕ್ಕಿಸದೆ ನೆರೆ ಸಂತ್ರಸ್ತರ ನೋವು ಆಲಿಸಿದ ಮಾಜಿ ಮಿನಿಸ್ಟರ್

080819 Kagodu Thimmappa Visits Ripponpete 1

ಶಿವಮೊಗ್ಗ ಲೈವ್.ಕಾಂ | ರಿಪ್ಪನ್’ಪೇಟೆ | 08 ಆಗಸ್ಟ್ 2019 ಹದಗೆಟ್ಟ ಆರೋಗ್ಯ ಲೆಕ್ಕಕ್ಕಿಲ್ಲ. ರೆಸ್ಟ್ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದರು ಕ್ಯಾರೆ ಅನ್ನಲ್ಲಿಲ್ಲ. ಭಾರಿ ಮಳೆಯಿಂದ ಜನರು ಸಂಕಷ್ಟಕ್ಕೀಡಾದ ವಿಚಾರ ತಿಳಿಯುತ್ತಿದ್ದಂತೆ ಫೀಲ್ಡಿಗಿಳಿದರು ಮಾಜಿ ಮಿನಿಸ್ಟರ್. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಇವತ್ತು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಮಳೆ ಹಾನಿ ಕುರಿತು ಜನರಿಂದ ಮಾಹಿತಿ ಪಡೆದರು. ರಿಪ್ಪನ್’ಪೇಟೆ ಸುತ್ತಮುತ್ತಲು ವಿವಿಧ ಗ್ರಾಮಗಳಿಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಭೇಟಿ ನೀಡಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯ … Read more

ಮಧು ಬಂಗಾರಪ್ಪ ಬದಲು ಶಿವಮೊಗ್ಗ ಲೋಕಸಭೆಗೆ ಕಾಗೋಡು ತಿಮ್ಮಪ್ಪಗೆ ಟಿಕೆಟ್ ನೀಡುವಂತೆ ಒತ್ತಾಯ

ಶಿವಮೊಗ್ಗ ಲೈವ್.ಕಾಂ | 10 ಮಾರ್ಚ್ 2019 ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಟಿಕೆಟ್ ನೀಡಬೇಕು ಅನ್ನುವ ಒತ್ತಾಯ ಶುರುವಾಗಿದೆ. ಸಾಗರದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪರಮೇಶ್ವರ ದೂಗೂರು, ಕಾಗೋಡು ತಿಮ್ಮಪ್ಪ ಅವರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಉಪಚುನಾವಣೆಯಲ್ಲಿ ಮಧು ಬಂಗಾರಪ್ಪ ಅಲ್ಪ ಮತಗಳ ಅಂತರದಿಂದ ಸೋಲನುಭವಿಸಿದ್ದರು. ಆ ಬಳಿಕ ಮಧು ಬಂಗಾರಪ್ಪ ಜಿಲ್ಲೆಯ ಜನರೊಂದಿಗೆ ಸಂಪರ್ಕದಲ್ಲಲಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನ ಜೆಡಿಎಸ್ … Read more