ತೀರ್ಥಹಳ್ಳಿ ಸಂಪೂರ್ಣ ಸ್ಥಬ್ಧ, ಅಂಗಡಿಗಳು ಬಂದ್, ಖಾಸಗಿ ಬಸ್ ಸ್ಟಾಪ್
ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 10 ಜುಲೈ 2019 ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ಸರ್ಕಾರದ ಯೋಜನೆ ವಿರೋಧಿಸಿ ತೀರ್ಥಹಳ್ಳಿಯಲ್ಲಿ ಬಂದ್ ಮಾಡಲಾಯಿತು. ಜನರು ಸ್ವಯಂ ಪ್ರೇರಿತವಾಗಿ ಬಂದ್’ಗೆ ಬಂಬಲ ಘೋಷಿಸಿದ್ದರು. ಬಂದ್ ಹಿನ್ನೆಲೆ ತೀರ್ಥಹಳ್ಳಿಯಲ್ಲಿ ವರ್ತಕರು ಅಂಗಡಿ ಮುಂಗಟ್ಟು ಬಂದ್ ಮಾಡಿದ್ದರು. ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆಯಾಗಿತ್ತು. ಬ್ಯಾಂಕು, ಚಿತ್ರಮಂದಿರಗಳು ಕೂಡ ಬಂದ್ ಆಗಿದ್ದವು. ಆದರೆ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದವು. ಇನ್ನು, ಶಿವಮೊಗ್ಗ – ಉಡುಪಿ ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸುತ್ತಿದ್ದ … Read more