ತೀರ್ಥಹಳ್ಳಿ: ನಾಪತ್ತೆಯಾಗಿದ್ದ ಯುವಕ ತುಂಗಾ ನದಿಯಲ್ಲಿ ಶವವಾಗಿ ಪತ್ತೆ

Thirthahalli-Youth-found-dead-at-tunga-river-new-Photo.

ತೀರ್ಥಹಳ್ಳಿ: ಹುಣಸವಳ್ಳಿ ಗ್ರಾಮದ ಕಲ್ಯಾಣ ಅಗ್ರಹಾರದ ಬಳಿ ತುಂಗಾ ನದಿಯಲ್ಲಿ (Tunga river) ಶುಕ್ರವಾರ ಯುವಕನ ಶವ ಪತ್ತೆಯಾಗಿದೆ. ಕುರುವಳ್ಳಿಯ ಕೃಷಿಕ ವಸಂತ (35) ಮೃತ ಯುವಕ ಎಂದು ಗುರುತಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಸಂಸದರಿಗೆ ಮನವಿ, ಏನಿದೆ ಮನವಿ ಕಾಪಿಯಲ್ಲಿ? ತೋಟಕ್ಕೆ ಹೋಗುವುದಾಗಿ ತಿಳಿಸಿ ವಸಂತ ಅವರು ಗುರುವಾರ ಮನೆಯಿಂದ ತೆರಳಿದ್ದರು. ಆದರೆ ಮನೆಗೆ ಮರಳಿರಲಿಲ್ಲ. ಹುಣಸವಳ್ಳಿ ಬಳಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದಾಗ ವಸಂತ ಅವರ ಮೃತದೇಹ … Read more