ತೀರ್ಥಹಳ್ಳಿ | ಇವತ್ತು ತೆಪ್ಪೋತ್ಸವ, ನಡೆಯಲಿದೆ ತುಂಗಾರತಿ, ಇದೇ ಮೊದಲು ಭಾಗವಸ್ತಿದ್ದಾರೆ ರಾಜ್ಯದ ಸಿಎಂ, ಹೇಗಿದೆ ಗೊತ್ತಾ ವ್ಯವಸ್ಥೆ?
ಶಿವಮೊಗ್ಗ ಲೈವ್.ಕಾಂ | THIRTHAHALLI | 28 ಡಿಸೆಂಬರ್ 2019 ಎಳ್ಳಮವಾಸ್ಯೆ ಅಂಗವಾಗಿ ಪ್ರಥಮ ಬಾರಿಗೆ ಜೀವನದಿ ತುಂಗೆಗೆ ಇವತ್ತು ಸಂಜೆ ತುಂಗಾರತಿ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ನಡೆಯುವ ಶ್ರೀ ರಾಮೇಶ್ವರ ದೇವರ ತೆಪ್ಪೋತ್ಸವದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ನಟ ವಿಜಯ್ ರಾಘವೇಂದ್ರ, ತೆಲುಗು ನಟ ವಿಜಯ್ ಇತರರು ನಾಡಿನಾದ್ಯಂತ ಬಂದು ಸೇರುವ ಜನರ ನಡುವೆಯೇ ಕುಳಿತು ಈ ಸಂಭ್ರಮವನ್ನು ಕಣ್ಣುಂಬಿಕೊಳ್ಳಲಿದ್ದಾರೆ. 70ರ ದಶಕದಲ್ಲಿ ಆರಂಭಗೊಂಡಿರುವ ತೆಪ್ಪೋತ್ಸವ … Read more