ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೊದಲ ಪ್ರತಿಕ್ರಿಯೆ

301023-Minister-Madhu-Bangarappa-press-meet-in-Shimoga.webp

SHIVAMOGGA LIVE NEWS | 1 DECEMBER 2023 SHIMOGA : ಬೆಂಗಳೂರಿನ ಸುಮಾರು 15 ಶಾಲೆಗಳಿಗೆ ಬಾಂಬ್ ಬೆದರಿಕೆ ಈ ಮೇಲ್ ಕಳುಹಿಸಲಾಗಿದೆ. ಮಕ್ಕಳ ಸುರಕ್ಷತೆಗೆ ಮೊದಲು ಅದ್ಯತೆ ನೀಡಲಾಗುತ್ತಿದೆ. ಹಿರಿಯ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬರ ಅಧ್ಯಯನ ಪ್ರವಾಸ ಕೈಗೊಂಡಿರುವ ಮಧು ಬಂಗಾರಪ್ಪ, ಬಾಂಬ್ ಬೆದರಿಕೆ ಈ ಮೇಲ್ ವಿಷಯ ತಿಳಿಯುತ್ತಿದ್ದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಬಳಿಕ ಮಾಧ್ಯಮಕ್ಕೆ … Read more

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅನಾಮಧೇಯ ಬಾಕ್ಸ್ ಪತ್ತೆ, ಶ್ವಾನದಳ, ಬಾಂಬ್ ಸ್ಕ್ವಾಡ್ ದೌಡು

051123 Box found near Railway station in Shimoga

SHIVAMOGGA LIVE NEWS | 5 NOVEMBER 2023 SHIMOGA : ರೈಲ್ವೆ ನಿಲ್ದಾಣ ವಾಹನಗಳ ಪಾರ್ಕಿಂಗ್ ಸ್ಥಳದಲ್ಲಿ ಎರಡು ಬಾಕ್ಸ್ (Box) ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ. ಬಾಂಬ್ ಶೋಧ ದಳ, ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ರೈಲ್ವೆ ನಿಲ್ದಾಣ ಪಾರ್ಕಿಂಗ್ ಸ್ಥಳದ ಸಮೀಪ ಎರಡು ಬಾಕ್ಸ್ ಪತ್ತೆಯಾಗಿವೆ. ಗೋಣಿ ಚೀಲದಲ್ಲಿ ಬಾಕ್ಸ್‌ಗಳನ್ನು ಸುತ್ತಲಾಗಿದೆ. ಅನಾಥವಾಗಿ ಇದ್ದ ಬಾಕ್ಸ್ ಗಮನಿಸಿದ ಆಟೋ ಚಾಲಕರು ಗಮನಿಸಿ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಾಂಬ್ ಪತ್ತೆ ದಳ, … Read more

ಶಿವಮೊಗ್ಗದಲ್ಲಿ ಬ್ಯಾಂಕ್‌ ಒಳಗೆ ಮ್ಯಾನೇಜರ್‌ಗೆ ಚಾಕು ತೋರಿಸಿ ಬೆದರಿಕೆ, ಕೆಲಕಾಲ ಆತಂಕ

Police-Jeep-at-Shimoga-General-Image

SHIVAMOGGA LIVE NEWS | 9 AUGUST 2023 SHIMOGA : ಮ್ಯಾನೇಜರ್‌ (Manager) ಒಬ್ಬರಿಗೆ ಬ್ಯಾಂಕ್‌ ಒಳಗೆ ಚಾಕು ತೋರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ. ಸಾಲ ನೀಡದೆ ಇದ್ದರೆ ಕೊಲೆ ಮಾಡುವುದಾಗಿ ವ್ಯಕ್ತಿ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ, ಗ್ರಾಮಸ್ಥರಲ್ಲಿ ಆತಂಕ ಶಿವಮೊಗ್ಗ ತಾಲೂಕು ಹೊಸಳ್ಳಿ ಶಾಖೆಯ ಯುನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಘಟನೆ ಸಂಭವಿಸಿದೆ. ಆ.7ರಂದು ಮಧ್ಯಾಹ್ನ ವ್ಯಕ್ತಿಯೊಬ್ಬ ಬ್ಯಾಂಕಿಗೆ ಬಂದಿದ್ದು, ಹಸು ಸಾಲಕ್ಕೆ ಆಗ್ರಹಿಸಿದ್ದಾರೆ. … Read more

ಹಿಂದೂ ಹರ್ಷ ಕುಟುಂಬಕ್ಕೆ ಬೆದರಿಕೆ ಆರೋಪ, ವಿಚಾರಣೆ ವೇಳೆ ಪೊಲೀಸರಿಗೆ ಗೊತ್ತಾಗಿದ್ದೇನು?

Mithun-Kumar-IPS-Shimoga-SP-New-File

SHIMOGA | ಬಜರಂಗದಳ ಕಾರ್ಯಕರ್ತ ಹಿಂದೂ ಹರ್ಷ ಕುಟುಂಬಕ್ಕೆ ಬೆದರಿಕೆ ಹಾಕಿದ ಸಂಬಂಧ ಪೂರಕ ಸಾಕ್ಷಿಗಳು ಸಿಕ್ಕಿಲ್ಲ ಎಂದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು. (threat to harsha family) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಿಥುನ್ ಕುಮಾರ್ ಅವರು, ಸೀಗಹಟ್ಟಿಯಲ್ಲಿ ಬೈಕಿನಲ್ಲಿ ಬಂದ ಕೆಲವು ಕಿಡಿಗೇಡಿಗಳು ಹರ್ಷನ ಕುಟುಂಬಕ್ಕೆ ಬೆದರಿಕೆ ಒಡ್ಡಿದರು ಎಂಬ ಆರೋಪಕ್ಕೆ ಪೂರಕ ಸಾಕ್ಷಿಗಳು ಸಿಕ್ಕಿಲ್ಲ ಎಂದು ತಿಳಿಸಿದರು. ಕ್ಲಿಕ್ ಮಾಡಿ ಇದನ್ನೂ ಓದಿ | ಕಲ್ಲು ಹೊಡೆದ ಆರೋಪಿಗಳ ಫೋಟೊ ರಿಲೀಸ್, ಈವರೆಗು ಏನೇನಾಯ್ತು? … Read more

ಮಾಜಿ ಸಚಿವ ಈಶ್ವರಪ್ಪಗೆ ಬೆದರಿಕೆ ಪತ್ರ, ಕಾರಣವೇನು? ಏನಿದೆ ಪತ್ರದಲ್ಲಿ?

Threat-Letter-To-Eshwarappa-in-Shimoga

ಶಿವಮೊಗ್ಗ | ‘ಮುಸ್ಲಿಂ ಗೂಂಡ’ ಹೇಳಿಕೆ ನೀಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (ESHWARAPPA) ಅವರ ನಾಲಗೆ ಕಟ್ ಮಾಡುವುದಾಗಿ ಬೆದರಿಕೆ (THREAT) ಒಡ್ಡಲಾಗಿದೆ. ಅವರ ಮನೆಗೆ ಬೆದರಿಕೆ ಪತ್ರ (LETTER) ಕಳುಹಿಸಲಾಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು (COMPLAINT) ಸಲ್ಲಿಸಲಾಗಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮನೆಗೆ ಬೆದರಿಕೆ ಪತ್ರ ರವಾನಿಸಲಾಗಿದೆ. ಮುಸ್ಲಿಂ ಗೂಂಡಾ ಹೇಳಿಕೆ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪತ್ರದಲ್ಲಿ ಏನಿದೆ? ‘ನಮ್ಮ ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ (TIPPU SULTAN) ಬಗ್ಗೆ … Read more

ಹಳೆಯ ಫೋಟೊಗಳನ್ನು ಸಂಬಂಧಿಗಳಿಗೆ ಕಳುಹಿಸುವುದಾಗಿ ನವ ವಿವಾಹಿತೆಗೆ ಸ್ನೇಹಿತನ ಬೆದರಿಕೆ

Doddapete-Police-Station-General-Image.

SHIVAMOGGA LIVE NEWS | THREAT | 1 ಜೂನ್ 2022 ಸಂಬಂಧಿಗಳಿಗೆಲ್ಲ ಹಳೆಯ ಫೋಟೊಗಳನ್ನು ಕಳುಹಿಸುವುದಾಗಿ ಯುವಕನೊಬ್ಬ ನವ ವಿವಾಹಿತೆಗೆ ಬೆದರಿಕೆ ಒಡ್ಡಿದ್ದಾನೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ವಾರ ನವ ವಿವಾಹಿತೆಯ ಮೊಬೈಲ್’ಗೆ ಕರೆ ಮಾಡಿದ ಪರಿಚಿತ ಯುವಕ, ಹಳೆಯ ಫೋಟೊಗಳನ್ನು ನಿನ್ನ ಸಂಬಂಧಿಗಳಿಗೆ ಕಳುಹಿಸುತ್ತೇನೆ ಎಂದು ಬೆದರಿಸಿದ್ದಾನೆ. ಅಲ್ಲದೆ ಜೀವ ಬೆದರಿಕೆಯನ್ನೂ ಒಡ್ಡಿದ್ದಾನೆ ಎಂದು ನವ ವಿವಾಹತೆ ದೂರು ನೀಡಿದ್ದಾಳೆ. ಹಾಸನದ ಯುವಕ ತನ್ನ ತಾಯಿ ಕಡೆಯಿಂದ … Read more

ಶಿವಮೊಗ್ಗದಲ್ಲಿ ರಾತ್ರಿ ಗಸ್ತು ವೇಳೆ ಇನ್ಸ್ ಪೆಕ್ಟರ್’ಗೆ ಲಾಂಗ್ ಬೀಸಿ, ಜೀವ ಬೆದರಿಕೆ

Tunga-Nagara-Police-Station-Shimoga

SHIVAMOGGA LIVE NEWS | CRIME | 16 ಮೇ 2022 ಶಿವಮೊಗ್ಗದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರಿಗೆ ಲಾಂಗ್ ತೋರಿಸಿ ಜೀವ ಬೆದರಿಕೆ ಒಡ್ಡಲಾಗಿದೆ. ರಾತ್ರಿ ಗಸ್ತು ವೇಳೆ ಈ ಘಟನೆ ಸಂಭವಿಸಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (CRIME) ಟ್ರಾಫಿಕ್ ಠಾಣೆ ಇನ್ಸ್ ಪೆಕ್ಟರ್ ಸಿದ್ದೆಗೌಡ ಮತ್ತು ಗಸ್ತು ತಿರುಗುತ್ತಿದ್ದ ಸಿಬ್ಬಂದಿಗೆ ಲಾಂಗ್ ತೋರಿಸಿ ಬೆದರಿಕೆ ಒಡ್ಡಲಾಗಿದೆ. ಏನಿದು ಘಟನೆ? ಮೇ 12ರ ರಾತ್ರಿ ಸಂಚಾರಿ ಠಾಣೆ ಇನ್ಸ್ ಪೆಕ್ಟರ್ … Read more

ಜೈಲಿಗೆ ಹೋದರೂ ಪಾಠ ಕಲಿಯಲಿಲ್ಲ, ಬಿಡುಗಡೆಯಾಗಿ ಬಂದ ಮೇಲೆ ಮತ್ತೆ ಜೀವ ಬೆದರಿಕೆ

crime name image

SHIVAMOGGA LIVE NEWS |  THREAT | 06 ಮೇ 2022 ಕೊಲೆ ಬೆದರಿಕೆ ಆರೋಪ ಸಂಬಂಧ ಕಂಬಿ ಎಣಿಸಿ ಬಂದ ಆರೋಪಿಗಳು ಮತ್ತೆ ಪ್ರಾಣ ಬೆದರಿಕೆ ಒಡ್ಡಿದ್ದಾರೆ. ಇವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಉಸ್ಮಾನ್ ಮತ್ತು ಅಬ್ಬಾಸ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಭರತ್ ಮತ್ತು ಸುಮಂತ ಎಂಬುವವರನ್ನು ಸಾಯಿಸುತ್ತೇವೆ ಎಂದು ಆರೋಪಿಗಳು ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಏನಿದು ಪ್ರಕರಣ? ಏಪ್ರಿಲ್ 23ರಂದು ಭರತ್ ಎಂಬಾತನಿಗೆ ಉಸ್ಮಾನ್, ಅಬ್ಬಾಸ್ ಮತ್ತು ಸಲ್ಮಾನ್ ಎಂಬುವವರು … Read more

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿಗೆ ಕೊಲೆ ಬೆದರಿಕೆ, ಏನಿದು ಪ್ರಕರಣ?

Dr-Rajanandini-Kagodu-Sagara.

SHIVAMOGGA LIVE NEWS | THREAT | 04 ಮೇ 2022 ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ.ರಾಜನಂದಿನಿ ಅವರಿಗೆ ಕೊಲೆ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ ತಾಲೂಕು ತ್ಯಾಗರ್ತಿ ಗ್ರಾಮದ ಮಾರಿಗುಡಿ ಸಮೀಪ ಡಾ.ರಾಜನಂದಿನಿ ಅವರ ಕಾರು ಅಡ್ಡಗಟ್ಟಿ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಅವರ ಕಾರು ಚಾಲಕ ಪ್ರಕಾಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆದರಿಕೆ ಒಡ್ಡಿದ್ದು ಯಾರು? ಕಾಗೋಡು ತಿಮ್ಮಪ್ಪ ಫೌಂಡೇಶನ್ … Read more

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್‌ಗೆ ಬೆದರಿಕೆ ಕರೆ

DS-Arun-MLC-Shimoga

SHIVAMOGGA LIVE NEWS | 9 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹರ್ಷ ಹತ್ಯೆ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನಲೆಯಲ್ಲಿ ಫೆ.21ರಂದು ಡಿ.ಎಸ್.ಅರುಣ್ ಅವರಿಗೆ ಬೆದರಿಕೆ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ … Read more