ಸಾಗರದಲ್ಲಿ ಒಂದು ಕಿ.ಮೀ ಉದ್ದದ ತ್ರಿವರ್ಣ ಧ್ವಜ ಹೊತ್ತು ಸಾಗಿದ ಜನ, ಹೇಗಿತ್ತು ಮೆರವಣಿಗೆ?

Tiranaga-Yathre-at-sagara-BY-Raghavendra-and-Halappa - Indian Flag

ಸಾಗರ: ಆಪರೇಷನ್‌ ಸಿಂಧೂರ ಮತ್ತು ಭಾರತೀಯ ಯೋಧರಿಗೆ ಆತ್ಮಸ್ಥೈರ್ಯ ಹೆಚ್ಚಿಸಲು ಸಾಗರದಲ್ಲಿ ತಿರಂಗ ಯಾತ್ರೆ ನಡೆಯಿತು. ಒಂದು ಕಿ.ಮೀ ಉದ್ದದ ತ್ರಿವರ್ಣ ಧ್ವಜ (Flag) ಹೊತ್ತು ದೊಡ್ಡ ಸಂಖ್ಯೆಯ ಜನರು ಮೆರವಣಿಗೆ ನಡೆಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಮಹಾಗಣಪತಿ ದೇವಸ್ಥಾನದಿಂದ ಆರಂಭವಾದ ತಿರಂಗಯಾತ್ರೆ ನಗರದ ಪ್ರಮುಖಬೀದಿಗಳಲ್ಲಿ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿ ಹಲವರು ಧ್ವಜ ಹೊತ್ತು ಸಾಗಿದರು. ಮಾಜಿ … Read more