ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಬಸ್ಸಿನ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು

Thirrthahalli Taluk Graphics

SHIVAMOGGA LIVE NEWS | THIRTHAHALLI | 21 ಜೂನ್ 2022 ಖಾಸಗಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಸವಾರನ ಮೇಲೆ ಬಸ್ಸಿನ ಚಕ್ರಗಳು ಹರಿದಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಣಿಕಂಠ ಮೃತ ದುರ್ದೈವಿ. ಸೋಮವಾರ ರಾತ್ರಿ ತೀರ್ಥಹಳ್ಳಿ ತಾಲೂಕು ಮುಡುಬಾ ಸಮೀಪದ 15ನೇ ಮೈಲಿಗಲ್ಲಿನ ಬಳಿ ಘಟನೆ ಸಂಭವಿಸಿದೆ. ಬೈಕ್ ಸವಾರ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ. ಎದುರಿನಿಂದ ಬಸ್ ಖಾಸಗಿ ಬಸ್ಸಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಮಾಳೂರು ಪೊಲೀಸ್ … Read more