ಶಿವಮೊಗ್ಗ ಜೈಲಿನಲ್ಲಿ ವಿಚಾರಣಾಧೀನ ಖೈದಿಯಿಂದ ಕ್ಯಾಮರಾ, ಟ್ಯೂಬ್ ಲೈಟ್ ಪೀಸ್ ಪೀಸ್

shimoga central jail building

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022 ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯೊಬ್ಬ ಬುಲೆಟ್ ಕ್ಯಾಮರಾ ಮತ್ತು ಟ್ಯೂಬ್ ಲೈಟ್’ಗಳಿಗೆ ಹಾನಿ ಮಾಡಿದ್ದಾನೆ. ಆತನ ವಿರುದ್ಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶರಾವತಿ ನಗರದ ಗಗನ್ ಅಲಿಯಾಸ್ ಆನಂದ ಎಂಬ ವಿಚಾರಣಾಧೀನ ಖೈದಿ ವಿರುದ್ಧ ಪ್ರಕರಣ ದಾಖಲಾಗಿದೆ. ಹೇಗಾಯ್ತು ಘಟನೆ? ಕೇಂದ್ರ ಕಾರಾಗೃಹದ ಶರಾವತಿ ವಿಭಾಗದಲ್ಲಿ ಖೈದಿಗಳು ಮತ್ತು ಸೆಲ್’ಗಳಲ್ಲಿ ದೈನಂದಿನ ತಪಾಸಣೆ ನಡೆಸಲಾಗುತ್ತಿತ್ತು. ಅನಧಿಕೃತ ವಸ್ತುಗಳು ತಂದಿಟ್ಟುಕೊಳ್ಳುವುದನ್ನು ತಡೆಯಲು ಜೈಲು … Read more