BREAKING | ಶಿವಮೊಗ್ಗದಲ್ಲಿ ವ್ಯಕ್ತಿಗೆ ಚಾಕು ಇರಿತ, ಪರಿಚಿತನಿಂದ ಕೃತ್ಯ

breaking news graphics

SHIVAMOGGA LIVE | 8 ಮಾರ್ಚ್ 2022 ಕ್ಷುಲಕ ವಿಚಾರಕ್ಕೆ ಜಗಳವಾಗಿ ವ್ಯಕ್ತಿಯಿಬ್ಬರಿಗೆ ಚಾಕು ಇರಿಯಲಾಗಿದೆ. ಗಂಭೀರ ಗಾಯಗೊಂಡಿರುವ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಬಾಪೂಜಿನಗರದ ಪಾಚಾ ಖಾನ್ (40) ಚಾಕು ಇರಿತಕ್ಕೆ ಒಳಗಾದವರು. ದೇಹದ ವಿವಿಧೆಡೆ ಚಾಕು ಇರಿತದಿಂದ ಗಾಯವಾಗಿದೆ. ಶಂಕರಮಠ ರಸ್ತೆಯ ಟಾಟಾ ಶೋ ರೂಂ ಬಳಿ ಘಟನೆ ಸಂಭವಿಸಿದೆ. ಚಾಕು ಇರಿತಕ್ಕೆ ಕಾರಣವೇನು? ಪಾಚಾ ಸಾಬ್ ಮತ್ತು ಆರ್‌ಎಂಎಲ್ ನಗರದ ದಸ್ತಗೀರ್ ಮಧ್ಯೆ ಒಂದು ಲಕ್ಷ ರೂ. ಹಣಕಾಸು ವಿಚಾರವಾಗಿ ಜಗಳ … Read more

ಧ್ವಜಾರೋಹಣ ಮಾಡಿದ ಇನ್ನೂ 12 ಮಂದಿ ವಿರುದ್ಧ ಶಿವಮೊಗ್ಗದಲ್ಲಿ ಕೇಸ್

Tunga Nagara Police station building

ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022 ಪಿಎಫ್ಐ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ನಿಷೇಧಾಜ್ಞೆ ಆದೇಶ ಉಲ್ಲಂಘಿಸಿ ಟಿಪ್ಪುನಗರ ಚಾನಲ್ ಬಳಿ ಧ್ವಜಾರೋಹಣ ನೆರವೇರಿಸಲಾಗಿತ್ತು. ಫೆ.17ರಂದು ಪಿಎಫ್ಐ ಸಂಘಟನೆ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಮಾಡಲಾಗಿತ್ತು. ನಿಷೇಧಾಜ್ಞೆ ಅವಧಿಯಲ್ಲಿ ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದೆ ಅಕ್ರಮವಾಗಿ ಗುಂಪುಗೂಡಿದ ಆರೋಪದ ಹಿನ್ನೆಲೆ ಪ್ರಕರಣ ದಾಖಲಾಗಿದೆ. 12 ಮಂದಿ ವಿರುದ್ಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ … Read more

ಖಾಸಗಿ ಬಸ್ ಮಾಲೀಕ ನಿಧನದ ಬಳಿಕ 11.65 ಲಕ್ಷ ರೂ. ವಂಚನೆ

crime name image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022 ನಗರದ ಖಾಸಗಿ ಬಸ್ ಮಾಲೀಕ ನಿಧನದ ಬಳಿಕ ಅವರ ಸಹೋದರ, ಆತನ ಪುತ್ರ ಮತ್ತು ಕಂಡಕ್ಟರ್‌ಗಳು 11.65 ಲಕ್ಷ ರೂ. ದುರುಪಯೋಗ ಮಾಡಿಕೊಂಡಿದ್ದಾರೆ. ಅಲ್ಲದೆ ಮೃತ ಮಾಲೀಕನ ಪತ್ನಿ ಮತ್ತು ಮಗಳಿಗೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್‌ಗಳ ಮಾಲೀಕ ಮೃತಪಟ್ಟ ಬಳಿಕ ನಾಲ್ಕು ಬಸ್‌ಗಳಿಂದ 11,65,013 ರೂ. ದೈನಂದಿನ ಕಲೆಕ್ಷನ್ ಆಗಿತ್ತು. ಆದರೆ ಬಸ್‌ಗಳ … Read more

ತೀರ್ಥಹಳ್ಳಿಯಲ್ಲಿ ಅಧಿಕಾರಿಗಳು ವಶಕ್ಕೆ ಪಡೆದ ಆಟೋ ಅದಲು ಬದಲು

Thirthahalli excise raid

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 15 ಫೆಬ್ರವರಿ 2022 ಅಬಕಾರಿ ಇಲಾಖೆ ಸೀಜ್ ಮಾಡಿದ ಆಟೋವನ್ನೇ ಅದಲು ಬದಲು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು ಅಬಕಾರಿ ಸಿಬ್ಬಂದಿ ನಡೆ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಕಳೆದ ಜ.17ರಂದು ತೀರ್ಥಹಳ್ಳಿ ಅಬಕಾರಿ ನಿರೀಕ್ಷಕ ಅಮಿತ್‌ಕುಮಾರ್‌ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿ ಅಕ್ರಮ ಮದ್ಯ ಸಾಗಿಸುತ್ತಿದ್ದ ಆರೋಪದಲ್ಲಿ ಆಟೋ (ಕೆಎ-20 ಡಿ 5940) ಸೀಜ್ ಮಾಡಿದ್ದರು. ಸೀಜ್ ಮಾಡಿದ ಆಟೋವನ್ನು ತೀರ್ಥಹಳ್ಳಿಯ ಅಬಕಾರಿ ಕಚೇರಿ ಬಳಿ ತಂದು ನಿಲ್ಲಿಸಿದ್ದರು. ಪ್ರಕರಣ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ರಾತ್ರಿಯಿಂದ ಬಿಡುವು ಕೊಡದೆ ಸುರಿಯುತ್ತಿದೆ ಮಳೆ

180721 Rain At Shimoga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜುಲೈ 2021 ಕಳೆದ ಎರಡು ದಿನದಿಂದ ಕಡಿಮೆಯಾಗಿದ್ದ ವರುಣ ಪುನಃ ಪ್ರತ್ಯಕ್ಷವಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯದ್ಯಂತ ರಾತ್ರಿಯಿಂದ ಮಳೆ ಪುನಾರಂಭವಾಗಿದೆ. ಜೋರು ಮಳೆಯಿಂದಾಗಿ ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುವಂತಾಗಿದೆ. ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ನಿರಂತರ ಮಳೆಯಾಗುತ್ತಿದೆ. ಕೆಲ ಹೊತ್ತು ಜೋರಾಗಿ ಸುರಿಯುವ ಮಳೆ, ಬಳಿಕ ಜಿಟಿಜಿಟಿಯಾಗಿ ಬೀಳುತಿತ್ತು. ಬಳಿಕ ಜೋರು ಮಳೆ ಆರಂಭವಾಗಿದೆ. ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಆತಂಕ ಉಂಟಾಗಿದೆ. ಸ್ಮಾರ್ಟ್ ಸಿಟಿ … Read more