ಮತ್ತೊಂದು ವಿಭಿನ್ನ ಹೆಜ್ಜೆ ಇಟ್ಟ ಶಿವಮೊಗ್ಗ MLA, ನಗರದ 50 ಕಡೆ ಕಾಣಿಸಲಿದೆ ಈ ಪಟ್ಟಿಗೆ, ಏನಿದು?

Opinion-Box-By-Shimoga-MLA-Channabasappa

SHIVAMOGGA LIVE NEWS | 18 AUGUST 2023 SHIMOGA : ವಾಟ್ಸಪ್‌ ಮೂಲಕ ಸಾರ್ವಜನಿಕರ ಸಮಸ್ಯೆ (Problems) ಆಲಿಸುವ ವಿಭಿನ್ನ ಪ್ರಯೋಗ ಮಾಡಿದ್ದ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಈಗ ಇನ್ನೊಂದು ವಿನೂತನ ಹೆಜ್ಜೆ ಇಟ್ಟಿದ್ದಾರೆ. ಇನ್ನು ಐದು ವರ್ಷ ಶಿವಮೊಗ್ಗ ನಗರ ಹೇಗಿರಬೇಕು ಎಂದು ನಾಗರಿಕರಿಂದ ಸಲಹೆ (Suggestion) ಪಡೆಯಲು ಮುಂದಾಗಿದ್ದಾರೆ. ಇದಕ್ಕಾಗಿ ನಗರದ 50 ಕಡೆ ಸಲಹಾ ಪೆಟ್ಟಿಗೆಗಳನ್ನು (Suggestion Box) ಇರಿಸಲು ತೀರ್ಮಾನಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ MLA ಕಚೇರಿಯಲ್ಲಿ ವಾಟ್ಸಪ್‌ ಹೆಲ್ಪ್‌ಲೈನ್‌ ಶುರು, … Read more

ಶಿವಮೊಗ್ಗ – ಬೆಂಗಳೂರು ವಿಮಾನದ ಟಿಕೆಟ್‌ ಬುಕ್ಕಿಂಗ್‌ ತುಂಬಾ ಸುಲಭ, ಇಲ್ಲಿದೆ 6 ಸಿಂಪಲ್‌ ಸ್ಟೆಪ್ಸ್‌ – JUST ಮಾಹಿತಿ

Shivamogga-Bengaluru-Indigo-Airlines-ATR-72-Flight

SHIVAMOGGA LIVE NEWS | 16 AUGUST 2023 SHIMOGA : ಬೆಂಗಳೂರು – ಶಿವಮೊಗ್ಗ ನಡುವೆ ಆ.31ರಿಂದ ವಿಮಾನಯಾನ ಸೇವೆ ಆರಂಭವಾಗಲಿದೆ. ಇಂಡಿಗೋ ವಿಮಾನಗಳು (Indigo Flight) ನಿತ್ಯ ಹಾರಾಟ ನಡೆಸಲಿವೆ. ಈಗಾಗಲೇ ಟಿಕೆಟ್‌ ಬುಕ್ಕಿಂಗ್‌ ಕೂಡ ಶುರುವಾಗಿದೆ. ಶಿವಮೊಗ್ಗದಲ್ಲಿ ಟ್ರಾವೆಲ್‌ ಏಜೆನ್ಸಿಗಳಲ್ಲಿ ವಿಮಾನದ (Indigo Flight) ಟಿಕೆಟ್‌ ಬುಕ್ಕಿಂಗ್‌ ನಡೆಯುತ್ತಿದೆ. ಇದರ ಜೊತೆಗೆ ಆನ್‌ಲೈನ್‌ ಮೂಲಕ ಮೊಬೈಲ್‌ ಅಥವಾ ಮನೆಯಲ್ಲೇ ಕಂಪ್ಯೂಟರ್‌ನಲ್ಲಿ ಟಿಕೆಟ್‌ ಬುಕ್ಕಿಂಗ್‌ ಮಾಡಿಕೊಳ್ಳಬಹುದು. ಸುಲಭವಾದ 6 ಸ್ಟೆಪ್‌ಗಳನ್ನು ಇಲ್ಲಿ ಒದಗಿಸಲಾದೆ. ಏನದು … Read more

ಶಿವಮೊಗ್ಗ ಜಿಲ್ಲೆಯ ಇವತ್ತಿನ 10 ಪ್ರಮುಖ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ | 17 ಆಗಸ್ಟ್‌ 2023

Shivamogga Live Today News

SHIVAMOGGA LIVE NEWS | 17 AUGUST 2023 SHIMOGA : ಶಿವಮೊಗ್ಗ ಜಿಲ್ಲೆಯ ಈವರೆಗಿನ 10 ಪ್ರಮುಖ ಸುದ್ದಿಗಳು. ಕೆಳಗಿರವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ ಸುದ್ದಿ ಓದಿ. BACK ಬಂದು ಮತ್ತೊಂದು ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ ಇನ್ನೊಂದು ಸುದ್ದಿ ಓದಿ. ಎಂಟು ವರ್ಷದ ಪೋರ ಶಿವಮೊಗ್ಗ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್‌, ಸಂಜೆ ಅಧಿಕಾರ ಸ್ವೀಕಾರ..! ಶಿವಮೊಗ್ಗದಲ್ಲಿ ಮಳೆ ಮಾಯ, ಭತ್ತ ನಾಟಿಗೆ ನೀರಿಲ್ಲ, ಹೊಲದಲ್ಲೆ ಒಣಗಿದ ಮೆಕ್ಕೆಜೋಳ, ಈ ಮಧ್ಯೆ ರೈತರಿಗೀಗ ಹೊಸ … Read more

ಮನೆ ಮೇಲೆ ಪೊಲೀಸ್‌ ದಾಳಿ, ಹಿತ್ತಲಲ್ಲಿ ಅಡಿಕೆ ಗಿಡಗಳ ಮಧ್ಯೆ ಶೋಧ, ಮಾಲೀಕನ ವಿರುದ್ಧ ದಾಖಲಾಯ್ತು ಕೇಸ್‌

Police-Raid-on-a-house-at-Kadasuru-In-soraba-taluk

SHIVAMOGGA LIVE NEWS | 14 AUGUST 2023 SORABA : ಖಚಿತ ಮಾಹಿತಿ ಮೇರೆಗೆ ಮನೆಯೊಂದರ ಮೇಲೆ ದಾಳಿ (Police Raid) ನಡೆಸಿದ ಪೊಲೀಸರು ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ್ದಾರೆ. 525 ಗ್ರಾಂ ತೂಕದ ಗಾಂಜಾ ಗಿಡಗಳು ಸಿಕ್ಕಿವೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸೊರಬ ತಾಲೂಕು ಕಡಸೂರು (Kadasuru) ಗ್ರಾಮದ ರಾಮಚಂದ್ರಪ್ಪ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಮನೆಯ ಹಿತ್ತಲಿನಲ್ಲಿ ಅಡಿಕೆ ಗಿಡಗಳ ಮಧ್ಯೆ ಸಿಮೆಂಟ್‌ ಚೀಲದಲ್ಲಿ ಮಣ್ಣು ತುಂಬಿ … Read more

ಅಡಿಕೆ ಧಾರಣೆ | 14 ಆಗಸ್ಟ್‌ 2023 | ಯಾವ್ಯಾವ ಮಾರುಕಟ್ಟೆಗಳಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 14 AUGUST 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 45000 ವೋಲ್ಡ್ ವೆರೈಟಿ 40000 48000 ಕುಮಟ ಮಾರುಕಟ್ಟೆ ಕೋಕ 20869 33599 ಚಿಪ್ಪು 32869 35099 ಫ್ಯಾಕ್ಟರಿ 14569 23400 ಹಳೆ ಚಾಲಿ 40099 42519 ಹೊಸ ಚಾಲಿ 38699 41599 ಚನ್ನಗಿರಿ ಮಾರುಕಟ್ಟೆ ರಾಶಿ 43021 52012 ಪುತ್ತೂರು … Read more

ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್

War-Tanker-in-Shimoga-MRS-Circle

SHIVAMOGGA LIVE NEWS | 14 AUGUST 2023 SHIMOGA : ನಗರಕ್ಕೆ ಆಗಮಿಸಿರುವ ಟಿ-55 ಯುದ್ಧ ಟ್ಯಾಂಕರ್‌ಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಟ್ಯಾಂಕರ್‌ (Battle Tanker) ಸುತ್ತಲು ಕಬ್ಬಿಣದ ಬೇಲಿ ಹಾಕಲಾಗಿದೆ. ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಯುದ್ಧ ಟ್ಯಾಂಕರ್‌ (Battle Tanker) ಸ್ಮಾರಕ ನಿರ್ಮಾಣಕ್ಕೆ 1971ರ ಯುದ್ಧದಲ್ಲಿ ಪಾಲ್ಗೊಂಡಿದ್ದ ಟಿ-55 ಮಾದರಿಯ ಟ್ಯಾಂಕರ್‌ ತರಲಾಗಿದೆ. ವಿದ್ಯುತ್‌ ನಿಗಮದ ಕ್ವಾರ್ಟರ್ಸ್‌ನಲ್ಲಿ ಇದನ್ನು ಇರಿಸಲಾಗಿದೆ. ವಿಚಾರ ತಿಳಿದು ಹೆಚ್ಚಿನ ಸಂಖ್ಯೆ ಜನರು ಟ್ಯಾಂಕರ್‌ ವೀಕ್ಷಿಸಲು ಆಗಮಿಸುತ್ತಿದ್ದಾರೆ. … Read more

ಶಿವಮೊಗ್ಗದ ಲಷ್ಕರ್‌ ಮೊಹಲ್ಲಾದಲ್ಲಿ ಪೊಲೀಸರ ದಾಳಿ, ಸ್ವಯಂ ಪ್ರೇರಿತ ದೂರು ದಾಖಲು

Police-Van-Jeep-at-Shimoga-Nehru-Road

SHIVAMOGGA LIVE NEWS | 14 AUGUST 2023 SHIMOGA : ಕಟಾವು ಮಾಡಿ, ಮಾಂಸ ಮಾರಾಟದ ಉದ್ದೇಶದಿಂದ ಗೋವುಗಳನ್ನು (Cow) ತಂದು ಕಟ್ಟಿಕೊಂಡಿರುವ ಖಚಿತ ಮಹಿತಿ ಮೇರೆಗೆ ಪೊಲೀಸರು ದಾಳಿ (Police Raid) ನಡೆಸಿದ್ದಾರೆ. ಒಂದು ಎಮ್ಮೆ, ಐದು ಗೋವುಗಳನ್ನು ವಶಕ್ಕೆ ಪಡೆಲಾಗಿದೆ. ಶಿವಮೊಗ್ಗದ ಲಷ್ಕರ್‌ ಮೊಹಲ್ಲಾದ (Lashkar Mohalla) ಕೊಟ್ಟಿಗೆಯೊಂದರ ಮೇಲೆ ಕೋಟೆ ಠಾಣೆ ಇನ್ಸ್‌ಪೆಕ್ಟರ್‌ ಶಿವಪ್ರಸಾದ್‌ ರಾವ್‌ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಪೊಲೀಸರು ಬಂದಿದ್ದನ್ನು ಕಂಡು ಕೊಟ್ಟಿಗೆಯಲ್ಲಿದ್ದ ಒಬ್ಬಾತ ಪರಾರಿಯಾಗಿದ್ದಾನೆ. ಪರಿಶೀಲನೆ … Read more

ಶಿವಮೊಗ್ಗದಲ್ಲಿ KSRTC ಬಸ್‌ ಕಂಡಕ್ಟರ್‌ ಕೆನ್ನೆಗೆ ಹೊಡೆದು, ಕೈ ತಿರುವಿದ ಡ್ರೈವರ್‌, ಕಾರಣವೇನು?

KSRTC-Bus-General-Image

SHIVAMOGGA LIVE NEWS | 12 AUGUST 2023 SHIMOGA : ಕ್ಷುಲಕ ವಿಚಾರಕ್ಕೆ ಬಸ್‌ ಚಾಲಕನೆ ಕಂಡಕ್ಟರ್‌ (CONDUCTOR) ಮೇಲೆ ಹಲ್ಲೆ ನಡೆಸಿದ್ದಾನೆ. ಶಿವಮೊಗ್ಗ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಘಟನೆ ಸಂಭವಿಸಿದೆ. ಈ ಸಂಬಂಧ ನ್ಯಾಯಾಲಯದ ಅನುಮತಿ ಪಡೆದ ನಿರ್ವಾಹಕ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದಾರೆ. ಹಲ್ಲೆಗೆ ಕಾರಣವೇನು? ನಾಗರಾಜ ನರೇಂದ್ರ ಅವರು ಜು.25ರಂದು ಮಧ್ಯಾಹ್ನ ಕರ್ತವ್ಯಕ್ಕೆ ಹಾಜರಾಗಿದ್ದರು. ಚಾಲಕ ಪೆದ್ದಣ್ಣ, ಬಸ್ಸಿನಲ್ಲಿದ್ದ  ಟ್ರೇ ಬಾಕ್ಸನ್ನು ನಿರ್ವಾಹಕನ (CONDUCTOR) ಮೇಲೆ ಬಿಸಾಡಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಪೆದ್ದಣ್ಣ … Read more

ಗಾಜನೂರು ತುಂಗಾ ಜಲಾಶಯದ ಮುಂದೆ ಯುವಕ ನಾಪತ್ತೆ, ಶೋಧ ಕಾರ್ಯ ಚುರುಕು

Fire-Rescue-team-at-Tunga-dam

SHIVAMOGGA LIVE NEWS | 12 AUGUST 2023 SHIMOGA : ತುಂಗಾ ಜಲಾಶಯದ (Tunga Dam) ಮುಂಭಾಗ ವೀಕ್ಷಣೆಗೆ ತೆರಳಿದ್ದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ನಾಪತ್ತೆಯಾದ ಯುವಕನನ್ನು ಶಿವಮೊಗ್ಗದ ಮಿಳಘಟ್ಟದ ಹರೀಶ್‌ ಎಂದು ಹೇಳಲಾಗುತ್ತಿದೆ. ಜಲಾಶಯದ ಮುಂಭಾಗ ವೀಕ್ಷಣೆಗೆ ಹೋಗಿದ್ದಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ತುಂಗಾ ಜಲಾಶಯದ ಮೇಲ್ಭಾಗದಲ್ಲಿ ಪ್ರವಾಸಿಗರು, ಸಾರ್ವಜನಿಕರಿಗೆ ಪ್ರವೇಶ ನಿಷೇಧವಿದೆ. ಆದರೆ ಕೆಲವರು ಚಾನಲ್‌ ಏರಿ ಮೇಲೆ ಹೋಗಿ ತುಂಗಾ ಜಲಾಶಯದ … Read more

ಒಂದೇ ದಿನ ಯುಗಾದಿ, ದೀಪಾವಳಿ, ಕಾಲೇಜಿನಲ್ಲಿ ಕೊಠಡಿಗೊಂದು ಹಬ್ಬ, ವಿದ್ಯಾರ್ಥಿನಿಯರ ಸಂಭ್ರಮ

Kamala-Nehru-College-Cultural-Event-Traditional-Day.

SHIVAMOGGA LIVE NEWS | 11 AUGUST 2023 SHIMOGA : ತರಗತಿ ಕೊಠಡಿಯಲ್ಲೇ ನಡೆಯಿತು ದೀಪಾವಳಿ. ವಿಜೃಂಭಣೆಯಿಂದ ನೆರವೇರಿತು ಗಣೇಶ ಚತುರ್ಥಿ. ಜೋರಿತ್ತು ಮದುವೆ ಸಂಭ್ರಮ. ಕಣ್ಮನ ಸೆಳೆಯಿತು ನಾಡಹಬ್ಬ (Festival). ಶಿವಮೊಗ್ಗದ ಕಮಲಾ ನೆಹರು ಕಾಲೇಜಿನಲ್ಲಿ ಒಂದೇ ದಿನ ಎಲ್ಲ ಹಬ್ಬಗಳನ್ನು ಆಚರಿಸಿ ವಿದ್ಯಾರ್ಥಿನಿಯರು ಸಂಭ್ರಮಿಸಿದರು. ಸಾಂಸ್ಕೃತಿಕ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ಕ್ರೀಡಾ ವಿಭಾಗದ ಸಮಾರೋಪ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರದಲ್ಲಿ ವಿದ್ಯಾರ್ಥಿನಿಯರು ವಿವಿಧ ಹಬ್ಬಗಳನ್ನು ಆಚರಿಸಿ ಖುಷಿ ಪಟ್ಟರು. ತರಗತಿ ಕೊಠಡಿಗೊಂದು … Read more