ಶಿವಮೊಗ್ಗ ಜನಶತಾಬ್ದಿ, ಮೈಸೂರು – ತಾಳಗುಪ್ಪ ರೈಲಿಗೆ ಹೆಚ್ಚುವರಿ ಬೋಗಿ, ಯಾವ್ಯಾವ ದಿನ? ಕಾರಣವೇನು?

Shimoga-Yeshwanthapura-Train-South-Western-Railway

SHIVAMOGGA LIVE NEWS | 11 AUGUST 2023 SHIMOGA : ಸಾಲು ಸಾಲು ರಜೆ ಹಿನ್ನೆಲೆ ರೈಲ್ವೆ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಆದ್ದರಿಂದ ರೈಲ್ವೆ (Railway) ಇಲಾಖೆ ರಾಜ್ಯದ ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಿದೆ. ಶಿವಮೊಗ್ಗದ ಎರಡು ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾವ್ಯಾವ ರೈಲಿಗೆ ಯಾವ್ಯಾವ ದಿನ ಹೆಚ್ಚುವರಿ ಬೋಗಿ? ಮೈಸೂರು – ತಾಳಗುಪ್ಪ (ರೈಲು ಸಂಖ್ಯೆ 16227) – ಆ.11 ರಿಂದ 14ರವರೆಗೆ ಒಂದು ಹೆಚ್ಚವರಿ ಸ್ಲೀಪರ್‌ … Read more

ಹೊಳೆಹೊನ್ನೂರಿನಲ್ಲಿ ಶ್ರೀಗಳ ಆಶೀರ್ವಚನ, ಎಲ್ಲವನ್ನೂ ದೇವರಿಗೆ ಅರ್ಪಿಸಿ ಅನುಭವಿಸಬೇಕು

Holehonnuru-Chaturmasya-Bhajana-Manadali

SHIVAMOGGA LIVE NEWS | 11 AUGUST 2023 HOLEHONNURU : ಭಗವಂತನಿಗೆ ಭಕ್ತರ (Devotees) ಮೇಲೆ ಅಪಾರ ಔದಾರ್ಯವಿದೆ ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಹೇಳಿದರು. 28ನೇ ಚಾತುರ್ಮಾಸ್ಯದ ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ  ಶ್ರೀಗಳು ಶ್ರೀ ಸತ್ಯಧರ್ಮರ ಭಾಗವತ ದಶಮ ಸ್ಕಂದ ವ್ಯಾಖ್ಯಾನಾಧಾರಿತ ಅನುಗ್ರಹ ಸಂದೇಶ ನೀಡಿದರು. ಅನ್ನ, ವಸ್ತ್ರ, ಜೀವನ ಎಲ್ಲವನ್ನೂ ಕೊಟ್ಟು ಸಲಹಿದ್ದಾನೆ.  ಅನ್ನ ಕೊಟ್ಟು ಹೊಟ್ಟೆ ತುಂಬಿಸಿದ್ದಾನೆ. ವಸ್ತ್ರವನ್ನು ನೀಡಿ ಮಾನ ಕಾಪಾಡಿದ್ದಾನೆ. ಜೀವನವನ್ನು ಕೊಟ್ಟು … Read more

ಅಡಿಕೆ ರೇಟ್‌ | 10 ಆಗಸ್ಟ್‌ 2023 | ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 10 AUGUST 2023 SHIMOGA : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಇವತ್ತಿನ ಅಡಿಕೆ ಧಾರಣೆ (Adike Rate). ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 45000 ವೋಲ್ಡ್ ವೆರೈಟಿ 40000 48000 ಕುಮಟ ಮಾರುಕಟ್ಟೆ ಕೋಕ 22099 34369 ಚಿಪ್ಪು 27679 35399 ಹಳೆ ಚಾಲಿ 38519 42131 ಹೊಸ ಚಾಲಿ 39300 42119 ಚಿತ್ರದುರ್ಗ ಮಾರುಕಟ್ಟೆ ಅಪಿ 50619 51029 ಕೆಂಪುಗೋಟು 32409 32810 ಬೆಟ್ಟೆ 40149 40599 … Read more

ತೀರ್ಥಹಳ್ಳಿಯಲ್ಲಿ ಅಡಿಕೆ ತೋಟದ ಮೇಲೆ ಪೊಲೀಸರ ದಾಳಿ, ಇಬ್ಬರು ಅರೆಸ್ಟ್‌

Raid-on-Areca-Plantation-in-Thirthahalli-Konanduru

SHIVAMOGGA LIVE NEWS | 10 AUGUST 2023 THIRTHAHALLI : ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ (Police Raid) ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಇದನ್ನೂ ಓದಿ – ನೆಹರು ರಸ್ತೆಯಲ್ಲಿ ಸರಣಿ ಕಳ್ಳತನ, ಬ್ರಾಂಡೆಡ್‌ ಶೂ, ಚಪ್ಪಲಿ ಹೊತ್ತೊಯ್ದ ಖದೀಮರು ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ … Read more

ಕೇಂದ್ರ ಸಚಿವರನ್ನು ಭೇಟಿಯಾದ ಶಿವಮೊಗ್ಗ ಸಂಸದ, ಮೆಕ್ಕೆಜೋಳ ಕುರಿತು ಮಹತ್ವದ ಮನವಿ, ಏನಿದೆ ಮನವಿಯಲ್ಲಿ?

MP-BY-Raghavendra-Meets-Nirmala-Seetharaman-Maize-Research-Centre-in-Shimoga

SHIVAMOGGA LIVE NEWS | 10 AUGUST 2023 NEW DELHI : ಜಿಲ್ಲೆಯಲ್ಲಿ ಮೆಕ್ಕೆಜೋಳ ಸಂಶೋಧನಾ (Maize Research Centre) ಕೇಂದ್ರ ಸ್ಥಾಪಿಸಲು ಅಗತ್ಯ ಆರ್ಥಿಕ ನೆರವು ಮಂಜೂರು ಮಾಡುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ  ಮನವಿ ಮಾಡಿದರು. ನವದೆಹಲಿಯಲ್ಲಿ ಇವತ್ತು ವಿತ್ತ ಸಚಿವರನ್ನು ಭೇಟಿ ಮಾಡಿದ ಸಂಸದ ರಾಘವೇಂದ್ರ, ಈ ಸಂಬಂಧ ಮನವಿ ಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಮೆಕ್ಕೆಜೋಳ ಬೆಳೆ ಪ್ರದೇಶ ಹೆಚ್ಚುತ್ತಿದೆ. ಆದರೆ ಇಳುವರಿ ರಾಷ್ಟ್ರೀಯ ಸರಾಸರಿಗಿಂತ … Read more

ನೆಹರು ರಸ್ತೆಯಲ್ಲಿ ಸರಣಿ ಕಳ್ಳತನ, ಬ್ರಾಂಡೆಡ್‌ ಶೂ, ಚಪ್ಪಲಿ ಹೊತ್ತೊಯ್ದ ಖದೀಮರು

Police-Van-Jeep-at-Shimoga-Nehru-Road

SHIVAMOGGA LIVE NEWS | 9 AUGUST 2023 SHIMOGA : ನೆಹರೂ ರಸ್ತೆಯಲ್ಲಿ ಅಂಗಡಿಗಳ ಸರಣಿ ಕಳ್ಳತನವಾಗಿದ್ದು (SERIAL THEFT), ದುಬಾರಿ ಬೆಲೆಯ ಬ್ರಾಂಡೆಡ್‌ ಶೂ, ಚಪ್ಪಲಿಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಹರು ರಸ್ತೆಯಲ್ಲಿರುವ ಬ್ಲಾಕ್‌ ಶೂ ಅಂಗಡಿಯಲ್ಲಿ ಕಳ್ಳತನವಾಗಿದೆ (SERIAL THEFT). ಎಂದಿನಂತೆ ರಾತ್ರಿ 10 ಗಂಟೆಗೆ ಅಂಗಡಿ ಬಂದ್‌ ಮಾಡಿ ತೆರಳಿದ್ದರು. ಮರುದಿನ ಬೆಳಗ್ಗೆ ಬಂದು ಬಾಗಿಲು ತೆಗೆದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಬಾತ್‌ … Read more

ಅಡಿಕೆ ರೇಟ್‌ | 9 ಆಗಸ್ಟ್‌ 2023 | ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 9 AUGUST 2023 SHIMOGA : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 45000 ವೋಲ್ಡ್ ವೆರೈಟಿ 40000 48000 ಕುಮಟ ಮಾರುಕಟ್ಟೆ ಕೋಕ 20189 34019 ಚಿಪ್ಪು 31999 35299 ಫ್ಯಾಕ್ಟರಿ 14019 22861 ಹಳೆ ಚಾಲಿ 39609 42549 ಹೊಸ ಚಾಲಿ 38099 42009 ಗುಬ್ಬಿ ಮಾರುಕಟ್ಟೆ ಬೆಟ್ಟೆ 38500 40000 ರಾಶಿ 53500 … Read more

ಫೋಟೊಗಳಲ್ಲಿ ಶಿವಮೊಗ್ಗದ ಗುಡ್ಡೇಕಲ್‌ ಹರೋಹರ ಜಾತ್ರೆ ವೈಭವ, ಹೇಗಿದೆ ಜಾತ್ರೆ? – PHOTO ALBUM

Shimoga-Harohara-Jathre-In-Guddekal-Temple.j

SHIVAMOGGA LIVE NEWS | 9 AUGUST 2023 SHIMOGA : ಗುಡ್ಡೇಕಲ್‌ನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇವತ್ತು ಆಡಿಕೃತ್ತಿಕೆ ಜಾತ್ರೆ (Harohara Jathre) ವಿಜೃಂಭಣೆಯಿಂದ ನಡೆಯುತ್ತಿದೆ. ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ಕಾವಡಿ ಹೊತ್ತು ಬಂದು ದೇವರಿಗೆ ಹರಕೆ ತೀರಿಸಿದರು. ಇವತ್ತಿನ ಜಾತ್ರೆ ವೈಭವದ ಫೋಟೊ ಆಲ್ಬಂ ಇಲ್ಲಿದೆ. ಜಾತ್ರೆ ಹಿನ್ನೆಲೆ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಮತ್ತು ವಿಶೇಷ ಪೂಜೆ ನೆರವೇರಿಸಲಾಯಿತು. ಆಡಿಕೃತ್ತಿಕೆ … Read more

ಒಂದೇ ಸೇತುವೆ ಬಳಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ, ಒಬ್ಬನ ಸ್ಥಿತಿ ಗಂಭೀರ

Two-incidents-at-Hilkunji-Bridge-in-Hosanagara.

SHIVAMOGGA LIVE NEWS | 9 AUGUST 2023 HOSANAGARA : ಹಿಲ್ಕುಂಜಿ ಸೇತುವೆ (Bridge) ಬಳಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ ಸಂಭವಿಸಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಅಪಘಾತ 1 : ಶಿಕಾರಿಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಹಿಲ್ಕುಂಜಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಪ್ರಪಾತಕ್ಕೆ ಉರುಳಿದೆ. ಲಾರಿಯಲ್ಲಿ ಚಾಲಕ ಸೇರಿ ಇಬ್ಬರು ಇದ್ದರು. ಕಾರಣಗಿರಿ ನಿವಾಸಿ ವಿಜೇಂದ್ರ ಸ್ಥಿತಿ ಗಂಭೀರವಾಗಿದೆ. ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿದಾಯತ್‌ … Read more

ಶಿವಮೊಗ್ಗ ಖಾಸಗಿ ಕಾಲೇಜು ಪ್ರಾಂಶುಪಾಲರ ಜಾಮೀನು ಅರ್ಜಿ ವಜಾ

Shimoga District Court

SHIVAMOGGA LIVE NEWS | 9 AUGUST 2023 SHIMOGA : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ ಜಾಮೀನು ಅರ್ಜಿಯನ್ನು (Bail) ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಲಯ ವಿಚಾರಣೆ ನಡೆಸಿ, ವಜಾಗೊಳಿಸಿದೆ. ಇದನ್ನೂ ಓದಿ – ಕುವೆಂಪು ವಿವಿ ಕುಲಸಚಿವರ ದಿಢೀರ್‌ ಬದಲಾವಣೆ, ಹೊಸ ರಿಜಿಸ್ಟ್ರಾರ್‌ ಅಧಿಕಾರ ಸ್ವೀಕಾರ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ ವಿರುದ್ಧ ಶಿವಮೊಗ್ಗದಲ್ಲಿ … Read more