ಶಿವಮೊಗ್ಗದಲ್ಲಿ ಬ್ಯಾಂಕ್‌ ಒಳಗೆ ಮ್ಯಾನೇಜರ್‌ಗೆ ಚಾಕು ತೋರಿಸಿ ಬೆದರಿಕೆ, ಕೆಲಕಾಲ ಆತಂಕ

Police-Jeep-at-Shimoga-General-Image

SHIVAMOGGA LIVE NEWS | 9 AUGUST 2023 SHIMOGA : ಮ್ಯಾನೇಜರ್‌ (Manager) ಒಬ್ಬರಿಗೆ ಬ್ಯಾಂಕ್‌ ಒಳಗೆ ಚಾಕು ತೋರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ. ಸಾಲ ನೀಡದೆ ಇದ್ದರೆ ಕೊಲೆ ಮಾಡುವುದಾಗಿ ವ್ಯಕ್ತಿ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ, ಗ್ರಾಮಸ್ಥರಲ್ಲಿ ಆತಂಕ ಶಿವಮೊಗ್ಗ ತಾಲೂಕು ಹೊಸಳ್ಳಿ ಶಾಖೆಯ ಯುನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಘಟನೆ ಸಂಭವಿಸಿದೆ. ಆ.7ರಂದು ಮಧ್ಯಾಹ್ನ ವ್ಯಕ್ತಿಯೊಬ್ಬ ಬ್ಯಾಂಕಿಗೆ ಬಂದಿದ್ದು, ಹಸು ಸಾಲಕ್ಕೆ ಆಗ್ರಹಿಸಿದ್ದಾರೆ. … Read more

BREAKING NEWS – ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ, ಗ್ರಾಮಸ್ಥರಲ್ಲಿ ಆತಂಕ

Leopard-attack-at-Bikkonahalli-in-Shimoga-Taluk

SHIVAMOGGA LIVE NEWS | 8 AUGUST 2023 SHIMOGA : ಚಿರತೆಯೊಂದು ಮಹಿಳೆ ಮೇಲೆ ದಾಳಿ (Attack) ಮಾಡಿದೆ. ಇಂದು ಸಂಜೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.  42 ವರ್ಷದ ಯಶೋದಮ್ಮ ಚಿರತೆ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಬಿಕೋನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯಶೋದಮ್ಮ ಬಹು ಹೊತ್ತಾದರು ಮನೆಗೆ ವಾಪಸ್ ಬಂದಿರಲಿಲ್ಲ. ಈ ಹಿನ್ನೆಲೆ ಅವರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರ ಮೃತದೇಹ ಹೊಲದಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ … Read more

ಕುವೆಂಪು ವಿವಿ ಕುಲಸಚಿವರ ದಿಢೀರ್‌ ಬದಲಾವಣೆ, ಹೊಸ ರಿಜಿಸ್ಟ್ರಾರ್‌ ಅಧಿಕಾರ ಸ್ವೀಕಾರ

Lokhande-Snehal-Sudhakar-takes-charge-as-Registrar-of-Kuvempu-University.

SHIVAMOGGA LIVE NEWS | 8 AUGUST 2023 SHANKARAGHATTA : ಐಎಎಸ್‌ ಅಧಿಕಾರಿಯೊಬ್ಬರಿಗೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿ (Registrar) ಹೆಚ್ಚುವರಿ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಈ ನಡೆ ಕುತೂಹಲ ಮೂಡಿಸಿದೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಲೋಖಂಡೆ ಸ್ನೇಹಲ್‌ ಸುಧಾಕರ್‌ ಅವರಿಗೆ ಕುವೆಂಪು ವಿವಿಯ ಕುಲಸಚಿವ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಇವತ್ತು ಮಧ್ಯಾಹ್ನ ಲೋಖಂಡೆ ಸ್ನೇಹಲ್‌ ಸುಧಾಕರ್‌ ಅವರು ಕುವೆಂಪು ವಿವಿಯಲ್ಲಿ ಅಧಿಕಾರ ವಹಿಸಿಕೊಂಡರು. ಈಚೆಗಷ್ಟೆ ಪ್ರೊ. ಕಣ್ಣನ್‌ ನೇಮಕವಾಗಿತ್ತು … Read more

ಅಡಿಕೆ ರೇಟ್‌ | 8 ಆಗಸ್ಟ್‌ 2023 | ಯಾವ್ಯಾವ ಮಾರುಕಟ್ಟೆಗಳಲ್ಲಿ ಇವತ್ತು ಎಷ್ಟಿದೆ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 8 AUGUST 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯಾದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಚನ್ನಗಿರಿ ಮಾರುಕಟ್ಟೆ ರಾಶಿ 51000 54809 ಪುತ್ತೂರು ಮಾರುಕಟ್ಟೆ ನ್ಯೂ ವೆರೈಟಿ 34000 45000 ಬಂಟ್ವಾಳ ಮಾರುಕಟ್ಟೆ ಕೋಕ 12500 25000 ನ್ಯೂ ವೆರೈಟಿ 27500 45000 ವೋಲ್ಡ್ ವೆರೈಟಿ 46000 48000 ಯಲ್ಲಾಪುರ ಮಾರುಕಟ್ಟೆ ಅಪಿ 56379 71777 ಕೆಂಪುಗೋಟು 30100 37099 ಕೋಕ 18899 35812 … Read more

ಶಿವಮೊಗ್ಗ ಬಸ್ ನಿಲ್ದಾಣಕ್ಕೆ ಕಾಂಗ್ರೆಸ್‌ ನಿಯೋಗ, ಶಕ್ತಿ ಯೋಜನೆ ಬಗ್ಗೆ ಅಭಿಪ್ರಾಯ ಸಂಗ್ರಹ, ಏನಂದ್ರು ಮಹಿಳೆಯರು?

Congress-President-HS-Sundaresh-in-KSRTC-Bus-at-Shimoga-Shakthi-Yojane

SHIVAMOGGA LIVE NEWS | 8 AUGUST 2023 SHIMOGA : ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ (Shakthi Yojane) ಜಾರಿಯಾಗಿ ಎರಡು ತಿಂಗಳು ಕಳೆದಿದೆ. ಯೋಜನೆ ಕುರಿತು ಫಲಾನುಭವಿಗಳಿಂದ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ನೇತೃತ್ವದಲ್ಲಿ ನಿಯೋಗ ಶಿವಮೊಗ್ಗ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿತ್ತು. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ವಿವಿಧ ಬಸ್ಸುಗಳಲ್ಲಿ ಮಹಿಳೆಯರಿಂದ ಅಭಿಪ್ರಾಯ ಸಂಗ್ರಹಿಸಲಾಯಿತು. ಜಿಲ್ಲಾಧ್ಯಕ್ಷ ಸುಂದರೇಶ್‌ ಅವರು ಬಸ್ಸಿನಲ್ಲಿದ್ದ ಮಹಿಳೆಯರ ಬಳಿ ತೆರಳಿ ಶಕ್ತಿ ಯೋಜನೆಯಿಂದ ಅನುಕೂಲವಾಗುತ್ತಿರುವ … Read more

ವೆರೈಟಿ ಡ್ರೆಸ್‌, ಬಗೆಬಗೆ ಸ್ಟೈಲ್‌, ಶಿವಮೊಗ್ಗದಲ್ಲಿ ಜೋರಿತ್ತು ವಿಜ್ಞಾನ ವಿದ್ಯಾರ್ಥಿಗಳ ಟ್ರೆಡೀಷನಲ್‌ ಡೇ ಸೆಲಬ್ರೇಷನ್‌

SRNM-National-College-Traditional-Day-in-Shimoga

SHIVAMOGGA LIVE NEWS | 8 AUGUST 2023 SHIMOGA : ತಾಂತ್ರಿಕತೆಯ ಪಾಠ ನಡೆಯುತ್ತಿದ್ದ ಜಾಗ ಸಂಪೂರ್ಣ ಸಾಂಪ್ರದಾಯಿಕವಾಗಿತ್ತು. ಪಂಚೆ, ಧೋತಿ ತೊಟ್ಟ ವಿದ್ಯಾರ್ಥಿಗಳು, ಸೀರೆ ಹೂವು ಮುಡಿದ ವಿದ್ಯಾರ್ಥಿನಿಯರು ಸಾಂಪ್ರದಾಯಿಕ (Traditional Day) ಉಡುಗೆಯಲ್ಲಿ ಸಂಭ್ರಮಿಸುತ್ತಿದ್ದರು. ಈ ಸಂಭ್ರಮ ಕಂಡುಬಂದದ್ದು ನಗರದ ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನಲ್ಲಿ. ಕಾಲೇಜು ಆವರಣದಲ್ಲಿ ಇವತ್ತು ಸಾಂಪ್ರದಾಯಿಕ ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಿಸಿಎ, ಬಿಎಸ್ಸಿ ವಿದ್ಯಾರ್ಥಿಗಳು ವಿವಿಧ ಬಗೆಯ ಸಾಂಪ್ರದಾಯಿಕ ಉಡುಪು ಧರಿಸಿ ಮಿಂಚಿದರು. ವಿವಿಧ … Read more

ಶಿವಮೊಗ್ಗ ನಗರದ ವಿವಿಧೆಡೆ ಆ.9ರಂದು ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 8 AUGUST 2023 SHIMOGA : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಆ. 9 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್‌ (POWER CUT) ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಗೋಪಾಳಗೌಡ ಬಡಾವಣೆ ಎ ಯಿಂದ ಇ ಬ್ಲಾಕ್, ನೀಲಮೇಘಮ್ ಲೇಔಟ್, ಫ್ರೀಡಂ ಪಾಕ್, ಮೇಧಾರಕೇರಿ ವೃತ್ತ, ಲಕ್ಷ್ಮೀ ಟಾಕೀಸ್ ಮುಂಭಾಗ 100 ಅಡಿ ರಸ್ತೆ, … Read more

ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಬಸ್ಸು, ಕಾರು ಡಿಕ್ಕಿ

ACCIDENT-NEWS-GENERAL-IMAGE.

SHIVAMOGGA LIVE NEWS | 8 AUGUST 2023 SHIMOGA : ಕಾರಿಗೆ ಖಾಸಗಿ ಬಸ್‌ ಡಿಕ್ಕಿಯಾಗಿ (MISHAP) ಕಾರು ಚಾಲಕ ಗಾಯಗೊಂಡಿದ್ದಾನೆ. ಸವಳಂಗ ರಸ್ತೆಯ ಮೇಲಿನ ಕುಂಚೇನಹಳ್ಳಿ (Kunchenahalli) ಬಳಿ ಘಟನೆ ಸಂಭವಿಸಿದೆ. ಅಭಿಷೇಕ್‌ ಎಂಬುವವರು ಶಿವಮೊಗ್ಗದಿಂದ ಸೊರಬ ತಾಲೂಕು ಉದ್ರಿ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಂಪ್‌ಗೆ ಬೈಕ್‌ ಸವಾರ ಬಲಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ ಎದುರಿನಿಂದ ಬಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದ್ದು ಕಾರಿನ ಮುಂಭಾಗ ಜಖಂ ಆಗಿದೆ. … Read more

ಶಿವಮೊಗ್ಗದಲ್ಲಿ ನಟ ಪ್ರಕಾಶ್‌ ರಾಜ್‌, ಕಮಲಾ ನೆಹರು ಕಾಲೇಜಿನಲ್ಲಿ ಸಂವಾದ, ಇಲ್ಲಿದೆ 3 ಪ್ರಮುಖಾಂಶ

actor-prakash-raj-in-Shimoga-Kamala-Nehru-college

SHIVAMOGGA LIVE NEWS | 8 AUGUST 2023 SHIMOGA : ದೇಹಕ್ಕಾದ ಗಾಯ ಸುಮ್ಮನಿದ್ದರೆ ಮಾಯುತ್ತವೆ. ದೇಶಕ್ಕಾದ ಗಾಯ ಸುಮ್ಮನಿದ್ದರೆ ಬೆಳೆಯುತ್ತವೆ. ಇದಕ್ಕೆ ರಾಷ್ಟ್ರಕವಿ ಕುವೆಂಪು ಅವರ ನಿರ್ದಿಗಂತ ಆಶಯವೆ ಮದ್ದು ಎಂದು ನಟ (Actor) ಪ್ರಕಾಶ್‌ ರಾಜ್‌ ಹೇಳಿದರು. ನಗರದ ಕಮಲಾ ನೆಹರು ಕಾಲೇಜಿನಲ್ಲಿ ಬಹುಮುಖಿ ಸಂಸ್ಥೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ನಟ (Actor) ಪ್ರಕಾಶ್‌ ರಾಜ್‌ ಮಾತನಾಡಿದರು. ಈ ವೇಳೆ ಅವರು ಏನೆಲ್ಲ ಹೇಳಿದರು? ಇಲ್ಲಿದೆ ಪ್ರಮುಖಾಂಶ. ದೇಶದಲ್ಲಿ ಬದುಕಬೇಕಾದವರು, ಭವಿಷ್ಯ ರೂಪಿಸಿಕೊಳ್ಳಬೇಕಾದವರು … Read more

ತುಂಗಾ ಎಡದಂಡೆ ನಾಲೆಯಲ್ಲಿ ಕೆಲ ದಿನ ನೀರಿನ ಹರಿವು ಕಡಿಮೆಯಾಗಲಿದೆ, ಕಾರಣವೇನು?

Tunga-River-Dam

SHIVAMOGGA LIVE NEWS | 8 AUGUST 2023 SHIMOGA : ತುಂಗಾ ಎಡದಂಡೆ (Tunga Canal) ನಾಲೆಯ ಸುರಂಗ ಮಾರ್ಗದ ಸ್ವಚ್ಛತಾ ಕಾರ್ಯದ ಹಿನ್ನೆಲೆ ನೀರಿನ ಹರಿವು ಕಡಿಮೆಯಾಗಲಿದೆ ಎಂದು ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಹರೋಹರ ಜಾತ್ರೆಗೆ ಅಂತಿಮ ಸಿದ್ಧತೆ, ಹೇಗಿದೆ ವ್ಯವಸ್ಥೆ? ಏನೆಲ್ಲ ಅಂಗಡಿಗಳಿವೆ? ಮಳೆ ನೀರಿನ ಹರಿವಿನಿಂದ ತುಂಗಾ ಎಡದಂಡೆ ನಾಲೆಯಲ್ಲಿ ಕಸಕಡ್ಡಿ, ಮಣ್ಣು ಹರಿದು ಬಂದಿದೆ. ಸುರಂಗದಲ್ಲಿ ಇವು ಸಿಲುಕಿರುವುದರಿಂದ … Read more