ಮೈಸೂರು ದಸರಾ ಜಂಬೂ ಸವಾರಿಗೆ ಶಿವಮೊಗ್ಗದ ಸಕ್ರೆಬೈಲು ಆನೆ

Jamboo-Savaari-in-Shimoga

SHIVAMOGGA LIVE NEWS | 8 AUGUST 2023 SHIMOGA : ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿಗೆ (JAMBOO SAVARI) ಈ ಬಾರಿ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಿಂದಲೂ (ELEPHANT CAMP) ಆನೆಗಳನ್ನು ಕರೆದುಕೊಂಡು ಹೋಗಲು ಸಿದ್ಧತೆ ನಡೆಯುತ್ತಿದೆ. ಪ್ರತಿ ಬಾರಿ ಜಂಬೂ ಸವಾರಿಗಾಗಿ (JAMBOO SAVARI) ಕೊಡಗಿನ ದುಬಾರೆ, ಚಾಮರಾಜನಗರದ ಕೆ.ಗುಡಿ, ಬಂಡೀಪುರದ ರಾಮಾಪುರ, ನಾಗರಹೊಳೆಯ ಮತ್ತಿಗೋಡು, ಬಳ್ಳೆ ಶಿಬಿರಗಳಲ್ಲಿ ಆನೆಗಳಿಗೆ ಪರಿಶೀಲನೆ ನಡೆಸಲಾಗುತ್ತದೆ. ಅರಣ್ಯಾಧಿಕಾರಿ, ವನ್ಯಜೀವಿ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ತೆರಳಿ ಆನೆಗಳ … Read more

ಅಡಿಕೆ ರೇಟ್‌ | 7 ಆಗಸ್ಟ್‌ 2023 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 7 AUGUST 2023 SHIMOGA : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18100 42128 ಬೆಟ್ಟೆ 50400 53510 ರಾಶಿ 38019 54699 ಸರಕು 54009 80010 ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 45000 ಕುಂದಾಪುರ ಮಾರುಕಟ್ಟೆ ಹಳೆ ಚಾಲಿ 43500 47000 ಹೊಸ ಚಾಲಿ 37000 41500 ಕುಮಟ ಮಾರುಕಟ್ಟೆ ಕೋಕ 22869 35019 ಚಿಪ್ಪು … Read more

ಶಿವಮೊಗ್ಗದಲ್ಲಿ ಹರೋಹರ ಜಾತ್ರೆಗೆ ಅಂತಿಮ ಸಿದ್ಧತೆ, ಹೇಗಿದೆ ವ್ಯವಸ್ಥೆ? ಏನೆಲ್ಲ ಅಂಗಡಿಗಳಿವೆ?

Final-Preparations-for-guddekal-temple-harohara-jathre

SHIVAMOGGA LIVE NEWS | 7 AUGUST 2023 SHIMOGA : ಗುಡ್ಡೇಕಲ್‌ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಆಡಿಕೃತ್ತಿಕೆ ಜಾತ್ರೆಗೆ (Harohara Jathre) ಅದ್ಧೂರಿ ಸಿದ್ಧತೆ ನಡೆಯುತ್ತಿದೆ. ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ಹಿನ್ನೆಲೆ ಹರಕೆ ತೀರಿಸುವುದು, ದೇವರ ದರ್ಶನ, ಪ್ರಸಾದ ಸೇವನೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಆ.8 ಮತ್ತು 9ರಂದು ಜಾತ್ರೆ ನಡೆಯಲಿದೆ. ನಿರಂತರ ಪೂಜೆ, ಪ್ರಸಾದಕ್ಕೆ ವ್ಯವಸ್ಥೆ ಗುಡ್ಡೇಕಲ್‌ ದೇಗುಲದಲ್ಲಿ ಜಾತ್ರೆ ಸಂದರ್ಭ ನಿರಂತರ ಪೂಜೆ ನಡೆಯಲಿದೆ. ಇದಕ್ಕಾಗಿ ದೇಗುಲದ ಅಡಳಿತ ಮಂಡಳಿ ಸಂಪೂರ್ಣ … Read more

ಶಿವಮೊಗ್ಗ ನಗರದ ವಿವಿಧೆಡೆ ಆ.8ರಂದು ಬೆಳಗ್ಗೆಯಿಂದ ಸಂಜೆವರೆಗೆ ವಿದ್ಯುತ್‌ ವ್ಯತ್ಯಯ

power cut mescom ELECTRICITY

SHIVAMOGGA LIVE NEWS | 7 AUGUST 2023 SHIMOGA : ಮಂಡ್ಲಿ ಭಾಗದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ಅಡಿ ನಿರ್ವಹಣೆ ಇರುವುದರಿಂದ ನಗರದ ವಿವಿಧೆಡೆ ಆ.8ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ (Power Cut) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದರು. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಇಲಿಯಾಜ್ ನಗರ 01 ನೇ ಕ್ರಾಸನಿಂದ 19 ನೇ ಕ್ರಾಸ್ ವರೆಗೆ, ಕೆ.ಇ.ಬಿ ವಸತಿ ಗೃಹಗಳು, ತುಂಗಾ ನಗರ ಚಾನಲ್, ಕಾಮತ್ ಲೇಔಟ್, ನ್ಯೂ … Read more

ಶಿವಮೊಗ್ಗದಲ್ಲಿ ಹಂಪ್‌ಗೆ ಬೈಕ್‌ ಸವಾರ ಬಲಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

Bike-mishap-at-Rampura-in-Shimoga-Sagara-Road-near-PES-College

SHIVAMOGGA LIVE NEWS | 7 AUGUST 2023 SHIMOGA : ಹಂಪ್‌ (Road Hump) ಗಮನಿಸದೆ ಬೈಕ್‌ ಹಾರಿಸಿ ನಿಯಂತ್ರಿಸಲಾಗದೆ ಕೆಳಗೆ ಬಿದ್ದ ಯುಕವನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಡ್ರೈವರ್‌ ಮೇಲೆ ಕಂಡಕ್ಟರ್‌ನಿಂದ ಹಲ್ಲೆ, ಕಾರಣವೇನು? ಚಿಕ್ಕಲ್‌ ಸಿದ್ದೇ‍ಶ್ವರ ನಗರದ ಮಾಲತೇಶ್‌ (37) ಮೃತ ವ್ಯಕ್ತಿ. ಮಂಡ್ಲಿಯ ಪೇಪರ್‌ ಫ್ಯಾಕ್ಟರಿಯಲ್ಲಿ ಮಾಲತೇಶ್‌ ಕೆಲಸ ಮಾಡುತ್ತಿದ್ದ. … Read more

ಸಂಕ್ಲೀಪುರದ ಕುಮಾರ್‌ಗೆ 3 ವರ್ಷ ಜೈಲು, 10 ಸಾವಿರ ದಂಡ, ಕಾರಣವೇನು?

Jail-for-Bhadravathi-Kumar-in-robbery-case

SHIVAMOGGA LIVE NEWS | 7 AUGUST 2023 BHADRAVATHI : ಕುಡಿಯಲು ನೀರು (Drinking Water) ಕೇಳಿ ಮನೆಯೊಳಗೆ ನುಗ್ಗಿ ರಾಬರಿ ಮಾಡಿದ್ದ ಆರೋಪ ಸಾಬೀತಾದ ಹಿನ್ನೆಲೆ ಆರೋಪಿಗೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. 2015ರಲ್ಲಿ ಭದ್ರಾವತಿಯ ಜನ್ನಾಪುರದಲ್ಲಿ ಘಟನೆ ಸಂಭವಿಸಿತ್ತು. ಜನ್ನಾಪುರದ ನಿವಾಸಿ 60 ವರ್ಷದ ಮಹಿಳೆಯೊಬ್ಬರ ಮನೆ ಬಳಿ ಬಂದ ಸಂಕ್ಲೀಪುರದ ಕುಮಾರ ಎಂಬಾತ ಕುಡಿಯಲು ನೀರು ಕೇಳಿದ್ದ. ಮಹಿಳೆ ಒಳಗೆ ಹೋಗುತ್ತಿದ್ದಂತೆ ಒಳ ನುಗ್ಗಿದ ಕುಮಾರ, ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತುಕೊಂಡು ಕೆಳಗೆ … Read more

ಹಿಂದಿನ ದಿನ ರಾತ್ರಿ ಬೀರುವಿನಲ್ಲಿಟ್ಟಿದ್ದ ಹಣ ಮರುದಿನ ರಾತ್ರಿ ಮಾಯ, ಏನಿದು ಕೇಸ್‌? | 3 ಫಟಾಫಟ್‌ ಕ್ರೈಮ್‌ ನ್ಯೂಸ್

200123 Police Jeep With Light jpg

SHIVAMOGGA LIVE NEWS | 7 AUGUST 2023 ಬೀರುವಿನಲ್ಲಿ ಇಟ್ಟಿದ್ದ ಲಕ್ಷ ಲಕ್ಷ ರೂ. ಕಣ್ಮರೆ BHADRAVATHI : ಬೋರ್‌ ವೆಲ್‌ ಲಾರಿ ಏಜೆಂಟ್‌ ಒಬ್ಬರು ತಮ್ಮ ಮನೆಯ ಬೀರುವಿನಲ್ಲಿ ಇಟಿದ್ದ 3.15 ಲಕ್ಷ ರೂ. ಹಣ (Money) ಕಳ್ಳತನವಾಗಿದೆ. ಭದ್ರಾವತಿ ಹೊಸಮನೆ ಬಡಾವಣೆಯಲ್ಲಿರುವ ನೋಯಲ್‌ ಥಾಮ್ಸನ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಜು.30ರಂದು ಹಣವನ್ನು ಬೀರುವಿನಲ್ಲಿ ಇಟ್ಟು ಬೀಗ ಟೇಬಲ್‌ ಮೇಲೆ ಇರಿಸಿದ್ದರು. ಧರ್ಮಸ್ಥಳಕ್ಕೆ ತೆರಳಿದ್ದ ನೋಯಲ್‌ ಥಾಮ್ಸನ್‌ ಆ.1ರಂದ ರಾತ್ರಿ ಮನೆಗೆ ಮರಳಿದ್ದಾರೆ. … Read more

ಶಿವಮೊಗ್ಗ ಜೈಲ್‌ ಕೊಠಡಿಯೊಳಗೆ ಹುಟ್ಟುಹಬ್ಬ ಆಚರಿಸಿ, ಮೊಬೈಲ್‌ನಲ್ಲಿ ಫೋಟೊ ತೆಗೆದುಕೊಂಡ ಕೈದಿಗಳು

Shimoga-Central-Jail-Building

SHIVAMOGGA LIVE NEWS | 7 AUGUST 2023 SHIMOGA : ಕೇಂದ್ರ ಕಾರಾಗೃಹದ (Central Jail) ಒಳಗೆ ಹುಟ್ಟುಹಬ್ಬ ಆಚರಿಸಿ, ಮೊಬೈಲ್‌ನಲ್ಲಿ ಫೋಟೊ, ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ಈ ಸಂಬಂಧ ಆರು ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸೋಗಾನೆಯಲ್ಲಿರುವ ಶಿವಮೊಗ್ಗ ಕೇಂದ್ರ ಕಾರಾಗೃಹದ (Central Jail) ಕೊಠಡಿ ಸಂಖ್ಯೆ 30ರಲ್ಲಿ ಮೊಹಮ್ಮದ್‌ ಅಲಿ ಎಂಬ ಕೈದಿಯ ಹುಟ್ಟುಹಬ್ಬ ಆಚರಿಸಲಾಗಿದೆ. ಶಾಹಿದ್‌ ಅಲಿಯಾಸ್‌ ಬಚ್ಚನ್‌, ಶಶಿ ಪೂಜಾರಿ, ಸಿರಾಜ್‌, ನಿಶಾಕ್‌ ಪೂಜಾರಿ, ಸಚಿನ್‌ ಶೆಟ್ಟಿ ವಿರುದ್ಧ ತುಂಗಾ … Read more

ಲಕ್ಷ್ಮೀ ಟಾಕೀಸ್‌ ಬಳಿ ಯುವಕ ವಶಕ್ಕೆ, ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್‌ | 3 ಫಟಾಫಟ್‌ ಕ್ರೈಮ್‌ ನ್ಯೂಸ್‌

Police-Jeep-With-Light-New.

SHIVAMOGGA LIVE NEWS | 7 AUGUST 2023 ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ನಾಪತ್ತೆ SHIMOGA : ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಹೋಂಡಾ ಶೈನ್‌ ಬೈಕ್‌ ಬೆಳಗಾಗುವುದರಲ್ಲಿ ಕಳ್ಳತನವಾಗಿದೆ. ನಗರದ ಮಾರ್ನಮಿಬೈಲ್‌ನ ಪಾತ್ರೆ ವ್ಯಾಪಾರಿ ವೆಂಟಕೇಶ್‌ ಅವರಿಗೆ ಸೇರಿದ ಬೈಕ್‌ ಕಳುವಾಗಿದೆ. ವೆಂಕಟೇಶ್‌ ಅವರು ಪಾತ್ರೆ ವ್ಯಾಪಾರಕ್ಕೆಂದು ತಮಿಳುನಾಡಿಗೆ ತೆರಳಿದ್ದರು. ತಮ್ಮ ಬೈಕನ್ನು ಸಹೋದರ ರಾಜಕುಮಾರ್‌ಗೆ ಕೊಟ್ಟಿದ್ದರು. ರಾಜಕುಮಾರ್‌ ಅವರು ಆ.2ರ ರಾತ್ರಿ ಮನೆ ಮುಂದೆ ಬೈಕ್‌ ನಿಲ್ಲಿಸಿದ್ದರು. ಆ.3ರ ಬೆಳಗ್ಗೆ ಎದ್ದಾಗ ಬೈಕ್‌ … Read more

ಶಿವಮೊಗ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಡ್ರೈವರ್‌ ಮೇಲೆ ಕಂಡಕ್ಟರ್‌ನಿಂದ ಹಲ್ಲೆ, ಕಾರಣವೇನು?

KSRTC-Bus-General-Image-Shimoga-Bangalore

SHIVAMOGGA LIVE NEWS | 7 AUGUST 2023 SHIMOGA : ಬಸ್‌ ಚಾಲನೆ ವಿಚಾರವಾಗಿ ಚಾಲಕ (Driver) ಮತ್ತು ಕಂಡಕ್ಟರ್‌ ಮಧ್ಯೆ ಜಗಳವಾಗಿದೆ. ಈ ವೇಳೆ ಚಾಲಕನ ಮೇಲ್ಲೆ ಹಲ್ಲೆ ನಡೆದಿದ್ದು, ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶಿವಮೊಗ್ಗ – ಕೊಯಮತ್ತೂರು ಕೆಎಸ್‌ಆರ್‌ಟಿಸಿ ಬಸ್‌ ಚಾಲಕ (Driver) ಪೆದ್ದಣ್ಣ (58) ಹಲ್ಲೆಗೊಳಗಾದವರು. ನಿರ್ವಾಹಕ ಕಂ ಚಾಲಕ ನಾಗರಾಜ ನರೇಂದ್ರ ಎಂಬುವವರ ವಿರುದ್ಧ ಆರೋಪ ಕೇಳಿ ಬಂದಿದೆ. ಏನಿದು ಪ್ರಕರಣ? ಜು.25ರಂದು ಪೆದ್ದಣ್ಣ ಅವರು ಕರ್ತವ್ಯಕ್ಕೆ ಹಾಜರಾಗಿ … Read more