ಗಾಂಜಾ ಸೇವಿಸಿದ್ದ ಬ್ಯಾಂಕ್‌ ಉದ್ಯೋಗಿ ಭದ್ರಾವತಿಯಲ್ಲಿ ಅರೆಸ್ಟ್‌ – 3 ಫಟಾಫಟ್‌ ಕ್ರೈಮ್‌ ನ್ಯೂಸ್‌

Arrest News Graphics

SHIVAMOGGA LIVE NEWS | 7 AUGUST 2023 ಸುತ್ತುಕೋಟೆಯಲ್ಲಿ ರಸ್ತೆ ದಾಟುವಾಗ ಬೈಕ್‌ ಡಿಕ್ಕಿ SHIMOGA : ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಸುತ್ತುಕೋಟೆ ಬಳಿ ಬೈಕ್‌ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ಶಿಕಾರಿಪುರ ತಾಲೂಕು ಹಾರೋಗೊಪ್ಪ ಗ್ರಾಮದ ಚಂದ್ರಾನಾಯ್ಕ್‌ ಗಾಯಗೊಂಡಿದ್ದಾರೆ. ಸುತ್ತುಕೋಟೆಯಲ್ಲಿ ಅಂಗಡಿಗೆ ತೆರಳಲು ರಸ್ತೆ ದಾಟುವಾಗ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಡಿಕ್ಕಿ ಹೊಡೆದಿದೆ. ಚಂದ್ರಾನಾಯ್ಕ್‌ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್‌ … Read more

ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ಹಿಂತಿರುಗಿದ ಎರಡು ಮನೆಗಳ ಮಾಲೀಕರಿಗೆ ಕಾದಿತ್ತು ಶಾಕ್‌

Crime-News-General-Image

SHIVAMOGGA LIVE NEWS | 7 AUGUST 2023 SHIMOGA : ಕುಟುಂಬ ಸಹಿತ ಎರಡು ಮನೆಯವರು ಧರ್ಮಸ್ಥಳಕ್ಕೆ ತೆರಳಿದ್ದ ಸಂದರ್ಭ ಬಾಗಿಲುಗಳ ಬೀಗ ಮುರಿದು ಕಳ್ಳತನ (Theft) ಮಾಡಲಾಗಿದೆ. ರಾಗಿಗುಡ್ಡ 7ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ. ಆಟೋ ಚಾಲಕ ಶಿವಕುಮಾರ್‌ ಮತ್ತು ಅವರ ಸಹೋದರಿ ಯೋಗೇಶ್ವರಿ ಅವರು ಅಕ್ಕಪಕ್ಕದ ಮನೆಗಳಲ್ಲಿ ವಾಸವಾಗಿದ್ದಾರೆ. ಆ.3ರಂದು ಎರಡು ಕುಟುಂಬದವರು ಮನೆಗಳಿಗೆ ಬೀಗ ಹಾಕಿ ಧರ್ಮಸ್ಥಳಕ್ಕೆ ತೆರಳಿದ್ದರು. ಮರಳಿ ಬಂದಾಗ ಮನೆ ಬಾಗಿಲಿನ ಬೀಗ ಮುರಿದು ಕಳ್ಳತನ (Theft) ಮಾಡಿರುವುದು … Read more

ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಮಹತ್ವದ ಮೀಟಿಂಗ್‌, ಅಧಿಕಾರಿಗಳಿಗೆ ಮಿನಿಸ್ಟರ್‌ 4 ಪ್ರಮುಖ ಸೂಚನೆ

Madhu-Bangarappa-Held-meeting-about-Sharavathi-victims

SHIVAMOGGA LIVE NEWS | 6 AUGUST 2023 SHIMOGA : ಶರಾವತಿ ಸಂತ್ರಸ್ತರ ಸಮಸ್ಯೆಗೆ ಶಾಶ್ವತ ಪರಿಹಾರ (Permanent Solution) ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿಯ ಸಹ್ಯಾದ್ರಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆಗೆ ಸಚಿವ ಮಧು ಬಂಗಾರಪ್ಪ ಸಭೆ ನಡೆಸಿದರು. ಈ ವೇಳೆ ಅವರು ಅಧಿಕಾರಿಗಳಿಗೆ ಪ್ರಮುಖ ಸೂಚನೆ ನೀಡಿದರು. ಏನೆಲ್ಲ ಸೂಚನೆ ಕೊಟ್ಟರು? ಸೂಚನೆ 1 : ಶರಾವತಿ ಸಂತ್ರಸ್ತರ ಸಮಸ್ಯೆಯನ್ನು … Read more

ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಸಿಗದ ಗುರುತು

Shimoga-Yeshwanthapura-Train-South-Western-Railway

SHIVAMOGGA LIVE | 5 AUGUST 2023 ANANDAPURA : ರೈಲಿಗೆ (Train) ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಎಡೆಹಳ್ಳಿ ಬಳಿ ಘಟನೆ ಸಂಭವಿಸಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಇದನ್ನೂ ಓದಿ – ರೈಲಿಗೆ ಸಿಲುಕಿ ನಿವೃತ್ತ ಉಪನ್ಯಾಸಕ ಸಾವು, ಇಲ್ಲಿದೆ ಅವರ ಕುರಿತ 3 ಪ್ರಮುಖ ಸಂಗತಿ ಮೃತ ವ್ಯಕ್ತಿ 40 ರಿಂದ 45 ವರ್ಷದವರಾಗಿದ್ದಾರೆ. ಬೆಂಗಳೂರು ತಾಳಗುಪ್ಪ ರೈಲಿಗೆ (Train) ಸಿಲುಕಿರುವ ಸಾದ್ಯತೆ ಇದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ … Read more

‘ವಿಐಎಸ್ಎಲ್‌ ವಿಚಾರ ಚುನಾವಣೆ ಗಿಮಿಕ್‌’, ಶಾಶ್ವತ ಕಾರ್ಯಕ್ರಮ ಪ್ರಕಟಿಸುವಂತೆ ಒತ್ತಾಯಿಸಿದ ಮಿನಿಸ್ಟರ್‌

Minister-Madhu-Bangarappa-and-Niketh-Raj-Mourya-in-Shimoga

SHIVAMOGGA LIVE | 5 AUGUST 2023 SHIMOGA : ವಿಐಎಸ್‌ಎಲ್‌ ಕಾರ್ಖಾನೆಯ (VISL) ಎಲ್ಲ ವಿಭಾಗಗಳನ್ನು ಶಾಶ್ವತವಾಗಿ ಪುನಾರಂಭ ಮಾಡಿದರೆ ಮಾತ್ರ ಅನುಕೂಲವಾಗಲಿದೆ. ಈಗಿನ ಬೆಳವಣಿಗೆ ಚುನಾವಣೆ ಗಿಮಿಕ್‌ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿ ಆಗಿದ್ದಾಗ ವಿಐಎಸ್‌ಎಲ್‌ ಬಂದ್‌ ಮಾಡುವುದಿಲ್ಲ ಎಂದಿದ್ದರು. ಆದರೆ ಈ ಹಿಂದೆ ಒಂದೆರಡು ಬಾರಿ ಇಲ್ಲಿಯ ಕೆಲವು ಜನಪ್ರತಿನಿಧಿಗಳು, ಸಂಸದರು ಕಾರ್ಖಾನೆ ಬಂದ್‌ … Read more

ನಮ್ಮೂರ ಹಮ್ಮೆ, ಪ್ರತಿಭಾವನ್ವಿತರಿಗೆ ಸಚಿವರಿಂದ ಗೌರವ, ಬಲಿಷ್ಠ ಭಾರತ ನಿರ್ಮಾಣಕ್ಕೆ ಒಂದಾಗುವಂತೆ ಮನವಿ

NSUI-Prathiba-Puraskar-by-Minister-Madhu-Bangarappa

SHIVAMOGGA LIVE | 5 AUGUST 2023 SHIMOGA : ಒಂದೇ ತಾಯಿಯ ಮಕ್ಕಳಂತೆ ಒಗ್ಗೂಡಿ ಬಲಿಷ್ಠ ಭಾರತ ನಿರ್ಮಾಣ (Strong India) ಮಾಡೋಣ ಎಂದು ಶಾಲಾ ಶಿಕ್ಷಣ ಮತ್ತು‌ ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಎಸ್ಸೆಸ್ಸೆಲ್ಸಿ , ಪಿಯುಸಿ ಮತ್ತು ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಯುಐ ಸಂಘಟನೆ ವತಿಯಿಂದ ನಮ್ಮೂರ ಹೆಮ್ಮೆ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೆರವೇರಿಸಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು. … Read more

ಬಂದೂಕಿನಿಂದ ಸಿಡಿದ ಗುಂಡು, ವ್ಯಕ್ತಿಗೆ ಗಂಭೀರ ಗಾಯ, ಮಣಿಪಾಲ್‌ ಆಸ್ಪತ್ರೆಗೆ ದಾಖಲು

crime name image

SHIVAMOGGA LIVE | 6 AUGUST 2023 THIRTHAHALLI : ಗುಂಡು ತಗುಲಿ (Bullet) ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ – ಶಿವಮೊಗ್ಗದ 100 ಅಡಿ ರಸ್ತೆಯಲ್ಲಿ ವ್ಯಕ್ತಿಯ ರಾಬರಿ, ವಿಳಾಸ ಕೇಳುವ ನೆಪದಲ್ಲಿ ಅಟ್ಯಾಕ್‌ ತೀರ್ಥಹಳ್ಳಿಯ ಆರಗ ಸಮೀಪದ ದಾಸನಗದ್ದೆಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ರಾಕೇಶ್‌ (32) ಎಂಬುವವರು ಗಾಯಗೊಂಡಿದ್ದಾರೆ. ತೋಟಕ್ಕೆ ಬಂದೂಕು ತೆಗೆದುಕೊಂಡು ಹೋಗಿದ್ದ ವೇಳೆ ಮಿಸ್‌ ಫೈರ್‌ (Bullet) ಆಗಿದೆ ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿ … Read more

ಶಿವಮೊಗ್ಗದ 100 ಅಡಿ ರಸ್ತೆಯಲ್ಲಿ ವ್ಯಕ್ತಿಯ ರಾಬರಿ, ವಿಳಾಸ ಕೇಳುವ ನೆಪದಲ್ಲಿ ಅಟ್ಯಾಕ್‌

jayanagara police station in shimoga

SHIVAMOGGA LIVE | 5 AUGUST 2023 SHIMOGA : ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ನಗದು ಮತ್ತು ಮೊಬೈಲ್‌ ಫೋನ್‌ ದರೋಡೆ ಮಾಡಲಾಗಿದೆ. ಶಿವಮೊಗ್ಗದ 100 ಅಡಿ (100 Feet Road) ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಬಿದರೆ ಗ್ರಾಮದ ಸಿ.ಕೆ.ನಾಗರಾಜು ಎಂಬುವವರು ಗಾಯಗೊಂಡಿದ್ದಾರೆ. ನಾಗರಾಜು ಅವರು 100 ಅಡಿ ರಸ್ತೆಯ (100 Feet Road) ಬ್ಲಡ್‌ ಬ್ಯಾಂಕ್‌ ಬಳಿ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಮತ್ತೊಂದು ಬೈಕಿನಲ್ಲಿ ಬಂದ ಇಬ್ಬರು ವಿಳಾಸ … Read more

ಶಿವಮೊಗ್ಗದಲ್ಲಿ ಟೀ ಗ್ಲಾಸ್‌ನಿಂದ ಕ್ಯಾಂಟೀನ್‌ ಮಾಲೀಕನ ತಲೆಗೆ ಹೊಡೆದು, ಡಿಚ್ಚಿ ಕೊಟ್ಟ ಗ್ರಾಹಕ, ಕಾರಣವೇನು?

Crime-News-General-Image

SHIVAMOGGA LIVE | 5 AUGUST 2023 SHIMOGA : ಕ್ಯಾಂಟೀನ್‌ನಲ್ಲಿ ಟೀ ಮತ್ತು ಸಿಗರೇಟ್‌ನ ಹಣ ಕೇಳಿದ ಮಾಲೀಕನ ಮೇಲೆ ಗ್ರಾಹಕನೊಬ್ಬ ಹಲ್ಲೆ ನಡೆಸಿದ್ದಾನೆ. ಟೀ ಗ್ಲಾಸ್‌ನಿಂದಲೇ (Tea Glass) ಕ್ಯಾಂಟೀನ್‌ ಮಾಲೀಕನ ತಲೆಗೆ ಹೊಡೆದು ಗಾಯಗೊಳಿಸಿದ್ದಾನೆ. ಹಳೆ ಮಂಡ್ಲಿಯ ಅಮೃತ ರೈಸ್‌ ಮಿಲ್‌ ಸಮೀಪ ಇರುವ ಸಯ್ಯದ್‌ ನಜರುಲ್ಲಾ ಎಂಬುವವರ ಟೀ ಕ್ಯಾಂಟೀನ್‌ನಲ್ಲಿ ಘಟನೆ ಸಂಭವಿಸಿದೆ. ಅಜೀಜ್‌ ಖಾನ್‌ ಎಂಬಾತ ಕ್ಯಾಂಟೀನ್‌ಗೆ ಬಂದು ಟೀ ಕುಡಿದು, ಸಿಗರೇಟ್‌ ಪಡೆದು ಸೇದಿದ್ದಾನೆ. ಹಣ ಕೇಳಿದಾಗ ಮಾಲೀಕ … Read more

ಅಡಿಕೆ ರೇಟ್‌ | 4 ಆಗಸ್ಟ್‌ 2023 | ಶಿವಮೊಗ್ಗ ಸೇರಿ ಯಾವ್ಯಾವ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 4 AUGUST 2023 SHIMOGA : ಶಿವಮೊಗ್ಗ, ಭದ್ರಾವತಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 45000 ವೋಲ್ಡ್ ವೆರೈಟಿ 40000 48000 ಕುಂದಾಪುರ ಮಾರುಕಟ್ಟೆ ಹಳೆ ಚಾಲಿ 43500 47000 ಹೊಸ ಚಾಲಿ 37000 41500 ಕುಮಟ ಮಾರುಕಟ್ಟೆ ಕೋಕ 23509 35699 ಚಿಪ್ಪು 33019 36109 ಫ್ಯಾಕ್ಟರಿ 15019 22769 ಹಳೆ ಚಾಲಿ 39509 42149 ಹೊಸ … Read more