ಸಿಮೆಂಟ್‌ ಸಾಗಿಸುತ್ತಿದ್ದ ಲಾರಿ ಪಲ್ಟಿ, ಅದೃಷ್ಟವಶಾತ್‌ ತಪ್ಪಿತು ಪ್ರಾಣಹಾನಿ

Cement-truck-enroute-to-Mangalore-from-Bellary-upside-at-Hulikal-in-Hosanagara

SHIVAMOGGA LIVE | 31 JULY 2023 HOSANAGARA : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್‌ ಲಾರಿಯೊಂದು (Cement Truck) ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಇದನ್ನೂ ಓದಿ – ವರ್ಷಗಟ್ಟಲೆ ಚೌಡಿ ಕಲ್ಲು ಅಂತಾ ಪೂಜೆ, ಈಗ ಸಂಶೋಧಕರು ಹೇಳಿದ್ದೆ ಬೇರೆ, ಗ್ರಾಮಸ್ಥರಲ್ಲಿ ಹೆಚ್ಚಿದ ಕುತೂಹಲ ಹೊಸನಗರ ತಾಲೂಕು ಹುಲಿಕಲ್‌ನಲ್ಲಿ ಭಾನುವಾರ ಸಂಜೆ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಚಾಲಕ ಶಂಕರಪ್ಪಗೆ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. 12 … Read more

ದಾರಿ ಮಧ್ಯೆ ಅಜ್ಜಿ ಜೊತೆ MLA ಮಾತು, ಮುಗ್ಧ ಉತ್ತರಗಳಿಗೆ ನೆಟ್ಟಿಗರು ಫಿದಾ, ವಿಡಿಯೋಗೆ ಮೆಚ್ಚುಗೆ

MLA-Beluru-Gopalakrishna-Speaking-to-Old-Lady

SHIVAMOGGA LIVE | 31 JULY 2023 SAGARA : ದಾರಿಯಲ್ಲಿ ಸಿಗುವ ಹಿರಿಯರು, ಮಕ್ಕಳನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಮಾತಿಗೆಳೆಯುವುದು ಹೊಸತೇನಲ್ಲ. ಭಾನುವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದ ರಸ್ತೆಯಲ್ಲಿ ಕಟ್ಟೆ ಮೇಲೆ ಕುಳಿತಿದ್ದ ವೃದ್ಧೆಯೊಬ್ಬರ (Old Lady) ಜೊತೆಗೆ ಬೇಳೂರು ಗೋಪಾಲಕೃಷ್ಣ ಮಾತನಾಡಿಸಿದರು. ಇದನ್ನೂ ಓದಿ – ಸಾಗರದಲ್ಲಿ 50 ಲಕ್ಷ ರೂ. ವೆಚ್ಚದ ಕುಡಿಯುವ ನೀರು ತಪಾಸಣಾ ಘಟಕ, ಉದ್ಘಾಟನೆ ಬಳಿಕ MLA ಹೇಳಿದ 3 ಪ್ರಮುಖಾಂಶ ನಟ್ಟಿ ಮಾಡಲು ಬಂದಿದ್ಯಾ? ನಾನು … Read more

ಲಿಂಗನಮಕ್ಕಿ ಜಲಾಶಯದ ಒಳ ಹರಿವು ಕುಸಿತ, ಇವತ್ತು ನೀರಿನ ಮಟ್ಟ ಎಷ್ಟಿದೆ?

-Linganamakki-Dam-General-Image

SHIVAMOGGA LIVE | 31 JULY 2023 SAGARA : ಮಳೆ ಕಡಿಮೆಯಾಗಿದ್ದು ಲಿಂಗನಮಕ್ಕಿ ಜಲಾಶಯದ ಒಳ ಹರಿವು (INFLOW) ಸಂಪೂರ್ಣ ಕುಸಿದಿದೆ. ಇವತ್ತು ಜಲಾಶಯದ ಒಳ ಹರಿವು 12,883 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ ಕೇವಲ 0.45 ಅಡಿಯಷ್ಟು ಏರಿಕೆಯಾಗಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 1787.45 ಅಡಿ ಇದೆ. ಕಳೆದ ವರ್ಷ ಈ ದಿನ ನೀರಿನ ಮಟ್ಟ 1798.60 ಅಡಿ ಇತ್ತು. ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಸಂಪೂರ್ಣ ಕ್ಷಿಣಿಸಿದೆ. ಹಾಗಾಗಿ … Read more

ಭದ್ರಾವತಿ ನಗರ ಕಾಂಗ್ರೆಸ್‌ಗೆ ಎಸ್‌.ಕುಮಾರ್‌ ಸಾರಥ್ಯ, ಪಕ್ಷ ಸಂಘಟನೆ ಕುರಿತು ಹೇಳಿದ್ದೇನು?

K-Kumar-is-the-new-congress-city-president-Bhadravathi.

SHIVAMOGGA LIVE | 31 JULY 2023 BHADRAVATHI : ನಗರದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಿ, ಮುಂದಿನ ಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್‌ ಪಕ್ಷದ (Congress Party) ನಗರ ಘಟಕದ ನೂತನ ಅಧ್ಯಕ್ಷ ಎಸ್‌.ಕುಮಾರ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಕುಮಾರ್‌, ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸಂಘಟನೆ ಮಾಡಲಾಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ (Congress Party) ಹೆಚ್ಚು ಮತಗಳು ಲಭಿಸಲಿದೆ. ಇದಕ್ಕಾಗಿ ಕಾರ್ಯತಂತ್ರ ಸಿದ್ಧವಾಗಿವೆ. … Read more

VISL ಕಾರ್ಮಿಕರ ಜೊತೆ ಸಂಸದ ರಾಘವೇಂದ್ರ ಮಹತ್ವದ ಮೀಟಿಂಗ್‌, ಏನೆಲ್ಲ ಹೇಳಿದರು?

BY-Raghavendra-Meets-VISL-workers-at-VISL-Guest-House

SHIVAMOGGA LIVE | 31 JULY 2023 BHADRAVATHI : ವಿಐಎಸ್‌ಎಲ್‌ ಗುತ್ತಿಗೆ ಕಾರ್ಮಿಕರಿಗೆ (workers) 13 ದಿನ ಮಾತ್ರ ಕೆಲಸ ನೀಡಲಾಗುತ್ತಿದೆ. ಕಾರ್ಮಿಕರಿಗೆ ಹೆಚ್ಚಿನ ಅವಧಿ ಕೆಲಸ ನೀಡಲು 75 ಕೋಟಿ ರೂ. ಅನುದಾನ ಅಗತ್ಯವಿದೆ. ಈ ಹಣ ಹೊಂದಿಸಲು ಪ್ರಯತ್ನವಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ವಿಐಎಸ್‌ಎಲ್‌ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕಾರ್ಮಿಕರಿಗೆ (workers) 24 ದಿನ ಉದ್ಯೋಗ ಕೊಡಲಾಗುತ್ತಿತ್ತು. ಈಗ ಕೆಲಸದ ದಿನಗಳನ್ನು 13 ದಿನಕ್ಕೆ ಇಳಿಕೆ ಮಾಡಲಾಗಿದೆ. … Read more

ಶಿವಮೊಗ್ಗದಲ್ಲಿ ಬಾಕಿ ಕೇಳಿದ್ದಕ್ಕೆ ಬಾರ್‌ನಲ್ಲಿ ಚೇರ್‌ನಿಂದ ಹಲ್ಲೆ | ತೀರ್ಥಹಳ್ಳಿಯಲ್ಲಿ ವಾಹನ ಡಿಕ್ಕಿ, ವ್ಯಕ್ತಿ ಸಾವು

Crime-News-General-Image

SHIVAMOGGA LIVE | 31 JULY 2023 ಬಾಕಿ ಹಣ ಕೇಳಿದ್ದಕ್ಕೆ ಬಾರ್‌ನಲ್ಲಿ ಕಿರಿಕ್‌, ಕಬ್ಬಿಣದ ಚೇರ್‌ನಿಂದ ಹಲ್ಲೆ SHIMOGA : ಟಿವಿ, ಸ್ಟೇಬಲೈಸರ್‌ ಮಾರಾಟ ಮಾಡಿದ್ದು ಅದರ ಹಣ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಕಬ್ಬಿಣದ ಚೇರ್‌ನಿಂದ ಹಲ್ಲೆ (Assault) ನಡೆಸಿದ ಆರೋಪ ಕೇಳಿ ಬಂದಿದೆ. ನ್ಯೂ ಮಂಡ್ಲಿ ಗಂಧರ್ವನಗರದ ಚಾಲಕ ರವಿಕುಮಾರ್‌ ಮೇಲೆ ಹಲ್ಲೆಯಾಗಿದೆ. ತೌಸು ಎಂಬಾತನಿಗೆ ರವಿಕುಮಾರ್‌ ಟಿವಿ ಮತ್ತು ಸ್ಟೇಬಲೈಸರ್‌ ಮಾರಾಟ ಮಾಡಿದ್ದರು. 4 ಸಾವಿರ ರೂ. ಕೊಡಬೇಕಿದ್ದ ತೌಸು 1 … Read more

ವರ್ಷಗಟ್ಟಲೆ ಚೌಡಿ ಕಲ್ಲು ಅಂತಾ ಪೂಜೆ, ಈಗ ಸಂಶೋಧಕರು ಹೇಳಿದ್ದೆ ಬೇರೆ, ಗ್ರಾಮಸ್ಥರಲ್ಲಿ ಹೆಚ್ಚಿದ ಕುತೂಹಲ

Daana-Shasana-found-in-Thirthahalli-Guddekoppa

SHIVAMOGGA LIVE | 31 JULY 2023 THIRTHAHALLI : ಅರ್ಧ ಮಣ್ಣಿನಲ್ಲಿ ಮುಚ್ಚಿ ಹೋಗಿದ್ದ ವಿಜಯನಗರ ಕಾಲದ ದಾನ ಶಾಸನ (Epigraphy)) ಜಮೀನಿನಲ್ಲಿ ಪತ್ತೆಯಾಗಿದೆ. ಚೌಡಿ ಕಲ್ಲು ಎಂದು ಗ್ರಾಮಸ್ಥರು ಇದನ್ನು ಶ್ರದ್ಧೆಯಿಂದ ಪೂಜೆ ಸಲ್ಲಿಸುತ್ತಿದ್ದರು. ಗುಡ್ಡೇಕೊಪ್ಪ ಗ್ರಾಮದ ಕೃಷಿಕ ವಿಶ್ವನಾಥ ಅವರಿಗೆ ಸೇರಿದ ಜಮೀನಿನಲ್ಲಿ ಈ ದಾನ ಶಾಸನ ಸಿಕ್ಕಿದೆ. 14, 15ನೇ ಶತಮಾನದ ಶಾಸನ ಇದಾಗಿದ್ದು, 47 ಸಾಲುಗಳ ಅಕ್ಷರಗಳನ್ನು ಇಲ್ಲಿ ಕಾಣಬಹುದಾಗಿದೆ. ಯಾವ ರಾಜರ ಕಾಲದ ಶಾಸನ ಎಂಬುದು ಗೊತ್ತಾಗಿಲ್ಲ. ಅಲ್ಲಲ್ಲಿ … Read more

ಬಾಗಿಲ ಚಿಲಕ ಹಾಕದೆ ನಿದ್ರೆ, ಎಚ್ಚರವಾದಾಗ ದಂಪತಿ ನಾಪತ್ತೆ, ಮಾಲೀಕನಿಗೆ ಕಾದಿತ್ತು ಶಾಕ್‌

200123 Police Jeep With Light jpg

SHIVAMOGGA LIVE | 31 JULY 2023 SHIMOGA : ಬಾಗಿಲಿಗೆ ಚಿಲಕ (Lock) ಹಾಕದೆ ಮಲಗಿದ್ದಾಗ ಮನೆಯಲ್ಲಿದ್ದ ನಗದು ಮತ್ತು ಒಣ ಅಡಿಕೆ ಕಳ್ಳತನವಾಗಿದೆ. ಮನೆಯಲ್ಲಿ ಕೆಲಸಕ್ಕಿದ್ದ ದಂಪತಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದ್ದು, ತಡವಾಗಿ ಪ್ರಕರಣ ದಾಖಲಾಗಿದೆ. ಹರಮಘಟ್ಟದ ಗ್ರಾಮದ ಹರೀಶ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಹರೀಶ್‌ ಅವರು ಜು.11ರಂದು ತಮ್ಮ ಮನೆಯ ಬಾಗಿಲಿಗೆ ಚಿಲಕ (Lock) ಹಾಕುವುದನ್ನು ಮರೆತು ರಾತ್ರಿ 10 ಗಂಟೆ ಹೊತ್ತಿಗೆ ಮಲಗಿದ್ದರು. ಈ ಸಂದರ್ಭ ಮನೆಯ … Read more

ಭದ್ರಾವತಿ VISL ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಪತ್ರ, 5 ಪ್ರಮುಖಾಂಶ ಪ್ರಸ್ತಾಪ, ಏನದು?

CM-Siddaramaiah-drafts-letter-to-Steel-Minister-about-VISL

SHIVAMOGGA LIVE | 30 JULY 2023 BHADRAVATHI : ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್‌) ಮುಚ್ಚುವ ನಿರ್ಧಾರವನ್ನು ಕೇಂದ್ರ ಸರ್ಕಾರ ಪುನರ್‌ ಪರಿಶೀಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮನವಿ ಮಾಡಿದ್ದಾರೆ (Letter). ಜು.27ರಂದು ಬರೆದಿರುವ ಪತ್ರದಲ್ಲಿ (Letter) ವಿಐಎಸ್‌ಎಲ್‌ ಕಾರ್ಖಾನೆ ಪುನಾರಂಭದ ಕುರಿತು ಕೇಂದ್ರ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಬೇಕು ಎಂದು ಒತ್ತಾಯಿಸಿದ್ದಾರೆ. ಸಿಎಂ ಪತ್ರದಲ್ಲಿರುವ ಪ್ರಮುಖ 5 ಪಾಯಿಂಟ್‌ ಕರ್ನಾಟಕ ಸರ್ಕಾರದ ಅಧೀನದಲ್ಲಿದ್ದ ವಿಐಎಸ್‌ಎಲ್‌ … Read more

ವಿಷ ಸೇವಿಸಿ ಅಸ್ವಸ್ಥನಾಗಿದ್ದ ಸಾಗರದ ಯುವಕ ಸಾವು

Sagara Police Station Building

SHIVAMOGGA LIVE | 30 JULY 2023 SAGARA : ವಿಷ ಸೇವಿಸಿ ಅಸ್ವಸ್ಥನಾಗಿದ್ದ ಎಡಜಿಗಳೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲಿಕೇವಿ ಗ್ರಾಮದ ಶರತ್‌ (26) ಸಾವನ್ನಪ್ಪಿದ್ದಾನೆ (Succumbed). ಈ ಸಂಬಂಧ ಸಾಗರ ಪಟ್ಟಣ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಗಲಾಟೆಯಾಗಿ ಕೊಟ್ಟಿಗೆಗೆ ಬೆಂಕಿ ಹಚ್ಚಿದ್ದ ಸಂಬಂಧ ಪೋಷಕರು ದೂರು ನೀಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ತಿಳಿಸಿದ್ದರು. ಜು.23ರಂದು ತಂದೆ, ತಾಯಿಯೊಂದಿಗೆ ಬಂದಿದ್ದ ಶರತ್‌ ಜೇಬಿನಲ್ಲಿದ್ದ ಕೀಟನಾಶಕ ತೆಗೆದು ಹಠಾತ್‌ ಸೇವಿಸಿದ್ದ. ಪೊಲೀಸರು ಕೂಡಲೆ … Read more