ಶಿಕಾರಿಪುರದ 23 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ, 50 ಸಾವಿರ ದಂಡ, ಏನಿದು ಪ್ರಕರಣ?

Shimoga District Court

SHIVAMOGGA LIVE NEWS | 20 JUNE 2024 SHIMOGA : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಸಾಬೀತಾದ ಹಿನ್ನೆಲೆ 23 ವರ್ಷದ ಯುವಕನಿಗೆ 20 ಕಠಿಣ ಜೈಲು (jail) ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲನಾದರೆ 5 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ ನ್ಯಾಯಾಲಯ ಆದೇಶಿಸಿದೆ. ಏನಿದು ಪ್ರಕರಣ? ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2023ರಲ್ಲಿ ಅಪ್ರಾಪ್ತೆಯೊಬ್ಬಳ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ … Read more

ಶಿವಮೊಗ್ಗದಲ್ಲಿ ಇವತ್ತೂ ಇರಲಿದ ಮಳೆ ಅಬ್ಬರ, ಸಂಪೂರ್ಣ ತಗ್ಗಿದ ತಾಪಮಾನ

WEATHER-REPORT-GENERAL-IMAGE.webp

SHIVAMOGGA LIVE NEWS | 19 MAY 2024 WEATHER REPORT : ಶಿವಮೊಗ್ಗದಲ್ಲಿ ಪೂರ್ವ ಮುಂಗಾರು ಅಬ್ಬರ ಜೋರಾಗಿದೆ. ಕಳೆದ ರಾತ್ರಿ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಸದ್ಯ ಜಿಲ್ಲೆಯಲ್ಲಿ ತಂಪು ವಾತಾವರಣ ಇದೆ. ಇವತ್ತು ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ – ʼಗೆಲುವು ಖಚಿತʼ, ಡಾ. ಧನಂಜಯ ಸರ್ಜಿ ವಿಶ್ವಾಸ, ಸುದ್ದಿಗೋಷ್ಠಿಯಲ್ಲಿ ಏನೆಲ್ಲ ಹೇಳಿದರು? ಇನ್ನು … Read more

ಶಿವಮೊಗ್ಗದಲ್ಲಿ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಭಾಷಣ, ಯಾರೆಲ್ಲ ಏನೆಲ್ಲ ಹೇಳಿದರು?

Mallikarjuna-Kharge-Dk-Shivakumar-and-Siddaramaiah-in-Shimoga.

SHIVAMOGGA LIVE NEWS | 2 MAY 2024 ELECTION NEWS : ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭಾಷಣ ಮಾಡಿದರು. ಯಾರೆಲ್ಲ ಏನೇನು ಹೇಳಿದರು? ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಒಂದೊಂದು ಯೋಜನೆ ಒಬ್ಬೊಬ್ಬರನ್ನು ತಲುಪುತ್ತಿದೆ. ಮಹಾಲಕ್ಷ್ಮಿ ಯೋಜನೆ ಅಡಿ ಮಹಿಳೆಯರ ಬ್ಯಾಂಕ್‌ ಖಾತೆಗೆ ಪ್ರತಿ ವರ್ಷ ಒಂದು ಲಕ್ಷ ರೂ., ಯುವಕರಿಗೆ … Read more

ಮರು ಮೌಲ್ಯಮಾಪನ, ಪಿಯುಸಿಯಲ್ಲಿ ಶಿವಮೊಗ್ಗದ ಸಿಂಚನಾಗೆ ರಾಜ್ಯಮಟ್ಟದಲ್ಲಿ 4ನೇ ರ‍್ಯಾಂಕ್‌

shimoga-sinchana-gets-4th-rank-after-re-valuation-in-puc.

SHIVAMOGGA LIVE NEWS | 27 APRIL 2024 EDUCATION NEWS : ದ್ವಿತೀಯ ಪಿಯುಸಿ ಮೌರು ಮೌಲ್ಯಮಾಪನದಲ್ಲಿ ಶಿವಮೊಗ್ಗದ ಹೆಚ್.ಸಿ.ಸಿಂಚನಾಗೆ ಎರಡು ಅಂಕಗಳು ಹೆಚ್ಚುವರಿಯಾಗಿ ದೊರೆತಿವೆ. ಹಾಗಾಗಿ ಕಲಾ ವಿಭಾಗದಲ್ಲಿ ಸಿಂಚನಾಗೆ ರಾಜ್ಯದಲ್ಲಿ ನಾಲ್ಕನೇ ರ‍್ಯಾಂಕ್‌ ಪಡೆದಿದ್ದಾರೆ. ಪಿಯುಸಿ ಫಲಿತಾಂಶ ಪ್ರಕಟವಾದಾಗ ಸಿಂಚನಾಗೆ 591 ಅಂಕ ಲಿಭಿಸಿತ್ತು. ಇತಿಹಾಸ ಪತ್ರಿಕೆಯ ಮರುಮೌಲ್ಯಪಾನಕ್ಕೆ ಅರ್ಜಿ ಸಲ್ಲಿಸಿದ್ದರು. ಮೊದಲು ಇತಿಹಾಸದಲ್ಲಿ ಸಿಂಚನಾ 78 ಅಂಕ ದೊರೆತಿತ್ತು. ಮರುಮೌಲ್ಯಮಾಪನದ ಬಳಿಕ 80 ಅಂಕ ಪಡೆದಿದ್ದಾರೆ. ಇದರಿಂದ ಒಟ್ಟು ಅಂಕಗಳು 593ಕ್ಕೆ … Read more

ಈಶ್ವರಪ್ಪಗೆ ಚಿಹ್ನೆ ನೀಡಿದ ಚುನಾವಣ ಆಯೋಗ, ಹೇಗಿದೆ?

-KS-Eshwarappa-Press-Meet

SHIVAMOGGA LIVE NEWS | 22 APRIL 2024 ELECTION NEWS : ಲೋಕಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣ ಆಯೋಗ ಚಿಹ್ನೆ ನೀಡಿದೆ. ಕೈ ಕಟ್ಟಿರುವ ರೈತ ಮತ್ತು ಎರಡು ಕಬ್ಬುಗಳಿರುವ ಚಿಹ್ನೆ ನೀಡಲಾಗಿದೆ. ಇನ್ಮುಂದೆ ಈಶ್ವರಪ್ಪ ಅವರ ಪ್ರಚಾರದ ವೇಳೆ ಈ ಚಿಹ್ನೆ ಬಳಕೆ ಮಾಡಲಿದ್ದಾರೆ. ಈವರೆಗೂ ತಮ್ಮ ಪ್ರಚಾರದಲ್ಲಿ ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಬಳಕೆ ಮಾಡುತ್ತಿದ್ದರು. ಇದೇ ವಿಚಾರವಾಗಿ ಬಿಜೆಪಿ ನ್ಯಾಯಾಲಯದ … Read more

ಶಿವಮೊಗ್ಗದಲ್ಲಿ ರಾತ್ರಿ ಇಡೀ ಮಳೆ, ಗುಡುಗು, ಮಿಂಚಿನ ಆರ್ಭಟ, ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಮಳೆಯಾಗುತ್ತಿದೆ?

Rainfall-near-Bhadra-Dam-in-Singanamane-Village-in-Bhadravathi

SHIVAMOGGA LIVE NEWS | 20 APRIL 2024 RAIN REPORT : ಜಿಲ್ಲೆಯಾದ್ಯಂತ ರಾತ್ರಿಯಿಂದ ಗುಡುಗ ಸಹಿತ ನಿರಂತರವಾಗಿ ಜೋರು ಮಳೆಯಾಗುತ್ತಿದೆ. ಇದರಿಂದ ತಾಪಮಾನ ತಗ್ಗಿದ್ದು , ವಾತಾವರಣ ತಂಪಾಗಿದೆ. ಶುಕ್ರವಾರ ಸಂಜೆ ಕೆಲವು ಹೊತ್ತು ಜೋರು ಮಳೆಯಾಗಿತ್ತು. ಆದರೆ ಮಧ್ಯರಾತ್ರಿಯಿಂದ ಮಳೆ ಅಬ್ಬರ ಜೋರಾಗಿದೆ. ಗುಡುಗು, ಮಿಂಚು ಕೂಡ ಹೆಚ್ಚಾಗಿದೆ. ತೀರ್ಥಹಳ್ಳಿಯಲ್ಲಿ ಬೆಳಗಿನ ಜಾವದಿಂದ ಮಳೆಯಾಗುತ್ತಿದೆ. ಇನ್ನು ಕೆಲವು ಹೊತ್ತು ಮಳೆಯಾಗುವ ಸಾಧ್ಯತೆ ಇದೆ. ಮತ್ತೆ ಮಧ್ಯಾಹ್ನದ ವೇಳೆ ಪುನಃ ಮಳೆ ಮುಂದುವರೆಯುವ ಸಂಭವವಿದೆ. … Read more

ನಾಳೆ ಬೆಳಗ್ಗೆ ಹೆಲಿಕಾಪ್ಟರ್‌ನಲ್ಲಿ ಶಿವಮೊಗ್ಗ ಬರ್ತಿದ್ದಾರೆ ಹೆಚ್‌.ಡಿ.ಕುಮಾರಸ್ವಾಮಿ

HD-Kumaraswamy-in-helicopter-at-Shimoga

SHIVAMOGGA LIVE NEWS | 17 APRIL 2024 ELECTION NEWS : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಕೆ ಹಿನ್ನೆಲೆ ಮೈತ್ರಿ ಪಕ್ಷ ಜೆಡಿಎಸ್‌ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಏ.18ರಂದು ಬೆಳಗ್ಗೆ 8.30ಕ್ಕೆ ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಹೊರಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಶಿವಮೊಗ್ಗ ಸರ್ಕಿಟ್‌ ಹೌಸ್‌ನಲ್ಲಿರುವ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ಬೆಳಗ್ಗೆ 10.30ಕ್ಕೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ, ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ … Read more

ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಿದ ಸಾಗರದ ಹಕ್ರೆ ಮಲ್ಲಿಕಾರ್ಜನ್‌, ಬಿಜೆಪಿ ಸೇರ್ಪಡೆಯ ದಿನಾಂಕ ಪ್ರಕಟ

-mallikarjuna-hakre-to-join-bjp.

SHIVAMOGGA LIVE NEWS | 17 APRIL 2024 SAGARA : ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ, ಕಾಂಗ್ರೆಸ್‌ ಪಕ್ಷದ ನಾಯಕ ಹಕ್ರೆ ಮಲ್ಲಿಕಾರ್ಜುನ ಅವರು ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಗುರುವಾರ ಶಿವಮೊಗ್ಗದಲ್ಲಿ ಬಿಜೆಪಿ ಸೇರ್ಪಡೆ ಆಗುವುದಾಗಿ ತಿಳಿಸಿದ್ದಾರೆ. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಕ್ರೆ ಮಲ್ಲಿಕಾರ್ಜುನ, ‘ಕಾಂಗ್ರೆಸ್‌ ಪಕ್ಷ ಮತ್ತು ಶಾಸಕ ಬೇಳೂರು ಗೋಪಾಲಕೃಷ್ಣ ನಡೆಯಿಂದ ಬೇಸತ್ತು ಪಕ್ಷ ತೊರೆಯುತ್ತಿದ್ದೇನೆ. ಶಾಸಕರು ಎಲ್ಲರನ್ನು ಒಟ್ಟಿಗೆ ಕರೆದೊಯ್ಯಲು ಹೋಗಲು ವಿಫಲವಾಗಿದ್ದಾರೆ. ಸದ್ಯ ದೇಶಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಯಡಿಯೂರಪ್ಪ, … Read more

‘ಬಿಜೆಪಿಯ ರಾಘವೇಂದ್ರ ನಾಳೆ ಬಾ ಗಿರಾಕಿ’, ಶಿವಮೊಗ್ಗದಲ್ಲಿ ಕಾಂಗ್ರೆಸ್‌ ವಕ್ತಾರ ವ್ಯಂಗ್ಯ, ಕಾರಣವೇನು?

010424 Sudheer Kumar Murolli in Shimoga congress office

SHIVAMOGGA LIVE NEWS | 1 APRIL 2024 ELECTION NEWS : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮನೆ ಬಾಗಿಲಿಗೆ ಬಂದರೆ ನಾಳೆ ಬನ್ನಿ ಎಂದು ತಿಳಿಸಿ. ನೀವು ಇವತ್ತಿಗೆ ಉಪಯೋಗ ಆಗುವ ಯಾವುದೆ ಕೆಲಸ ಮಾಡಿಲ್ಲ. ಆದ್ದರಿಂದ ನೀವು ನಾಳೆ ಬಾ ಗಿರಾಕಿ ಎಂದು ತಿಳಿಸಿ ಕಳುಹಿಸಿ ಎಂದು ರಾಜ್ಯ ಕಾಂಗ್ರೆಸ್‌ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ವ್ಯಂಗ್ಯವಾಡಿದರು. ಕಾಂಗ್ರೆಸ್‌ ಕಚೇರಿಯಲ್ಲಿ ಉತ್ತರ ಬ್ಲಾಕ್‌ ಕಾಂಗ್ರೆಸ್‌ನ ಬೂತ್‌ ಅಧ್ಯಕ್ಷರ ಸಮಾವೇಶ ಮತ್ತು ಕಾರ್ಯಾಗಾರ ಉದ್ಘಾಟಿಸಿ ಅವರು … Read more

ಶಿವಮೊಗ್ಗದಲ್ಲಿ ಟೈರ್‌ ಸ್ಪೋಟ, ಸಿಟಿ ಬಸ್ಸಿನಲ್ಲಿ ಗುಂಡಿಯಾಗಿ ಕೆಳಗೆ ಬಿದ್ದ ಬಾಲಕಿ

hole-in-the-city-bus-at-nehru-road

SHIVAMOGGA LIVE NEWS | 31 MARCH 2024 SHIMOGA : ಟೈರ್‌ ಸ್ಪೋಟಗೊಂಡು ಸಿಟಿ ಬಸ್ಸಿನಿಂದ ಬಾಲಕಿಯೊಬ್ಬಳು ಕೆಳಗೆ ಬಿದ್ದು ಗಾಯಗೊಂಡಿದ್ದಾಳೆ. ಕೂಡಲೆ ಬಾಲಕಿಯನ್ನು ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಶಿವಮೊಗ್ಗದ ನೆಹರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಸಿಟಿ ಬಸ್ಸಿನ ಟೈರ್‌ ಸ್ಪೋಟದ ರಭಸಕ್ಕೆ ಬಸ್ಸಿನ ಒಳಗೆ ರಂದ್ರವಾಗಿದೆ. ಚಾಲಕನ ಹಿಂಬದಿ ಸೀಟಿನಲ್ಲಿದ್ದ ಬಾಲಕಿ ರಂದ್ರದೊಳಗಿನಿಂದ ರಸ್ತೆಗೆ ಬಿದ್ದಿದ್ದಾಳೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ನೆಹರೂ ರಸ್ತೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ನಿಂತಿದೆ. ಅದೃಷ್ಟವಶಾತ್‌ ಬಾಲಕಿಯ ಪ್ರಾಣ … Read more