ದಿಢೀರ್ ಸಭಾಂಗಣಕ್ಕೆ ನುಗ್ಗಿ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು, ತಿರುಗೇಟು ನೀಡಿದ‌ ಮಿನಿಸ್ಟರ್

260723 BJP yuva morcha protest and black flag to minister madhu bangarappa

SHIVAMOGGA LIVE | 26 JULY 2023 SHIMOGA : ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ (Black Flag) ಪ್ರದರ್ಶಿಸಿದರು. ಸಭೆ ನಡೆಯುತ್ತಿದ್ದ ಸಭಾಂಗಣದ ಒಳಗೆ ನುಗ್ಗಿದ ಕಾರ್ಯಕರ್ತರು ಸಚಿವರ ವಿರುದ್ಧ ಘೋಷಣೆ ಕೂಗಿದರು. ನೆರೆ ಪರಿಸ್ಥಿತಿ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿತ್ತು‌. ಸಭೆಗೆ ಸಚಿವರು ಆಗಮಿಸುತ್ತಿದ್ದಂತೆ ಬಿಜೆಪಿ … Read more

ಶಿವಮೊಗ್ಗ ಸ್ಮಾರ್ಟ್‌ ಸಿಟಿ ಯೋಜನೆ ವಿರುದ್ಧ ಸರ್ವ ಪಕ್ಷದ ಪಾಲಿಕೆ ಸದಸ್ಯರು ಗರಂ, ಎಲ್ಲೆಲ್ಲಿ ಏನೇನು ಅವಾಂತರ ಅಗಿದೆ?

Corporator-Rekha-Ranganath-show-unscientifc-work-of-smart-city-thumnail

SHIVAMOGGA LIVE | 26 JULY 2023 SHIMOGA : ಸ್ಮಾರ್ಟ್‌ ಸಿಟಿ ಯೋಜನೆಯ ಭೂಗತ ಕೇಬಲ್‌ ಕಾಮಗಾರಿ ವಿರುದ್ಧ ಮಹಾನಗರ ಪಾಲಿಕೆ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪಕ್ಷಭೇದ ಮರೆತು ಸ್ಮಾರ್ಟ್‌ ಸಿಟಿ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು. ಜನ, ಜಾನುವಾರುಗಳ ಜೀವದ ಜೊತೆ ಚೆಲ್ಲಾಟ ಆಡದಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಶಿವಮೊಗ್ಗ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಯುಜಿ ಕೇಬಲ್‌ ಕಾಮಗಾರಿ ವಿರುದ್ಧ ಪಾಲಿಕೆ ಸದಸ್ಯರು ಗರಂ ಆದರು. ವಿರೋಧ ಪಕ್ಷದ ನಾಯಕಿ ರೇಖಾ … Read more

ಹೊಳೆ ಬಸ್‌ ಸ್ಟಾಪ್‌ನಿಂದ ‘ಐ ಲವ್‌ ಶಿವಮೊಗ್ಗʼ ಬೋರ್ಡ್‌ ಸ್ಥಳಾಂತರಕ್ಕೆ ಪ್ಲಾನ್‌, ಕಾರಣವೇನು?

-I-love-shimoga-sign-board-in-hole-stop

SHIVAMOGGA LIVE | 26 JULY 2023 SHIMOGA : ಹೊಳೆ ಬಸ್‌ ನಿಲ್ದಾಣದಲ್ಲಿ ಸ್ಥಾಪಿಸಲಾಗಿರುವ ಬ್ರ್ಯಾಂಡ್‌ ಶಿವಮೊಗ್ಗದ ಬೋರ್ಡ್‌ (sign board) ಸ್ಥಳಾಂತರಕ್ಕೆ ಯೋಜಿಸಲಾಗಿದೆ ಎಂದು ಪಾಲಿಕೆ ಕಮಿಷನರ್‌ ಮತ್ತು ಸ್ಮಾರ್ಟ್‌ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಮಾಯಣ್ಣಗೌಡ ತಿಳಿಸಿದರು. ಹೊಳೆ ಬಸ್‌ ನಿಲ್ದಾಣದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ವತಿಯಿಂದ ಐ ಲವ್‌ ಶಿವಮೊಗ್ಗ ಎಂದು ಲೆಟರ್‌ ಸೈನ್‌ ಬೋರ್ಡ್‌ ಅಳವಡಿಸಲಾಗಿತ್ತು. ಕಿಡಿಗೇಡಿಗಳು ಇದನ್ನು ಹಾನಿಗೊಳಿಸಿದ್ದಾರೆ. ಪಾಲಿಕೆ ಸಾಮಾನ್ಯ ಸಭೆಯಲ್ಲಿ ಕಮಿಷನರ್‌ ಮಾಯಣ್ಣಗೌಡ ಈ ವಿಷಯ … Read more

‘ನಾರದ ಮಹರ್ಷಿ ಜಗಳ ಹಚ್ಚುವವರಲ್ಲ, ಅವರ ಕುರಿತು ಸರಿಯಾಗಿ ತಿಳಿದುಕೊಳ್ಳಬೇಕಿದೆʼ

Holehonnuru-Chaturmasya-Uttaradi-Mata

SHIVAMOGGA LIVE | 26 JULY 2023 HOLEHONNURU : ನಾರದ ಮಹರ್ಷಿಗಳ ಬಗ್ಗೆ ಸರಿಯಾಗಿ ತಿಳಿದುಕೊಳ್ಳಿ. ಅವರು ಜಗಳ ಹಚ್ಚುವವರಲ್ಲ. ಭಗವಂತನ ಸಂಕಲ್ಪವನ್ನು ಪೂರ್ಣ ಮಾಡಿಸುವ ಕೈಂಕರ್ಯ ಮಾಡುತ್ತಿರುವ ಪರಮಹಂಸರು, ಸನ್ಯಾಸಿಗಳು ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ (Swamiji) ಹೇಳಿದರು. ಹೊಳೆಹೊನ್ನೂರಿನಲ್ಲಿ ನಡೆಯುತ್ತಿರುವ 28ನೇ ಚಾತುರ್ಮಾಸ್ಯದ ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ  ಶ್ರೀಗಳು ಶ್ರೀ ಸತ್ಯಧರ್ಮರ ಭಾಗವತ ದಶಮ ಸ್ಕಂದ ವ್ಯಾಖ್ಯಾನಾಧಾರಿತ ಅನುಗ್ರಹ ಸಂದೇಶ (Swamiji) ನೀಡಿದರು. ಸಜ್ಜನರಿಗೆ ಅವರೊಳಗೆ ಸ್ವಾಭಾವಿಕವಾಗಿಯೇ … Read more

ರೈಲಿಗೆ ಸಿಲುಕಿ ನಿವೃತ್ತ ಉಪನ್ಯಾಸಕ ಸಾವು, ಇಲ್ಲಿದೆ ಅವರ ಕುರಿತ 3 ಪ್ರಮುಖ ಸಂಗತಿ

Dr-Vishwanath-Physical-Education-Lecturer-succumbed

SHIVAMOGGA LIVE | 26 JULY 2023 SHIMOGA : ಡಿವಿಎಸ್‌ ಪದವಿ ಪೂರ್ವ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ಉಪನ್ಯಾಸಕ (Lecturer) ಡಾ. ಎಂ.ಜೆ.ವಿಶ್ವನಾಥ್‌ ಅವರು ಮಂಗಳವಾರ ಬೆಳಗ್ಗೆ ರೈಲಿಗೆ ಸಿಲುಕಿ ಕೊನೆಯುಸಿರೆಳೆದಿದ್ದಾರೆ. ವಿನೋಬನಗರದ ಅರವಿಂದ ನಗರ ಸಮೀಪ ಘಟನೆ ಸಂಭವಿಸಿದೆ. ಮೂರು ಪ್ರಮುಖಾಂಶಗಳು ಡಾ ಎಂ.ಜೆ.ವಿಶ್ವನಾಥ್‌ ಅವರು ದೈಹಿಕ ಶಕ್ಷಣ ಉಪನ್ಯಾಸಕರಾಗಿ 30ಕ್ಕೂ ಹೆಚ್ಚು ವರ್ಷ ಡಿವಿಎಸ್‌ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದರು. 2012ರಲ್ಲಿ ನಿವೃತ್ತರಾಗಿದ್ದರು. ವಿದ್ಯಾರ್ಥಿಗಳಲ್ಲಿ ಕ್ರೀಡಾ ಸ್ಫೂರ್ತಿ ತುಂಬುತ್ತಿದ್ದರು. … Read more

ಭದ್ರಾವತಿ VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ, ಕಾರ್ಮಿಕರಲ್ಲಿ ಆತಂಕ

Leopard-Found-in-VISL-at-Bhadravathi

SHIVAMOGGA LIVE | 25 JULY 2023 BHADRAVATHI : ವಿಐಎಸ್‌ಎಲ್‌ ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕಾರ್ಮಿಕರು ಚಿರತೆಯ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಚಿರತೆ (Leopard) ಪ್ರತ್ಯಕ್ಷವಾಗಿರುವ ವಿಚಾರ ತಿಳಿದು ಕಾರ್ಮಿಕರು ಆತಂಕಕ್ಕೀಡಾಗಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ತುಂಗಾ ನದಿ ಹೊಸ ಸೇತುವೆ ಮೇಲಿಂದ ಜಿಗಿದು ಯುವಕನ ಹುಚ್ಚಾಟ, ವಿಡಿಯೋ ವೈರಲ್‌ ಕಾರ್ಖಾನೆಯ ಬಿಜಿ ವೇಯಿಂಗ್‌ ಬ್ರಿಡ್ಜ್‌ ಸಮೀಪ ಚಿರತೆ (Leopard) ಕಾಣಿಸಿಕೊಂಡಿದೆ. ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ … Read more

ಶಿವಮೊಗ್ಗಕ್ಕೆ ನಾಳೆ ಉಸ್ತುವಾರಿ ಸಚಿವರ ಭೇಟಿ, ಜಿಲ್ಲೆಯ ವಿವಿಧೆಡೆ ಪರಿಶೀಲನೆ, ಅಧಿಕಾರಿಗಳ ಜೊತೆ ಮಹತ್ವದ ಮೀಟಿಂಗ್

Madhu-Bangarappa-General-Image1

SHIVAMOGGA LIVE | 25 JULY 2023 SHIMOGA : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಅವರು ಜು.26 ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧೆಡೆ ಮಳೆ ಹಾನಿ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಇದಕ್ಕೂ ಮೊದಲು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಜು.26ರಂದು ಬೆಳಗ್ಗೆ 5 ಗಂಟೆಗೆ ರೈಲಿನ ಮೂಲಕ ಸಚಿವ (Minister) ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ಮತ್ತು … Read more

BREAKING NEWS | ಶಿವಮೊಗ್ಗ, ಭದ್ರಾವತಿಯಲ್ಲಿ ಹೆಲ್ಮೆಟ್‌ ಅಂಗಡಿಗಳ ಮೇಲೆ ಪೊಲೀಸ್‌ ದಾಳಿ

Half-helmet-shops-raid-in-Shimoga-and-Bhadravathi

SHIVAMOGGA LIVE | 25 JULY 2023 SHIMOGA : ಹಾಫ್‌ ಹೆಲ್ಮೆಟ್‌ (Half Helmet) ಧರಿಸಿ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಶಿವಮೊಗ್ಗದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹೆಲ್ಮೆಟ್‌ ಮಾರಾಟ ಮಳಿಗೆಗಳ ಮೇಲೂ ದಾಳಿ ನಡೆಸಿದ್ದಾರೆ. ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಐಎಸ್‌ಐ ಪ್ರಮಾಣಿತವಲ್ಲದ ಹಾಫ್‌ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಪೂರ್ವ ಮತ್ತು ಪಶ್ಚಿಮ ಸಂಚಾರ ಠಾಣೆ ಪೊಲೀಸರು ಶಿವಮೊಗ್ಗ ನಗರದ ವಿವಿಧ ಹೆಲ್ಮೆಟ್‌ ಅಂಗಡಿಗಳ ಮೇಲೆ ದಾಳಿ ನಡೆಸಿದರು. 600 ಹಾಫ್‌ ಹೆಲ್ಮೆಟ್‌ಗಳನ್ನು … Read more

ಅಡಿಕೆ ಧಾರಣೆ | 25 ಜುಲೈ 2023 | ಯಾವ್ಯಾವ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 25 JULY 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ರೇಟ್‌ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18040 43569 ಬೆಟ್ಟೆ 38579 54309 ರಾಶಿ 35055 56212 ಸರಕು 52259 80696 ಸಾಗರ ಮಾರುಕಟ್ಟೆ ಕೆಂಪುಗೋಟು 36989 36989 ಕೋಕ 28680 36989 ಚಾಲಿ 37899 39699 ಬಿಳೆ ಗೋಟು 32169 33999 ರಾಶಿ 34899 53209 ಸಿಪ್ಪೆಗೋಟು 20712 22699 ಚನ್ನಗಿರಿ … Read more

ಶಿವಮೊಗ್ಗ ತುಂಗಾ ನದಿ ಹೊಸ ಸೇತುವೆ ಮೇಲಿಂದ ಜಿಗಿದು ಯುವಕನ ಹುಚ್ಚಾಟ, ವಿಡಿಯೋ ವೈರಲ್‌

Youth-jumping-from-Tunga-Bridge-in-Shimoga

SHIVAMOGGA LIVE | 25 JULY 2023 SHIMOGA : ಯುವಕನೊಬ್ಬ ತುಂಗಾ ನದಿ ಹೊಸ ಸೇತುವೆ ಮೇಲಿನಿಂದ ಹೊಳೆಗೆ ಹಾರಿರುವ (JUMP) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸೇತುವೆ ಮೇಲಿಂದ ಜಿಗಿದು ಸ್ವಲ್ಪ ಹೊತ್ತು ಈಜಿ ಬಳಿಕ ದಡಕ್ಕೆ ತಲುಪಿದ್ದಾನೆ ಎಂದು ಹೇಳಲಾಗುತ್ತಿದೆ. ವೈರಲ್‌ ವಿಡಿಯೋದಲ್ಲಿ ಏನಿದೆ? ಯುವಕನೊಬ್ಬ ತುಂಗಾ ನದಿ ಹೊಸ ಸೇತುವೆ ತಡೆಗೋಡೆ ಮೇಲಿನಿಂದ ಜಿಗಿದಿದ್ದಾನೆ (JUMP). ರಭಸವಾಗಿ ಹರಿಯುವ ನೀರಿನಲ್ಲಿ ರೈಲ್ವೆ ಸೇತುವೆವರೆಗು ತಲುಪಿದ್ದಾನೆ. ಅಲ್ಲಿಂದ ನೀರಿನ ಹರಿವಿಗೆ ವಿರುದ್ಧ … Read more