ಶಿವಮೊಗ್ಗ ಟ್ರಾಫಿಕ್‌ ಪೊಲೀಸರಿಂದ ದಿಢೀರ್‌ ಕಾರ್ಯಾಚರಣೆ, ರಾಶಿ ರಾಶಿ ಹಾಫ್‌ ಹೆಲ್ಮೆಟ್‌ ವಶಕ್ಕೆ, ವಿಡಿಯೋಗಳು ವೈರಲ್

Action-About-half-helmets-in-Shivamogga

SHIVAMOGGA LIVE | 25 JULY 2023 SHIMOGA : ಹಾಫ್‌ ಹೆಲ್ಮೆಟ್‌ (Half Helmet) ಧರಿಸಿ ವಾಹನ ಚಲಾಯಿಸುತ್ತಿದ್ದ ಸವಾರರಿಗೆ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ಶಾಕ್‌ ನೀಡಿದ್ದಾರೆ. ನಗರದ ವಿವಿಧೆಡೆ ದಿಢೀರ್‌ ಕಾರ್ಯಾಚರಣೆ ನಡೆಸಿ ಹಾಫ್‌ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ರಾಶಿ ರಾಶಿ ಹಾಫ್‌ ಹೆಲ್ಮೆಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ದಿಢೀರ್‌ ಕಾರ್ಯಾಚರಣೆ ನಗರದ ವಿವಿಧೆಡೆ ಸಂಚಾರ ಠಾಣೆ ಪೊಲೀಸರು ದಿಢೀರ್‌ ಕಾರ್ಯಾಚರಣೆ ನಡೆಸಿದರು. ಹಾಫ್‌ ಹೆಲ್ಮೆಟ್‌ … Read more

ಶಿವಮೊಗ್ಗ ಕಮಿಷನರ್‌ಗೆ ಸ್ಮಾರ್ಟ್‌ ಸಿಟಿ ಕಾಮಗಾರಿಯಿಂದ ಕರೆಂಟ್‌ ಶಾಕ್‌..!

Mayanna-Gowda-Shimoga-Palike-Commissioner

SHIVAMOGGA LIVE | 25 JULY 2023 SHIMOGA : ಸ್ಮಾರ್ಟ್‌ ಸಿಟಿ ಯೋಜನೆಯ ವಿದ್ಯುತ್‌ ಕಾಮಗಾರಿಗಳ ಕುರಿತು ಜನರು ಆಕ್ಷೇಪ ಮತ್ತು ಆತಂಕ ವ್ಯಕ್ತಪಡಿಸುತ್ತಿರುವುದು ಹೊಸತೇನಲ್ಲ. ಈಗ ನಗರದ ಹಿರಿಯ ಅಧಿಕಾರಿಗೆ ಸ್ಮಾರ್ಟ್‌ ಸಿಟಿ ಯೋಜನೆಯ ಅವೈಜ್ಞಾನಿಕ ವಿದ್ಯುತ್‌ ಕಾಮಗಾರಿಯಿಂದ ಕರೆಂಟ್‌ ಶಾಕ್‌ (Shock) ತಗುಲಿದೆ. ಇದನ್ನು ಖುದ್ದು ಅಧಿಕಾರಿಯೆ ಬಹಿರಂಗಪಡಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ಕಮಿಷನರ್‌, ಈಚೆಗಷ್ಟೆ ಸ್ಮಾರ್ಟ್‌ ಸಿಟಿ ಎಂ.ಡಿ. ಜವಾಬ್ದಾರಿಯನ್ನು ವಹಿಸಿಕೊಂಡಿರುವ ಮಾಯಣ್ಣ ಗೌಡ ಅವರಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಇದನ್ನು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ, ಜು.26ರಿಂದ ಮಲೆನಾಡು ಭಾಗದಲ್ಲಿ ಹೈ ಅಲರ್ಟ್‌, ಕಾರಣವೇನು?

Rain-General-Image-youth-With-an-Umbrella

SHIVAMOGGA LIVE | 25 JULY 2023 SHIMOGA : ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೆ ಮಳೆ ಬಿರುಸಾಗಿದೆ. ಇನ್ನೊಂದೆಡೆ ಮೂರ್ನಾಲ್ಕು ದಿನದಲ್ಲಿ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಲಿದೆ (Rainfall) ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಜೋರು ಮಳೆ ಮುಂದುವರೆದಿದೆ. ಕೆಲವೆಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಹಲವೆಡೆ ಆಗಾಗ ಸ್ವಲ್ಪ ಬಿಡುವು ನೀಡಿ ಬಳಿಕ ಮಳೆ ಅಬ್ಬರಿಸುತ್ತಿದೆ. ಎಲ್ಲೆಲ್ಲಿ ಮಳೆ ಹೇಗಿದೆ? ತೀರ್ಥಹಳ್ಳಿಯ ಹೊನ್ನೇತಾಳು, ಬಿದರಗೋಡು, ಅರೇಹಳ್ಳಿ, ತೀರ್ಥಮತ್ತೂರು, ಸಾಲ್ಗುಡಿ, ಹೊಸಹಳ್ಳಿ, ಬೆಜ್ಜವಳ್ಳಿ, ಭಾಂಡ್ಯ ಕುಕ್ಕೆ, … Read more

ಭದ್ರ ಜಲಾಶಯಕ್ಕೆ ಇವತ್ತು ಒಳ ಹರಿವು ಎಷ್ಟಿದೆ? ನೀರಿನ ಸಂಗ್ರಹ ಎಷ್ಟು ಅಡಿಗೆ ತಲುಪಿದೆ?

Bhadra-Dam-General-Image

SHIVAMOGGA LIVE | 25 JULY 2023 BHADRAVATHI : ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಭದ್ರಾ ಜಲಾಶಯದ (Dam Level) ನೀರಿನ ಸಂಗ್ರಹ ಮಟ್ಟ ಹೆಚ್ಚಳವಾಗುತ್ತಿದೆ. ಭದ್ರಾ ಜಲಾಶಯಕ್ಕೆ ಜು.25ರಂದು 31,425 ಕ್ಯೂಸೆಕ್‌ ಒಳ ಹರಿವು ಇದೆ. ಇದನ್ನೂ ಓದಿ – ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಒಂದೇ ದಿನ 3.70 ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು? ನೀರಿನ ಸಂಗ್ರಹ (Dam Level) ಮಟ್ಟ 152.9 ಮೀಟರ್‌ಗೆ ತಲುಪಿದೆ. ಗರಿಷ್ಠ ನೀರಿನ ಸಂಗ್ರಹ … Read more

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಒಂದೇ ದಿನ 3.70 ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

Lingamakki-Dam-General-Image

SHIVAMOGGA LIVE | 25 JULY 2023 SAGARA : ಹಿನ್ನೀರು ಭಾಗದಲ್ಲಿ ನಿರಂತರ ಮತ್ತು ಜೋರು ಮಳೆಯಾಗುತ್ತಿದೆ. ಆದ್ದರಿಂದ ಲಿಂಗನಮಕ್ಕಿ ಜಲಾಶಯದ (Dam Level) ಒಳ ಹರಿವು ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.70 ಅಡಿ ಏರಿಕೆಯಾಗಿದೆ. ಇದನ್ನೂ ಓದಿ – ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ ಹೊರ ಹರಿವು? ಲಿಂಗನಮಕ್ಕಿ ಜಲಾಶಯಕ್ಕೆ ಜು.25ರಂದು 67,317 ಕ್ಯೂಸೆಕ್‌ ಒಳ ಹರಿವು ಇದೆ. ನೀರಿನ ಮಟ್ಟ 1778.85 ಅಡಿಗೆ ತಲುಪಿದೆ. … Read more

ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ ಹೊರ ಹರಿವು?

Tunga-Dam-Full-All-Gates-opened.

SHIVAMOGGA LIVE | 25 JULY 2023 SHIMOGA : ಜಲಾನಯನ ಪ್ರದೇಶದಲ್ಲಿ ಮಳೆ ಜೋರಾಗಿದೆ. ಆದ್ದರಿಂದ ಗಾಜನೂರಿನ ತುಂಗಾ ಜಲಾಶಯಕ್ಕೆ ಒಳ ಹರಿವು (Dam Level) ಏರಿಕೆಯಾಗುತ್ತಲೆ ಇದೆ. ಪ್ರಸ್ತುತ ಜಲಾಶಯಕ್ಕೆ 60 ಸಾವಿರ ಕ್ಯೂಸೆಕ್‌ ನೀರು ಒಳ ಹರಿವು ಇದೆ. ಜು.25ರ ಬೆಳಗಿನ ವರದಿ ಪ್ರಕಾರ ತುಂಗಾ ಜಲಾಶಯದ ಒಳ ಹರಿವು 60,455 ಕ್ಯೂಸೆಕ್‌ ಒಳ ಹರಿವು ಇದೆ. 61,033 ಕ್ಯೂಸಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಕಳೆದ ವರ್ಷ ಈ ದಿನ 14,810 ಕ್ಯೂಸೆಕ್‌ … Read more

ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ ವಿಚಾರ, ಶಿಕ್ಷಣ ಇಲಾಖೆಯಿಂದ ಪ್ರಮುಖ ಸೂಚನೆ, ಯಾವ್ಯಾವ ಶಾಲೆಗೆ ರಜೆ ಸಿಗುತ್ತೆ?

DDPI-office-Shimoga.

SHIVAMOGGA LIVE | 24 JULY 2023 SHIMOGA : ಭಾರಿ ಮಳೆಯಾಗುತ್ತಿರುವ ಮೂರು ತಾಲೂಕುಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ (Holiday) ಘೋಷಿಸುವ ಸಂಬಂಧ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಪ್ರಮುಖ ನಿರ್ಧಾರ ಕೈಗೊಂಡಿದೆ. ಮಳೆಯ ತೀವ್ರತೆಯನ್ನು ಗಮನಿಸಿ ಶಾಲೆಯ ಎಸ್‌ಡಿಎಂಸಿ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿಯೊಂದಿಗೆ ಚರ್ಚಿಸಿ ರಜೆ ಘೋಷಿಸಬಹುದು ಎಂದು ತಿಳಿಸಿದ್ದಾರೆ. ಜು.25ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ (Holiday) ಘೋಷಿಸುವ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಪ್ರಮುಖ ಸೂಚನೆ … Read more

ಭದ್ರಾವತಿಯಲ್ಲಿ ಕೊಲೆ ಕೇಸ್‌, ಐವರು ಅರೆಸ್ಟ್‌, ಹತ್ಯೆಗೆ ಕಾರಣ ಬಾಯಿಬಿಟ್ಟ ಆರೋಪಿಗಳು

paper-Town-police-arrest-5-in-mohammed-mujahid-case

SHIVAMOGGA LIVE | 24 JULY 2023 BHADRAVATHI : ಮನೆ ಗೇಟ್‌ನಲ್ಲಿಯೇ ರೌಡಿ ಶೀಟರ್‌ ಮಹ್ಮದ್‌ ಮುಜಾಹಿದ್‌ ಹತ್ಯೆ ಮಾಡಿದ್ದ ಐವರು ಆರೋಪಿಗಳನ್ನು ಪೇಪರ್‌ ಟೌನ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ (Arrest). ವಿಚಾರಣೆ ವೇಳೆ ಆರೋಪಿಗಳು ಹತ್ಯೆಗೆ ಕಾರಣ ಬಾಯಿಬಿಟ್ಟಿದ್ದಾರೆ. ಯಾರನ್ನೆಲ್ಲ ಬಂಧಿಸಲಾಗಿದೆ? ಹಿರಿಯೂರಿನ ಸಂತೋಷ್‌ ಕುಮಾರ್‌ ಅಲಿಯಾಸ್‌ ಗುಂಡ ಅಲಿಯಾಸ್‌ ಕರಿಯಾ (33), ಹೊಸಮನೆಯ ಸುರೇಂದ್ರ ಅಲಿಯಾಸ್‌ ಆಟೋ ಸೂರಿ (36), ಕುವೆಂಪು ನಗರದ ಮಂಜುನಾಥ ಅಲಿಯಾಸ್‌ ಬಿಡ್ಡ (33), ಭೂತನಗುಡಿಯ ವಿಜಯ್‌ ಕುಮಾರ್‌ … Read more

ಶಿವಮೊಗ್ಗದಲ್ಲಿ ಮುಳುಗಿದ ಮಂಟಪ, ನದಿ ವೀಕ್ಷಣೆಗೆ ಸೇತುವೆ ಮೇಲೆ ಜನವೋ ಜನ

Mantapa-Drowned-in-Tunga-River-people-on-Tunga-Bridge

SHIVAMOGGA LIVE | 24 JULY 2023 SHIMOGA : ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಏರಿಕೆಯಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನ ಹೊಳೆಗೆ ಹರಿಸಲಾಗುತ್ತಿದೆ. (Mantapa Drowned) ಮಧ್ಯಾಹ್ನದ ಹೊತ್ತಿಗೆ ತುಂಗಾ ಜಲಾಶಯದಿಂದ 67 ಸಾವಿರ ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿತ್ತು. ಇದರಿಂದ ಶಿವಮೊಗ್ಗದಲ್ಲಿ ತುಂಗಾ ನದಿ ನೀರಿನ ಮಟ್ಟ ಏರಿಕೆಯಾಗಿದೆ.   View this post on Instagram   A post shared … Read more

ಅಡಿಕೆ ರೇಟ್‌ | 24 ಜುಲೈ 2023 | ಶಿವಮೊಗ್ಗ, ಸಾಗರ ಸೇರಿದಂತೆ ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 24 JULY 2023 SHIMOGA : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (adike rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 23991 43599 ಬೆಟ್ಟೆ 50619 53599 ರಾಶಿ 39711 56212 ಸರಕು 51699 76009 ಸಾಗರ ಮಾರುಕಟ್ಟೆ ಕೆಂಪುಗೋಟು 30699 40399 ಕೋಕ 28419 36001 ಚಾಲಿ 36599 39699 ಬಿಳೆ ಗೋಟು 25119 33949 ರಾಶಿ 45569 54509 ಸಿಪ್ಪೆಗೋಟು 17010 22466 ಕಾರ್ಕಳ ಮಾರುಕಟ್ಟೆ … Read more