ಮಾಜಿ ಸಚಿವ ಈಶ್ವರಪ್ಪಗೆ ಬಿಗ್‌ ರಿಲೀಫ್‌, ಶಿವಮೊಗ್ಗ ಬಿಜೆಪಿ ಕಚೇರಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ

BJP-Workers-Celebrate-with-Eshwarappa-After-Big-relief-in-Santosh-patil-case.

SHIVAMOGGA LIVE | 16 JULY 2023 SHIMOGA : ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಗ್‌ ರಿಲೀಫ್‌ (Relief) ಸಿಕ್ಕಿದೆ. ಉಡುಪಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್‌ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ. ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸಂಭ್ರಮ ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಾಚಾರಣೆ ಮಾಡಿದರು. ಬಿಜೆಪಿ ಕಚೇರಿ ಮುಂಭಾಗ ಪಟಾಕಿ ಸಿಡಿಸಿ ಸಿಹಿ ಹಂಚಿದರು. ಬಿಜೆಪಿ ಕಚೇರಿಗೆ ಆಗಮಿಸಿದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ … Read more

ಹೈವೇಯಲ್ಲಿ ಅಪಘಾತ, ಕಾರಿನ ಹಿಂಬದಿ ಸೀಟ್‌ನಲ್ಲಿದ್ದ ಡ್ರಮ್‌ ಕಂಡು ಜನಕ್ಕೆ ಶಾಕ್‌ – ಮತ್ತಷ್ಟು ಸುದ್ದಿ ಇಲ್ಲಿದೆ

Suspicious-Drum-found-in-a-car-near-Iginabailu

SHIVAMOGGA LIVE | 16 JULY 2023 ಅಪಘಾತಕ್ಕೀಡಾದ ಕಾರಿನ ಹಿಂಬದಿ ಸೀಟಿನಲ್ಲಿ ಡ್ರಮ್‌ನಲ್ಲಿ ಮಾಂಸ SAGARA : ಚಲಿಸುತ್ತಿದ್ದ ಎರಡು ಕಾರುಗಳಿಗೆ (CAR) ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಈ ವೇಳೆ ಒಂದು ಕಾರಿನ ಹಿಂಬದಿ ಸೀಟ್‌ನಲ್ಲಿ ಡ್ರಮ್‌ನಲ್ಲಿ ಮಾಂಸ ಪತ್ತೆಯಾಗಿದ್ದು, ಗೋಮಾಂಸದ ಕುರಿತು ಶಂಕೆ ವ್ಯಕ್ತವಾಗಿದೆ. ಸಾಗರ ತಾಲೂಕು ಐಗಿನ ಬೈಲು ಬಳಿ ಘಟನೆ ಸಂಭವಿಸಿದೆ. ಖಾಸಗಿ ಬಸ್‌, ಇನ್ನೋವಾ ಮತ್ತು ಅಸೆಂಟ್‌ ಕಾರಿಗೆ ಡಿಕ್ಕಿ ಹೊಡೆದಿದೆ. ಎರಡು ಕಾರುಗಳು ರಸ್ತೆ ಬದಿಗೆ ಹೋಗಿ … Read more

ಶಿವಮೊಗ್ಗ ವಿಮಾನ ನಿಲ್ದಾಣ, ಡಿಸಿ ಕಚೇರಿಯಲ್ಲಿ ಮಹತ್ವದ ಮೀಟಿಂಗ್‌, ಅಧಿಕಾರಿಗಳಿಗೆ 3 ಪಾಯಿಂಟ್‌ ಸೂಚನೆ

Shimoga-Airport-Terminal-Building-Sogane

SHIVAMOGGA LIVE | 16 JULY 2023 SHIMOGA : ಸೋಗಾನೆ ವಿಮಾನ ನಿಲ್ದಾಣದಲ್ಲಿ (Airport) ಆ.11ರಿಂದ ವಿಮಾನಯಾನ ಸೇವೆ ಆರಂಭವಾಗುತ್ತಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು. ಅಗತ್ಯ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ದೇಶಕ ಕ್ಯಾಪ್ಟನ್‌ ಶಮಂತ್‌ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಏನೇನೆಲ್ಲ ಚರ್ಚೆಯಾಯಿತು? 78 ಆಸನವುಳ್ಳ ಎಟಿಆರ್‌ 72 … Read more

ಶಿವಮೊಗ್ಗದ ಕಾಲೇಜುಗಳ ಬಳಿ ಬೈಕ್‌ ಸ್ಟಂಟ್‌ ಮಾಡಿದವರಿಗೆ ಪೊಲೀಸರಿಂದ ಶಾಕ್‌ – ಇಲ್ಲಿದೆ ಮತ್ತಷ್ಟು ಸುದ್ದಿಗಳು

Two-booked-for-bike-stunts-in-Shimoga-city

SHIVAMOGGA LIVE | 16 JULY 2023 ಲೈಂಗಿಕ ದೌರ್ಜನ್ಯ, ಯುವಕನಿಗೆ 10 ವರ್ಷ ಜೈಲು SHIMOGA : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಭದ್ರಾವತಿಯ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ಶಿಕ್ಷೆ ಪ್ರಕಟಿಸಿದೆ. 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಲಾಗಿದೆ. ಲೈಂಗಿಕ ದೌರ್ಜನ್ಯ ಸಂಬಂಧ ತನಿಖೆ ನಡೆಸಿ ಹೊಳೆಹೊನ್ನೂರು ಠಾಣೆ ಪೊಲೀಸರು ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು … Read more

ಅಡಿಕೆ ರೇಟ್ | 15 ಜುಲೈ 2023| ಶಿವಮೊಗ್ಗ ಸೇರಿ ಯಾವ್ಯಾವ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 15 JULY 2023 SHIMOGA : ಶಿವಮೊಗ್ಗ, ಸೊರಬ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate) ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 55209 54179 ಗೊರಬಲು 43999 41669 ರಾಶಿ 57309 54759 ಸರಕು 84130 73600 ಸೊರಬ ಮಾರುಕಟ್ಟೆ ಗೊರಬಲು 36899 38609 ಚಾಲಿ 35891 37599 ಚೂರು 14989 29313 ಬೆಟ್ಟೆ 33989 37499 ಬಿಳೆ ಗೋಟು 30691 30989 ರಾಶಿ 46509 54299 ಸಿಪ್ಪೆಗೋಟು … Read more

ಶಿವಮೊಗ್ಗ MLA ಕಚೇರಿಯಲ್ಲಿ ವಾಟ್ಸಪ್‌ ಹೆಲ್ಪ್‌ಲೈನ್‌ ಶುರು, ಏನಿದು? ಹೇಗಿರುತ್ತೆ? ಜನಕ್ಕೇನು ಉಪಯೋಗ?

Whatsapp-Helpline-by-Shimoga-MLA-SN-Channabasappa

SHIVAMOGGA LIVE | 15 JULY 2023 SHIMOGA : ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿರಲು ಮತ್ತು ಜನರ ಸಮಸ್ಯೆ ಆಲಿಸಲು ಶಿವಮೊಗ್ಗ ಶಾಸಕ ಚನ್ನಬಸಪ್ಪ ವಿನೂತನ ಮಾರ್ಗ ಕಂಡುಕೊಂಡಿದ್ದಾರೆ. ತಮ್ಮ ಕಚೇರಿಯಲ್ಲಿ ವಾಟ್ಸಪ್‌ ಹೆಲ್ಪ್‌ ಲೈನ್‌ (Whatsapp Helpline) ಆರಂಭಿಸಿದ್ದಾರೆ. ಪ್ರತ್ಯೇಕ ವಾಟ್ಸಪ್‌ ನಂಬರ್‌ ಬಿಡುಗಡೆ ಮಾಡಿದ್ದು, ಈ ನಂಬರ್‌ಗೆ ಮೆಸೇಜ್‌ ಕಳುಹಿಸಿದರೆ ಸಮಸ್ಯೆಗಳು ಶೀಘ್ರ ಪರಿಹಾರ ಕಾಣಲಿವೆ ಎಂದು ಭರವಸೆಯನ್ನು ನೀಡಿದ್ದಾರೆ.‌ ಸ್ಮಾರ್ಟ್‌ ಶಿವಮೊಗ್ಗ ನೆಹರು ರಸ್ತೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಇವತ್ತು ಶಾಸಕ ಎಸ್‌.ಎನ್.ಚನ್ನಬಸಪ್ಪ … Read more

ಶಿವಮೊಗ್ಗ ಕೃಷ್ಣ ಕೆಫೆ ಬಳಿ ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿ ಹೌಹಾರಿದ ಕಾಂಗ್ರೆಸ್‌ ನಿಯೋಗ

Congress-President-HS-Sundaresh-Visit-indira-Canteen

SHIVAMOGGA LIVE | 15 JULY 2023 SHIMOGA : ನಗರದ ಇಂದಿರಾ ಕ್ಯಾಂಟೀನ್‌ಗೆ (Indira Canteen) ಕಾಂಗ್ರೆಸ್‌ ಪಕ್ಷದ ನಿಯೋಗ ಭೇಟಿ ಪರಿಶೀಲನೆ ನಡೆಸಿತು. ಈ ವೇಳೆ ಇಂದಿರಾ ಕ್ಯಾಂಟೀನ್‌ನ ಅವಸ್ಥೆ ಕಂಡು ನಿಯೋಗದಲ್ಲಿದ್ದವರು ಹೌಹಾರಿದರು. ಮಹಾನಗರ ಪಾಲಿಕೆ ಆಯುಕ್ತರಿಗೆ ಕರೆ ಮಾಡಿ ಕ್ಯಾಂಟೀನ್‌ಗೆ ಸೂಕ್ತ ಸೌಲಭ್ಯ ಒದಗಿಸುವಂತೆ ತಾಕೀತು ಮಾಡಿದರು. ನಗರದ ಕೃಷ್ಣ ಕೆಫೆ ಎದುರು ಡಿಡಿಪಿಐ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ (Indira Canteen)  ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಅವರ ನೇತೃತ್ವದ … Read more

ಶಿವಮೊಗ್ಗದಲ್ಲಿ ಮಾಂಗಲ್ಯ ಸರ ಅಪಹರಣ | ಸಚಿವ ಮಧು ಬಂಗಾರಪ್ಪ ಪ್ರವಾಸ – ಫಟಾಫಟ್‌ ನ್ಯೂಸ್‌

Chain-Theft-at-Shimoga-City-CCTV-footage

SHIVAMOGGA LIVE | 15 JULY 2023 ಸಾಗರ, ಹೊಸನಗರಕ್ಕೆ ಸಚಿವ ಮಧು ಭೇಟಿ SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಇವತ್ತು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಬೆಳಿಗ್ಗೆ 10.30ಕ್ಕೆ ಸಾಗರಕ್ಕೆ ಆಗಮಿಸಿ ಪಕ್ಷದ ಕಚೇರಿಗೆ ಭೇಟಿ ನೀಡುವರು. ಬೆ. 11.30ಕ್ಕೆ ಸಾಗರ ಸಹಾಯಕ ಆಯುಕ್ತರ ಕಚೇರಿಯಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸುವರು ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಮಧ್ಯಾಹ್ನ 3ಕ್ಕೆ ಹೊಸನಗರ ಆಗಮಿಸಿ 4ಕ್ಕೆ ಹೊಸನಗರ ಪಕ್ಷದ ಕಚೇರಿಗೆ ಭೇಟಿ … Read more

ಶಿವಮೊಗ್ಗ – ಬೆಂಗಳೂರು ವಿಮಾನದ ಟಿಕೆಟ್‌ ಬಕ್ಕಿಂಗ್‌ಗೆ ದಿನಾಂಕ ಫಿಕ್ಸ್‌, ಯಾವ ಮಾದರಿ ವಿಮಾನ? ಎಷ್ಟು ಸೀಟ್‌ ಇರುತ್ತೆ?

Shivamogga-Bengaluru-Indigo-Airlines-ATR-72-Flight

SHIVAMOGGA LIVE | 15 JULY 2023 SHIMOGA : ಸೋಗಾನೆ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಆರಂಭಕ್ಕೆ ಈಗಾಗಲೆ ದಿನಾಂಕ ನಿಗದಿಯಾಗಿದೆ. ಬೆಂಗಳೂರು – ಶಿವಮೊಗ್ಗ ನಡುವೆ ಪ್ರತಿದಿನ ಇಂಡಿಗೋ ವಿಮಾನ ಹಾರಾಟ ನಡೆಸಲಿದೆ. ಜು.20ರಿಂದ ಇಂಡಿಗೋ ಸಂಸ್ಥೆ ಟಿಕೆಟ್‌ ಬುಕ್ಕಿಂಗ್‌ (Ticket Booking) ಕೂಡ ಆರಂಭಿಸಲಿದೆ. ಆ.11ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಇಂಡಿಗೋ ಸಂಸ್ಥೆಯ ವಿಮಾನಗಳು ಹಾರಾಟ ಆರಂಭಿಸಲಿವೆ. ಪ್ರತಿದಿನ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಟು 10.30ಕ್ಕೆ ವಿಮಾನ ಶಿವಮೊಗ್ಗ ತಲುಪಲಿದೆ. ಮಧ್ಯಾಹ್ನ … Read more

ಹೊಳೆಹೊನ್ನೂರು ಚಾತುರ್ಮಾಸ್ಯದಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ವಿದ್ವತ್‌ ಸಭೆಯಲ್ಲಿ ಶ್ರೀಗಳ ಸಂದೇಶ

Uttaradhi-Mutt-Chaturmasya at Holehonnur

SHIVAMOGGA LIVE | 15 JULY 2023 HOLEHONNURU : ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿಯವರ 28ನೇ ಚಾತುರ್ಮಾಸ್ಯ (Chaturmasya) ಹೊಳೆಹೊನ್ನೂರಿನಲ್ಲಿ ನಡೆಯುತ್ತಿದೆ. ಟೀ ಇಂಡಿಯಾ ಮಾಜಿ ಆಲ್‌ರೌಂಡರ್‌ ವಿಜಯ ಭಾರದ್ವಾಜ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ, ಚಾತುರ್ಮಾಸ್ಯ ಗೀತೆಗಳನ್ನು ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ – ಸಿಗಂದೂರು, ಹಸಿರುಮಕ್ಕಿ ಲಾಂಚ್‌ಗಳ ಸೇವೆ ಯಥಾಸ್ಥಿತಿಗೆ, ಸ್ಥಳೀಯರಲ್ಲಿ ನಿಟ್ಟುಸಿರು, ಪ್ರವಾಸಿಗರು ಫುಲ್‌ ಖುಷ್‌ ತಮ್ಮ 28ನೇ ಚಾತುರ್ಮಾಸ್ಯದ (Chaturmasya) ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ ಶ್ರೀಗಳು ಶ್ರೀ … Read more