ಅಡಿಕೆ ರೇಟ್‌ | 13 ಜುಲೈ 2023 | ಯಾವ್ಯಾವ ಮಾರುಕಟ್ಟೆಯಲ್ಲಿ ಗುರುವಾರ ಎಷ್ಟಿತ್ತು ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE | 14 JULY 2023 SHIMOGA : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. (ADIKE RATE) ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 48000 55269 ಗೊರಬಲು 17009 43750 ರಾಶಿ 38111 57299 ಸರಕು 53199 83340 ಸಾಗರ ಮಾರುಕಟ್ಟೆ ಸಿಪ್ಪೆಗೋಟ 20170 22325 ಚಾಲಿ 37001 39999 ಕೋಕಾ 29009 36801 ಕೆಂಪುಗೋಟು 28569 42229 ಬಿಳಿಗೋಟು 21219 33509 ಕುಮಟ ಮಾರುಕಟ್ಟೆ ಕೋಕ 23222 35399 ಚಿಪ್ಪು … Read more

ಯುವಕನ ಕಾಟಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ | ಕುಡಿದ ಅಮಲಿನಲ್ಲಿ ನಡು ರಸ್ತೆಯಲ್ಲಿ ಮಲಗಿ ಕುಡುಕನ ರಂಪಾಟ

Drunker-Sleeps-on-Road-creating-Traffic-Jam-at-Tippu-Nagara-Road

SHIVAMOGGA LIVE | 14 JULY 2023 ಪ್ರೀತಿ ಕಾಟಕ್ಕೆ ಯುವತಿ ಆತ್ಮಹತ್ಯೆ SAGARA : ಪ್ರೀತಿಸುವಂತೆ ಯುವಕನ ಕಿರುಕುಳಕ್ಕೆ (Harassment) ಮನನೊಂದು ಸಾಗರದಲ್ಲಿ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂದಿರಾ ಗಾಂಧಿ ಪ್ರಥಮ ದರ್ಜೆ ಕಾಲೇಜು ಬಿಎಸ್ಸಿ ಪದವಿ ವಿದ್ಯಾರ್ಥಿನಿ ಭವ್ಯಾ (19) ಸಾವನ್ನಪ್ಪಿದ್ದಾಳೆ. ಸೊರಬ ತಾಲೂಕು ಆನವಟ್ಟಿಯ ಹುರಳಿಕೊಪ್ಪದ ಪ್ರದೀಪ್‌ ಎಂಬಾತ ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ಪರಿಚಯವಾಗಿದ್ದ. ಪದೇ ಪದೆ ಫೋನ್‌ ಮಾಡಿ ಪ್ರೀತಿಸುವಂತೆ ಕಿರುಕುಳ (Harassment) ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಇದೆ ಕಾರಣಕ್ಕೆ … Read more

ತುಂಗಾ, ಭದ್ರಾ, ಲಿಂಗನಮಕ್ಕಿಗೆ ಒಳ ಹರಿವು ಸಂಪೂರ್ಣ ಕುಸಿತ, ಶಿವಮೊಗ್ಗದ ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?

Bhadra-Dam-General-Image

SHIVAMOGGA LIVE | 12 JULY 2023 SHIMOGA : ಜಿಲ್ಲೆಯಾದ್ಯಂತ ಮಳೆ (Rain Report) ಸಂಪೂರ್ಣ ಕ್ಷೀಣಿಸಿದೆ. ಕಳೆದ 24 ಗಂಟೆಯಲ್ಲಿ ಸರಾಸರಿ 4.20 ಮಿ.ಮೀ ಮಳೆಯಾಗಿದೆ. ಜಲಾಶಯಗಳ ಒಳ ಹರಿವು ತೀವ್ರ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 1.50 ಮಿ.ಮೀ, ಭದ್ರಾವತಿಯಲ್ಲಿ 5.60 ಮಿ.ಮೀ, ತೀರ್ಥಹಳ್ಳಿಯಲ್ಲಿ 7.50 ಮಿ.ಮೀ, ಸಾಗರದಲ್ಲಿ 8.80 ಮಿ.ಮೀ, ಶಿಕಾರಿಪುರದಲ್ಲಿ 0.90 ಮಿ.ಮೀ, ಸೊರಬದಲ್ಲಿ 0.90 ಮಿ.ಮೀ, ಹೊಸನಗರದಲ್ಲಿ 4.20 ಮಿ.ಮೀ ಮಳೆಯಾಗಿದೆ (Rain Report). … Read more

ಬೀದಿಗಿಳಿದ ಗೋಪಾಲಗೌಡ ಬಡಾವಣೆ ನಿವಾಸಿಗಳು, ನಿರ್ಧಾರ ಬದಲಿಸುವಂತೆ ತಾಕೀತು, ತೀವ್ರ ಹೋರಾಟದ ವಾರ್ನಿಂಗ್

Gopalagowda-Residents-Protest-against-Liquor-Shops

SHIVAMOGGA LIVE | 12 JULY 2023 SHIMOGA : ಜನವಸತಿ ಪ್ರದೇಶದಲ್ಲಿ ಮದ್ಯದಂಗಡಿ ತೆರೆಯಲು (Liquor store) ಅನುಮತಿ ನೀಡಬಾರದು ಎಂದು ಆಗ್ರಹಿಸಿ ಗೋಪಾಲಗೌಡ ಬಡಾವಣೆ ನಿವಾಸಿಗಳು ಪ್ರತಿಭಟನೆ ನಡೆಸಿದರು. ಶಾಲೆ ತೆಗೆಯಲು ಅನುಮತಿ ನೀಡದೆ ಮದ್ಯದಂಗಡಿ ಆರಂಭಿಸಲು ಅವಕಾಶ ಕಲ್ಪಿಸಿದ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗೋಪಾಗೌಡ ಬಡಾವಣೆಯ ಮುಖ್ಯ ರಸ್ತೆಯಲ್ಲಿ ಮದ್ಯದಂಗಡಿ (Liquor store)  ತೆಗೆಯಲು ಅನುಮತಿ ನೀಡಲಾಗಿದೆ ಎಂದು ಆರೋಪಿಸಿ ಮದ್ಯದಂಗಡಿ ಸ್ಥಳದ ಮುಂದೆ ಸ್ಥಳೀಯರು ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ, ಅಬಕಾರಿ … Read more

ಹುಷಾರ್‌, ಶಿವಮೊಗ್ಗದಲ್ಲಿ ನಡೆಯುತ್ತಿದೆ 3 ಬಗೆಯ ಆನ್‌ಲೈನ್‌ ವಂಚನೆ, ಅವರ ಮುಂದಿನ ಟಾರ್ಗೆಟ್‌ ನೀವೆ ಆಗಬಹುದು

Online-Fraud-In-Shimoga

SHIVAMOGGA LIVE | 12 JULY 2023 SHIMOGA : ದಿನೇ ದಿನೆ ಆನ್‌ಲೈನ್‌ ವಂಚಕರ (Online Fraud) ಹಾವಳಿ ಹೆಚ್ಚಾಗುತ್ತಿದೆ. ಅಜ್ಞಾತವಾಗಿ ಕುಳಿತು ನಾನಾ ಆಮಿಷಗಳನ್ನು ಒಡ್ಡಿ ಜನರನ್ನು ಬೆಲೆಗೆ ಕೆಡವಿಕೊಳ್ಳುತ್ತಿದ್ದಾರೆ. ಲಕ್ಷಾಂತರ ರೂ. ಲಪಟಾಯಿಸಿ ಸಂಪರ್ಕಕ್ಕೆ ಸಿಗದೆ ಮಯಾವಾಗುತ್ತಿದ್ದಾರೆ. ಸದ್ಯ ಶಿವಮೊಗ್ಗದಲ್ಲಿ ನಡೆಯುತ್ತಿರುವ ಮೂರು ಪ್ರಮುಖ ಆನ್‌ಲೈನ್‌ ವಂಚನೆಗಳ ಪಟ್ಟಿ ಇಲ್ಲಿದೆ. ಈ ಬಗ್ಗೆ ಜನರು ಎಚ್ಚರ ವಹಿಸಬೇಕಿದೆ. ಇದನ್ನೂ ಓದಿ – ಗೃಹಿಣಿಯರೆ ಹುಷಾರ್, ನಿಮಗೂ ಬರಬಹುದು ‘ವಿಕ್ಕಿ’ಯ ಮೆಸೇಜ್‌, ಸಂಕಷ್ಟಕ್ಕೆ ಸಿಲುಕಿದ ಶಿವಮೊಗ್ಗದ … Read more

ದಿಢೀರ್‌ ಕುಸಿದು ಪ್ರಾಣ ಬಿಟ್ಟಿತು ದನ, ನೀರು ಕುಡಿಸಲು ಹತ್ತಿರ ಹೋದವರಿಗೆ ಆಘಾತ, ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ದೌಡು

Electric-Shock-for-a-cow-At-Savalanga-road

SHIVAMOGGA LIVE | 12 JULY 2023 SHIMOGA : ರಸ್ತೆಯಲ್ಲಿ ಸಾಗುತ್ತಿದ್ದ ದನವೊಂದಕ್ಕೆ ವಿದ್ಯುತ್ ಶಾಕ್‌ (Electric Shock) ಹೊಡೆದು ಸ್ಥಳದಲ್ಲೆ ಸಾವನ್ನಪ್ಪಿದೆ. ನಿತ್ಯ ಸಾವಿರಾರು ಜನರು ಓಡಾಡುವ ರಸ್ತೆಯಲ್ಲಿ ದುರ್ಘಟನೆ ಸಂಭವಿಸಿದ್ದು ಆತಂಕಕ್ಕೆ ಕಾರಣವಾಗಿದೆ. ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ನವುಲೆ ಕಡೆಗೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಸ್ಥಳದ ಪಕ್ಕದ ಮನೆ ಮುಂಭಾಗ ದನಕ್ಕೆ ವಿದ್ಯುತ್‌ ಶಾಕ್‌ (Electric Shock) ತಗುಲಿದೆ. ನಡೆದು ಹೋಗುತ್ತಿದ್ದ ದನ ದಿಢೀರ್‌ ಕುಸಿದು ಬಿದ್ದು, ಒದ್ದಾಡಿ … Read more

ಶಿವಮೊಗ್ಗ ವಿಮಾನ ನಿಲ್ದಾಣ, ಇಲಾಖೆಯಿಂದ ಮರು ಪರಿಶೀಲನೆ, ಲೋಪ ಕಂಡರೆ ತನಿಖೆ, ಸದನದಲ್ಲಿ ಸಚಿವರ ಹೇಳಿಕೆ

Shimoga-Airport-Terminal-Building-Sogane

SHIVAMOGGA LIVE | 12 JULY 2023 BENGALURU : ಶಿವಮೊಗ್ಗ ವಿಮಾನ ನಿಲ್ದಾಣ (Airport) ನಿರ್ಮಾಣದ ವೆಚ್ಚವನ್ನು ಇಲಾಖೆಯಿಂದ ಮರುಪರಿಶೀಲನೆ ನಡೆಸಲಾಗುತ್ತದೆ. ಲೋಪಗಳು ಪತ್ತೆಯಾದಲ್ಲಿ ತನಿಖೆ ನಡೆಸಲಾಗುತ್ತದೆ ಎಂದು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ವಿಧಾನ ಪರಿಷತ್‌ನಲ್ಲಿ ತಿಳಿಸಿದರು. ಕಾಂಗ್ರೆಸ್‌ ಪಕ್ಷದ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು ಕೇಳಿದ್ದ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದ ಸಚಿವ ಎಂ.ಬಿ.ಪಾಟೀಲ್‌, ಶಿವಮೊಗ್ಗದಲ್ಲಿ ಮೊದಲು ಎಟಿಆರ್‌ 72 ಮಾದರಿ ವಿಮಾನಗಳು ಲ್ಯಾಂಡಿಂಗ್‌ ಆಗಲು ಅನುವಾಗುವಂತೆ ವಿನ್ಯಾಸ (Airport) … Read more

JNNಗೆ ಕಾಮಿಡಿ ಕಿಲಾಡಿ ಖ್ಯಾತಿಯ ರಾಘವೇಂದ್ರ ಆಚಾರ್ಯ | ಶಿವಮೊಗ್ಗದ ಶಾಲೆಯ ಸಹ ಶಿಕ್ಷಕಿಗೆ ಚಿನ್ನದ ಪದಕ

Raghavendra-Achary-to-Visit-JNNCE-College-in-Shimoga

SHIVAMOGGA LIVE | 11 JULY 2023 ಜೆಎನ್‌ಎನ್‌ಸಿಇ ಕಾಲೇಜಿನಲ್ಲಿ ಟೆಕ್‌ ಕ್ರಂಚ್‌ SHIMOGA : ಜೆಎನ್ಎನ್ ಇಂಜಿನಿಯರಿಂಗ್ (Engineering) ಕಾಲೇಜಿನ ಎಂಸಿಎ ವಿಭಾಗದ ವತಿಯಿಂದ ಜು.12 ರಂದು ಎಂಬಿಎ-ಎಂಸಿಎ ಸಭಾಂಗಣದಲ್ಲಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಟೆಕ್ ಕ್ರಂಚ್’ ಕಾರ್ಯಕ್ರಮ ಏರ್ಪಡಿಸಲಾಗಿದೆ.  ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ನಡೆಯಲಿದೆ. ಜೀ ಕನ್ನಡದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸ್ಟಾಂಡ್ ಅಪ್ ಕಾಮಿಡಿಯನ್ ರಾಘವೇಂದ್ರ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇಡೀ ದಿನ ವಿವಿಧ ಸ್ಫರ್ಧೆಗಳನ್ನು ಏರ್ಪಡಿಸಲಾಗಿದ್ದು, ಐಸ್ ಬ್ರೇಕರ್, … Read more

ಚೋರಡಿ ಗ್ರಾಮಸ್ಥರಿಗೆ ಪೊಲೀಸ್‌ ಇಲಾಖೆಯಿಂದ ಸನ್ಮಾನ, ಪ್ರಶಂಸನಾ ಪತ್ರ, ಸನ್ಮಾನಕ್ಕೆ ಕಾರಣವೇನು?

Felicitation-for-Choradi-Villagers-by-Shimoga-SP-Mithun-Kumar-IPS

SHIVAMOGGA LIVE | 11 JULY 2023 SHIMOGA : ಬಸ್ಸುಗಳು ಮುಖಾಮುಖಿ ಡಿಕ್ಕಿಯಾದ ಸಂದರ್ಭ ಗಾಯಾಳುಗಳಿಗೆ ನೆರವು ನೀಡಿ, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರೊಂದಿಗೆ ಕೈ ಜೋಡಿಸಿದ ಗ್ರಾಮಸ್ಥರಿಗೆ ಪೊಲೀಸ್‌ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು (Felicitation). ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಚೋರಡಿ ಗ್ರಾಮದ ಆರು ಮಂದಿಯನ್ನು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರು ಸನ್ಮಾನಿಸಿದರು (Felicitation). ಚೋರಡಿ ಗ್ರಾಮದ ರಾಜೇಶ್‌, ನಿರಂಜನ ಗೌಡ, ಲೋಹಿತ್‌ ಪ್ರಸಾದ್‌, ಸುಮಂತ, ಲಕ್ಷ್ಮೀನಾರಾಯಣ, ನಿರಂಜನ ಶೆಟ್ಟಿ ಅವರನ್ನು ಸನ್ಮಾನಿಸಿ, ಪ್ರಶಂಸನಾ … Read more

ಹಂತಕರ ವಿರುದ್ಧ ಜೈನ ಸಮುದಾಯದ ಆಕ್ರೋಶ, ಕಠಿಣ ಶಿಕ್ಷೆಗೆ ಆಗ್ರಹ | ಗೌರವ ಧನಕ್ಕಾಗಿ ತರಬೇತುದಾರರ ಒತ್ತಾಯ

Shimoga-Jains-protest.

SHIVAMOGGA LIVE | 11 JULY 2023 ಜೈನ ಮುನಿ ಹತ್ಯೆಯ ಹಂತಕರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ SHIMOGA : ಚಿಕ್ಕೋಡಿಯಲ್ಲಿ ಜೈನ ಮುನಿ ಶ್ರೀ 108 ಕಾಮಕುಮಾರ ನಂದಿ ಮಹಾರಾಜ್‌ ಅವರ ಹತ್ಯೆ ಖಂಡಿಸಿ ದಿಗಂಬರ ಜೈನ (Jains) ಸಂಘದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಹತ್ಯೆ ಆರೋಪಿಗಳ ವಿರುದ್ಧ ಶೀಘ್ರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಹಿಂಸೆಯ ಪ್ರತಿಪಾದಕರಾದ ಜೈನ ಸಾಧುವನ್ನು ಹತ್ಯೆ ಮಾಡಿರುವುದು ಹೇಯ … Read more